Kodagu | ಶನಿವಾರಸಂತೆ: ಶಾಲಾ ಬಾಲಕಿ ಮೇಲೆ ಅತ್ಯಾಚಾರ ಯತ್ನ; ಆರೋಪಿಯ ಬಂಧನ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಸೋಮವಾರಪೇಟೆ ತಾಲ್ಲೂಕಿನ ಶನಿವಾರಸಂತೆ ಬಳಿಯ ದುಂಡಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಶಾಲಾ ಬಾಲಕಿ ಮೇಲೆ ಅತ್ಯಾಚಾರ ಯತ್ನ ನಡೆದಿದ್ದು ಸ್ಥಳೀಯರು ಧರ್ಮ ದೇಟು ಕೊಟ್ಟು ಆರೋಪಿಯನ್ನು ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ... ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ಗೆ ನಿರೀಕ್ಷಣಾ ಜಾಮೀನು ಮಂಜೂರು: ಬಂಧನ ಭೀತಿಯಿಂದ ಸದ್ಯ ಬಚಾವ್ ಮಂಗಳೂರು(reporterkarnataka.com): ಧರ್ಮಸ್ಥಳ ಪ್ರಕರಣ ಸಂಬಂಧಿಸಿದಂತೆ ಬಂಧನ ಭೀತಿಯಲ್ಲಿರುವ ಯೂಟ್ಯೂಬರ್ ಸಮೀರ್ ಎಂ.ಡಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಲಾಗಿದೆ. ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಮಾಡಿದ್ದಾರೆ ಎಂಬ ಆರೋಪದ ಮೇಲೆ ಪೊಲೀಸರು ಜುಲೈ 12ರಂದು ಸಮೀರ್ ವಿರುದ್ಧ ಸುಮೋಟೋ ಕೇಸ್ ದಾಖ... ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಪೊಲೀಸ್ ವಶಕ್ಕೆ: ಖಾಸಗಿ ವಾಹನದಲ್ಲಿ ಪ್ರಯಾಣ; ಬ್ರಹ್ಮಾವರ ಪೊಲೀಸರಿಂದ ವಿಚಾರಣೆ ಉಜಿರೆ(reporterkarnataka.com): ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಅವರ ವಿರುದ್ಧ ದಾಖಲಾಗಿರುವ ಪ್ರಕರಣ ಸಂಬಂಧಿಸಿದಂತೆ ತಿಮರೋಡಿ ಅವರನ್ನು ಅವರ ಉಜಿರೆ ಸಮೀಪದ ಅವರ ಮನೆಯಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರ... ಧರ್ಮಸ್ಥಳ ಅರಣ್ಯದಲ್ಲಿ ಶವ ಹೂತಿದ್ದು ಸಾಬೀತಾದರೆ ಕ್ರಮ: ಸಚಿವ ಈಶ್ವರ ಖಂಡ್ರೆ ಎಚ್ಚರಿಕೆ ಬೆಂಗಳೂರು(reporterkarnataka.com): ಅರಣ್ಯದೊಳಗೆ ಅತಿಕ್ರಮ ಪ್ರವೇಶ ಮಾಡಿ, ಶವ ಹೂತಿರುವುದು ತನಿಖೆಯಿಂದ ಸಾಬೀತಾದರೆ, ಅರಣ್ಯ ಸಂರಕ್ಷಣಾ ಕಾಯಿದೆಯ ರೀತ್ಯ ಕ್ರಮ ಜರುಗಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗಾರರ... ಕೊಡಗಿಗೆ ಎಂಟ್ರಿ ಕೊಟ್ಟ ಸುವಾಸನೆ ಭರಿತ ಬರ್ಮ ಅಕ್ಕಿ: ಬ್ಲ್ಯಾಕ್ ಬ್ಯುಟಿಯ ಪರಿಚಯಿಸಿದ ಕುಶಾಲನಗರದ ರೈತ ಗಿರಿಧರ್ ಕೊಂಪುಳಿರ ಕುಶಾಲನಗರ ಮಡಿಕೇರಿ info.reporterkarnataka@gmail.com ಕೊಡಗು ಜಿಲ್ಲೆಯಲ್ಲೇ ಪ್ರಗತಿ ಪರ ಕೃಷಿ ಮೂಲಕ ಹೆಸರು ಮಾಡಿರುವ ಕುಶಾಲನಗರ ತಾಲ್ಲೂಕಿನ ಹುಲಸೆ ಗ್ರಾಮದ ಪ್ರಗತಿ ಪರ ರೈತ ಹೆಚ್.ಎನ್. ಕಪನಪ್ಪ ತಮ್ಮ ಜಮೀನಿನಲ್ಲಿ ಚೀನಾ ಮೂಲದ ಬರ್ಮ ಬ್ಲಾಕ್ ರೈಸ್ ಬೆಳೆಯುವ ಮೂಲಕ ಹ... ಉಪರಾಷ್ಟ್ರಪತಿ ಸ್ಥಾನಕ್ಕೆ ರಾಧಾಕೃಷ್ಣನ್ ಎನ್ ಡಿಎ ಅಭ್ಯರ್ಥಿ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಗೃಹ ಕಚೇರಿ ʼಶಕ್ತಿಕೇಂದ್ರʼ ನವದೆಹಲಿ(reporterkarnataka.com): ರಾಷ್ಟ್ರ ರಾಜಧಾನಿ ದೆಹಲಿಯಲ್ಲೀಗ ಸಾಂವಿಧಾನಿಕ ಹುದ್ದೆಗೆ ಆಯ್ಕೆ ಪ್ರಕ್ರಿಯೆ ಗರಿಗೆದರಿದೆ. ಅಂತೆಯೇ ಎನ್ ಡಿಎ ಪಾಳಯದಲ್ಲಿ ಉಪರಾಷ್ಟ್ರಪತಿ ಚುನಾವಣೆ ಸಿದ್ಧತೆ ಬಿರುಸುಗೊಂಡಿದ್ದು, ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಅವರ ಗೃಹಕಚೇರಿ ಶಕ... Chikkamagaluru | ಕೊಟ್ಟಿಗೆಹಾರ: ಡೆಮೋ ಕಾರಿನಿಂದಲೇ ಡಿಸೇಲ್ ಕದ್ದು ಮಾರಾಟ ಮಾಡಿದ ಶೋ ರೂಂ ಸಿಬ್ಬಂದಿ! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ-ಬಣಕಲ್ ರಸ್ತೆ ಮಧ್ಯೆ ಶೋ ರೂಂ ಸಿಬ್ಬಂದಿಗಳೇ ಡೆಮೋ ಕಾರಿನಿಂದ ಡಿಸೇಲ್ ಕಳವು ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಮಂಗಳೂರಿನಿಂದ ಕಡೂರಿನತ್ತ ಹೊಸ ಟಾಟಾ ಯೋಧ ಕಾ... Chikkamagaluru | ಅಜ್ಜಂಪುರ: ಬೋನಿನ ಬಾಗಿಲು ತೆರೆಯಲು ಯತ್ನಿಸಿದ ಬೇಜವಾಬ್ದಾರಿ ಅಧಿಕಾರಿ: ದಾಳಿಗೆ ಮುಂದಾದ ಚಿರತೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಬೋನಿನಲ್ಲಿ ಸೆರೆಯಾದ ಚಿರತೆ ಹತ್ತಿರದಿಂದ ನೋಡಲು ಅರಣ್ಯ ಇಲಾಖೆ ಸಿಬ್ಬಂದಿ ಬೋನಿನ ಬಾಗಿಲು ಅರ್ಧ ತೆಗೆದಾಗ ಚಿರತೆ ದಾಳಿಗೆ ಮುಂದಾದ ಘಟನೆ ಚಿಕ್ಕಮಗಳೂರು ಜಿಲ್ಲೆ ಅಜ್ಜಂಪುರ ತಾಲೂಕಿನ ನಾರಾಯಣಪುರ ಗ್ರಾಮದಲ್ಲಿ ನಡೆದಿದೆ... ಬಂಡೀಪುರ: ವಾಸದ ಜಾಗಕ್ಕಾಗಿ ಎರಡು ವ್ಯಾಘ್ರಗಳ ನಡುವೆ ಭಾರೀ ಕಾದಾಟ: ಒಂದು ಹುಲಿ ಗಂಭೀರ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಗಡಿ ವಿಚಾರದಲ್ಲಿ ಎರಡು ಹುಲಿಗಳ ನಡುವೆ ಕಾದಾಟ ನಡೆದು ಒಂದು ಹುಲಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಬಂಡೀಪುರ ಹುಲಿ ಸಂರಕ್ಷಿತಾರಣ್ಯದ ಕುಂದಕೆರೆ ವಲಯ ವ್ಯಾಪ್ತಿಯ ಹೆಗ್ಗವಾಡಿ ರಸ್ತೆಯಲ್ಲಿ ಹಾಡಹಗಲೇ ನಡೆದಿದೆ. ಬಂಡೀ... Chikkamagaluru | ಶೃಂಗೇರಿ: ತುಂಗಾ ನದಿ ಈಜಿ ದಡ ಹತ್ತಲು ಕಾಡಾನೆಗಳ ಪರದಾಟ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಲೋ... ಮಗಾ... ಇಲ್ಲಿ ಹೈಟ್ ಇದೆ ಕಣೋ... ಹತ್ತಕ್ಕಾಗಲ್ಲ... ಆಕಡೆ ನೋಡೋಣ ಬಾ... ಬೇಡ... ಬೇಡ... ಇಲ್ಲೂ ಬೇಡ... ಅಲ್ ಮುಂದಕ್ಕೆ ಹೋಗು... ಇದು ನಾಡಿಗೆ ಬಂದ ಕಾಡಾನೆಗಳ ನಡುವೆ ನಡೆದ ಡೈಲಾಗ್. ಶೃಂಗೇರಿ... « Previous Page 1 …35 36 37 38 39 … 286 Next Page » ಜಾಹೀರಾತು