ಕೋವಿಡ್ ಆಸ್ಪತ್ರೆಯಲ್ಲಿ ಭೀಕರ ಬೆಂಕಿ ದುರಂತ : 39 ಸಾವು ಕೈರೊ (Reporterkarnataka.com) ದಕ್ಷಿಣ ಇರಾಕ್ ನ ನಾಸಿರಿಯಾದ ಕೊರೊನಾ ವೈರಸ್ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಕನಿಷ್ಠ 39 ಜನರು ಮೃತಪಟ್ಟಿದ್ದು, 20 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಆರೋಗ್ಯ ಅಧಿಕಾರಿಗಳು ಮತ್ತು ಪೊಲೀಸರು ತಿಳಿಸಿದ್ದಾರೆ. ಬೆಂಕಿಯನ್ನು ನಿಯಂತ್... ರಾಜಸ್ತಾನ: ಸೆಲ್ಫಿ ತೆಗೆಯುವಾಗ ಸಿಡಿಲು ಬಡಿದು 11 ಮಂದಿ ದಾರುಣ ಸಾವು; 5 ಲಕ್ಷ ರೂ. ಪರಿಹಾರ ಘೋಷಣೆ ಜೈಪುರ: ರಾಜಸ್ತಾನದಲ್ಲಿ ಕಳೆದ ಎರಡು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಮಳೆಯಲ್ಲೇ ಸೆಲ್ಫಿ ತೆಗೆಯಲು ಹೋದ 11 ಮಂದಿ ಸಿಡಿಲಿನಾಘಾತಕ್ಕೆ ಮೃತಪಟ್ಟಿದ್ದಾರೆ. ಜೈಪುರದಲ್ಲಿ ಈ ದುರ್ಘಟನೆ ನಡೆದಿದೆ. ಸಿಡಿಲು ಬರುತ್ತಿರುವಾಗ ಸೆಲ್ಫಿ ಕ್ಲಿಕ್ಕಿಸಿದ್ದು ಜೀವಕ್ಕೆ ಕುತ್ತು ತಂದಿದೆ. ಮೃತಪಟ್ಟವರ ಕುಟುಂ... ಬೆಂಗಳೂರು ಪೊಲೀಸರಿಂದ ಭಾರಿ ಕಾರ್ಯಾಚರಣೆ: 454 ರೌಡಿಗಳ ಮನೆ ಮೇಲೆ ದಾಳಿ; 405 ಮಂದಿ ಖಾಕಿ ವಶಕ್ಕೆ ಬೆಂಗಳೂರು(reporterkarnataka news): ಬೆಂಗಳೂರು ಪೊಲೀಸ್ ಇಲಾಖೆಯ ಇತಿಹಾಸದಲ್ಲೇ ಮೊದಲ ಬಾರಿಗೆ ಭಾರಿ ಕಾರ್ಯಾಚರಣೆ ನಡೆಸಲಾಗಿದೆ. 454 ರೌಡಿಗಳ ಮನೆ ಮೇಲೆ ದಾಳಿ ನಡೆಸಿದ ಖಾಕಿ ಪಡೆ ರೌಡಿಸಂನಲ್ಲಿ ತೊಡಗಿಸಿಕೊಂಡಿರುವ 405 ಮಂದಿಯನ್ನು ವಶಕ್ಕೆ ಪಡೆದಿದೆ. ದಕ್ಷಿಣ ವಿಭಾಗದ ಪೊಲೀಸರು ಈ ಕಾರ್ಯಾಚರಣೆ ನ... Breaking | ರಿಕ್ಷಾ ಚಾಲಕನ ಮೇಲೆ ಬಸ್ ಕಂಡಕ್ಟರ್, ಡ್ರೈವರ್ನಿಂದ ಮಾರಣಾಂತಿಕ ಹಲ್ಲೆ ಸುರತ್ಕಲ್ (reporterkarnataka.com) ಸುರತ್ಕಲ್ ಸೂರಜ್ ಹೊಟೇಲ್ ಬಳಿ ರಿಕ್ಷಾ ಚಾಲಕನನ್ನು ಕೊಹಿನೂರ್ ಬಸ್ ನ ಕಂಡಕ್ಟರ್ , ಡ್ರೈವರ್ ಅಡ್ಡಗಟ್ಟಿ ಮಾರಣಾಂತಿಕ ಹಲ್ಲೆಗೈದ ಘಟನೆ ಸಂಭವಿಸಿದೆ. ಈ ಸಂದರ್ಭ ರಿಕ್ಷಾ ಚಾಲಕ ಸುಧಾಕರ ಚೇಳಾರ್ ಗಂಭಿರ ಗಾಯಗೊಂಡಿದ್ದು, ಅವರನ್ನು ಪದ್ಮಾವತಿ ಆಸ್ಪತ್ರೆಗೆ ದಾಖ... ವೈರಲ್ ಆಗ್ತ ಇದೆ ಕಾರ್ಯಕರ್ತರೊಬ್ಬರ ಹೆಗಲ ಮೇಲೆ ಕೈ ಹಾಕಿ ನಡೆವ ಕೋಟ ಶ್ರೀನಿವಾಸ ಪೂಜಾರಿಯವರ ಫೋಟೊ ಮಂಗಳೂರು (reporterkarnataka.com) ನಿನ್ನೆಯಿಂದ ವೈರಲ್ ಆಗ್ತ ಇದೆ ಸಾಮಾನ್ಯ ಕಾರ್ಯಕರ್ತನೊಬ್ಬನ ಹೆಗಲ ಮೇಲೆ ಕೈ ಹಾಕಿದ ಕೋಟ ಶ್ರೀನಿವಾಸ ಪೂಜಾರಿ ಅವರ ಫೋಟೊ. ನಿನ್ನೆ ಡಿಕೆಶಿ ಕಾರ್ಯಕರ್ತರೊಬ್ಬರ ಕೆನ್ನೆಗೆ ಬಾರಿಸಿದ ಘಟನೆಗೆ ಪ್ರತಿಯಾಗಿ ಇಂದು ಬಿಜೆಪಿಗರ ಬಣದಲ್ಲಿ ನಾಯಕರ ಜತೆಗಿರುವ ಫೋಟೊಗಳು ಹ... ಕುಡಿತಕ್ಕೆ ಹಣ ನೀಡಿಲ್ಲ ಎಂದು ಹತ್ತಬ್ಬೆಯನ್ನೇ ಹೊಡೆದು ಕೊಂದ ಪಾಪಿ ಪುತ್ರ: ದಿನಾ ಹಣಕ್ಕಾಗಿ ಪೀಡಿಸುತ್ತಿದ್ದ ದುರುಳ ಶ್ಯಾಮಲಾ ಶಿವಪ್ರಸಾದ್ ಚಳ್ಳಕೆರೆ info.reporterkarnataka@gmail.com ಸಾರಾಯಿ ಕುಡಿಯಲು ಹಣ ನೀಡಲಿಲ್ಲ ಎಂದು ಪಾಪಿ ಪುತ್ರನೊಬ್ಬ ಹೆತ್ತಬ್ಬೆಯನ್ನೇ ಹೊಡೆದು ಸಾಯಿಸಿದ ಅಮಾನವೀಯ ಘಟನೆ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರಿನಲ್ಲಿ ನಡೆದಿದೆ. 45 ವರ್ಷ ವಯಸ್ಸಿನ ರತ್ನಮ್ಮ(45) ಎಂಬವರು ತನ್ನ 2... ಜೀತ ಇನ್ನೂ ಜೀವಂತ!: ಸುಳ್ಯದ ಕರಿಕಳಂನಲ್ಲಿ ಬಾಲ ಕಾರ್ಮಿಕ ಪದ್ಧತಿ ಬೆಳಕಿಗೆ; ಜಮೀನ್ದಾರನ ಮನೆಯಲ್ಲಿ 8-10 ಮಕ್ಕಳು ಪತ್ತೆ !! ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಬುದ್ಧಿವಂತರ ನಾಡು ಎಂದು ಕರೆಸಿಕೊಳ್ಳುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಲ್ಲರು ತಲೆ ತಗ್ಗಿಸುವಂತಹ ಘಟನೆ ಬೆಳಕಿಗೆ ಬಂದಿದೆ. ಬಚ್ ಪನ್ ಬಚಾವೋ ಸಂಸ್ಥೆ, ಮಕ್ಕಳ ರಕ್ಷಣಾ ನಿರ್ದೇಶನಾಲಯ ಸೇರಿದಂತೆ ವಿವ... ತಾಳ್ಮೆ, ಸಹನೆ ಇದ್ದರೆ ಮಾತ್ರ ನೇತಾರನಾಗಲು ಸಾಧ್ಯ: ಹೆಗಲಿಗೆ ಕೈಹಾಕಿದ ಅಭಿಮಾನಿಯ ತಲೆಗೆ ಬಾರಿಸಿದ ಕೆಪಿಸಿಸಿ ಅಧ್ಯಕ್ಷ ! ಮಂಡ್ಯ(reporterkarnataka news): ಸಾರ್ವಜನಿಕ ಜೀವನದಲ್ಲಿ ನಾಯಕರಿಗೆ ತಾಳ್ಮೆ, ಸಹನೆ ಎನ್ನುವುದು ಬಹಳ ಮುಖ್ಯ. ತಾಳ್ಮೆ ಇಲ್ಲದವರು ನಾಯಕನಾಗಲು ನಾಲಾಯಕು. ನಾಯಕ ಎಂದು ಕರೆಸಿಕೊಳ್ಳುವವರು ಅಭಿಮಾನಿಯೊಬ್ಬ ಹೆಗಲ ಮೇಲೆ ಕೈಹಾಕಿದಷ್ಟಕ್ಕೆ ತಲೆಗೆ ಹೊಡೆದು ಬಿಡುವುದೇ. ಇಂತಹ ಘಟನೆ ಮದ್ದೂರು ತಾಲೂ... ಫುಡ್ ಫ್ಯಾಕ್ಟರಿಗೆ ಬೆಂಕಿ : ಸಾವಿಗೀಡಾದವರ ಸಂಖ್ಯೆ 52ಕ್ಕೆ ಏರಿಕೆ ಢಾಕಾ(Reporterkarnataka news) ಬಾಂಗ್ಲಾದೇಶದ ಫುಡ್ ಫ್ಯಾಕ್ಟರಿಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಸಾವಿಗೀಡಾದವರ ಸಂಖ್ಯೆ 52ಕ್ಕೆ ಏರಿಕೆಯಾಗಿದೆ. ಪೊಲೀಸರು ಶುಕ್ರವಾರ ಹೇಳಿಕೆ ನೀಡಿದ್ದು, ಢಾಕಾದ ರೂಪಗಂಜ್ನ ಹಾಶೆಮ್ ಫುಡ್ ಆ್ಯಂಡ್ ಬಿವರೇಜ್ ಫ್ಯಾಕ್ಟರಿಯಲ್ಲಿ ಗುರುವಾರ ಮಧ್ಯಾಹ್ನ ಬೆಂಕಿ... ಸಾಲ ಬಾಧೆ: ಅಥಣಿ ಹಲ್ಯಾಳ ಗ್ರಾಮದ ರೈತ ಕಾಲುವೆಗೆ ಹಾರಿ ಆತ್ಮಹತ್ಯೆ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಸಾಲಬಾಧೆ ತಾಳಲಾರದೆ ಅಥಣಿ ತಾಲೂಕಿನ ಹಲ್ಯಾಳ ಗ್ರಾಮದ ಲಕ್ಕಪ್ಪ ಸಿದ್ದಪ್ಪ ಮಲಾಬದಿ (60) ಎಂಬವರು ಮೃತಪಟ್ಟಿದ್ದಾರೆ. ಮೃತ ವ್ಯಕ್ತಿಯು ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ನಲ್ಲಿ 200000, ವಪಿಕೆಪಿಎಸ್ಸ ಬ್ಯಾಂಕಿನಲ್ಲಿ 1500... « Previous Page 1 …300 301 302 303 304 … 309 Next Page » ಜಾಹೀರಾತು