ಧರ್ಮಸ್ಥಳದ ಬಂಗ್ಲೆಗುಡ್ಡೆಯಲ್ಲಿ ಮಾನವ ಅಸ್ಥಿಪಂಜರಗಳ ನಡುವೆ ಸಿಕ್ಕ ಐಡಿ ಕಾರ್ಡ್ ಕೊಡಗಿನ ಅಯ್ಯಪ್ಪರದ್ದು? ಧರ್ಮಸ್ಥಳ(reporterkarnataka.com): ಧರ್ಮಸ್ಥಳದಲ್ಲಿ ಶವಗಳ ಹೂಳುವಿಕೆಗೆ ಸಂಬಂಧಿಸಿದಂತೆ ಸರ್ಕಾರ ತನಿಖೆ ಮಾಡಲು ರಚಿಸಿರುವ ನೆಲ ಅಗೆದು ಮೂರು ಅಸ್ಥಿ ಪಂಜರ ಪತ್ತೆ ಹಚ್ಚಿ ನಂತರ ಸಾಕ್ಷೀದಾರ ಆಗಿದ್ದ ಚಿನ್ನಯ್ಯ ಎಂಬಾತನ ವಿರುದ್ದವೇ ಸುಳ್ಳು ಸಾಕ್ಷಿ ನೀಡಿದ ಆರೋಪದಲ್ಲಿ ಜೈಲಿಗೆ ಕಳಿಸಿದೆ. ನಂತರ... ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆ ವಿವಾದ: ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಪ್ರಕರಣ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಮೈಸೂರು ದಸರಾ ಉದ್ಘಾಟನೆಯ ವಿವಾದ ಕುರಿತು ಸಲ್ಲಿಸಲಾದ ಅರ್ಜಿಯನ್ನು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ನಿರ್ಧಾರಿಸಿದೆ. ವಿಶ್ವವಿಖ್ಯಾತ ಮೈಸೂರು ದಸರಾ-2025ರ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅ... ಎಣ್ಣೆಯ ದಾಸರಾಗುತ್ತಿರುವ ಯುವಪೀಳಿಗೆ: ಮದ್ಯ ಮಾರಾಟ ನಿಲ್ಲಿಸಲು ಗ್ರಾಮಸ್ಥರಿಂದ ಚಾಮುಂಡೇಶ್ವರಿಗೆ ಮೊರೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಎಣ್ಣೆ ಮಾರಾಟ ನಿಲ್ಲಿಸಲು ಮಲೆನಾಡಿನ ಗ್ರಾಮಸ್ಥರು ದೇವರ ಮೊರೆ ಹೋದ ಘಟನೆ ಮೂಡಿಗೆರೆ ತಾಲೂಕಿನ ಹೊಸಕೆರೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಅಂಗಡಿಗಳಲ್ಲಿ ರಾಜಾರೋಷವಾಗಿ ಎಣ್ಣೆ ಮಾರಾಟ ಮಾಡಲಾಗುತ್ತಿದ್ದು,ಕೆಲಸ-ಕಾರ್ಯ... ಮೈಸೂರು | ಮುಡಾ ಹಗರಣ: ಇಡಿ ಅಧಿಕಾರಿಗಳಿಂದ ಮಾಜಿ ಆಯುಕ್ತ ದಿನೇಶ್ ಕುಮಾರ್ ಬಂಧನ ಗಿರಿಧರ್ ಕೊಂಪುಳಿರ ಮೈಸೂರು info.reporterkarnataka@gmail.com ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಹಗರಣ ಸಂಬಂಧಪಟ್ಟಂತೆ ಮಾಜಿ ಆಯುಕ್ತ ದಿನೇಶ್ ಕುಮಾರ್ ಅವರನ್ನು ಇಡಿ ಅಧಿಕಾರಿಗಳು ಬಂಧನ ಮಾಡಿದ್ದಾರೆ. ದಾಳಿ ನಂತರ ಕೆಲವು ತಿಂಗಳಿನಿಂದ ನಾಪತ್ತೆ ಯಾಗಿದ್ದ ದಿನೇಶ್ ಕುಮಾರ್ ಅವರಿಗೆ ... ದ್ವಿಚಕ್ರ ವಾಹನದಲ್ಲಿ ತ್ರಿಬಲ್ ರೈಡ್ ವೇಳೆ ಲಾಂಗ್ ಪ್ರದರ್ಶನ: 3 ಮಂದಿ ವಿರುದ್ದ ಕೇಸ್ ದಾಖಲು ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ದ್ವಿಚಕ್ರ ವಾಹನದಲ್ಲಿ ಮೂವರು ತೆರಳಿದಲ್ಲದೆ, ಲಾಂಗ್ ಪ್ರದರ್ಶನ ಮಾಡಿದಕ್ಕೆ ಮೂವರು ಯುವಕರ ವಿರುದ್ದ ಕುಶಾಲನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೈಕ್ ನಲ್ಲಿ ತ್ರಿಬಲ್ ರೈಡಿಂಗ್ ವೇಳೆ ಲಾಂಗ್ ಪ್ರದರ್ಶನ ಮತ್ತು ಮ... ಹಾವುಗಳ ಸೆರೆ ಹಿಡಿದು ಹಿಂಸೆ ನೀಡುವವರ ವಿರುದ್ಧ FIR ದಾಖಲಿಸಿ: ಅರಣ್ಯ ಸಚಿವ ಈಶ್ವರ್ ಖಂಡ್ರೆ ಸೂಚನೆ ಬೆಂಗಳೂರು(reporterkarnataka.com): ಅಕ್ರಮವಾಗಿ ಹಾವು ಹಾಗೂ ಅವುಗಳ ಮೊಟ್ಟೆ ಗಳನ್ನು ದಾಸ್ತಾನು ಮಾಡುವವರ, ವಿಷ ತೆಗೆಯುವವರ ಮತ್ತು ಅನುಮತಿ ಇಲ್ಲದೇ ಅಕ್ರಮವಾಗಿ ವನ ಪ್ರವೇಶಿಸಿ ಸಂಶೋಧನೆ ಮಾಡುವವರ ವಿರುದ್ಧ FIR ದಾಖಲಿಸಲು ಅರಣ್ಯ, ಜೀವಿ ಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಬಿ. ಖಂಡ್ರೆ ಅವರು ಪ್... Mysore | ಎಚ್. ಡಿ. ಕೋಟೆ: ತಾಯಿಯಿಂದ ಬೇರ್ಪಟ್ಟ ಮರಿಯಾನೆ ಬಳ್ಳೆ ಕ್ಯಾಂಪ್ ನಲ್ಲಿ ಸಾವು ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕೇರಳದ ಅರಣ್ಯದಂಚಿನ ಗ್ರಾಮ ಪುಲ್ಲಪಳ್ಳಿಯ ಚೇಕಾಡಿ ಶಾಲೆಯಲ್ಲಿ ಕಾಣಿಸಿಕೊಂಡು ಬಳಿಕ ಕರ್ನಾಟಕದ ಹೆಚ್. ಡಿ ಕೋಟೆಯ ಓಡಕಮಾಳದ ಗ್ರಾಮದಲ್ಲಿ ಕಾಣಿಸಿಕೊಂಡಿದ್ದ 3 ತಿಂಗಳ ಹೆಣ್ಣು ಮರಿಯಾನೆ ಸಾವನಪ್ಪಿದೆ. ಕೇರಳದ ಅರಣ್ಯ ಇಲಾಖೆ ... ಮೈಸೂರು ದಸರಾ | ಗಜಪಡೆಗೆ ತಯಾರಿ: ಅಭಿಮನ್ಯುಗೆ ಮರದ ಅಂಬಾರಿ ಹೊರಿಸಿ ತಾಲೀಮು ಗಿರಿಧರ್ ಕೊಂಪುಳಿರ ಮೈಸೂರು info.reporterkarnata@gmail.com ಮೈಸೂರು ದಸರಾಗಜಪಡೆಗೆ ತಯಾರಿ ಶುರುವಾಗಿದೆ, ಅಭಿಮನ್ಯುಗೆ ಮರದ ಅಂಬಾರಿ ಹೊರಿಸಿ ತಾಲೀಮು ಮೈಸೂರು ದಸರಾ ಜಂಬೂಸವಾರಿಗೆ ದಿನಗಣನೆ ಶುರುವಾಗಿದೆ, ಕ್ಯಾಪ್ಟನ್ ಅಭಿಮನ್ಯು 700 ಕೆ.ಜಿ ತೂಕದ ಮರದ ಅಂಬಾರಿ ಹೊತ್ತು ತಾಲೀಮು ನಡೆಸಿದರು,... ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ತಡೆ ಕೋರಿ ಸಲ್ಲಿಸಿದ ಪಿಐಎಲ್ ಅರ್ಜಿ ಹೈಕೋರ್ಟ್ ನಿಂದ ವಜಾ; ಪ್ರತಾಪ್ ಸಿಂಹಗೆ ಮುಖಭಂಗ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnata@gmail.com ಈ ಬಾರಿಯ ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತ ಸಾಹಿತಿ ಬಾನು ಮುಷ್ತಾಕ್ ಆಯ್ಕೆ ವಿರೋಧಿಸಿ ಮಾಜಿ ಸಂಸದ ಪ್ರತಾಪ್ ಸಿಂ... Kodagu | ಸುಂಟಿಕೊಪ್ಪ; ಗ್ರಾಹಕರ ಸೋಗಿನಲ್ಲಿ ಬಂದು ಚಿನ್ನದ ಸರ ಎಗರಿಸಿದ ಮೂವರು ಮಹಿಳೆಯರು ಗಿರಿಧರ್ ಕೊಂಪುಳಿರ ಮಡಿಕೇರಿ info.repprterkarnataka@gmail.com ಚಿನ್ನ ಖರೀದಿಸುವ ಸೋಗಿನಲ್ಲಿ ಚಿನ್ನದ ಅಂಗಡಿಗೆ ಬಂದ ಮೂವರು ಮಹಿಳೆಯರು ಕ್ಷಣಾರ್ಧದಲ್ಲಿ ಚಿನ್ನದ ಸರವನ್ನು ಕದ್ದೋಯ್ದ ಘಟನೆ ಕುಶಾಲನಗರ ತಾಲ್ಲೂಕಿನ ಸುಂಟಿಕೊಪ್ಪದಲ್ಲಿ ನಡೆದಿದೆ. ಸುಂಟಿಕೊಪ್ಪ ಮುಖ್ಯ ರಸ್ತೆಯಲ್ಲಿರುವ ಫ್ಯಾ... « Previous Page 1 …39 40 41 42 43 … 295 Next Page » ಜಾಹೀರಾತು