ಒಂದೇ ದಿನ 1,407 ಮೈಸೂರು ಸಿಲ್ಕ್ ಸೀರೆ ಮಾರಾಟ: ದಾಖಲೆಯ 7.13 ಕೋಟಿ ರೂಪಾಯಿ ವಹಿವಾಟು ಗಿರಿಧರ್ ಕೊಂಪುಳಿರ ಮೈಸೂರು info.reporterkarnataka@gmail.com ಕರ್ನಾಟಕ ರಾಜ್ಯ ರೇಷ್ಮೆ ನಿಗಮ (ಕೆಎಸ್ಐಸಿ) ಒಂದೇ ದಿನದಲ್ಲಿ 1,407 ಮೈಸೂರು ರೇಷ್ಮೆ ಸೀರೆಗಳನ್ನು ಮಾರಾಟ ಮಾಡಿ 7.13 ಕೋಟಿ ವಹಿವಾಟು ನಡೆಸಿದೆ. ಮಹಿಳಾ ದಿನಾಚರಣೆಯ ಅಂಗವಾಗಿ ಮಾ. 8ರಂದು ಕೆಎಸ್ಐಸಿ ನಡೆಸುವ ವಿವಿಧ ಮಳಿಗೆಗ... ಕುಶಾಲನಗರ: ವಾಲ್ನೂರು ತ್ಯಾಗತ್ತೂರು ಗ್ರಾಮದಲ್ಲಿ ಕಾಡಾನೆ ದಾಳಿಗೆ ಗ್ರಾಪಂ ಮಾಜಿ ಸದಸ್ಯೆ ಬಲಿ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka.cm ಕುಶಾಲನಗರ ತಾಲ್ಲೂಕಿನ ವಾಲ್ನೂರು ಗ್ರಾಮದಲ್ಲಿ ಕಾಡಾನೆ ದಾಳಿಗೆ ನಂಜರಾಯಪಟ್ಟ ಣ ಗ್ರಾಪಂ ಮಾಜಿ ಸದಸ್ಯೆ ಜಲಜಾಕ್ಷಿ (53) ಸಾವನ್ಬಪ್ಪಿದ್ದಾರೆ. ಇದೇ ಅವಧಿಯಲ್ಲಿ ಸದಸ್ಯೆಯಾಗಿದ್ದ ಜಲಜಾಕ್ಷಿ. ಬಾಳೆಗುಂಡಿ ಹಾಡಿ ನಿವಾಸಿ. ಅವರು ರಸ್... ಮಹಿಳಾ ದಿನಾಚರಣೆ ದಿನವೇ ಗ್ಯಾಸ್ ಸಿಲಿಂಡರ್ ಬೆಲೆಯೇರಿಕೆ ಉಡುಗೊರೆ: ಕೇಂದ್ರ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕಿಡಿ ಬೆಂಗಳೂರು(reporterkarnataka.com): ಮಹಿಳಾ ದಿನಾಚರಣೆಯ ದಿನವೇ ದೇಶದ ಮಹಿಳೆಯರಿಗೆ ಕೇಂದ್ರದ ಬಿಜೆಪಿ ಸರ್ಕಾರ ಅಡುಗೆ ಅನಿಲದ ಬೆಲೆ ಏರಿಕೆ ಎಂಬ “ಉಡುಗೊರೆ” ನೀಡಿದೆ ಎಂದು ಕಿಡಿ ಕಾರಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಕೇಂದ್ರದ ಈ ಕ್ರಮ ಅತ್ಯಂತ ದುಃಖಕರ ಹಾಗೂ ಖಂಡನ... ಮಂಗಳೂರಿಗೆ ಮತ್ತೊಂದು ಹೊಸ ಎಕ್ಸ್ಪ್ರೆಸ್ ರೈಲು; ಕರ್ನಾಟಕ ಕರಾವಳಿಯಿಂದ ತಮಿಳುನಾಡಿಗೆ ಸಂಪರ್ಕ ಮಂಗಳೂರು(reporterkarnataka.com): ಮಂಗಳೂರು ರೈಲ್ವೆ ಪ್ರಯಾಣಿಕರಿಗೆ ಮತ್ತೊಂದು