ಅಫ್ಘಾನ್ ಭಯೋತ್ಪಾದಕರ ದಾಳಿ: ಸಾವಿನ ಸಂಖ್ಯೆ 103 ಏರಿಕೆ; ಅಮೆರಿಕದಿಂದ ಹೆಚ್ಚುವರಿ ಪಡೆ ನಿಯೋಜನೆ? ಅಫ್ಘಾನಿಸ್ತಾನ(reporterkarnataka.com): ರಾಜಧಾನಿ ಕಾಬೂಲ್ನಲ್ಲಿ ನಡೆದ ಸರಣಿ ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆ 103ಕ್ಕೆ ಏರಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಗಳಿವೆ. ಭೀಕರ ಸ್ಫೋಟದಲ್ಲಿ ಕನಿಷ್ಠ 90 ಅಫ್ಘಾನ್ ನಾಗರಿಕರು ಸಾನ್ನಪ್ಪಿದ್ದಾರೆ. 13 ಸೈನಿಕರ ಸಾವನ್ನ... ಆಗಸ್ಟ್ 30: ಕ್ಲಬ್ ಹೌಸ್ ನಲ್ಲಿ ಮೊದಲ ಬಾರಿಗೆ ಹಿಂದೂ ಸಮಾವೇಶ: ಡಾ. ಪ್ರಭಾಕರ್ ಭಟ್ ನೇತೃತ್ವ ಮಂಗಳೂರು(reporterkarnataka.com) ಟೀಮ್ ಹಿಂದುತ್ವ ಆಶ್ರಯದಲ್ಲಿ ಕ್ಲಬ್ ಹೌಸ್ ನ ಹಿಂದುತ್ವ ಕ್ಲಬ್ ನಲ್ಲಿ (ಪೇಜ್ ನಲ್ಲಿ) “ಹಿಂದೂ ಸಮಾವೇಶ” ಆಯೋಜಿಸಲಾಗಿದೆ. ಇದೇ ಆಗಸ್ಟ್ 30 ರಂದು ರಾತ್ರಿ 7.30ಕ್ಕೆ ನಡೆಯಲಿದೆ. ಕ್ಲಬ್ ಹೌಸ್ ನಲ್ಲಿ ಇದು ಮೊದಲ ಪ್ರಯತ್ನವಾಗಿದೆ. ಕ್ಲಬ್ ಹೌಸ್ ನಲ್ಲಿ ನಡೆಯುವ ... ಏರ್ಪೋರ್ಟ್ನಲ್ಲಿ ಸಿಕ್ಕಿದ ಬಳೆಯನ್ನು ವಾಪಾಸ್ ನೀಡಿ ಪ್ರಾಮಾಣಿಕತೆ ಮೆರೆದ ಡೊಂಬಯ್ಯ ಪೂಜಾರಿ ಮಂಗಳೂರು(reporterkarnataka.com) ವಿದೇಶದಿಂದ ಬರುವಾಗ ವಿಧವಿಧವಾಗಿ ಬಂಗಾರವನ್ನು ಅಧಿಕಾರಿಗಳ ಕಣ್ಣು ತಪ್ಪಿಸಿ ತರುವ ಘಟನೆಗಳು ಸುದ್ದಿಯಾಗುತ್ತಿರುವ ನಡುವೆ ವಿಮಾನ ನಿಲ್ದಾಣ ಆವರಣದಲ್ಲಿ ದೊರೆತ ಬಳೆಯೊಂದನ್ನು ವಾಪಾಸ್ ನೀಡಿದ ಇಲ್ಲಿಯ ಸಿಬ್ಬಂದಿಯೊಬ್ಬರು ಪ್ರಾಮಾಣಿಕತೆ ಮೆರೆದಿದ್ದಾರೆ. ಮಂ... ಬಪ್ಪನಾಡು ಮೇಳದ ಸಂಚಾಲಕರಾಗಿದ್ದ ಕಡೆಂಜ ಸತ್ಯಪಾಲ್ ರೈ ನಿಧನ ಮಂಗಳೂರು(ReporterKarnataka.com) ಹರೇಕಳ ಗ್ರಾಮದ ಕಡೆಂಜ ಮಹಾಬಲ ರೈ ಅವರ ಪುತ್ರ ಕರಾವಳಿಯ ಖ್ಯಾತ ಬಪ್ಪನಾಡು ಯಕ್ಷಗಾನ ಮೇಳದ ಸಂಚಾಲಕರಾಗಿದ್ದ ಸತ್ಯಪಾಲ್ ರೈ(53) ಗುರುವಾರ ನಿಧನರಾಗಿದ್ದಾರೆ.