SIT Dharmasthala | ಧರ್ಮಸ್ಥಳ ಪ್ರಕರಣ ತನಿಖೆಗೆ ವಿಶೇಷ ತನಿಖಾ ತಂಡ ರಚನೆ: ಮಹಿಳಾ ಆಯೋಗದ ಒತ್ತಾಯಕ್ಕೆ ಮಣಿದ ಸರಕಾರ ಮಂಗಳೂರು(reporterkarnataka.com): ಧರ್ಮಸ್ಥಳ ಸುತ್ತಮುತ್ತಲಿನ ಪ್ರದೇಶದಲ್ಲಿ ಶವಗಳನ್ನು ಹೂತಿರುವ ಬಗ್ಗೆ ಹಾಗೂ ಇಲ್ಲಿಯ ಅಸ್ವಾಭಾವಿಕ ಸಾವು, ಕೊಲೆ ಪ್ರಕರಣಗಳ ಕುರಿತಾಗಿ ತನಿಖೆ ನಡೆಸಲು ಸರಕಾರ ವಿಶೇಷ ತನಿಖಾ ತಂಡ(Special Investigation Team)ವನ್ನು ನೇಮಕಗೊಳಿಸಿ ಆದೇಶ ಹೊರಡಿಸಿದೆ. ಧರ್... Chennarayapatna | ಹಾಸನ ಬಳಿ ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು; ನಾಲ್ವರು ಗಂಭೀರ ಹಾಸನ(reporterkarnataka.com): ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾದ ರಭಸಕ್ಕೆ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನಲ್ಲಿ ನಡೆದಿದೆ. ಚನ್ನರಾಯಪಟ್ಟಣದ ಹೊರವಲಯದ ಶೆಟ್ಟಿಹಳ್ಳಿ ಫ್ಲೈ ಓವರ್ ಬಳಿ ಘಟನೆ ನಡೆದಿದ್ದು... Kodagu | ಒಂದೇ ದಿನ 4 ಪ್ರತ್ಯೇಕ ಅಪಘಾತ: ಬ್ರೇಕ್ ವೈಫಲ್ಯದಿಂದ ಮನೆಯಂಗಳಕ್ಕೆ ಉರುಳಿ ಬಿದ್ದ ಕಾರು ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕೊಡಗಿನಲ್ಲಿ ಒಂದೇ ದಿನ ನಾಲ್ಕು ಪ್ರತ್ಯೇಕ ಅಪಘಾತಗಳು ಸಂಭವಿಸಿದೆ. ಜಿಲ್ಲೆಗೆ ಪ್ರವಾಸಕ್ಕೆ ಬಂದಿದ್ದ ಶಿಫ್ಟ್ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪೊನ್ನoಪೇಟೆ ತಾಲ್ಲೂಕಿನ ಹುದಿಕೇರಿಯಲ್ಲಿ ಮನೆಯ ಅಂಗಳಕ್ಕೆ ಉರುಳಿ ಬಿದ್ದಿದೆ... ಮಂಗಳೂರು- ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಭರ್ಜರಿ ಗಳಿಕೆ: 1 ತಿಂಗಳಲ್ಲಿ 5 ಕೋಟಿಗೂ ಅಧಿಕ ಆದಾಯ ಜಯಾನಂದ ಪೆರಾಜೆ ಬಂಟ್ವಾಳ info.reporterkarnataka@gmail.com ಮಂಗಳೂರು-ಪುತ್ತೂರು ಪ್ಯಾಸೆಂಜರ್ ರೈಲು ಸುಬ್ರಹ್ಮಣ್ಯ ತನಕ ವಿಸ್ತರಣೆಗೊಂಡ ಬಳಿಕ ಭರ್ಜರಿ ಆದಾಯ ಗಳಿಸಿದೆ. ಇತ್ತೀಚೆಗೆ ಪುತ್ತೂರು-ಸುಬ್ರಹ್ಮಣ್ಯ ರೈಲು ಬಳಕೆದಾರರ ಸಮಿತಿಯು ಮಾಹಿತಿಯ ಹಕ್ಕು ಕಾಯ್ದೆಯಡಿ ನೈರುತ್ಯ ರೈಲ್ವೆ ವಲಯದ ... ಮೂಡಿಗೆರೆ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ; 25ಕ್ಕೂ ಹೆಚ್ಚು ಮಂದಿಗೆ ಗಾಯ, ಇಬ್ಬರು ಗಂಭೀರ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲ್ಲೂಕಿನ ದೇವನಗೂಲ್ ಗ್ರಾಮದ ಬಳಿ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ 25ಕ್ಕೂ ಹೆಚ್ಚು ಜನರಿಗೆ ಗಾಯವಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. ಕಾಫಿನಾಡ ... ಧರ್ಮಸ್ಥಳ ಪ್ರಕರಣ | ಯಾವುದೇ ಒತ್ತಡಕ್ಕೂ ಮಣಿಯುವುದಿಲ್ಲ; ಕಾನೂನು ರೀತಿ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು(reporterkarnataka.com): ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಒತ್ತಡಕ್ಕೂ ಮಣಿಯುವುದಿಲ್ಲ. ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅವರು ಇಂದು ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಧರ್ಮಸ್ಥಳ ಪ್ರಕರ... 36.50 ಕೋಟಿ ವೆಚ್ಚದಲ್ಲಿ ಹಾರಂಗಿಗೆ ಕಮಾನು ಸೇತುವೆ ಭಾಗ್ಯ; ನಾಲೆ ಅಭಿವೃದ್ಧಿಗೆ 49.90 ಕೋಟಿ: ರಾಜ್ಯ ಸಚಿವ ಸಂಪುಟ ಅನುಮೋದನೆ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕುಶಾಲನಗರದ ಹುಲುಗುಂದ ಗ್ರಾಮದ ಬಳಿ ಹಾರಂಗಿ ಜಲಾಶಯದ ಕೆಳಭಾಗದಲ್ಲಿ ಕಮಾನು ಸೇತುವೆ (Arch | Bridge) ಯನ್ನು ರೂ.36.50 ಕೋಟಿಗಳ ಅಂದಾಜು ಮೊತ್ತದಲ್ಲಿ ನಿರ್ಮಿಸಲು ರಾಜ್ಯ ಸಕಾ೯ರ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಿದ... Kodagu | ಬೈಲಕುಪ್ಪೆ ಟಿಬೇಟಿಯನ್ ಕ್ಯಾಂಪ್ ಬಳಿ ಬ್ರೌನ್ ಶುಗರ್ ಮಾರಾಟ ಯತ್ನ: 4 ಮಂದಿ ಬಂಧನ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕುಶಾಲನಗರ ಸಮೀಪದ ಬೈಲಕುಪ್ಪೆ ಟಿಬೇಟಿಯನ್ ಕ್ಯಾಂಪ್ ವ್ಯಾಪ್ತಿಯಲ್ಲಿ ಬ್ರೌನ್ ಶುಗರ್ ಮಾರಾಟ ಮಾಡುತ್ತಿದ್ದ ಕುಶಾಲನಗರದ ಇಬ್ಬರು ವಿದ್ಯಾರ್ಥಿಗಳು ಸೇರಿ ನಾಲ್ವರನ್ನು ಬೈಲಕುಪ್ಪೆ ಪೊಲೀಸರು ಬಂಧಿಸಿದ್ದಾರೆ. ಕುಶಾಲನಗರದ ಕಿಶನ್ ... ನೆಲ್ಯಾಡಿ ಸಮೀಪ ಗುಡ್ಡ ಕುಸಿತ: ಮಂಗಳೂರು- ಬೆಂಗಳೂರು ಸಂಚಾರ ಸ್ಥಗಿತ; ಭರದಿಂದ ನಡೆಯುತ್ತಿರುವ ತೆರವು ಕಾರ್ಯಾಚರಣೆ ಉಪ್ಪಿನಂಗಡಿ(reporterkarnataka.com): ಮಂಗಳೂರು- ಬೆಂಗಳೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿ ಬಳಿ ಇಂದು ಗುಡ್ಡ ಕುಸಿದ ಪರಿಣಾಮ ಸಂಚಾರ ಸ್ಥಗಿತಗೊಂಡಿದೆ. ಕಡಬ ತಾಲೂಕಿನ ನೆಲ್ಯಾಡಿ ಸಮೀಪದ ಕೊಕ್ಕಡ ಗ್ರಾಮದ ಮಣ್ಣಗುಂಡಿ ಎಂಬಲ್ಲಿ ಗುಡ್ಡ ಕುಸಿದು ರಸ್... ಲಕ್ಷಾಂತರ ರೂ. ವೇತನದ ಕೆಲಸ ಬಿಟ್ಟು ಕಳ್ಳತನಕ್ಕೆ ಇಳಿದ ವಿರಾಜಪೇಟೆಯ ಬಿ. ಟೆಕ್ ಪದವೀಧರ: ಬೆಂಗಳೂರಲ್ಲಿ ಬಂಧನ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಬೆಂಗಳೂರಿನಲ್ಲಿ ಬಿ. ಟೆಕ್ ಪದವಿ, ವೈಟ್ ಫೀಲ್ಡ್ ನ ಪ್ರತಿಷ್ಠಿತ ಕಂಪನಿಯಲ್ಲಿ ಸಾಫ್ಟ್ ವೇರ್ ಉದ್ಯೋಗ ಮಾಸಿಕ ಲಕ್ಷಕ್ಕೂ ಹೆಚ್ಚು ರೂಪಾಯಿ ಸಂಬಳ ಎಣಿಸಿಕೊಳ್ಳುತ್ತಿದ್ದ ವಿರಾಜಪೇಟೆ ಮೂಲದ ಯುವಕನೊಬ್ಬ ವಿಲಾಸಿ ಜೀವನ ನಡೆಸಲು ಇರ... « Previous Page 1 2 3 4 5 6 … 246 Next Page » ಜಾಹೀರಾತು