ಗುಡ್ನ್ಯೂಸ್. ಹೊಸ ಎಕ್ಸ್ಪ್ರೆಸ್ ಸೇವೆ ಆರಂಭಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಮಂಗಳೂರು - ತಿರುನಲ್ವೇಲಿ ನಡುವೆ ಈ ಹೊಸ ಎಕ್ಸ್ಪ್ರೆಸ್ ಸಂಚಾರ ನಡೆಸಲಿದೆ. ದಕ್ಷಿಣ ಭಾರತದ ರೈಲ್ವೆ ಪ್ರಯಾಣಿಕರ ಬಹುದಿನಗಳ ಬೇಡ... ಬೆಂಗಳೂರು: ಗ್ಯಾಸ್ ಸಿಲಿಂಡರ್ ದರ 60 ರೂ. ಏರಿಕೆ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ಬೆಂಗಳೂರು(reporterkarnataka.com): ಎಲ್ಪಿಜಿ ಗ್ಯಾಸ್ ಸಿಲಿಂಡರ್ ದರ 60 ರೂ. ಏರಿಕೆ ಮಾಡಿರುವ ಕೇಂದ್ರ ಸರ್ಕಾರದ ಜನ ವಿರೋಧಿ ಧೋರಣೆಯನ್ನ ಖಂಡಿಸಿ ಕಾಂಗ್ರೆಸ್ ನಿಂದ ವಿನೂತನ ಪ್ರತಿಭಟನೆ ನಡೆಯಿತು. ಇತ್ತೀಚೆಗೆ ದೇಶದ ತೈಲ ಮಾರುಕಟ್ಟೆ ಕಂಪನಿಗಳು ಎಲ್ಪಿಜಿ ಗ್ಯಾಸ್ ಸಿಲಿಂಡರ್ ದರಗಳಲ್ಲಿ ಮತ್ತೊಮ್ಮ... ದೇಶದ ಜನತೆಗೆ ಬಿಗ್ ಶಾಕ್: ಗೃಹಬಳಕೆ ಗ್ಯಾಸ್ ಸಿಲಿಂಡರ್ 60 ರೂ., ವಾಣಿಜ್ಯ ಸಿಲಿಂಡರ್ 115 ರೂ.ಗಳಷ್ಟು ಹೆಚ್ಚಳ ನವದೆಹಲಿ(reporterkarnataka.com): ಇಂದಿನಿಂದ ಜಾರಿಗೆ ಬರುವಂತೆ ದೇಶಾದ್ಯಂತ ದೇಶೀಯ ಎಲ್ಪಿಜಿ ಸಿಲಿಂಡರ್ಗಳ ಬೆಲೆಯನ್ನು ಹೆಚ್ಚಿಸಲಾಗಿದೆ. ಗೃಹ ಬಳಕೆಯ 14.2 ಕೆಜಿ ಅಡುಗೆ ಅನಿಲ ಸಿಲಿಂಡರ್ನ ಬೆಲೆ ದೇಶಾದ್ಯಂತ 60 ರೂ.ಗಳಷ್ಟು ಏರಿಕೆಯಾಗಿದೆ. ವಾಣಿಜ್ಯ ಎಲ್ಪಿಜಿ ಸಿಲಿಂಡರ್ 115 ರೂ.ಗಳಷ್ಟು ದುಬಾ... ರಾಜ್ಯ ಬಜೆಟ್ | ಕುಕ್ಕೆ ಸುಬ್ರಹ್ಮಣ್ಯ,ಕೊಲ್ಲೂರು ಮೂಕಾಂಬಿಕಾ ದೇವಾಲಯ ಅಭಿವೃದ್ಧಿ ಪ್ರಾಧಿಕಾರ ರಚನೆ: 259 ಕಲ್ಯಾಣಿಗಳ ನವೀಕರಣ ಬೆಂಗಳೂರು(reporterkarnataka.com): ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ ಗಳಾದ ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಾಲಯಗಳ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. ಮಾತಾ ವೈಷ್ಣೋದೇವಿ ಯಾತ್ರಾರ್ಥಿಗಳಿಗೆ ರಾಜ್ಯ ಸರ್ಕಾರದಿಂದ ತಲಾ ... ಇರಾನ್ನಲ್ಲಿ ನಾಪತ್ತೆಯಾಗಿದ್ದ ಚಿಕ್ಕಮಗಳೂರಿನ ಕೊಪ್ಪ ಮೂಲದ ವಿದ್ಯಾರ್ಥಿ ಪತ್ತೆ: ನಿಟ್ಟುಸಿರು ಬಿಟ್ಟ ಹೆತ್ತವರು ಚಿಕ್ಕಮಗಳೂರು(reporterkarnataka.com):ಇರಾನ್ ದೇಶದ ಮರ್ಚಂಟ್ ನೇವಿಯಲ್ಲಿ ತರಬೇತಿಗೆ ತೆರಳಿದ್ದ ಜಿಲ್ಲೆಯ ವಿದ್ಯಾರ್ಥಿ ನಿಶ್ಚಿತ್ ಸುರಕ್ಷಿತವಾಗಿದ್ದಾನೆ ಎಂದು ತಿಳಿದು ಬಂದಿದೆ. ಇರಾನ್ ಯುದ್ಧ ಆರಂಭಗೊಂಡ ಬಳಿಕ ಆತ ಸಂಪರ್ಕಕ್ಕೆ ಸಿಗದೆ ನಾಪತ್ತೆಯಾಗಿದ್ದ ಹಿನ್ನೆಲೆಯಲ್ಲಿ ಆತನ ಪೋಷಕರು ಆತಂಕಕ್ಕೊಳಗಾಗ... ಪುತ್ತೂರು: ಅತ್ಯಂತ ಕೆಳ ಮಟ್ಟದಲ್ಲಿ ಹಲವು ಬಾರಿ ಜೆಟ್ ವಿಮಾನ ಹಾರಾಟ; ನಾಗರಿಕರಲ್ಲಿ ಆತಂಕ ಪುತ್ತೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಗರದಲ್ಲಿ ಮಂಗಳವಾರ ಮಧ್ಯಾಹ್ನ ಸಣ್ಣ ವಿಮಾನವೊಂದು ಹಲವು ಬಾರಿ ಭೂಮಿ ಮಟ್ಟಕ್ಕೆ ಅತೀ ಸಮೀಪದಲ್ಲಿ ಹಾರಾಟ ನಡೆಸುತ್ತಿದ್ದ ದೃಶ್ಯ ಕಂಡು ಬಂದಿದ್ದು, ಕೆಲ ಕಾಲ ಆತಂಕ ಮೂಡಿದ ಬೆನ್ನಲ್ಲೇ ಇದು ಭೂ ವಿಜ್ಞಾನಕ್ಕೆ ಸಂಬಂಧಿಸಿದ ಸರ್ವೇ ... ಕನ್ನಡಿಗರ ರಕ್ಷಣೆಗೆ ಕೇಂದ್ರದ ಜತೆ ಮಾತುಕತೆ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಬೆಂಗಳೂರು(reporterkarnataka.com): ಅಮೆರಿಕ, ಇಸ್ರೇಲ್ - ಇರಾನ್ ಯುದ್ಧ ನಡೆಯುತ್ತಿರುವ ಸಂದರ್ಭದಲ್ಲಿ ದುಬೈಯಲ್ಲಿ ಸಿಲುಕಿ ಆತಂಕದಲ್ಲಿ ಸಿಲುಕಿರುವ ಕನ್ನಡಿಗರ ಜೊತೆ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಇಂದು ಮಾತನಾಡಿ ಅವರಿಗೆ ಧೈರ್ಯ ತುಂಬಿದರು. ಸಂಕಷ್ಟದಲ್ಲಿ ಸಿಲು... « Previous Page 1 …26 27 28 29 30 … 311 Next Page » ಜಾಹೀರಾತು