ರಂಗಸ್ಥಳದಲ್ಲಿ ಕುಸಿದು ಬಿದ್ದ ಅಮ್ಮುಂಜೆ ಮೋಹನ್ ; ಚೇತರಿಸಿದ ಬಳಿಕ ಮತ್ತೆ ರಂಗ ಪ್ರದರ್ಶನ ಮೂಡುಬಿದಿರೆ(ReporterKarnataka.com) ಮೂಡುಬಿದಿರೆ ಅಲಂಗಾರು ಮಹಾಲಿಂಗೇಶ್ವರ ದೇವಾಲಯದಲ್ಲಿ ಸೋಮವಾರ ನಡೆದ ಕರ್ಣಾರ್ಜುನ ಯಕ್ಷಗಾನದ ಸಂದರ್ಭ ಅರ್ಜುನ ಪಾತ್ರಧಾರಿ ಅಮ್ಮುಂಜೆ ಮೋಹನ್ ಕುಮಾರ್ ನಿಂತಲ್ಲಿಗೆ ತಲೆಸುತ್ತು ಬಂದು ಬಿದ್ದಿದ್ದಾರೆ. Video ಬಳಿಕ ಚೇತರಿಸಿಕೊಂಡ ಅಮ್ಮುಂಜೆ ಮೋಹನ್ ರಂ... SSLC ಶೇಕಡ 99.99 ಫಲಿತಾಂಶ ; 8.76ಲಕ್ಷ ವಿದ್ಯಾರ್ಥಿಗಳಲ್ಲಿ ಒಬ್ಬ ಅನುತ್ತೀರ್ಣ ! ಬೆಂಗಳೂರು(Reporterkarnataka.com) 2020-21ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ಫಲಿತಾಂಶ ಬಿಡುಗಡೆ ಮಾಡಿದ್ದಾರೆ. SSLC ರಿಸಲ್ಟ್ ನೋಡಲು ಇಲ್ಲಿ ಕ್ಲಿಕ್ ಮಾಡಿ SSLC Result click here ಒಬ... Traveling Story | ಗೇರ್ಲೆಸ್(ಸಾದಾ) ಸೈಕಲ್ನಲ್ಲಿ ಕೇರಳದಿಂದ ಕಾಶ್ಮೀರಕ್ಕೆ ಸೋಲೊ ಟ್ರಿಪ್ ಹೊರಟ 21ರ ಯುವಕ ಅನುಷ್ ಪಂಡಿತ್, ಮಂಗಳೂರು ಗಣೇಶ್ ಅದ್ಯಪಾಡಿ, ಮಂಗಳೂರು info.reporterkarnata@gmail.com ಟ್ರಾವೆಲಿಂಗ್ ಎನ್ನುವಂತಹದು ಹಲವರಿಗೆ ಕೆಲವರಿಗೆ ಕೆಲಸದ ಅನಿವಾರ್ಯವಾದರೆ ಇನ್ನೂ ಕೆಲವರಿಗೆ ಹುಚ್ಚು. ಅದರಲ್ಲೂ ಪ್ರವಾಸವನ್ನು ರೋಮಾಂಚನವಾಗಿಸಿಕೊಳ್ಳುವ ಮನಸ್ಸು ಹಲವರಿಗೆ. ಹೀಗೆ ರೋಮಾಂಚಕ ಪ್ರವಾಸದ ಅನು... ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಯನ್ನೇ ಅತ್ಯಾಚಾರವೆಸಗಿ ಹಣ ತರುವಂತೆ ಬ್ಲ್ಯಾಕ್ ಮೇಲ್ : ಪತ್ನಿ ಜತೆ ಶಿಕ್ಷಕನ ಬಂಧನ ಕಡಬ(reporterkarnataka.com) : ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿ, ನಂತರ ಆಕೆಯ ನಗ್ನ ಪೋಟೋ ತೆಗೆದು ಬ್ಲ್ಯಾಕ್ಮೇಲ್ ಮಾಡಿದ ಆರೋಪದ ಮೇಲೆ ಶಿಕ್ಷಕ ಹಾಗೂ ಆತನ ಪತ್ನಿಯನ್ನು ಪೊಲೀಸರು ಬಂಧಿಸಿದ್ದಾರೆ. ಸುಬ್ರಹ್ಮಣ್ಯದ ಪ್ರೌಢಶಾಲೆಯಲ್ಲಿ ಶಿಕ್ಷಕನಾಗಿ ಕೆಲಸ ಮಾಡುತ್ತ... ಲೇಡಿಗೋಶನ್ ಆಸ್ಪತ್ರೆಯಲ್ಲಿ ಗುಟುಕು ನೀರಿಲ್ಲ!: ಬಾಣಂತಿ-ಮಕ್ಕಳ ಪರದಾಟ; ಅಚಾನಕ್ ಸಮಸ್ಯೆ ಎನ್ನುತ್ತಾರೆ ಶಾಸಕರು ಮಂಗಳೂರು(reporterkarnataka.com): ಶತಮಾನದ ಇತಿಹಾಸವಿರುವ ಜೆಲ್ಲೆಯ ಹೆರಿಗೆ ಆಸ್ಪತ್ರೆಯಾದ ಮಂಗಳೂರು ಲೇಡಿಗೋಶನ್ ಆಸ್ಪತ್ರೆ ನೀರಿನ ಸಮಸ್ಯೆಯಿಂದ ತತ್ತರಿಸಿ ಹೋಗಿದೆ. ನೀರಿಲ್ಲದೆ 100ಕ್ಕೂ ಹೆಚ್ಚು ಬಾಣಂತಿಯರು ಹಾಗೂ ನವಜಾತ ಶಿಶುಗಳು ತೊಂದರೆಗೀಡಾಗಿದ್ದಾರೆ. ಲೇಡಿಗೋಶನ್ ಆಸ್ಪತ್ರೆಗೆ ಜಿಲ್ಲೆಯ ವಿ... ಬಸವನಬಾಗೇವಾಡಿ: ದುಷ್ಕರ್ಮಿಗಳಿಂದ ತೋಟದ ಮನೆ ಎದುರು ಮಲಗಿದ್ದ ಯುವಕನ ಬರ್ಬರ ಕೊಲೆ ವಿಜಯಪುರ(reporterkarnataka.com): ಯುವಕನೊಬ್ಬನನ್ನು ಮಾರಕಾಸ್ತ್ರಗಳಿಂದ ಹೊಡೆದು ಅಮಾನುಷವಾಗಿ ಕೊಲೆ ಮಾಡಿದ ಘಟನೆ ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ಕೂಡಗಿ ಎಂಬಲ್ಲಿ ನಡೆದಿದೆ. ಹತ್ಯೆಗೀಡಾದ ವ್ಯಕ್ತಿಯನ್ನು ಕೂಡಗಿ ಗ್ರಾಮದ ವೀರಪ್ಪ ಮಾಯಪ್ಪ ಹಿರೇಕುರುಬರ(32) ಎಂದು ಗುರುತಿಸಲಾಗಿದೆ. ಕೂಡಗಿ ... ಪುತ್ತೂರು ಸೌಮ್ಯ ಭಟ್ ಕೊಲೆಗೆ 22 ವರ್ಷ: ಆರೋಪಿ ಆಶ್ರಫ್ ಇನ್ನೂ ಪತ್ತೆ ಇಲ್ಲ; ರಾಜಕೀಯ ಲಾಭ ಪಡೆದವರ ಸದ್ದಿಲ್ಲ! ಪುತ್ತೂರು(reporterkarnataka.com): ಇಡೀ ರಾಜ್ಯವನ್ನು ತಲ್ಲಣಗೊಳಿಸಿದ ಪುತ್ತೂರು ಸೌಮ್ಯ ಭಟ್ ಕೊಲೆಗೆ ಭರ್ತಿ 22 ವರ್ಷ ಸಂದಿದೆ. 1997 ಆಗಸ್ಟ್ 7ರಂದು ಪುತ್ತೂರು ವಿವೇಕಾನಂದ ಕಾಲೇಜಿನ ಅಂತಿಮ ವರ್ಷದ ಬಿಎಸ್ ಸಿ ವಿದ್ಯಾರ್ಥಿನಿ ಸೌಮ್ಯಳ ಹತ್ಯೆ ನಡೆದಿತ್ತು. ಸಂಜೆ 5 ಗಂಟೆಯ ಸಮಯಕ್ಕೆ ಸೌಮ್ಯ ಕಾಲೇಜ... ದ.