ಅನಾರೋಗ್ಯದಿಂದ ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಅವರು ನಿಧನರಾದರು. ದಕ್ಷಿಣ ಕನ್ನಡ ಜಿಲ... ಎಂಜಿನಿಯರಿಂಗ್ ಸ್ನಾತಕೋತ್ತರ ಪದವೀಧರ, ದೇಶವೊಂದರ ಉನ್ನತ ಸಚಿವ ಈಗ ಡೆಲಿವರಿ ಬಾಯ್ !! ReporterKarnataka.com ಕಾಲ ಹೇಗೆ ಬದಲಾಗುತ್ತದೆ ಎನ್ನುವುದಕ್ಕೆ ಸೈಯದ್ ಅಹ್ಮದ್ ಸಾದತ್ ಜೀವಂತ ಉದಾಹರಣೆಯಾಗಿದ್ದಾರೆ. ಒಂದು ಸಮಯದಲ್ಲಿ ದೇಶವೊಂದರ ಸಚಿವರಾಗಿದ್ದವರು ಈಗ ಡೆಲಿವರಿ ಬಾಯ್ ಆಗಿದ್ದಾರೆ. ಅಫ್ಘಾನಿಸ್ತಾನದ ಹಿಂದಿನ ಸರ್ಕಾರದಲ್ಲಿ ಸಚಿವರಾಗಿ ಕಾರ್ಯನಿರ್ವಹಿಸಿದ್ದ ಸೈಯದ್ ಅಹ್ಮದ... ಅಥಣಿಯ ಹುಲಗಬಾಳದಲ್ಲಿ ಬೀದಿ ನಾಯಿಗಳ ದಾಳಿ: 38 ಕುರಿಗಳ ಸಾವು; ಅಧಿಕಾರಿಗಳಿಂದ ಪರಿಶೀಲನೆ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಅಥಣಿ ತಾಲೂಕಿನ ಹುಲಗಬಾಳ ಗ್ರಾಮದಲ್ಲಿ ಬೀದಿನಾಯಿಗಳ ಕಾಟದಿಂದ ವಲಸೆ ಕುರಿಗಾಹಿಯಾದ್ ರಾಹುಲ್ ಸಕಾರಾಮ್ ಕಾರೆ ಎಂಬುವವರಿಗೆ ಸೇರಿದ 38 ಕುರಿಗಳು ಅಸುನೀಗಿವೆ. ಇದಕ್ಕೆ ಸಂಬಂಧ ಪಟ್ಟ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ ಗ್ರಾಮ ... ಮಹಾರಾಷ್ಟ್ರ; ಬಿಜೆಪಿ- ಶಿವಸೇನೆ ನಡುವೆ ಹಲವೆಡೆ ಸಂಘರ್ಷ; ಕೇಂದ್ರ ಸಂಪುಟದಿಂದ ರಾಣೆ ವಜಾಕ್ಕೆ ಪ್ರಧಾನಿಗೆ ಆಗ್ರಹ ಮುಂಬೈ (reporterkarnataka.com): ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ದವ್ ಠಾಕ್ರೆ ವಿರುದ್ಧ ಕೇಂದ್ರ ಸಚಿವ ನಾರಾಯಣ ರಾಣೆ ವಿವಾದಾತ್ಮಕ ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಬಿಜೆಪಿ ಹಾಗೂ ಶಿವಸೇನೆ ಕಾರ್ಯಕರ್ತರ ನಡುವೆ ಸಂಘರ್ಷ ಏರ್ಪಟ್ಟಿದೆ. ಮುಂಬೈಯಲ್ಲಿರುವ ರಾಣೆ ಅವರ ನಿವಾಸಕ್... ಮಹಾರಾಷ್ಟ್ರ ಸಿಎಂ ಉದ್ದವ್ ಠಾಕ್ರೆ ವಿರುದ್ಧ ವಿವಾದಾತ್ಮಕ ಹೇಳಿ: ಕೇಂದ್ರ ಸಚಿವ ನಾರಾಯಣ ರಾಣೆ ಬಂಧನ ಮುಂಬೈ(reporterkarnataka.com): ಬಿಜೆಪಿ ಮತ್ತು ಶಿವಸೇನೆಯ ನಡುವೆ ಮತ್ತೆ ಜಟಾಪಟಿ ಶುರುವಾಗಿದೆ. ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ದವ್ ಠಾಕ್ರೆ ಕುರಿತು ನೀಡಿದ ವಿವಾದಾತ್ಮಕ ಹೇಳಿಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ನಾರಾಯಣ ರಾಣೆ ಅವರನ್ನು ಮಂಗಳವಾರ ಬಂಧಿಸಲಾಗಿದೆ. ಮುಖ್ಯಮಂತ್ರಿ ಉದ್ದವ್ ಠಾಕ್ರೆ ... ಕಬ್ಬಿನ ಗದ್ದೆಯಲ್ಲಿ ಯುವತಿಯ ಶವ ಪತ್ತೆ; ಕೊಲೆ ಶಂಕೆ; ಚಿತ್ರೀಕರಣ ಮಾಡಲು ಮಾಧ್ಯಮಕ್ಕೆ ಪೊಲೀಸರ ಅಡ್ಡಿ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಬೆಳಗಾವಿ ರಾಯಬಾಗ ಸಮೀಪದ ಕೋಳಿಗುಡ್ಡ ಗ್ರಾಮದ ಹೊರವಲಯದ ಕಬ್ಬಿನ ಗದ್ದೆಯಲ್ಲಿ ಯುವತಿಯ ಶವ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ. ಕೋಳಿಗುಡ್ಡ ಗ್ರಾಮದ ರಾಜ್ಯ ಹೆದ್ದಾರಿ 31 ರ ಬಳಿ ಇರುವ ಕಬ್ಬಿನ ಕೊಲೆಗೈದು ಇಲ್ಲಿ ಬ... Shocking News | ಭಾರತೀಯರ ರಕ್ಷಣಾ ವಿಮಾನಗಳಿಗೆ ಸಿಗ್ತಿಲ್ಲ ಲ್ಯಾಂಡಿಗ್ ಸಿಗ್ನಲ್ : ಕಾಬೂಲ್ನಿಂದ ಲ್ಯಾಂಡ್ ಸಿಗ್ನಲ್ಗೆ ಕಾಯುತ್ತಿದೆ 2 ... ನವದೆಹಲಿ(reporterkarnataka.com): ತಾಲಿಬಾನ್ ಕೈವಶವಾಗಿರುವ ಅಪ್ಘಾನಿಸ್ತಾನದಲ್ಲಿ ಸಿಲುಕಿರುವ ಭಾರತೀಯರ ರಕ್ಷಣೆಗೆ ಭಾರತೀಯ ವಾಯುಸೇನೆಗೆ ಸೇರಿದ ಎರಡು ವಿಮಾನಗಳು ಸಿದ್ದವಾಗಿದ್ದು, ಕಜಕಿಸ್ತಾನದಲ್ಲಿ ಕಾಯುತ್ತಿವೆ. ಆದರೆ ವಿಮಾನ ಲ್ಯಾಂಡಿಂಗ್ ಆಗಲು ಕಾಬೂಲ್ ವಿಮಾನ ನಿಲ್ದಾಣದಿಂದ ಇದುವರೆಗೆ ಯಾವುದೇ... « Previous Page 1 …262 263 264 265 266 … 280 Next Page » ಜಾಹೀರಾತು