ಫೋಕ್ಸೋ ಪ್ರಕರಣ: ಬಿಜೆಪಿ ನಾಯಕ ಬಿ.ಎಸ್. ಯಡಿಯೂರಪ್ಪಗೆ ಹೈಕೋರ್ಟ್ ಬಿಗ್ ರಿಲೀಫ್ ಬೆಂಗಳೂರು(reporterkarnataka.com): ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ಕರ್ನಾಟಕ ಹೈಕೋರ್ಟ್ ರಿಲೀಫ್ ನೀಡಿದೆ. ಜಾಮೀನು ನೀಡುವ ಸಂದರ್ಭದಲ್ಲಿ ಅನುಮತಿಯಿಲ್ಲದೇ ವ್ಯಾಪ್ತಿ ಬಿಟ್ಟು ತೆರಳದಂತೆ ವಿಧಿಸಿದ್ದ ಷರತ್ ಅನ್ನು ಸಡಿಲಿಸಿ ಕರ್ನಾಟಕ ಹೈಕೋರ್ಟ್ ಆದ... ಮಾಜಿ ಪ್ರಧಾನಿ ದೇವೇಗೌಡರ ಚುನಾವಣಾ ರಾಜಕೀಯ ಅಂತ್ಯ: ಬಿಜೆಪಿಯಿಂದ ನಾಗರಾಜಗೆ ರಾಜ್ಯಸಭೆ ಟಿಕೆಟ್ ಬೆಂಗಳೂರು(reporterkarnataka.com): ಕರ್ನಾಟಕದಿಂದ ರಾಜ್ಯಸಭೆಗೆ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಭಾನುವಾರ ರಾತ್ರಿ ಘೋಷಿಸಿದ್ದು, ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡರ ಸಂಸದೀಯ ರಾಜಕೀಯ ಇನಿಂಗ್ಸ್ ಬಹುತೇಕ ತೆರೆಬಿದ್ದಿರುವುದರ ಸ್ಪಷ್ಟ ಸೂಚನೆಯಾಗಿದೆ. *ಬಿಜೆಪಿಯ... ವೀರಪ್ಪನ್ ಹೇಳಿದ ಅಕ್ರಮ ಸಂಬಂಧದ ಕತೆಗೆ 30 ವರ್ಷದ ಬಳಿಕ ಕ್ಲೈಮ್ಯಾಕ್ಸ್: ಸನ್ ಟಿವಿ ವಿರುದ್ಧ ಗೆದ್ದ ಬಹುಭಾಷಾ ನಟಿ ಸುಕನ್ಯಾ ಚೆನ್ನೈ(reporterkarnataka.com): ತಮಿಳು, ತೆಲುಗು ಹಾಗೂ ಕನ್ನಡ ಸಿನಿಮಾ ರಂಗದಲ್ಲಿ ನಟಿಸಿರುವ ದಕ್ಷಿಣ ಭಾರತದ ಖ್ಯಾತ ನಟಿ ಸುಕನ್ಯಾ ಮತ್ತು ಸನ್ ಟಿವಿ ನೆಟ್ವರ್ಕ್ ನಡುವೆ ಕಳೆದ 30 ವರ್ಷಗಳಿಂದ ನಡೆಯುತ್ತಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ನಟಿ ಸುಕನ್ಯಾ ಪರವಾಗಿ ಮದ್ರಾಸ್ ಹೈಕೋರ್ಟ್ ತೀರ್ಪು... ಕಲಬುರಗಿ: ಲೋಕಾಯುಕ್ತ ದಾಳಿ; ಲಂಚ ಪಡೆಯುವಾಗಲೇ ಎಎಸ್ಐ, ಲೇಡಿ ಕಾನ್ಸ್ಟೇಬಲ್ ಲಾಕ್! ಕಲಬುರಗಿ(reporterkarnataka.com): ಪೊಲೀಸ್ ಠಾಣೆಯಲ್ಲಿ ಲಂಚಕ್ಕಾಗಿ ಬೇಡಿಕೆ ಇಟ್ಟಿದ್ದ ಎಎಸ್ಐ ಮತ್ತು