ಕ. ಸಹಿತ ಎಂಟು ಗಡಿ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಹಾಗೂ ರಾಜ್ಯಾದ್ಯಾಂತ ನೈಟ್ ಕರ್ಫ್ಯೂ ಜಾರಿ ಬೆಂಗಳೂರು(ReporterKarnataka.com) ಕೋವಿಡ್-19 ಹರಡುವುದನ್ನು ತಡೆಗಟ್ಟುವುದಕ್ಕಾಗಿ ರಾಜ್ಯದ ಗಡಿ ಜಿಲ್ಲೆಗಳಾದ ದ.ಕ., ಮೈಸೂರು, ಚಾಮರಾಜನಗರ, ಕೊಡಗು, ಬೆಳಗಾವಿ, ವಿಜಯಪುರ, ಬೀದರ್ ಹಾಗೂ ಕಲಬುರಗಿಯಲ್ಲಿ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಲಾಗಿದೆ. ಕೋವಿಡ್ ನಿಯಂತ್ರಣಕ್ಕೆ ಮತ್ತಷ್ಟು ಬಿಗಿ ಕ್ರಮ ಕ... ಕೊರೊನಾ ಮೂರನೇ ಅಲೆಯ ಮುನ್ಸೂಚನೆ | ರಾತ್ರಿ ಕರ್ಫ್ಯೂ ಘೋಷಿಸಿದ ಸಿಎಂ, ಆ.23ರಿಂದ ಶಾಲೆ ಕಾಲೇಜ್ ತೆರೆಯಲು ಅವಕಾಶ.!!!! ಬೆಂಗಳೂರು(reporterkarnataka.com) ರಾಜ್ಯದಲ್ಲಿ ಕೊರೋನಾ 3ನೇ ಅಲೆಯ ಮುನ್ಸೂಚನೆ ನೀಡುತ್ತಿರುವ ಸಂದರ್ಭದಲ್ಲಿಯೇ ರಾಜ್ಯದಲ್ಲಿ ಆಗಸ್ಟ್ 23ರಿಂದ ಶಾಲಾ-ಕಾಲೇಜು ಆರಂಭ ಮಾಡುವ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಗೊಂಡಿದೆ. ಆಗಸ್ಟ್ 23ರಿಂದ ರಾಜ್ಯದಲ್ಲಿ 9, 10, 11 ಮತ್ತು 12ನೇ ತರಗತಿ ಆರಂಭಿಸಲು ಕ್ರ... ಮೈಸೂರು ವಿವಿ: ಕಚ್ಚೆ ಹರುಕ ಪ್ರಾಧ್ಯಾಪಕನಿಂದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಆರೋಪ; ದೂರು ದಾಖಲು ಮೈಸೂರು(reporterkarnataka.com): ಮನೆಯಲ್ಲಿ ಪತ್ನಿ ಇಲ್ಲದ ವೇಳೆ ಸಂಶೋಧನ ವಿದ್ಯಾರ್ಥಿನಿಯೊಬ್ಬಳನ್ನು ಮನೆಗೆ ಕರೆಸಿ ಪ್ರಾಧ್ಯಾಪಕನೊಬ್ಬ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ ಎನ್ನಲಾಗಿದ್ದು, ಈ ಸಂಬಂಧ ಸಂತ್ರಸ್ತೆ ಹಾಗೂ ಆರೋಪಿಯ ಪತ್ನಿ ಪೊಲೀಸರಿಗೆ ದೂರು ನೀಡಿದ್ದಾರೆ. ಮೈಸೂರು ವಿಶ್ವವಿದ್ಯಾನಿಲಯ... « Previous Page 1 …265 266 267 268 269 … 280 Next Page » ಜಾಹೀರಾತು