ಕುಶಾಲನಗರ ಬಸವನಳ್ಳಿಯ ಶುಂಠಿ ಹೊಲದಲ್ಲಿ ವೃದ್ಧ ಕಾರ್ಮಿಕನ ಹತ್ಯೆ: ಆರೋಪಿಯ ಬಂಧನ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕುಶಾಲನಗರ ತಾಲ್ಲೂಕಿನ ಗುಡ್ಡೆಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸವನಹಳ್ಳಿಯ ಕಾಲೋನಿ ಬಳಿ ಶುಂಠಿ ಹೊಲದಲ್ಲಿ ಕೆಲಸ ಮಾಡಿಕೊಂಡು ಶೆಡ್ ನಲ್ಲಿ ವಾಸವಿದ್ದ ಕೇರಳ ಮೂಲದ ವ್ಯಕ್ತಿಯನ್ನು ಹತ್ಯೆ ಮಾಡಲಾಗಿದೆ. ಹತ್ಯೆಗೆ ಒಳ... Chikkamagaluru | ಮಲೆನಾಡು ಭಾಗದಲ್ಲಿ ಮುಂದುವರಿದ ಭಾರೀ ಮಳೆ: ಟೀ ಎಸ್ಟೇಟ್ ಗೆ ನುಗ್ಗಿದ ನೀರು; ಕಾಫಿ ಬೆಳೆಗೂ ಹಾನಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆ ಮಲೆನಾಡು ತಾಲೂಕುಗಳಲ್ಲಿ ಭಾರೀ ಮಳೆ ಮುಂದುವರಿದಿದ್ದು, ಕಳಸ ತಾಲೂಕಿನ ಸುತ್ತಮುತ್ತಲಿನ ಟೀ ಎಸ್ಟೇಟಿಗೆ ನೀರು ನುಗ್ಗಿದೆ. ಕಳಸ ತಾಲೂಕಿನ ಕೆಳಗೂರು ಗ್ರಾಮದಲ್ಲಿ ಈ ಘಟನೆ ನಡೆದ... ಮೂಡಿಗೆರೆ: ಎರಡು ಕಾರುಗಳ ನಡುವೆ ಭೀಕರ ಅಪಘಾತ; ಓರ್ವ ಸಾವು: ಇನ್ನೊರ್ವ ಗಂಭೀರ, ಹಲವರಿಗೆ ಗಾಯ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnata@gmail.com ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿ ಮೂಡಿಗೆರೆ -ಬಣಕಲ್ ನಡುವೆ ಕಾರುಗಳ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಯುವಕ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಗುರುವಾರ ಮಧ್ಯಾಹ್ನ ಸುಮಾರು 3 ಗ... Kodagu | ಕುಶಾಲನಗರದ ಕೂಡ್ಲುರು ಕಾಫಿ ಘಟಕದಲ್ಲಿ 17 ಟನ್ ಕಾಫಿ ಕಳುವು: ಶಂಕಿತ ಕಾರ್ಮಿಕರು ಪೊಲೀಸ್ ವಶಕ್ಕೆ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕುಶಾಲನಗರದ ಕೂಡ್ಲುರು ಕೈಗಾರಿಕಾ ಕೇಂದ್ರದ ಕಾಫಿ ಘಟಕದಿಂದ ಅದೇ ಕಂಪನಿಯ ನೌಕರರು ಹಂತಹoತವಾಗಿ ಅಪಾರ ಪ್ರಮಾಣದ ಕಾಫಿ ಸಾಗಿಸಿ ಮಾರಾಟ ಮಾಡಿರುವುದು ಬೆಳಕಿಗೆ ಬಂದಿದೆ. ಅಂದಾಜು 50 ಲಕ್ಷ ಮೌಲ್ಯದ 17 ಟನ್ ನಷ್ಟು ಕಾಫಿ ನಾಪತ್... ತಲಪಾಡಿ ಬಳಿ ಭೀಕರ ರಸ್ತೆ ಅಪಘಾತ: ಆಟೋ ಮತ್ತು ಪಾದಚಾರಿಗಳಿಗೆ ಡಿಕ್ಕಿ ಹೊಡೆದ ಬಸ್; 6 ಮಂದಿ ದಾರುಣ ಸಾವು ಮಂಗಳೂರು(reporterkarnataka.com): ನಗರದ ಹೊರವಲಯದ ತಲಪಾಡಿ ಬಳಿ ಕೆಎಸ್ಸಾರ್ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಕಾಸರಗೋಡಿನಿಂದ ಮಂಗಳೂರು ಕಡೆಗೆ ಬರುತ್ತಿದ್ದ ಬಸ್ ತಲಪಾಡಿ ಟೋಲ್ ಗಿಂತ 150 ಮೀಟರ್ ದೂರದಲ್ಲಿ ಆಟೋರಿಕ್ಷ... Mysore | ಗಣೇಶ ಚತುರ್ಥಿ: ದಸರಾ ಗಜಪಡೆಗೆ ಅರಮನೆ ಮುಂಭಾಗದಲ್ಲಿ ವಿಶೇಷ ಪೂಜೆ ಗಿರಿಧರ್ ಕೊಂಪುಳಿರ ಮೈಸೂರು info.reporterkarnataka@gmail.com ಗಣೇಶ ಚತುರ್ಥಿಯ ಹಿನ್ನೆಲೆಯಲ್ಲಿ ನೈಜ ಸ್ವರೂಪದ ವಿನಾಯಕನಾದ ಗಜಪಡೆಗೆ ಇಂದು ಅರಮನೆ ಮುಂಭಾಗದಲ್ಲಿ ಸಾಂಪ್ರದಾಯಿಕ ಪೂಜೆ ಸಲ್ಲಿಸುವ ಮೂಲಕ ಗಣೇಶ ಚತುರ್ಥಿಯನ್ನು ಆಚರಿಸಲಾಯಿತು. ಪ್ರತಿವರ್ಷ ನಾಡಹಬ್ಬ ದಸರಾ ಮಹೋತ್ಸವದ ಜಂಬೂ ಸವಾ... ಪೂನಾ: ಕಾರ್ಕಳ ಮೂಲದ ಹೊಟೇಲ್ ಮಾಲೀಕನ ಹತ್ಯೆ; ಸಿಬ್ಬಂದಿಯಿಂದಲೇ ದುಷ್ಕೃತ್ಯ ಪೂನಾ(reporterkarnataka.com): ಮಹಾರಾಷ್ಟ್ರದ ಪೂನಾದಲ್ಲಿ ಮಂಗಳವಾರ ರಾತ್ರಿ ನಡೆದ ಭೀಕರ ಘಟನೆಗೆ ಕಾರ್ಕಳ ಮೂಲದ ಹೋಟೇಲ್ ಮಾಲೀಕ ಬಲಿಯಾದರು. ಹೋಟೇಲ್ ಸಿಬ್ಬಂದಿಯೊಬ್ಬನು ಮದ್ಯಪಾನ ಮಾಡಿ ಕೆಲಸ ಮಾಡುತ್ತಿದ್ದ ಕಾರಣಕ್ಕೆ ಗದರಿಸಿದ ಮಾಲೀಕನನ್ನೇ ಕತ್ತಿಯಿಂದ ಕಡಿದು ಕೊಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದ... ಸದನದಲ್ಲಿ ‘ನಮಸ್ತೆ ಸದಾ ವತ್ಸಲೇ’ ಹಾಡಿದ್ದ ಡಿಸಿಎಂ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕ್ಷಮೆಯಾಚನೆ ಬೆಂಗಳೂರು(reporterkarnataka.com): ವಿಧಾನ ಸಭೆಯಲ್ಲಿ ಆರ್ಎಸ್ಎಸ್ನ ನಮಸ್ತೆ ಸದಾ ವತ್ಸಲೇ ಪ್ರಾರ್ಥನಾ ಗೀತೆ ಹಾಡಿದ್ದ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಕ್ಷಮೆ ಯಾಚಿಸಿದ್ದಾರೆ. ಆರ್ಎಸ್ಎಸ್ನ ಗೀತೆಯನ್ನು ಬಿಜೆಪಿ ಕಾಲೆಳೆಯಲು ಹಾಡಿದ್ದೇ ಹೊರತು ಆರ್ಎಸ್ಎಸ್ನ ಹ... America | ‘ರಮೇಶ್ ಅರವಿಂದ್ ಡೇ’: ಅಮೆರಿಕದ ಟೆಕ್ಸಸ್ ಆಸ್ಟಿನ್ ಪಟ್ಟಣದ ಜನತೆಯಿಂದ ಕನ್ನಡದ ಖ್ಯಾತ ನಟನಿಗೆ ಗೌರವ ಟೆಕ್ಸೆಸ್(reporterkarnataka.com): ಅಮೆರಿಕದ ಟೆಕ್ಸೆಸ್, ಆಸ್ಟಿನ್ ನಗರದಲ್ಲಿ ನಡೆದ "ಡೇ ಆಫ್ ಗ್ರಾಟಿಟ್ಯೂಡ್ 2025" ಸಮಾರಂಭದಲ್ಲಿ ರಮೇಶ್ ಅರವಿಂದ್ ಇವರ ಜೀವನ ಅನುಭವದ -ನಟನೆ, ನಿರ್ದೇಶನ ಮತ್ತು ಸಿನಿಮಾ ಹಾಗೂ ತನ್ನ ಸ್ಪೂರ್ತಿದಾಯಕ ಮಾತುಗಳಿಂದ ಜನ-ಮಾನಸದಲ್ಲಿ ಬೆಳೆದು ನಿಂತ ಕಾರಣಕ್ಕಾಗಿ “ರಮೇಶ್... ಧರ್ಮಸ್ಥಳ ಪ್ರಕರಣ: ಎಸ್ಐಟಿ ತಂಡದಿಂದ ಸೌಜನ್ಯ ಪರ ಹೋರಾಟಗಾರ ತಿಮರೋಡಿ ಮನೆಗೆ ಎಂಟ್ರಿ; ಸ್ಥಳ ಮಹಜರು ಉಜಿರೆ(reporterkarnataka.com): ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣದ ಕುರಿತು ತನಿಖೆ ನಡೆಸುತ್ತಿರುವ ಎಸ್ಐಟಿ ಇಂದು ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಡಿ ತಿಮರೋಡಿ ಅವರ ಉಜಿರೆ ಸಮೀಪದ ಮನೆಗೆ ಎಂಟ್ರಿ ಕೊಟ್ಟಿದೆ. ಸರ್ಚ್ ವಾರಂಟ್ ಮೂಲಕ ಎಸ್ಐಟಿ ಹಿರಿಯ ಅಧಿಕಾರಿಗಳು ತಿಮರೋಡಿ ಮನೆಗೆ ಪ್ರವೇಶ ಮಾಡಿ... « Previous Page 1 2 3 4 5 6 … 254 Next Page » ಜಾಹೀರಾತು