ಕ್ರೈಸ್ತ ಸಮುದಾಯದ ಪರಮೋಚ್ಛ ಧಾರ್ಮಿಕ ನಾಯಕ ಪೋಪ್ ಫ್ರಾನ್ಸಿಸ್ ಇನ್ನಿಲ್ಲ: ಪ್ರಧಾನಿ ಮೋದಿ ಸಹಿತ ವಿಶ್ವದ ಹಲವು ಗಣ್ಯರ ಸಂತಾಪ ವ್ಯಾಟಿಕನ್ ಸಿಟಿ (reporterkarnataka.com): ವಿನಮ್ರತೆ ಮತ್ತು ಬಡವರ ಬಗ್ಗೆ ಕಾಳಜಿಯಿಂದ ಜಗತ್ತನ್ನು ಮೋಡಿ ಮಾಡಿದ ಪೋಪ್ ಫ್ರಾನ್ಸಿಸ್ ಸೋಮವಾರ ನಿಧನರಾದರು ಎಂದು ವ್ಯಾಟಿಕನ್ ಘೋಷಿಸಿದೆ. ಪ್ರಧಾನಿ ನರೇಂದ್ರ ಮೋದಿ ಸಹಿತ ವಿಶ್ವದ ಹಲವು ಗಣ್ಯರು ಪೋಪ್ ಫ್ರಾನ್ಸಿಸ್ ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ... Chikkamagaluru | ತರೀಕೆರೆಯ ಅಮೃತಾಪುರದಲ್ಲಿ ಚೀಟಿ ಹಣದ ವಿಚಾರವಾಗಿ ಗಲಾಟೆ: ಯುವಕನ ಬರ್ಬರ ಕೊಲೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail. ಚೀಟಿ ಹಣದ ವಿಚಾರವಾಗಿ ಯುವಕನೊಬ್ಬನ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ತರೀಕೆರೆ ತಾಲೂಕಿನ ಅಮೃತಾಪುರ ಗ್ರಾಮದಲ್ಲಿ ನಡೆದಿದೆ. ಸಂಜು ನಾಯ್ಕ (26) ಮೃತ ದುರ್ದೈವಿ. ರುದ್ರೇಶ್ ನಾಯ್ಕ (26) ಕೊಲೆ ಆರೋಪಿಯಾಗಿದ್ದಾನೆ. ಕೊಲೆ ... Bangalore | ನಿವೃತ್ತ ಪೊಲೀಸ್ ಅಧಿಕಾರಿ ಓಂ ಪ್ರಕಾಶ್ ಬರ್ಬರ ಹತ್ಯೆ: ಕೈಹಿಡದ ಪತ್ನಿಯಿಂದಲೇ ಕೃತ್ಯ! ಬೆಂಗಳೂರು(reporterkarnataka.com): ರಾಜ್ಯ ಪೊಲೀಸ್ ಇಲಾಖೆ ನಿವೃತ್ತ ಅಧಿಕಾರಿ ಓಂ ಪ್ರಕಾಶ್ ಅವರನ್ನು ಭಾನುವಾರ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಬೆಂಗಳೂರಿನ ಎಚ್ಎಸ್ಆರ್ ಲೇಔಟ್ನಲ್ಲಿ ಸಂಜೆ ಘಟನೆ ನಡೆದಿದೆ. ಓಂ ಪ್ರಕಾಶ್ ಅವರ ಪತ್ನಿ ಪಲ್ಲವಿ ಅವರೇ ಈ ಕೃತ್ಯ ಎಸಗಿದ್ದಾರೆ. ಪತಿಯ ಬರ್ಬರವಾಗ ಹತ್ಯ... ಜನಿವಾರ ಪ್ರಕರಣದಲ್ಲಿ ಯಾರೇ ತಪ್ಪು ಮಾಡಿದ್ದರೂ ಶಿಕ್ಷೆ ನೀಡಲು ಸರಕಾರ ಬದ್ಧ: ಬೆಳ್ತಂಗಡಿಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಬೆಳ್ತಂಗಡಿ(reporterkarnataka.com): ವಿದ್ಯಾರ್ಥಿಗಳ ಜನಿವಾರ ಕಳಚಿಸಿರುವ ಪ್ರಕರಣದಲ್ಲಿ ಯಾರೇ ತಪ್ಪು ಮಾಡಿದ್ದರೂ ಶಿಕ್ಷೆ ಕೊಡಲು ಸರ್ಕಾರ ಬದ್ಧ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು. ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಹಾಗೂ ವಾಣಿ ಶಿಕ್ಷಣ ಸಂಸ್ಥೆಯ ನೂತನ ಕಟ್ಟಡ ಉದ್ಘಾಟನ... ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ 51.25 ಕೋಟಿ ಮೌಲ್ಯದ ಅಕ್ರಮ ಒತ್ತುವರಿ ತೆರವು: ಜಿಲ್ಲಾಧಿಕಾರಿ ನೇತೃತ್ವದಲ್ಲಿ ಕಾರ್ಯಾಚರಣೆ ಬೆಂಗಳೂರು (reporterkarnataka.com): ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಒತ್ತುವರಿಯಾಗಿರುವ ರೂ.51.25 ಕೋಟಿ ಅಂದಾಜು ಮೌಲ್ಯದ ಒಟ್ಟು 13 ಎಕರೆ 0.26 ಗುಂಟೆ ಸರ್ಕಾರಿ ಜಮೀನನ್ನು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ.ಜಗದೀಶ ಅವರ ನೇತೃತ್ವದಲ್ಲಿ ತೆರವುಗೊಳಿಸಿ ವಶಕ್ಕೆ ಪಡೆಯಲಾಯಿತು. ಇಂದು ಬೆಂಗ... Kasaragod | ಶಿಲುಬೆ ಸೋಲಿನ ಸಂಕೇತವಲ್ಲ, ಆದು ಪ್ರೀತಿ, ಭರವಸೆ ಮತ್ತು ವಿಜಯದ ಸಂಕೇತ: ಬೋವಿಕಾನ ಚರ್ಚ್ ನಲ್ಲಿ ಗುಡ್ ಫ್ರೈಡೇ ಆಚರಿಸಿ ಮಂಗಳ... ಕಾಸರಗೋಡು(reporterkarnataka.com): ಕಾಸರಗೋಡು ಜಿಲ್ಲೆಯ ಬೋವಿಕಾನ ಮುಳಿಯಾರಿನ ರೈಸನ್ ಸೇವಿಯರ್ ಚರ್ಚ್ನಲ್ಲಿ ಮಂಗಳೂರಿನ ಬಿಷಪ್ ಅತೀ ವಂದನೀಯ ಡಾ.ಪೀಟರ್ ಪೌಲ್ ಸಲ್ಡಾನ್ಹಾ ಅವರ ನೇತೃತ್ವದಲ್ಲಿ ಶ್ರದ್ಧಾಭಕ್ತಿಯಿಂದ ಶುಭ ಶುಕ್ರವಾರ ಆಚರಿಸಲಾಯಿತು. ಯೇಸು ಕ್ರಿಸ್ತರ ಮರಣದ ಸ್ಮರಣೆಯನ್ನು ಭಕ್ತಿ ಮತ್... Karnataka CM | ಮನುಸ್ಮೃತಿಯ ಜಾತಿ ವಿಷದ ಕಾರಣಕ್ಕೇ ಮಡಿವಾಳ ಸಮಾಜ ಹಿಂದುಳಿದಿದೆ: ಸಿಎಂ ಸಿದ್ದರಾಮಯ್ಯ ಬೆಂಗಳೂರು(reporterkarnataka.com):ಮಡಿವಾಳ ಸಮುದಾಯದ ಪ್ರಗತಿಗೆ ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ. ಮುಖ್ಯವಾಹಿನಿಗೆ ಬರುವ ಪ್ರಯತ್ನ ನಿಮ್ಮಿಂದ ಹೆಚ್ಚೆಚ್ಚು ಆಗಬೇಕು. ಈ ಕಾರಣಕ್ಕೇ ವಿದ್ಯಾಸಿರಿ ಯೋಜನೆಯ ಮೊತ್ತವನ್ನು ಎರಡು ಸಾವಿರ ರೂಪಾಯಿಗೆ ಹೆಚ್ಚಳ ಮಾಡ್ತೀನಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವ... Chikkamagaluru | ಚಾರ್ಮಾಡಿ ಘಾಟಿಯಲ್ಲಿ ಹೆಚ್ಚುತ್ತಿರುವ ಒಂಟಿ ಸಲಗದ ಕಾಟ: ಕಾರು ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮಂಗಳೂರು- ಚಿಕ್ಕಮಗಳೂರು ಸಂಪರ್ಕಿಸುವ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಒಂಟಿ ಸಲಗದ ಕಾಟ ಮಿತಿ ಮೀರಿದ್ದು, ಕಾರು ಪ್ರಯಾಣಿಕರು ಕೂದಲೆಳೆಯ ಅಂತರದಲ್ಲಿ ಅಪಾಯದಿಂದ ಪಾರಾಗಿದ್ದಾರೆ. ಚಾರ್ಮಾಡಿ ಘಾಟ... Ullala | ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ: ಆಟೋ ಚಾಲಕ ಸಹಿತ 3 ಮಂದಿ ಬಂಧನ ಮಂಗಳೂರು(reporterkarnataka.com): ನಗರದ ಹೊರವಲಯದ ಉಳ್ಳಾಲ ತಾಲೂಕಿನ ಮುನ್ನೂರು ಗ್ರಾಮದ ಕುತ್ತಾರು ಸಮೀಪದ ಬಂಗ್ಲೆ ಕೊಟ್ಟಾರಿಮೂಲೆ ಎಂಬಲ್ಲಿ ಯುವತಿಯೊಬ್ಬಳ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆಟೋರಿಕ್ಷಾ ಚಾಲಕ ಸೇರಿದಂತೆ ಮೂವರನ್ನು ಬಂಧಿಸಲಾಗಿದೆ. ಬಂಧಿತರನ್ನು ಆಟೋ ... Mangaluru | ಬೋಳಾರ: ಮದುವೆಯ ಮುನ್ನ ದಿನ ವಧು ಪರಾರಿ; ಮೆಹಂದಿ ಹಾಕಿಸಿಕೊಳ್ಳುವುದಾಗಿ ತೆರಳಿದಾಕೆ ನಾಪತ್ತೆ ಮಂಗಳೂರು(reporterkarnataka.com): ಮದುವೆ ನಿಶ್ಚಿತಾರ್ಥವಾಗಿದ್ದ ಯುವತಿಯೊಬ್ಬಳು ವಿವಾಹದ ಮುನ್ನಾ ದಿನ ನಾಪತ್ತೆಯಾದ ಘಟನೆ ನಗರದ ಬೋಳಾರದಲ್ಲಿ ನಡೆದಿದೆ. ಬೋಳಾರದ ನಿವಾಸಿಯಾದ ಪಲ್ಲವಿ (22) ಎಂಬಾಕೆ ನಾಪತ್ತೆಯಾದ ಯುವತಿ. ಈಕೆಯ ಒಪ್ಪಿಗೆಯಂತೆ ಎ. 16ರಂದು ವಿವಾಹ ನಿಗದಿಯಾಗಿತ್ತು. ಎ. 15ರಂದು ಮ... « Previous Page 1 …27 28 29 30 31 … 255 Next Page » ಜಾಹೀರಾತು