*ನೇಪಾಳ ದಿಢೀರ್ ಪ್ರವಾಹ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ರಾಜ್ಯ ಸರಕಾರ ಮನವಿ* ಬೆಂಗಳೂರು (reporterkarnataka.com): ನೇಪಾಳದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪ ಹಾಗೂ ದಿಢೀರ್ ಪ್ರವಾಹ (ಫ್ಲ್ಯಾಶ್ ಫ್ಲಡ್ಸ್) ದುರಂತಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಮೂಲದ ಪ್ರವಾಸಿಗರು ಅಥವಾ ನಾಗರಿಕರು ಯಾರಾದರೂ ನಾಪತ್ತೆಯಾಗಿದ್ದರೆ ಅಥವಾ ಸಂಪರ್ಕಕ್ಕೆ ಸಿಗದೇ ಇದ್ದಲ್ಲಿ, ತಕ್ಷಣವೇ ಅವರ ವಿವರಗಳನ್ನ... ಕಾಲೇಜು ಸಹಪಾಠಿಯಿಂದ ಬ್ಲ್ಯಾಕ್ಮೇಲ್: ಕೆರೆಗೆ ಹಾರಿ ಯುವತಿ ಆತ್ಮಹತ್ಯೆ; ಪಿಜಿ ರೂಂನಲ್ಲಿ ಡೆತ್ನೋಟ್ ಪತ್ತೆ ಬೆಂಗಳೂರು(reporterkarnataka.com): ಕಾಲೇಜು ಸಹಪಾಠಿ ಯುವಕನ ಬ್ಲ್ಯಾಕ್ಮೇಲ್ ಹಾಗೂ ಕಿರುಕುಳದಿಂದ ಮನನೊಂದ ಯುವತಿ ಬೆಂಗಳೂರಿನ ಅಗರ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಬೆಳಲಮಕ್ಕಿ ಗ್ರಾಮದ ವಾಣಿಶ್ರೀ (22) ಆತ್ಮಹತ್ಯೆ ಮಾಡಿಕೊಂಡ ಯುವತಿ... ದೆಹಲಿಯಲ್ಲಿ ಭೀಕರ ರಸ್ತೆ ಅಪಘಾತ: ಬೆಳಗಾವಿ ಶಾಸಕ ಅಭಯ ಪಾಟೀಲ್ ಪಾರು; ಇಬ್ಬರು ಗಂಭೀರ ನವದೆಹಲಿ(reporterkarnataka.com): ದೆಹಲಿಯಲ್ಲಿ ಭೀಕರ ರಸ್ತೆ ಅಪಘಾತದಲ್ಲಿ ಬೆಳಗಾವಿ ಶಾಸಕ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ನಡೆದಿದೆ. ಬೆಳಗಾವಿ ಶಾಸಕ ಅಭಯ ಪಾಟೀಲ್ ಗೆ ಚಿಕ್ಕ ಪುಟ್ಟ ಗಾಯಗಳಾಗಿದೆ. ನಿನ್ನೆ ರಾತ್ರಿ ದೆಹಲಿಯ Pwd ಕಚೇರಿ ಬಳಿ ಕಾರು ಇನ್ನೊವಾ ಮಧ್ಯೆ ಡಿಕ್ಕಿಯಾಗಿದೆ.ಇನ್ನೊವಾದಲ್ಲ... ಬಾಂಗ್ಲಾದಲ್ಲಿ ಹಿಂದೂ ಕುಟುಂಬದ 4 ಮಂದಿಯ ಹತ್ಯೆ: ಸಂಬಂಧಿಕರಿಂದ ಭೀಕರ ಕಗ್ಗೊಲೆ; ಇಬ್ಬರ ಬಂಧನ ಢಾಕಾ(reporterkarnataka.com): ಬಾಂಗ್ಲಾದೇಶದ ರಂಗ್ಪುರ ನಗರದಲ್ಲಿ ಮನೆಯೊಳಗೆ ನಾಲ್ವರು ಹಿಂದೂ ಕುಟುಂಬ ಸದಸ್ಯರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಹಲವು ಆಘಾತಕಾರಿ ವಿವರಗಳನ್ನು ಬಹಿರಂಗಪಡಿಸಿದ್ದಾರೆ. ನೆರೆಮನೆಯ ಇಬ್ಬರು ಯುವಕರು ಮನೆಯ ಮೇಲ್ಛಾವಣಿಗೆ ತೆರಳಿ ಮಾದಕ ವಸ್ತು ಸೇವಿಸುತ್ತಿ... ಮಂಗಳೂರು: ಬೆಂಗ್ರೆ ತೀರ ‘ತ್ಯಾಜ್ಯ ಆಗರ’!; ಬೋಟ್ ನಿರ್ಮಾಣ ಕೇಂದ್ರ ಬೇಜವಾಬ್ದಾರಿಗೆ ‘ಕಡಲು ಕಂಗಾಲು’ ಮನೋಜ್ ಕೆ.ಬೆಂಗ್ರೆ, ಮಂಗಳೂರು info.reporterkarnataka@gmail.com ಮಂಗಳೂರಿನ ಸುಂದರ ಕರಾವಳಿ ತೀರಗಳಲ್ಲಿ ಒಂದಾದ ಬೆಂಗ್ರೆ ಸಮುದ್ರತೀರವಿಂದು ತ್ಯಾಜ್ಯದ ತೊಟ್ಟಿಯಾಗಿ ಮಾರ್ಪಡುತ್ತಿದೆ. ಸುಂದರ ಅಲೆಗಳನ್ನು ಆಸ್ವಾದಿಸಬೇಕಾದ ಜಾಗದಲ್ಲಿ ಥರ್ಮಾಕೋಲ್, ಪ್ಲಾಸ್ಟಿಕ್ ಮತ್ತು ದೋಣಿ, ಬೋಟ್ ನಿರ್ಮಾಣ... ಹೊಳೆನರಸೀಪುರದಲ್ಲಿ ಘೋರ ದುರಂತ: ಆಟವಾಡುತ್ತಾ ಕೀ ಆನ್ ಮಾಡಿದ 3 ವರ್ಷದ ಮಗು; ಟ್ರ್ಯಾಕ್ಟರ್ ಹರಿದು ತಂದೆ ದಾರುಣ ಸಾವು ಹಾಸನ(reporterkarnataka.com): ಜಿಲ್ಲೆಯಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಮೂರು ವರ್ಷದ ಮಗು ಆಟವಾಡುತ್ತಾ ಟ್ರ್ಯಾಕ್ಟರ್ನ ಕೀ ಆನ್ ಮಾಡಿದ ಪರಿಣಾಮ, ಏಕಾಏಕಿ ಚಲಿಸಿದ ಟ್ರ್ಯಾಕ್ಟರ್ ತಂದೆಯ ಮೇಲೆ ಹರಿದು ದಾರುಣವಾಗಿ ಮೃತಪಟ್ಟ ಘಟನೆ ಹೊಳೆನರಸೀಪುರ ಪಟ್ಟಣದಲ್ಲಿ ನಡೆದಿದೆ. ಹೊಳೆನರಸೀಪುರ ಪಟ್ಟಣದ... ಪಾಕ್ಗೆ ಪೋಲಾಗುತ್ತಿದ್ದ ಸಿಂಧೂ ನದಿ ನೀರನ್ನು ಲಡಾಕ್ಗೆ ಬಳಸಿಕೊಂಡ ಮೋದಿ ಸರ್ಕಾರ: ಕೃಷಿ ಕ್ರಾಂತಿಗೆ ಸಾಕ್ಷಿಯಾಯ್ತು ಭಾರತ ನವದೆಹಲಿ(reporterkarnataka.com): ಸಿಂಧೂ ಜಲ ಒಪ್ಪಂದವು (IWT) ಭಾರತಕ್ಕೆ ಎಷ್ಟು ಹಾನಿಕಾರಕವಾಗಿತ್ತು ಎಂಬುದಕ್ಕೆ ಈಗ ಕೇಂದ್ರಾಡಳಿತ ಪ್ರದೇಶವಾದ ಲಡಾಖ್ ಸಾಕ್ಷಿ ಒದಗಿಸಿದೆ. ಸಿಂಧು ನದಿಯಲ್ಲಿ ಈವರೆಗೆ ವ್ಯರ್ಥವಾಗಿ ಪಾಕಿಸ್ತಾನದತ್ತ ಹರಿದುಹೋಗುತ್ತಿದ್ದ ಹಿಮನದಿ ನೀರನ್ನು ಸದ್ಬಳಕೆ ಮಾಡಿಕೊಳ್ಳುವ ಮ... ಟೆಲಿಪ್ರಾಂಪ್ಟರ್ ಇಲ್ಲದೆ ವಂದೇ ಮಾತರಂ ಹಾಡಿ ತೋರಿಸಲಿ: ಪ್ರಧಾನಿ ಮೋದಿ ಮತ್ತು ಅಮಿತ್ ಶಾಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸವಾಲು ಬೆಂಗಳೂರು(reporterkarnataka.com): ವಂದೇ ಮಾತರಂ ಗೀತೆಯನ್ನು ರಾಜಕೀಯ ಅಸ್ತ್ರವನ್ನಾಗಿ ಬಳಸಿಕೊಳ್ಳುತ್ತಿರುವ ಬಿಜೆಪಿ ಮತ್ತು ಆರ್ಎಸ್ಎಸ್ ನಾಯಕರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ನೇರ ಸವಾಲು ಹಾಕಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಟೆಲಿಪ್ರಾಂಪ್ಟರ್ ನ... ಮಳೆ ಎಫೆಕ್ಟ್ | ಮಂಜಿನ ನಗರಿ ಮಡಿಕೇರಿಯಲ್ಲಿ ಅತ್ಯಂತ ಶುದ್ಧ ಗಾಳಿ ದಾಖಲು ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಮಳೆಯ ವಾತಾವರಣದಿಂದಾಗಿ ಇಂದು ಮಂಜಿನ ನಗರಿ ಮಡಿಕೇರಿಯಲ್ಲಿ ಅತ್ಯಂತ ಶುದ್ಧಗಾಳಿ ದಾಖಲಾಗಿದೆ. ಮಡಿಕೇರಿಯೊಂದಿಗೆ ಚಿಕ್ಕಬಳ್ಳಾಪುರದಲ್ಲಿ AQI (ವಾಯು ಗುಣಮಟ್ಟ ಸೂಚ್ಯಂಕ) 20ಕ್ಕಿಂತಲೂ ಕಡಿಮೆಯಿದ್ದು, ಅತ್ಯಂತ ಶುದ್ಧ ಗಾಳಿ ಬ... ರಾಣೇಬೆನ್ನೂರು | ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ 3 ಮಂದಿ ಸ್ಥಳದಲ್ಲೇ ಸಾವು: ಮೂವರಿಗೆ ಗಾಯ ಹಾವೇರಿ(reporterkarnataka.com): ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ಗಾಯಗೊಂಡಿರುವ ಘಟನೆ ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಚಳಗೇರಿ ಟೋಲ್ ಬಳಿ ನಡೆದಿದೆ. ಮೃತರನ್ನು ದಾವಣಗೆರೆಯ ನಿಟವಳ್ಳಿ ಮೌನೇಶ... « Previous Page 1 2 3 4 5 … 314 Next Page » ಜಾಹೀರಾತು