ಮಹಿಳಾ ಪೊಲೀಸ್ ಕಾನ್ಸ್ಟೇಬಲ್ ಲೋಕಾಯುಕ್ತ ಬಳಿ ಲಾಕ್ ಆಗಿದ್ದಾರೆ. ಪೋಕ್ಸೊ ಪ್ರಕರಣದಲ್ಲಿ ಸಹಾಯ ಮಾಡೋದಾಗಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಕಲಬುರಗಿ ನಗರ ಸ್ಟೇಷನ್ ಬಜಾರ್ ಪೊಲೀಸ್ ಠಾಣೆ ಎಎಸ್... ಶಿವಮೊಗ್ಗ ನಿಧಿ ರಹಸ್ಯ: ಅರ್ಧ ಕೆಜಿ ಚಿನ್ನದ ನಾಣ್ಯ ಆಸೆ ತೋರಿಸಿ 9.60 ಲಕ್ಷ ರೂ. ದೋಚಿದ ಖದೀಮರು..! ಶಿವಮೊಗ್ಗ(reporterkarnataka.com): ನಿಧಿಯ ರೂಪದಲ್ಲಿ ಸಿಕ್ಕಿರುವ ಬಂಗಾರದ ನಾಣ್ಯಗಳನ್ನು ಕಡಿಮೆ ಬೆಲೆಗೆ ಕೊಡುವುದಾಗಿ ನಂಬಿಸಿ, ಮೈಸೂರು ಮೂಲದ ವ್ಯಕ್ತಿಯೊಬ್ಬರಿಂದ ಬರೋಬ್ಬರಿ 9.60 ಲಕ್ಷ ರುಪಾಯಿ ನಗದು ಹಾಗೂ ಮೊಬೈಲ್ ಫೋನ್ಗಳನ್ನು ದೋಚಿ ವಂಚಿಸಿರುವ ಘಟನೆ ಆನಂದಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ... Kodagu | ವಿರಾಜಪೇಟೆ: ಭೀಕರ ರಸ್ತೆ ಅಪಘಾತಕ್ಕೆ ಮಹಿಳೆ ಸಾವು; ಇಬ್ಬರು ಗಂಭೀರ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಆಟೋ ಮತ್ತು ವಿರಾಜಪೇಟೆ ಪಟ್ಟಣದ ಪುರಸಭೆ ಕಸ ಸಾಗಿಸುವ ವಾಹನಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಓರ್ವ ಮಹಿಳೆ ಸಾವನಪ್ಪಿದ್ದು, ಮತೊರ್ವ ಮಹಿಳೆ ಮತ್ತು ಆಟೋ ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ. ಆಟೋದಲ್ಲಿ ಪ್ರಯಾಣಿಸುತ... ಧಾರವಾಡ ವಿವಿಯಲ್ಲೊಬ್ಬ ಕಾಮುಕ ಪ್ರೊಫೆಸರ್: ವಿದ್ಯಾರ್ಥಿನಿ ಜತೆ ಲವ್ವಿಡವ್ವಿ; 3 ಬಾರಿ ಗರ್ಭಪಾತ! ಧಾರವಾಡ(reporterkarnataka.com): ಧಾರವಾಡದ ಪ್ರತಿಷ್ಠಿತ ಕರ್ನಾಟಕ ವಿಶ್ವವಿದ್ಯಾಲಯದ ಸಸ್ಯಶಾಸ್ತ್ರ ವಿಭಾಗದಲ್ಲಿ ನಡೆದಿರುವ ಘಟನೆಯೊಂದು ಶಿಕ್ಷಣ ಕ್ಷೇತ್ರಕ್ಕೆ ಕಳಂಕ ತಂದಿದ್ದು, ವಿಭಾಗದ ಪ್ರೊಫೆಸರ್ ದೇವರಾಜ್ ತಂಗುದೊರೈ ಅವರ ಮೇಲೆ ಗಂಭೀರ ಆರೋಪಗಳು ಕೇಳಿಬಂದಿವೆ. ಘಟನೆಯ ವಿವರ: ವಿಶ್ವವಿದ್ಯಾಲಯದ ಪಿ... ತಡರಾತ್ರಿ ಸರ್ಕಾರಿ ಆಸ್ಪತ್ರೆಗೆ ಯು.