ಕುಂಬಳೆ ಸಮೀಪ ಕ್ಷುಲ್ಲಕ ಜಗಳ: ಒಬ್ಬನಿಂದ 6 ಮಂದಿಗೆ ಚೂರಿ ಇರಿತ; ಮೂವರಿಗೆ ತೀವ್ರ ಗಾಯ ಕುಂಬಳೆ(reporterkarnataka.com): ಇಲ್ಲಿಗೆ ಸಮೀಪದ ಬಂಬ್ರಾಣ ಅಂಡಿತ್ತಡ್ಕ ಎಂಬಲ್ಲಿ ಕ್ಷುಲ್ಲಕ ಕಾರಣಕ್ಕೆ ಕ್ರೋಧಗೊಂಡ ವ್ಯಕ್ತಿಯೊಬ್ಬರು 6 ಮಂದಿಗೆ ಚೂರಿಯಿಂದ ಇರಿದ ಭಯಾನಕ ಘಟನೆ ನಡೆದಿದೆ. ಇರಿತಕ್ಕೊಳಗಾದವರಲ್ಲಿ 3 ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ಬಂಬ್ರಾಣದ ಕಿರಣ್ , ಕುದ್ರೆಪಾಡಿಯ ಗುರುರ... ಉಡುಪಿ ತಾಪಂ ಮಾಜಿ ಉಪಾಧ್ಯಕ್ಷ ರಾಜಾರಾಂ ಪೂಜಾರಿ ನಾಪತ್ತೆ; ಕೋಟ ಠಾಣೆಗೆ ದೂರು ಕೋಟ(reporterkarnataka.com) : ಸಾಸ್ತಾನ ನಿವಾಸಿ ರಾಜಾರಾಂ ಪೂಜಾರಿ(59) ಎಂಬವರು ಕಳೆದ ಅಗಸ್ಟ್ 25 ರಿಂದ ನಾಪತ್ತೆಯಾಗಿರುವ ಬಗ್ಗೆ ಪತ್ನಿ ಸುನೀತಾ ರಾಜಾರಾಂ ಕೋಟ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸಾಸ್ತಾನ ರಾಜಾರಾಂ ಪೂಜಾರಿ ಅವರು ಉಡುಪಿ ತಾಪಂ ಮಾಜಿ ಉಪಾಧ್ಯಕ್ಷರಾಗಿದ್ದಾರೆ. ಉರ್ವ ಠಾಣೆ ಹೆಡ್ ಕಾನ್ ಸ್ಟೇಬಲ್ ಸಿದ್ಧಾರ್ಥ್ ಹೃದಯಾಘಾತಕ್ಕೆ ಬಲಿ ಮಂಗಳೂರು(reporterkarnataka.com): ನಗರದ ಉರ್ವ ಠಾಣೆಯಲ್ಲಿ ಹೆಡ್ ಕಾನ್ ಸ್ಟೇಬಲ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಸಿದ್ದಾರ್ಥ್ ಜೆ. (41) ಶನಿವಾರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಪುತ್ತೂರಿನ ಈಶ್ವರಮಂಗಲದವರಾದ ಸಿದ್ದಾರ್ಥ್ ಶುಕ್ರವಾರ ರಾತ್ರಿ ಕರ್ತವ್ಯದಲ್ಲಿದ್ದ ವೇಳೆ ಆರೋಗ್ಯದಲ್ಲಿ ಸಮಸ... ಗಂಗೊಳ್ಳಿ; ಮೋಟಾರು ಸೈಕಲ್ ಕದಿಯುತ್ತಿದ್ದ ಅಂತರ್ಜಿಲ್ಲಾ ಯುವ ಕಳ್ಳರ ಬಂಧನ ಬೈಂದೂರು(reporterkarnataka.com): ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಗಂಗೊಳ್ಳಿಯಲ್ಲಿ ಮೋಟಾರು ಸೈಕಲ್ ಕದಿಯುತ್ತಿದ್ದ ಕಳ್ಳರಿಬ್ಬರನ್ನು ಬೈಂದೂರು ಪೋಲಿಸರು ಬಂಧಿಸಿದ್ದಾರೆ. ಫಕ್ರುದ್ದೀನ್(22) ಹಾಗೂ ಕಿರಣ ಶರಣಪ್ಪ ಕುಂಬಾರ (19) ಬಂಧಿತ ಆರೋಪಿಗಳು, ಇಬ್ಬರು ಆರೋಪಿಗಳು ನರಗುಂದ ಮೂಲದವರು ಎಂದ... ತೀರ್ಥಹಳ್ಳಿ ಕಾಡಿನಲ್ಲಿ ಸುಟ್ಟ ಸ್ಥಿತಿಯಲ್ಲಿ ಕಾರು, ಶವ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : 5 ಮಂದಿ ಬಂಧನ; ಹಾಗಾದರೆ ಆ ಕೊಲೆಗಾರರು ಯಾರು? ತೀರ್ಥಹಳ್ಳಿ(reporterkarnataka.com): ದಟ್ಟ ಕಾಡಿನ ನಡುವೆ ಸುಟ್ಟ ಸ್ಥಿತಿಯಲ್ಲಿ ಕಾರು ಹಾಗೂ ಕರಕಲಾದ ಶವ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಮೃತ ವ್ಯಕ್ತಿಯ ಮಕ್ಕಳು, ಪತ್ನಿ ಸೇರಿ ಐವರನ್ನು ಬಂಧಿಸಲಾಗಿದೆ. ಮೃತ ವ್ಯಕ್ತಿಯನ್ನು ಸಾಗರ ತಾಲೂಕಿನ ಆಚಾಪುರ ಗ್ರಾಮದ ಮುಸ್ಲಿಂಪೇಟೆಯ ... ಈ ವಾಹನಗಳಿಗೆ ಯಾರು ಸ್ವಾಮಿ ಫೈನ್ ಹಾಕುವುದು.? ಜಪ್ತಿ ಮಾಡ್ತೀರ ಕಮೀಷನರ್ ಸಾಹೇಬ್ರೆ ? ನಿಮ್ಮ ಹೆಸರಲ್ಲೇ ರಿಜಿಸ್ಟ್ರೇಶನ್ ಆಗಿದೆ ನೋಡಿ.! ಮಂಗಳೂರು (ReporterKarnataka.com) ಮಂಗಳೂರು ಕಮೀಷನರೇಟ್ ವ್ಯಾಪ್ತಿಯಲ್ಲಿ ಕಳೆದ ಮೂರು ದಿನಗಳಿಂದ ವಿವಿಧ ರೀತಿಯಲ್ಲಿ ವಾಹನದ ಸಂಚಾರಿ ನಿಯಮ ಉಲ್ಲಂಘನೆಗೆ ದಂಡ ಹಾಕುವ ಡ್ರೈವ್ ನಡೆಯುತ್ತಾ ಇದೆ. ಇದರ ನಡುವೆ ಜನರು ಹಲವು ಕಡೆ ರೊಚ್ಚಿಗೆದ್ದಿದ್ದು ಪೋಲಿಸರ ವಾಹನದ ಡೀಟೇಲ್ ಹುಡುಕಿ ನಮ್ಮ ವಾಹನಗಳಿಗೆ ... Shocking | ಕನ್ನಡದ ಖ್ಯಾತ ಕಿರುತೆರೆ ನಟಿ ಸೌಜನ್ಯ ಡೆತ್ನೋಟ್ ಬರೆದಿಟ್ಟು ನೇಣು ಬಿಗಿದು ಆತ್ಮಹತ್ಯೆ ಬೆಂಗಳೂರು (Reporterkarnataka.com) ಕನ್ನಡದ ಖ್ಯಾತ ಕಿರುತೆರೆ ನಟಿ ಸೌಜನ್ಯ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ದೊಡ್ಡಬೆಲೆ ಗ್ರಾಮದಲ್ಲಿ ನಡೆದಿದೆ. ಕೊಡಗು ಜಿಲ್ಲೆಯ ಕುಶಾಲನಗರದ ನಿವಾಸಿಯಾಗಿದ್ದ ಸೌಜನ್ಯ ( 25 ) ಹಲವು