ಶಿರ್ಲಾಲು: ಗೋ ಕಳ್ಳತನದ ವಿರುದ್ಧ ಬೃಹತ್ ಪ್ರತಿಭಟನಾ ಸಭೆ ನಡೆದ ಕೆಲವೇ ತಾಸಿನಲ್ಲಿ 2 ಹಸುಗಳ ರಕ್ಷಣೆ; ಭಜರಂಗ ದಳ ಕಾರ್ಯಾಚರಣೆ ಕಾರ್ಕಳ(reporterkarnataka.com): ಶಿರ್ಲಾಲಿನಲ್ಲಿ ಗೋ ಕಳ್ಳತನದ ವಿರುದ್ಧ ಬೃಹತ್ ಪ್ರತಿಭಟನಾ ಸಭೆಯ ನಡೆದ ಕೆಲವೇ ತಾಸಿನಲ್ಲಿ ಮಾರುತಿ ಕಾರಿನಲ್ಲಿ ಸಾಗಿಸುತ್ತಿದ್ದ ಎರಡು ಹಸುಗಳನ್ನು ರಕ್ಷಣೆ ಮಾಡಲಾಗಿದೆ. ಬಜರಂಗದಳ ಹಾಗೂ ಹಿಂದೂ ಜಾಗರಣ ವೇದಿಕೆ ಜಂಟಿ ಮಿಂಚಿನ ಕಾರ್ಯಾಚರಣೆ ನಡೆಸಿದ್ದರು. ಕಾರು ಕ... ದೇವಲಾಪುರ ನಾಡ ಕಚೇರಿಗೆ ದಾನ ರೂಪದಲ್ಲಿ ಜಮೀನು ನೀಡಿದ ರೈತ ಕುಟುಂಬ ದೇವಲಾಪುರ ಜಗದೀಶ್ ನಾಗಮಂಗಲ ಮಂಡ್ಯ info.reporterkarnataka@gmail.com ದೇವಲಾಪುರ ಹೋಬಳಿ ಕೇಂದ್ರದಲ್ಲಿ ಸ್ವಂತ ಕಟ್ಟಡವಿಲ್ಲದೆ ಹಲವು ವರ್ಷಗಳಿಂದ ಒಂದೇ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದ್ದ ನಾಡ ಕಚೇರಿಗೆ ಸ್ವಂತ ಕಟ್ಟಡ ಕಟ್ಟಲು ಬೆಲೆಬಾಳುವ ಜಮೀನನ್ನು ನಾಗೇನಹಳ್ಳಿ ಶಿವಣ್ಣ ಎಂಬ ರೈತರು ದಾನ... ಬೆಳಗಾವಿ: ಬೋರ್ ವೆಲ್ ಗೆ ಬಿದ್ದು ಎರಡೂವರೆ ವರ್ಷದ ಮಗು ಸಾವು; ಕೊಳವೆ ಬಾವಿ ಮುಚ್ಚದೆ ಮಾಡಿದ ಎಡವಟ್ಟು ಬೆಳಗಾವಿ(reporterkarnataka.com) : ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಅಲಖನೂರು ಗ್ರಾಮದಲ್ಲಿ ಎರಡೂವರೆ ವರ್ಷದ ಮಗುವೊಂದು ತೆರೆದ ಬೋರ್ ವೆಲ್ ಗೆ ಬಿದ್ದ ಘಟನೆ ನಡೆದಿದ್ದು, ಮಗುವಿನ ಶವ ಪತ್ತೆಯಾಗಿದೆ. ಕೊಳವೆ ಬಾವಿಗೆ ಬಿದ್ದಂತಹ ಬಾಲಕ ಶರತ್ ಮೃತದೇಹ ಪತ್ತೆಯಾಗಿದ್ದು, ಕುಟುಂಬಸ್ಥರ ಆಕ್ರಂದನ ... ಉಪ್ಪುಂದ: ಮೀನುಗಾರಿಕೆಗೆ ತೆರಳಿದ ದೋಣಿ ಮಗುಚಿ ಇಬ್ಬರು ನಾಪತ್ತೆ; ಪತ್ತೆ ಕಾರ್ಯಾಚರಣೆ ಉಡುಪಿ( reporterkarnataka.com): ಜಿಲ್ಲೆಯ ಬೈಂದೂರು ಉಪ್ಪುಂದದ ತಾರಾಪತಿ ತೀರದಲ್ಲಿ ಮೀನುಗಾರಿಕೆಗೆ ತೆರಳಿದ ದೋಣಿ ಮಗುಚಿ ಇಬ್ಬರು ಮೀನುಗಾರರು ನಾಪತ್ತೆಯಾದ ಘಟನೆ ಇಂದು ನಡೆದಿದೆ. ನಾಪತ್ತೆಯಾದವರು ಶರಣ್ (25)ಮತ್ತು ಅಣ್ಣಪ್ಪ(30) ವರ್ಷದವರು ಎಂದು ಗುರುತಿಸಲಾಗಿದೆ. ಬೈಂದೂರು ಠಾಣೆಯ ಪೋಲಿಸರ... ಅನ್ನಭಾಗ್ಯದ ಅಕ್ಕಿ ಅನ್ಯರ ಪಾಲು: ಬಡವರ ಕೂಳು ಅಕ್ರಮ ಸಾಗಾಟ ಪತ್ತೆ; ವಾಹನ ಪೊಲೀಸ್ ವಶಕ್ಕೆ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಅನ್ನಭಾಗ್ಯ ಯೋಜನೆಗೆ ಕನ್ನ ಹಾಕಿ ಸಾಗಿಸುತ್ತಿದ್ದ ವಾಹನವನ್ನು ಅಥಣಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸತ್ತಿ ಗ್ರಾಮದಲ್ಲಿ ಗುರುವಾರ ತಡರಾತ್ರ... Breaking : ಮಕ್ಕಳ ಕ್ಷೀರಭಾಗ್ಯ ಯೋಜನೆಯ ಹಾಲಿನ ಪುಡಿಯೂ ಅನ್ಯರ ಪಾಲು: ಅಕ್ರಮ ಸಾಗಾಟ ಪತ್ತೆ ಮಾಡಿದ ಅಥಣಿ ಗ್ರಾಮಸ್ಥರು ! ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಪಡಿತರ ಅಕ್ಕಿ ಅಕ್ರಮ ಸಾಗಾಟ, ಅಂಗನವಾಡಿ ಮಕ್ಕಳಿಗೆ ನೀಡುವ ಮೊಟ್ಟೆಯಲ್ಲಿ ಅವ್ಯವಹಾರದ ನಡುವೆ ಇನ್ನೊಂದು ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ. ಅಂಗನವಾಡಿ ಮತ್ತು ಶಾಲೆಗಳಲ್ಲಿ ಕ್ಷೀರಭಾಗ್ಯ ಯೋಜನೆಯಡಿ ನೀಡುವ ಹಾಲಿನ ಪುಡಿಯನ್ನು ಅಕ್ರಮ ... ಉಡುಪಿ: ಸಿಟಿ ಬಸ್ ಚಾಲಕ ಬಾವಿಗೆ ಹಾರಿ ಆತ್ಮಹತ್ಯೆ; ಖಿನ್ನತೆಯೇ ಕೃತ್ಯಕ್ಕೆ ಕಾರಣವೇ? ಉಡುಪಿ(reporterkarnataka.com): ಖಾಸಗಿ ಸಿಟಿ ಬಸ್ ಚಾಲಕನೋರ್ವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿಯ ಮಧ್ವನಗರದಲ್ಲಿ ಗುರುವಾರ ನಡೆದಿದೆ. ಮೃತನನ್ನು ಕೊಡವೂರು ಗ್ರಾಮದ ಮಧ್ವನಗರದ ನಿವಾಸಿ ಅಶೋಕ್ ಕುಮಾರ್ (57) ಎಂದು ಗುರುತಿಸಲಾಗಿದೆ. ಅವರು ಖಾಸಗಿ ಸಿಟಿ ಬಸ್ ಚಾಲಕರಾ... ಕ್ಲಬ್ ಹೌಸ್ ನಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ ಸಂಭ್ರಮ: ಪಿಎಂ ಬದುಕಿನ ಕಿರುಹೊತ್ತಿಗೆ ಬಿಡುಗಡೆ ಮಂಗಳೂರು(reporterkarnataka.com): ಸೆಪ್ಟೆಂಬರ್ 17 ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನ. ದೇಶದ ಪ್ರಧಾನಿಯ ಜನ್ಮದಿನದ ಆಚರಣೆಗೆ ಈಗಾಗಲೇ ಸಿದ್ಧತೆಗಳು ಶುರುವಾಗಿದೆ. ಗುಜರಾತು ಸೇರಿದಂತೆ ದೇಶಾದ್ಯಂತ ಭಾರೀ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ. ಇನ್ನು ಬಿಜೆಪಿ ಕಾರ್ಯಕರ್ತರು, ಸಂಘಟನೆಯ ಕಾರ್ಯಕರ್ತ... ಮುಜರಾಯಿ ಸಚಿವೆಯಾಗಿದ್ದರೂ ದೇವಸ್ಥಾನ ಧ್ವಂಸ ಮಾಡಿದ ಬಗ್ಗೆ ಬಾಯಿ ಬಿಡದ ಸಚಿವೆ ಬೇಕಾಗಿಲ್ಲ : ಸಚಿವೆ ಶಶಿಕಲಾ ಜೊಲ್ಲೆ ವಿರುದ್ಧದ ಪೋಸ್ಟ್ ವೈರಲ್ ಮಂಗಳೂರು (ReporterKarnataka.com) ಮುಜರಾಯಿ ಸಚಿವೆಯಾಗಿದ್ದರೂ ದೇವಸ್ಥಾನ ಧ್ವಂಸ ಮಾಡಿದ ಬಗ್ಗೆ ಬಾಯಿ ಬಿಡದ ಸಚಿವೆ ಬೇಕಾಗಿಲ್ಲ ಎನ್ನುವ ಪೋಸ್ಟ್ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ರಾಜ್ಯದಲ್ಲಿ ದೇವಾಲಯಗಳ ನೆಲಸಮ ಮಾಡಲು ಆದೇಶ ಹೊರಡಿಸಿದ ನ್ಯಾಯಲಯ ಹಾಗೂ ದೇವಾಲಯಗಳನ್ನು ನೆಲಸಮ ಮಾಡಲ... ಹೆಬ್ರಿ: ಓವರ್ ಟೇಕ್ ಮಾಡುವ ಭರದಲ್ಲಿ ಹಿಂಬದಿಯ ವಾಹನದಡಿಗೆ ಸಿಲುಕಿ ಸವಾರ ಸ್ಥಳದಲ್ಲೇ ಸಾವು ಹೆಬ್ರಿ(reporterkarnataka.com) : ಇಲ್ಲಿನ ವರಂಗ ಸಮೀಪ ಗುರುವಾರ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಸಾಗರ ತಾಲೂಕಿನ ಸಿರದಂಗೂರು ಗ್ರಾಮದ ನಿವಾಸಿಯಾಗಿರುವ ಜಿನದತ್ತ ಜೈನ್ (42) ಎಂದು ಗುರುತಿಸಲಾಗಿದೆ. ಓವರ್ ಟೇಕ್ ಮಾಡಲು ಹೋಗಿ ಎದುರಿನಿಂದ ... « Previous Page 1 …278 279 280 281 282 … 302 Next Page » ಜಾಹೀರಾತು