ಟಿ. ಖಾದರ್ ಭೇಟಿ: ಗರ್ಭಿಣಿಯನ್ನ ನೆಲದ ಮೇಲೆ ಕೂರಿಸಿದ್ದ ಕಂಡು ಆರೋಗ್ಯ ಸಚಿವ ಕೆಂಡಾಮಂಡಲ ಬೆಂಗಳೂರು(reporterkarnataka.com): ನೂತನ ಸಚಿವರಿಗೆ ಖಾತೆ ಹಂಚಿಕೆಯಾಗ್ತಿದ್ದಂತೆ ಫುಲ್ ಅಲರ್ಟ್ ಆಗಿದ್ದಾರೆ. ಖಾತೆ ಹಂಚಿಕೆಯಾದ ಒಂದೇ ಗಂಟೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಯು ಟಿ ಖಾದರ್ ಅವರು ಜಯನಗರ ಸಾರ್ವಜನಿಕ ಆಸ್ಪತ್ರೆಗೆ ದಿಢೀರ್ ಭೇಟಿ ಕೊಟ್ಟಿದ್ದಾರೆ. ಮಧ್ಯರಾ... ಕರಾವಳಿ ಬೆಡಗಿ ನಟಿ ಶುಭಾ ಪೂಂಜಾ-ಸುಮಂತ್ ದಾಂಪತ್ಯದಲ್ಲಿ ಬಿರುಕು: ಡಿವೋರ್ಸ್ ಕೋರಿ ಫ್ಯಾಮಿಲಿ ಕೋರ್ಟ್ ಗೆ ಮೊರೆ ಬೆಂಗಳೂರು(reporterkarnataka.com): ಕನ್ನಡ ಚಿತ್ರರಂಗದ ಖ್ಯಾತ ನಟಿ, ‘ಬಿಗ್ ಬಾಸ್’ ಖ್ಯಾತಿಯ ಶುಭಾ ಪೂಂಜಾ ಅವರ ವೈವಾಹಿಕ ಬದುಕು ಮದುವೆಯಾದ ನಾಲ್ಕೇ ವರ್ಷಕ್ಕೆ ಮುರಿದು ಬೀಳುವ ಸೂಚನೆ ಸಿಕ್ಕಿದೆ. ಶುಭಾ ಪೂಂಜಾ ಹಾಗೂ ಅವರ ಪತಿ ಸುಮಂತ್ ಬಿಲ್ಲವ ಪರಸ್ಪರ ಒಪ್ಪಿಗೆಯ ಮೇರೆಗೆ ವಿಚ್ಛೇದನ ಕೋರಿ ಫ್ಯಾಮಿಲಿ ... ಮಡಿಕೇರಿ ಜೈಲಿನಲ್ಲಿ ಚೂರಿ ಇರಿತ ಪ್ರಕರಣ: ಮೈಸೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಾಯಾಳು ಸಾವು ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಮಡಿಕೇರಿ ಜೈಲಿನಲ್ಲಿ ಚೂರಿ ಇರಿತ ಪ್ರಕರಣದಲ್ಲಿ ಗಂಭೀರ ಗಾಯಗೊಂಡಿದ್ದ ಖೈದಿ ಚಿಕಿತ್ಸೆ ಫಲಿಸದೆ ಮೈಸೂರಿನ ಕೆಆರ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಗಾಯಾಳು ಹೇಮಂತ್ ಮಂಗಳವಾರ ರಾತ್ರಿ ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿ... « Previous Page 1 2 3 4 5 … 301 Next Page » ಜಾಹೀರಾತು