ಒಲಿಂಪಿಕ್ ಪದಕವನ್ನು ಕೊರಳಿಗೆ ಧರಿಸಲು ನಿರಾಕರಿಸಿದ ಬೆಳ್ಳಿ ಪದಕ ವಿಜೇತ ಬಾಕ್ಸರ್ ReporterkArnataka.com ಟೋಕಿಯೋ ಒಲಿಂಪಿಕ್ಸ್ನಲ್ಲಿ ನಡೆದ ಲೈಟ್ ಹೆವಿ ವೈಟ್ ವಿಭಾಗದ ಬಾಕ್ಸಿಂಗ್ ಸ್ಪರ್ಧೆಯ ಫೈನಲ್ನಲ್ಲಿ ಪರಾಭವಗೊಂಡು ಬೆಳ್ಳಿ ಪದಕ ಗೆದ್ದ ಗ್ರೇಟ್ ಬ್ರಿಟನ್ನ ಬಾಕ್ಸರ್ ಬೆನ್ ವ್ಹಿಟ್ಟೆಕರ್ ಭಾವುಕರಾಗಿ ಪದಕವನ್ನು ಕೊರಳಿಗೆ ಧರಿಸದೆ ಜೇಬಿನಲ್ಲಿ ಇಟ್ಟುಕೊಂಡ ಫೋಟೊ ವೈರಲ್ ಆಗಿದೆ... ಮಂಗಳೂರು ವಿಶ್ವವಿದ್ಯಾಲಯದ ಬಾಕಿ ಉಳಿದ ಪರೀಕ್ಷೆಗಳನ್ನು ಮುಂದುವರಿಸುವಂತೆ ಜಿಲ್ಲಾಧಿಕಾರಿ ಸೂಚನೆ : ಆ.11 ರಿಂದ ಪರೀಕ್ಷೆ ಆರಂಭ ಮಂಗಳೂರು(Reporterkarnataka.com) ಮಂಗಳೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಯಲ್ಲಿ ಬಾಕಿ ಉಳಿದಿರುವ ಸ್ನಾತಕ ಹಾಗೂ ಸ್ನಾತಕೋತ್ತರ ಪದವಿ ಪರೀಕ್ಷೆಗಳನ್ನು ಆಗಸ್ಟ್ 11 ರಿಂದ ಮುಂದುವರಿಸುವಂತೆ ವಿಶ್ವವಿದ್ಯಾಲಯದ ಕುಲಸಚಿವರಿಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರು ಸೂಚಿಸಿದರು. ಅವರು ಆ.5ರ... ಪ್ರೀತಿ ನಿರಾಕರಿಸಿದ ಸಹೋದ್ಯೋಗಿ ಯುವತಿಗೆ ಪಿಜ್ಜಾ ಹಟ್ ಮೆನೇಜರ್ ನಿಂದ ಹಲ್ಲೆ: ಸಾಮಾಜಿಕ ಜಾಲತಾಣದಲ್ಲಿ ವೀಡಿಯೊ ವೈರಲ್ ಬೆಂಗಳೂರು(reporterkarnataka news): ಪ್ರೀತಿ ನಿವೇದನೆಯನ್ನು ನಿರಾಕರಿಸಿದಳು ಎಂದು ಸಿಟ್ಟುಗೊಂಡ ಮೇನೇಜರ್ ವೊಬ್ಬ ತನ್ನ ಮಹಿಳಾ ಸಹೋದ್ಯೋಗಿಯ ಮೇಲೆ ಹಲ್ಲೆ ನಡೆಸಿದ ಘಟನೆ ಬೆಂಗಳೂರಿನ ಬಸವನಗುಡಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಪಿಜ್ಜಾ ಹಟ್ ಮೆನೇಜರ್ ಹಲವು ದಿನಗಳಿಂದ ಸಂತ್ರಸ್ತೆಯನ್ನು ಪ್ರೀ... ಮಾಜಿ ಸಚಿವ, ಕಾಂಗ್ರೆಸ್ ನಾಯಕ ಜಮೀರ್ ಅಹಮ್ಮದ್ ನಿವಾಸಕ್ಕೆ ಐಟಿ ದಾಳಿ: ವಿಚಾರಣೆ ಬೆಂಗಳೂರು(reporterkarnataka.com): ಮಾಜಿ ಸಚಿವ, ಚಾಮರಾಜಪೇಟೆ ಕಾಂಗ್ರೆಸ್ ಶಾಸಕ ಜಮೀರ್ ಅಹಮ್ಮದ್ ಅವರಿಗೆ ಆದಾಯ ತೆರಿಗೆ ಇಲಾಖೆ ಗುರುವಾರ ಬೆಳ್ಳಂಬೆಳಗೆ ಶಾಕ್ ನೀಡಿದೆ. ಐಟಿ ಅಧಿಕಾರಿಗಳ ತಂಡ ಅವರ ನಿವಾಸಕ್ಕೆ ದಾಳಿ ನಡೆಸಿದೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದ ಮೇಲೆ ಐಟಿ ಅಧಿಕಾರ... ಎನ್ ಐಎ ಕಾರ್ಯಾಚರಣೆ: ಮಂಗಳೂರು ಸೇರಿದಂತೆ ದೇಶಾದ್ಯಂತ ಒಟ್ಟು 4 ಮಂದಿ ವಶಕ್ಕೆ; ದಿಲ್ಲಿಯಲ್ಲಿ ವಿಚಾರಣೆ? ಬೆಂಗಳೂರು/ಮಂಗಳೂರು(reporterkarnataka.com): ಐಸಿಸ್ ಜತೆಗಿನ ನಂಟಿನ ಆರೋಪದ ಮೇಲೆ ಉಳ್ಳಾಲದ ಮಾಸ್ತಿಕಟ್ಟೆಯ ನಿವಾಸಕ್ಕೆ ಬುಧವಾರ ದಾಳಿ ನಡೆಸಿದ ರಾಷ್ಟ್ರೀಯ ತನಿಖಾ ದಳ (ಎನ್ಐಎ) ತಂಡ ಓರ್ವನನ್ನು ವಶಕ್ಕೆ ಪಡೆದಿದ್ದು, ದೇಶದ ವಿವಿಧ ಕಡೆಗಳಿಂದ ಒಟ್ಟು 4 ಮಂದಿಯನ್ನು ವಶಕ್ಕೆ ತೆಗೆದುಕೊಂಡಿದೆ. ... ಮುಳ್ಳಯ್ಯನಗಿರಿಯಲ್ಲಿ ಬೆಟ್ಟ ಹತ್ತಿಸಲು ಇರುವ ಜೀಪ್ ಪಯಣ ನಿಮ್ಮ ಜೀವಕ್ಕೆ ಮುಳ್ಳಾಗಬಹುದು ಹುಷಾರ್.!! info.reporterkarnataka@gmail.com ಕಾಫಿ ನಾಡು ಚಿಕ್ಕಮಗಳೂರಿನ ಪ್ರಮುಖ ಪ್ರೇಕ್ಷಣೀಯ ಸ್ಥಳಗಳಲ್ಲಿ ಮುಳ್ಳಯ್ಯನಗಿರಿ ಕೂಡ ಒಂದು. ಇಲ್ಲಿ ಪ್ರವಾಸಿಗರ ವಾಹನಗಳನ್ನು ಕೆಳಗಿನ ದೇವಾಲಯದ ಪಕ್ಕ ಇಟ್ಟ ಬಳಿಕ ಬೆಟ್ಟದ ತುದಿ ಅಂದರೆ ಶ್ರೀ ಗುರು ಮೇಲುಗದ್ದಿಗೆ ಮುಳ್ಳಪ್ಪ ಸ್ವಾಮಿ ಮಠದ ಮೆಟ್ಟಿಲು ಆರಂಭ ಆಗುವ... Attention | ವಾರಾಂತ್ಯದಲ್ಲಿ ಜಿಲ್ಲೆಯ ಪ್ರಮುಖ ದೇವಾಲಯಗಳಿಗೆ ಪ್ರವೇಶ ನಿರ್ಬಂಧ ; ಪ್ರವಾಸಿಗರಿಗೆ ವಸತಿಗೃಹಗಳಲ್ಲಿ ವಾಸ್ತವ್ಯಕ್ಕೂ ಕಟ್ಟುನಿ... ಮಂಗಳೂರು (reporterkarnataka.com): ಕೋವಿಡ್-19 ಸಂಭಾವ್ಯ 3 ನೇ ಅಲೆಯನ್ನು ಸಮರ್ಪಕವಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತವು ಇನ್ನೂ ಹೆಚ್ಚಿನ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದ್ದು, ದೇಗುಲಗಳಿಗೆ ವಾರಾಂತ್ಯದಲ್ಲಿ ಭಕ್ತಾದಿಗಳ ಪ್ರವೇಶಕ್ಕೆ ಸಂಪೂರ್ಣ ನಿರ್ಬಂಧ ಹೇರಲಾಗಿದೆ. ವಾರಾಂ... ವಾರ್ಡ್ ಸಮಿತಿ ರಚನೆಯಲ್ಲಿ ಕಾನೂನು ಉಲ್ಲಂಘನೆ; ಪಾಲಿಕೆ ಕಮಿಷನರ್ ಬಿಜೆಪಿ ಕೈಗೊಂಬೆ: ಮಾಜಿ ಶಾಸಕ ಲೋಬೊ ಆರೋಪ ಮಂಗಳೂರು(reporterkarnataka news): ಮಂಗಳೂರು ಮಹಾನಗರ ಪಾಲಿಕೆಯ ವಾರ್ಡ್ ಸಮಿತಿಗಳಲ್ಲಿ ಬಿಜೆಪಿ ಸದಸ್ಯರಿಗೆ ಮಣೆ ಹಾಕಲಾಗಿದೆ. ಪಾಲಿಕೆ ಕಮಿಷನರ್ ಕಾನೂನು ಪಾಲಿಸುವಲ್ಲಿ ವಿಫಲರಾಗಿದ್ದು, ಶಾಸಕರ ಕೈಗೊಂಬೆ ತರಹ ವರ್ತಿಸಿದ್ದಾರೆ. ಅವರು ಐಎಎಸ್ ಅಧಿಕಾರಿಯಾ ಅಥವಾ ಬಿಜೆಪಿ ಅಡಿಯಾಳಾ? ಎಂಬುದು ಸ್ಪಷ... ಸಂಪುಟ ರಚನೆ ಬೆನ್ನಲ್ಲೇ ಅಸಮಾಧಾನ ಸ್ಫೋಟ: ಒಲೈಕಾರ್, ರಾಜು ಗೌಡ, ಹಾಲಾಡಿ ಬೆಂಬಲಿಗರಿಂದ ಪ್ರತಿಭಟನೆ; ರಸ್ತೆಯಲ್ಲಿ ಹೊರಳಾಡಿದ ಕಾರ್ಯಕರ್ತರು !! ಬೆಂಗಳೂರು(reporterkarnataka.com): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಚೊಚ್ಚಲ ಸಂಪುಟದ ಸಚಿವರುಗಳು ಬುಧವಾರ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಇತ್ತ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟಗೊಂಡಿದೆ. ಶಾಸಕರಾದ ರಾಜು ಗೌಡ, ನೆಹರೂ ಒಲೈಕಾರ್, ಹಾಲಾಡಿ ಶ್ರೀನಿವಾಸ ಶೆಟ್ಟಿ ಮುಂತಾದವರ ... ಉಳ್ಳಾಲ: ಮಾಜಿ ಶಾಸಕರ ಪುತ್ರನ ನಿವಾಸಕ್ಕೆ ಎನ್ಐಎ ದಾಳಿ;ಐಸಿಸ್ ಸಂಘಟನೆಯ ಜತೆ ಸಂಪರ್ಕ ಶಂಕೆ ಮಂಗಳೂರು(reporterkarnataka.com) : ಮಂಗಳೂರು(ಉಳ್ಳಾಲ)ಕ್ಷೇತ್ರದ ಮಾಜಿ ಶಾಸಕರೊಬ್ಬರ ಪುತ್ರನ ಮನೆಯ ಮೇಲೆ ಬುಧವಾರ ಎನ್ ಐಎ ಅಧಿಕಾರಿಗಳ ತಂಡ ದಾಳಿ ನಡೆಸಿದ್ದು, ಐಸಿಸ್ ಸಂಘಟನೆಯ ಜತೆ ಇದೆಯೆನ್ನಲಾದ ನಂಟಿನ ಆರೋಪದ ಕುರಿತು ತನಿಖೆ ನಡೆಸುತ್ತಿದ್ದಾರೆ. ಮಾಜಿ ಶಾಸಕ ಬಿ.ಎಂ. ಇದಿನಬ್ಬ ಪುತ್ರ ಬಿ... « Previous Page 1 …266 267 268 269 270 … 280 Next Page » ಜಾಹೀರಾತು