ಹಾಸನ ಸಮೀಪ ಭೀಕರ ರಸ್ತೆ ಅಪಘಾತ: ಬೆಳ್ತಂಗಡಿ ಇಂದಬೆಟ್ಟಿನ 3 ಮಂದಿ ಸಾವು; ಇಬ್ಬರು ಗಂಭೀರ ಹಾಸನ(reporterkarnataka news): ಇಲ್ಲಿನ ಕೆಂಚಟ್ಟಹಳ್ಳಿ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮೂವರು ಸಾವನ್ನಪ್ಪಿದ್ದು, ಇನ್ನಿಬ್ಬರು ಗಂಭೀರ ಗಾಯಗೊಂಡಿದ್ದಾರೆ. ಮೃತರನ್ನು ಇಂದಬೆಟ್ಟು ಗ್ರಾಮದ ಕುತ್ರಬೆಟ್ಟುವಿನವರು ಎಂದು ಗುರುತಿಸಲಾಗಿದೆ. ಎ... ಗುಜ್ಜರಕೆರೆ – ಅರೆಕೆರೆ ಬೈಲಿನಲ್ಲಿ ಉಕ್ಕುವ ಡ್ರೈನೇಜ್: ಮೇಯರ್ ಅವರೇ, ಸಮಸ್ಯೆ ಪರಿಹಾರಕ್ಕೆ ಇನ್ನೆಷ್ಟು ದಶಕಗಳು ಬೇಕು? ಮಂಗಳೂರು(reporterkarnataka news): 'ನಿತ್ಯ ಸಾಯುವವರಿಗೆ ಆಳುವವರು ಯಾರು?' ಎನ್ನುವಂತಾಗಿದೆ ಐತಿಹಾಸಿಕ ಗುಜ್ಜರಕೆರೆ ಅರೆಕೆರೆ ಬೈಲು ಪ್ರದೇಶದ ಸ್ಥಿತಿ. ಮಳೆ ಬಂದಾಗಲೆಲ್ಲ ಇಲ್ಲಿನ ನಿವಾಸಿಗಳಿಗೆ ಕಷ್ಟ ತಪ್ಪಿದಲ್ಲ. ಪಾಲಿಕೆಯಲ್ಲಿ ಕಾಂಗ್ರೆಸ್ ಆಡಳಿತದಲ್ಲಿರಲಿ, ಬಿಜೆಪಿ ಆಡಳಿತದಲ್ಲಿರಲಿ ಇಲ್... ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತಗ್ಗದ ಕೊರೊನಾ ಸೋಂಕು: ಇಂದು 15 ಮಂದಿ ಸಾವು; ಲಾಕ್ ಡೌನ್ ವಿಸ್ತರಣೆ ಸಾಧ್ಯತೆ ಮಂಗಳೂರು(reporterkarnataka news) ಜಿಲ್ಲೆಯಲ್ಲಿ ಕೊರೊನಾ ಎರಡನೇ ಅಲೆಯ ಅಬ್ಬರ ಇನ್ನೂ ನಿಯಂತ್ರಣಕ್ಕೆ ಬಂದಿಲ್ಲ. ಒಂದೂವರೆ ತಿಂಗಳಿನಿಂದ ಲಾಕ್ ಡೌನ್ ಹೇರಿದರೂ ಸೋಂಕಿನ ಅರ್ಭಟ ತಗ್ಗಿಲ್ಲ. ಇಂದು ಈ ಮಹಾಮಾರಿಗೆ 15 ಮಂದಿ ಬಲಿಯಾಗಿದ್ದು, ಜಿಲ್ಲೆಯಲ್ಲಿ ಲಾಕ್ ಡೌನ್ ಮುಂದುವರಿಯುವ ಎಲ್ಲ ಸಾಧ್ಯತೆ... ಈಶಾನ್ಯ ರಾಜ್ಯಗಳಲ್ಲಿ ಭೂಕಂಪ: ರಿಕ್ಟರ್ ಮಾಪಕದಲ್ಲಿ 4.1 ತೀವ್ರತೆ ದಾಖಲು ನವದೆಹಲಿ(reporterkarnataka news): ದೇಶದ ಈಶಾನ್ಯ ರಾಜ್ಯಗಳಲ್ಲಿ ಇಂದು ಮುಂಜಾನೆ ಭೂಕಂಪ ಸಂಭವಿಸಿದೆ. ಅಸ್ಸಾಂ, ಮಣಿಪುರ ಮತ್ತು ಮೇಘಾಲಯದ ಕೆಲವು ಭಾಗದಲ್ಲಿ ಭೂಕಂಪ ಉಂಟಾಗಿದೆ. ಮೇಘಾಲಯದ ಮಣಿಪುರದ ಚಂದೇಲ್ ಹಾಗೂ ಪಶ್ಚಿಮ ಕಾಸು ಬೆಟ್ಟ ಪ್ರದೇಶದಲ್ಲಿ ರಿಕ್ಟರ್ ಮಾಪಕದಲ್ಲು 3.0 ಭೂಕಂಪ ದಾಖಲಾಗಿದೆ. ... ರಾಜ್ಯ ಬಿಜೆಪಿಯಲ್ಲಿ ನಿಲ್ಲದ ಕದನ: ಸಿಎಂ ಪುತ್ರ ವಿಜಯೇಂದ್ರ ವಿರುದ್ಧ 20 ಸಾವಿರ ಕೋಟಿ ಟೆಂಡರ್ ಕಿಕ್ ಬ್ಯಾಕ್ ಆರೋಪ ಬೆಂಗಳೂರು(reporterkarnataka news): ಬಿಜೆಪಿ ಉಸ್ತವಾರಿ ಅರುಣ್ ಸಿಂಗ್ ಅವರು ರಾಜ್ಯಕ್ಕೆ ಆಗಮಿಸಿದರೂ ಪಕ್ಷದೊಳಗಿನ ಬಿಕ್ಕಟ್ಟು ಪರಿಹಾರಗೊಳ್ಳುವ ಲಕ್ಷಣ ಕಂಡು ಬರುತ್ತಿಲ್ಲ. ಅರುಣ್ ಸಿಂಗ್ ಒಂದು ಕಡೆ ಮೀಟಿಂಗ್ ಮೇಲೆ ಮೀಟಿಂಗ್ ನಡೆಸುತ್ತಿದ್ದರೆ, ಇನ್ನೊಂದು ಕಡೆ ಪಕ್ಷದ ಎಂಎಲ್ ಸಿ ಎಚ್. ವಿಶ್ವನಾಥ್ ಅ... ಗುರುಪುರ ಮಾಣಿಬೆಟ್ಟು ಕೋರ್ದಬ್ಬು ಪರಿವಾರ ದೈವಸ್ಥಾನದ ಮೂಲ ಸಾನಿಧ್ಯದಲ್ಲಿ ಉತ್ಖನನ:300 ವರ್ಷ ಪುರಾತನ ದೈವದ ವಿಗ್ರಹ ಪತ್ತೆ ಮಂಗಳೂರು(reporterkarnataka news): ಗುರುಪುರ ಮಾಣಿಬೆಟ್ಟು ಕೋರ್ದಬ್ಬು ಪರಿವಾರ ದೈವಸ್ಥಾನದ ಮೂಲ ಸಾನಿಧ್ಯದಲ್ಲಿ ಉತ್ಖನನ ನಡೆಸುವಾಗ ಸುಮಾರು 300 ವರ್ಷಗಳಷ್ಟು ಹಳೆಯ ದೈವದ ವಿಗ್ರಹಗಳು ಹಾಗೂ ಇತರ ಪರಿಕರಗಳು ಪತ್ತೆಯಾಗಿವೆ. ಪಂಜುರ್ಲಿ ದೈವದ ಮೂರ್ತಿ, ಖಡ್ಸಲೆ, ದೈವದ ಕಲ್ಲು, ಘಂಟೆಮಣಿ, ಸುತ್ತಿಗೆ... ಗಾಜಾದ ಮೇಲೆ ಇಸ್ರೇಲ್ ಮತ್ತೆ ಏರ್ ಸ್ಟ್ರೈಕ್ : ಕದನ ವಿರಾಮದ ಬಳಿಕ ಮೊದಲ ವಾಯು ದಾಳಿ ಜೆರುಸಲೇಂ: ಕದನ ವಿರಾಮದಿಂದ ಕೆಲವು ದಿನಗಳ ಕಾಲ ಶಾಂತವಾಗಿದ್ದ ಇಸ್ರೇಲ್- ಪ್ಯಾಲೆಸ್ತೀನ್ ನಡುವೆ ಮತ್ತೆ ಸಂಘರ್ಷ ಏರ್ಪಟ್ಟಿದೆ. ಇಸ್ರೇಲ್ ನ ವಾಯುಪಡೆ ದಕ್ಷಿಣ ಗಾಜಾ ನಗರವಾದ ಖಾನ್ ಯೂನೆಸ್ ನ ಮೇಲೆ ದಾಳಿ ನಡೆಸಿದೆ. ಇದು ಕದನ ವಿರಾಮ ಒಪ್ಪಂದ ಬಳಿಕ ನಡೆದ ಮೊದಲ ದೊಡ್ಡ ದಾಳಿಯಾಗಿದೆ. ಸಾವು- ನೋವಿನ ಬಗ್... ಬದುಕಿನ ಪಯಣ ಮುಗಿಸಿದ ‘ಸಂಚಾರಿ’ಯ ಪಾರ್ಥಿವ ಶರೀರ ಹುಟ್ಟೂರಿನತ್ತ: ಪಂಚಮಹಳ್ಳಿಯಲ್ಲಿ ಅಂತ್ಯ ಸಂಸ್ಕಾರಕ್ಕೆ ಸಕಲ ಸಿದ್ದತೆ ಬೆಂಗಳೂರು(reporterkarnataka news): ರಾಷ್ಟ್ರ ಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಅವರ ಪಾರ್ಥಿವ ಶರೀರವನ್ನು ಅವರ ಹುಟ್ಟೂರಾದ ಕಡೂರಿನ ಪಂಚಮಹಳ್ಳಿಗೆ ಕೊಂಡೋಗಲಾಗುತ್ತಿದೆ. ಪಾರ್ಥಿವ ಶರೀರ ಹೊತ್ತ ಅಂಬುಲೆನ್ಸ್ ಈಗಾಗಲೇ ಪಯಣ ಆರಂಭಿದೆ. ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಿಂದ ಪಾರ್ಥಿವ ಶರ... Breaking News : ಮರವೂರು ಸೇತುವೆಯಲ್ಲಿ ಅಪಾಯಕಾರಿ ಬಿರುಕು : ನೀರು ಪಾಲಾಗಲಿದೆಯೆ ಮತ್ತೊಂದು ಮುಖ್ಯ ಸೇತುವೆ ! ಮಂಗಳೂರು(ReporterKarnataka.com) ಮಂಗಳೂರಿನ ಕಾವೂರು ಬಳಿಯ ಮುಖ್ಯ ಸೇತುವೆ ಬಿರುಕು ಬಿಟ್ಟಿದ್ದು ಜನರಲ್ಲಿ ಆತಂಕ ಹುಟ್ಟಿಸಿದೆ. ಮರವೂರಿನ ಫಲ್ಗುಣಿ ನದಿಯ ಸೇತುವೆಯಲ್ಲಿ ಬಿರುಕು ಕಾಣಿಸಿಕೊಂಡಿದ್ದನ್ನು ತಿಳಿದ ಕಾವೂರು ಪೊಲೀಸರು ರಸ್ತೆಯಲ್ಲಿ ವಾಹನ ಸಂಚಾರಕ್ಕೆ ತಡೆ ಹಾಕಿದ್ದು ಹೆಚ್ಚಿನ ಅಪಾಯವಾ... ನಕಲಿ ಪತ್ರಕರ್ತನ ಸೆರೆ: 70 ಸಾವಿರ ರೂ.ಮೌಲ್ಯದ ಸಾಮಗ್ರಿ ವಶ, ನ್ಯಾಯಾಂಗ ಬಂಧನ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ info.reporterkarnataka@gmail.com ಕಳ್ಳತನ ಮಾಡಿದ ಸಾಮಗ್ರಿಗಳನ್ನು ಮಾರಾಟ ಮಾಡುತ್ತಿದ್ದ ನಕಲಿ ಪತ್ರಕರ್ತನನ್ನು ಪಿಎಸ್ ಐ ಪ್ರಕಾಶ್ ರೆಡ್ಡಿ ನೇತೃತ್ವದ ತಂಡ ಮಿಂಚಿನ ದಾಳಿ ನಡೆಸಿ ಬಂಧಿಸಿದೆ. ಆತನಿಂದ 70 ಸಾವಿರ ರೂ. ಬೆಲೆ ಬಾಳುವ ಸಾಮಗ್ರಿಗಳನ್ನು... « Previous Page 1 …264 265 266 267 268 … 270 Next Page » ಜಾಹೀರಾತು