ಅರಣ್ಯ ಭೂಮಿ ಅಕ್ರಮ ಒತ್ತುವರಿ: ಬಲಾಢ್ಯ ಭೂಗಳ್ಳರ ವಿರುದ್ಧ ಕ್ರಮಕ್ಕೆ ರೈತ ಸಂಘ ಆಗ್ರಹ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಅರಣ್ಯ ಭೂಮಿ ಎರಡನೇ ಒತ್ತುವರಿ ಕಾರ್ಯಚರಣೆ ಮುಂದುವರೆಸಿ ಬಲಾಡ್ಯ ಶ್ರೀಮಂತರಿಗೂ ಬಡವರಿಗೂ ಕಾನೂನು ಒಂದೇ ಎಂದು ಸಾಬೀತುಪಡಿಸಬೇಕೆಂದು ರೈತ ಸಂಘದಿಂದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ ಏಡುಕೊಂಡಲುರವರಿಗೆ ಮನವಿ ನೀಡ... ರೈತರಿಗೆ 7 ತಾಸು ಕರೆಂಟ್ ನೀಡದಿದ್ದರೆ ವಿದ್ಯುತ್ ಕಚೇರಿಗಳಿಗೆ ಬೀಗ ಹಾಕಿ ಪ್ರತಿಭಟನೆ: ಮಾಜಿ ಸಿಎಂ ಬೊಮ್ಮಾಯಿ ಎಚ್ಚರಿಕೆ ಚಿಕ್ಕಬಳ್ಳಾಪುರ(reporterkarnataka.com): ಕರೆಂಟ್ ಕೊಡುವುದು ಸರಕಾರದ ಕರ್ತವ್ಯ. ಅದು ಅವರದ್ದೇನು ಉಪಕಾರ ಅಲ್ಲ. ಸರಕಾರ ರೈತರಿಗೆ 7 ತಾಸು ಥ್ರಿಫೆಸ್ ವಿದ್ಯುತ್ ನೀಡದಿದ್ದರೆ, ವಿದ್ಯುತ್ ಕಚೇರಿಗಳಿಗೆ ಬೀಗ ಹಾಕಿ ಉಗ್ರ ಪ್ರತಿಭಟನೆ ಮಾಡಲಾಗುವುದು ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಸರಕಾರಕ್ಕೆ ಎ... ಜಾಗತಿಕ ಶ್ರೇಷ್ಠ ವಿಜ್ಞಾನಿಗಳ ಪಟ್ಟಿಯಲ್ಲಿ ಸಿಲಿಕಾನ್ ಸಿಟಿ: ಬೆಂಗಳೂರು ವಿವಿ ಭೌತಶಾಸ್ತ್ರ ಪ್ರಾಧ್ಯಾಪಕ ಡಾ.ಬಿ.ಈರಯ್ಯಗೆ ಸ್ಥಾನ ಬೆಂಗಳೂರು(reporterkarnataka.com): 2023ನೇ ವರ್ಷದ ವಿಶ್ವ ಅಗ್ರಮಾನ್ಯ ಶೇ. 2ರಷ್ಟು ವಿಜ್ಞಾನಿಗಳ ಪಟ್ಟಿಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಭೌತಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ.ಬಿ.ಈರಯ್ಯ ಅವರನ್ನು ಆಯ್ಕೆ ಮಾಡಲಾಗಿದೆ. ಅಮೆರಿಕದ ಸ್ಟ್ಯಾನ್ ಫೋರ್ಡ್ ವಿಶ್ವವಿದ್ಯಾಲಯ ಮತ್ತು ನೆದರ್ ಲ್ಯಾಂಡ... ಮಂಗಳೂರು ಕುಂಟಿಕಾನ ಬಳಿ ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಸ್ಕೂಟರ್ ಸವಾರ ದಾರುಣ ಸಾವು ಮಂಗಳೂರು(reporterkarnataka.com): ನಗರದ ಕುಂಟಿಕಾನ ಎ. ಜೆ. ಆಸ್ಪತ್ರೆಯ ಬಳಿ ನಡೆದ ರಸ್ತೆ ಅಪಘಾತದಲ್ಲಿ ಸ್ಕೂಟರ್ ಚಾಲಕ ಮೃತಪಟ್ಟ ದಾರುಣ ಘಟನೆ ನಡೆದಿದೆ. ಕುಂಟಿಕಾನದ ಕೆನರಾ ಬ್ಯಾಂಕಿನ ಎಟಿಎಮ್ ಎದುರುಗಡೆ ಸರ್ವಿಸ್ ರಸ್ತೆಯಲ್ಲಿ ಎ ಜೆ ಆಸ್ಪತ್ರೆ ಬಳಿಯ ಹೋಟೆಲ್ ಹೈವೆ ಎದುರುಗಡೆ ಬಾರೆಬೈಲ್ ಕ್ರಾಸ್... ಚೈತ್ರಾ ಕುಂದಾಪುರ ಬಹುಕೋಟಿ ವಂಚನೆ ಪ್ರಕರಣ: ಗುರುಪುರ ಮಠದ ಸ್ವಾಮೀಜಿಗೆ ಬೆಂಗಳೂರು ಸಿಸಿಬಿ ಪೊಲೀಸರ ನೋಟಿಸ್ ಬೆಂಗಳೂರು(reporterkarnataka.com): ಬಿಜೆಪಿ ಟಿಕೆಟ್ ನೀಡುವುದಾಗಿ ಬೈಂದೂರಿನ ಉದ್ಯಮಿಯೊಬ್ಬರಿಗೆ ಬಹುಕೋಟಿ ರೂಪಾಯಿ ವಂಚಿಸಿದ ಚೈತ್ರಾ ಕುಂದಾಪುರ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುಪುರ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿ ಅವರಿಗೆ ಬೆಂಗಳೂರಿನ ಸಿಸಿಬಿ ಪೊಲೀಸರು ನೋಟಿಸ್ ನೀಡಿದ್ದಾರೆಂದು ವಿಶ್ವಸ... ಬೆಂಗ್ರೆ; ಮೀನುಗಾರಿಕೆ ಬೋಟ್ ನಲ್ಲಿ ಬೆಂಕಿ ಆಕಸ್ಮಿಕ; ಸಂಪೂರ್ಣ ಅಗ್ನಿಗಾಹುತಿ ಮಂಗಳೂರು(reporterkarnataka.com): ನಗರದ ಬೆಂಕಿ ಆಕಸ್ಮಿಕಕ್ಕೆ ನಗರದ ಬೆಂಗ್ರೆ ಮೀನುಗಾರಿಕಾ ಬಂದರಿನಲ್ಲಿ ಮೀನುಗಾರಿಕಾ ಬೋಟೊಂದು ಸಂಪೂರ್ಣವಾಗಿ ಭಸ್ಮವಾದ ಘಟನೆ ನಡೆದಿದೆ. ... ಸ್ಟ್ಯಾಲಿನ್ ಅಲ್ಲ, ಆತನ ಅಪ್ಪನಿಂದಲೂ ಸನಾತನ ಧರ್ಮ ಅಲುಗಾಡಿಸಲು ಸಾಧ್ಯವಿಲ್ಲ: ಮಂಗಳೂರಿನಲ್ಲಿ ಚಕ್ರಮರ್ತಿ ಸೂಲಿಬೆಲೆ ಮಂಗಳೂರು(reporterkarnataka.com): ಸ್ಟ್ಯಾಲಿನ್ ಅಲ್ಲ ಆತನ ಅಪ್ಪ, ಅಜ್ಜ ಯಾವನೊಬ್ಬನೂ ಪ್ರಯತ್ನಿಸಿದರೂ ಸನಾತನ ಧರ್ಮವನ್ನು ಅಲುಗಾಡಿಸಲು ಸಾಧ್ಯವಿಲ್ಲ ಎಂದು ಚಕ್ರಮರ್ತಿ ಸೂಲಿಬೆಲೆ ಹೇಳಿದರು. ಅವರು ಸೋಮವಾರ ನಗರದ ಕದ್ರಿ ಮೈದಾನದಲ್ಲಿ ವಿಶ್ವ ಹಿಂದೂ ಪರಿಷತ್, ಭಜರಂಗ ದಳದ ವತಿಯಿಂದ ನಡೆದ ಶೌರ್ಯ ಜಾಗರ... ಕುಡಿದ ಮತ್ತಿನಲ್ಲಿ ಬೈಕ್ ಓಡಿಸಲಾಗದೆ ನಡುರಾತ್ರಿ ನಡು ರಸ್ತೆಯಲ್ಲೇ ಮಲಗಿದ ಭೂಪ!: ಪ್ರಾಣ ಉಳಿಸಿದ ಬೈಕ್ ಇಂಡಿಕೇಟರ್ !! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.ಕಂ ಕುಡಿದ ಮತ್ತಿನಲ್ಲಿ ಬೈಕ್ ಓಡಿಸಲಾಗದೆ ಭೂಪನೊಬ್ಬ ರಸ್ತೆ ಮಧ್ಯೆ ಮಲಗಿದ ಘಟನೆ ಮೂಡಿಗೆರೆ ತಾಲೂಕಿನ ಸಬ್ಬೇನಹಳ್ಳಿ ಗ್ರಾಮದ ಬಳಿ ನಡೆದಿದೆ. ಬೈಕ್ ಇಂಡಿಕೇಟರ್ ಆನ್ ಇದ್ದಿದ್ದರಿಂದ ಆತನ ಜೀವ ಉಳಿದಿದೆ. ಹಾಸನದಿಂದ ಸಂಬಂ... ಬೆಂಗಳೂರು: ಅಕ್ಟೋಬರ್ 9ರಂದು ನಡೆಯಬೇಕಿದ್ದ ಮುಖ್ಯಮಂತ್ರಿಗಳ ಜನತಾ ದರ್ಶನ ಮುಂದೂಡಿಕೆ ಬೆಂಗಳೂರು(reporterkarnataka.com): ಬೆಂಗಳೂರಿನಲ್ಲಿ ಅಕ್ಟೋಬರ್ 9ರಂದು ನಡೆಯಬೇಕಿದ್ದ ಮುಖ್ಯಮಂತ್ರಿಗಳ ಜನತಾ ದರ್ಶನ ಕಾರ್ಯಕ್ರಮವನ್ನು ಮುಂದೂಡಲಾಗಿದೆ. ದೆಹಲಿಯಲ್ಲಿ ನಡೆಯಲಿರುವ ಎಐಸಿಸಿ ಕಾರ್ಯಕಾರಿಣಿ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗವಹಿಸಬೇಕಿರುವುದರಿಂದ ಅಂದು ನಡೆಸಲು ಉದ್ದ... ಸಿಕ್ಕಿಂ ಪ್ರವಾಹ: ಸಾವಿನ ಸಂಖ್ಯೆ 26ಕ್ಕೇರಿಕೆ; 142 ಮಂದಿ ನಾಪತ್ತೆ; 12 ಸಾವಿರಕ್ಕೂ ಜನರು ಬೀದಿಪಾಲು ಗ್ಯಾಂಗ್ಟಾಕ್(reporterkarnataka.com): ಸಿಕ್ಕಿಂನಲ್ಲಿ ಮೇಘಸ್ಫೋಟದಿಂದ ಹಠಾತ್ತನೆ ಉಂಟಾದ ಪ್ರವಾಹಕ್ಕೆ ಬಲಿಯಾದವರ ಸಂಖ್ಯೆ 26ಕ್ಕೇರಿದೆ. 142 ಮಂದಿ ನಾಪತ್ತೆಯಾಗಿದ್ದಾರೆ. ಸುಮಾರು 12 ಸಾವಿರ ಜನರು ಮನೆ ಮಠ ಕಳೆದುಕೊಂಡಿದ್ದಾರೆ. ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಗಳಿವೆ. ಭೀಕರ ಪ್ರವ... « Previous Page 1 …36 37 38 39 40 … 160 Next Page » ಜಾಹೀರಾತು