ವರ್ಷಗಳಿಂದಲೂ ದೊಡ್ಡಬೆಲೆಯಲ್ಲಿರುವ ಅಪಾರ್ಟ್... ಗದಗ: 3 ಮಂದಿ ಮಕ್ಕಳೊಂದಿಗೆ ನದಿಗೆ ಹಾರಿ ಮಹಿಳೆ: ತಾಯಿ ಮತ್ತು 8ರ ಹರೆಯದ ಹೆಣ್ಣು ಮಗು ಸಾವು ಗದಗ(reporterkarnataka.com): ಮೂವರು ಮಕ್ಕಳೊಂದಿಗೆ ನದಿಗೆ ಹಾರಿ ಮಹಿಳೆಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಜಿಲ್ಲೆಯ ರೋಣ ತಾಲೂಕಿನ ಹೊಳೆಆಲೂರು ಗ್ರಾಮದಲ್ಲಿ ಘಟನೆ ನಡೆದಿದೆ. ಘಟನೆಯಲ್ಲಿ 8 ವರ್ಷದ ಹೆಣ್ಣು ಮಗು ಹಾಗೂ ತಾಯಿ ಉಮಾದೇವಿ(45) ಮೃತಪಟ್ಟಿದ್ದಾರೆ. ತಾಯಿ ಕೈಯಿಂದ ತಪ್ಪಿಸಿಕೊಂಡು ಇ... ಬೆಳ್ತಂಗಡಿ: ಎಂಕಾಂ ವಿದ್ಯಾರ್ಥಿನಿ ಆತ್ಮಹತ್ಯೆ; ಡೆತ್ ನೋಟ್ ಆಕೆ ಬರೆದದ್ದು ಏನು…? ಬೆಳ್ತಂಗಡಿ(reporterkarnataka.com) : ಬೆಳ್ತಂಗಡಿ ತಾಲೂಕಿನ ಹುಣ್ಸೆಕಟ್ಟೆ ಎಂಬಲ್ಲಿ ನ ಯುವತಿಯೊಬ್ಬಳು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಹುಣ್ಸೆಕಟ್ಟೆಯ ಸಂಜೀವ ಶೆಟ್ಟಿ ಮತ್ತು ಜಯಂತಿ ದಂಪತಿಗಳ ಪುತ್ರಿ ದೀಕ್ಷಾ(22) ಎಂದು ಗುರುತಿಸಲಾಗಿದ್ದು, ಆತ್ಮಹತ್ಯೆಗೆ ನಿಖರ... ತೀರ್ಥಹಳ್ಳಿ ದಟ್ಟ ಕಾಡಿನಲ್ಲಿ ಸುಟ್ಟ ಕಾರಿನಲ್ಲಿ ಕರಿಕಲಾದ ಮೃತದೇಹ ಪತ್ತೆ; ಕೊಲೆಯೇ ? ಆತ್ಮಹತ್ಯೆಯೇ? ಅಲ್ಲ, ಆಕಸ್ಮಿಕವೇ? ತೀರ್ಥಹಳ್ಳಿ (reporterkarnataka.com): ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಸಾಲೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಮಿಟ್ಲುಗೋಡು ಸಮೀಪದ ದಟ್ಟ ಅರಣ್ಯದಲ್ಲಿ ಸಂಪೂರ್ಣ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾದ ಕಾರಿನಲ್ಲಿ ಇದೀಗ ಮೃತದೇಹ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ. ಸೌದೆ ತರಲ... « Previous Page 1 …283 284 285 286 287 … 309 Next Page » ಜಾಹೀರಾತು