ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ‘ಇನ್ವೆಸ್ಟ್ ಕರ್ನಾಟಕ 2025’ ನಾಳೆ ಉದ್ಘಾಟನೆ *ಈ ಬಾರಿಯ ಜಿಮ್ ನಲ್ಲಿ ಏನಿರುತ್ತೆ? ಯಾವ ಚರ್ಚೆ ಯಲ್ಲಿ ಯಾರು ಭಾಗವಹಿಸುತ್ತಾರೆ* ಬೆಂಗಳೂರು(reporterkarnataka.com): ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ಇನ್ವೆಸ್ಟ್ ಕರ್ನಾಟಕ 2025ಕ್ಕೆ ಆತಿಥ್ಯ ವಹಿಸಲು ಕರ್ನಾಟಕ ರಾಜ್ಯ ಸರ್ಕಾರವು ಸಜ್ಜಾಗಿದ್ದು, ಮಂಗಳವಾರ (ಫೆ. 11) ಮಧ್ಯಾಹ್ನ ನಡೆಯಲ... ಜಯಪುರ: 20ಕ್ಕೂ ಹೆಚ್ಚು ಮಂದಿಯನ್ನು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಪಲ್ಟಿ; 13 ಮಂದಿ ಆಸ್ಪತ್ರೆಗೆ ಶಶಿ ಬೆತ್ತದಕೊಳಲು ಕೊಪ್ಪ ಚಿಕ್ಕಮಗಳೂರು info.reporterkarnataka@gmail.com ಜಯಪುರ ಸಮೀಪದ ಗುಡ್ಡೆತೋಟ ಗ್ರಾಮ ಪಂಚಾಯತಿ ವ್ಯಾಪ್ತಿಯ ತೀರ್ಥಕೆರೆ ಬಳಿ ಸಾತುಕುಡಿಗೆ ಎಸ್ಟೇಟಿಗೆ ಸೇರಿದ ಟ್ರ್ಯಾಕ್ಟರ್ ಪಲ್ಟಿಯಾಗಿದ್ದು, ಸುಮಾರು 13 ಮಂದಿ ಗಾಯಗೊಂಡಿದ್ದಾರೆ. ಟ್ರ್ಯಾಕ್ಟರ್ ನಲ್ಲಿ ಜಯಪುರದಿಂದ ... ಕಳಸ: ಕಾಡ್ಗಿಚ್ಚಿಗೆ ಸುಮಾರು ಹತ್ತಾರು ಎಕರೆ ಪ್ರದೇಶ ಸುಟ್ಟು ಭಸ್ಮ; ಬೆಂಕಿ ನಂದಿಸಲು ಹರಸಾಹಸ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಫಿನಾಡ ಕಳಸದಲ್ಲಿ ಕಾಡ್ಗಿಚ್ಚಿಗೆ ಸುಮಾರು ಹತ್ತಾರು ಎಕರೆ ಪ್ರದೇಶ ಸುಟ್ಟು ಕರಕಲಾಗಿದೆ. ಕಳಸ ತಾಲೂಕಿನ ಆನೆಗುಡ್ಡ ಮೀಸಲು ಅರಣ್ಯದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದೆ. ಗುಡ್ಡದ ತುದಿಯಲ್ಲಿ ಬೆಂಕಿ ... ದೆಹಲಿ: ಬಿಜೆಪಿ ಕಂಮ್ ಬ್ಯಾಕ್; ದಶಕಗಳ ಬಳಿಕ ರಾಜಧಾನಿಯಲ್ಲಿ ಅರಳಿದ ಕಮಲ! ನವದೆಹಲಿ(reporterkarnataka.com): ದೆಹಲಿ ಗದ್ದುಗೆಯನ್ನು ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತೆ ಗೆದ್ದುಕೊಂಡಿದೆ. ಅಸೆಂಬ್ಲಿ ಚುನಾವಣೆಯಲ್ಲಿ 70 ರಲ್ಲಿ 48 ಸ್ಥಾನಗಳನ್ನು ಬಿಜೆಪಿ ಪಡೆಯುವ ಮೂಲಕ ಆಮ್ ಆದ್ಮಿ (ಎಎಪಿ) ಪಕ್ಷದ ದಶಕದ ಆಡಳಿತವನ್ನು ಕೊನೆಗೊಳಿಸಿದೆ. ಈ ಬಾರಿಯ ಚುನಾವಣೆಯಲ್ಲಿ ಎಎಪಿ ಸದ... ಕಾಫಿನಾಡಿನಲ್ಲಿ ಮುಂದುವರಿದ ಕಾಡಾನೆ ದಾಂಧಲೆ: ಒಂಟಿ ಸಲಗದ ದಾಳಿಗೆ ಮಹಿಳೆ ದಾರುಣ ಸಾವು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಫಿನಾಡು ಚಿಕ್ಕಮಗಳೂರಿನಲ್ಲಿ ಕಾಡಾನೆ ಮತ್ತು ಕಾಡುಕೋಣದ ದಾಳಿ ಮುಂದುವರಿದಿದ್ದು, ಇದೀಗ ಕಾಡಾನೆಯ ದಾಳಿಗೆ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಎನ್.ಆರ್.ಪುರ ತಾಲೂಕಿನ ಕತ್ತಲೇಖಾನ್ ಎಸ್ಟೇಟ್ ನಲ್ಲಿ ಈ ಘಟನೆ ನಡೆದಿದೆ.... ಚಿಕ್ಕಮಗಳೂರು: ಕಾಡುಕೋಣ ದಾಳಿಗೆ ರೈತನ ಸಾವು; ಕಳಸ ಸ್ವಯಂಪ್ರೇರಿತ ಬಂದ್ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಡುಕೋಣ ದಾಳಿಗೆ ರೈತನ ಸಾವನ್ನಪ್ಪಿರುವುದನ್ನು ಖಂಡಿಸಿ ಕಳಸ ಪಟ್ಟಣದಲ್ಲಿ ಸ್ವಯಂ ಪ್ರೇರಿತವಾಗಿ ಬಂದ್ ಆಚರಿಸಲಾಯಿತು. ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆವರೆಗೆ ಸಾಂಕೇತಿಕ ಬಂದ್ ಆಚರಿಸಲಾಯಿತು. ಅಂ... ಚಾರ್ಮಾಡಿ ಘಾಟ್ನಲ್ಲಿ ಲಾರಿ ಅಡ್ಡಗಟ್ಟಿ ದರೋಡೆ: ಬೈಕ್ ನಲ್ಲಿ ಬಂದ ಮುಸುಕುದಾರಿಗಳಿಂದ 1.61 ಲಕ್ಷ ರೂ. ಲೂಟಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಾರ್ಮಾಡಿ ಘಾಟ್ ನಲ್ಲಿ ಬುಧವಾರ ನಡುರಾತ್ರಿ ಚಲಿಸುತ್ತಿದ್ದ ಲಾರಿಯನ್ನು ಮುಸುಕುದಾರಿಗಳು ಅಡ್ಡಗಟ್ಟಿ 1.61 ಲಕ್ಷವನ್ನು ದೋಚಿ ಪರಾರಿಯಾಗಿದ್ದಾರೆ. ಬೈಕ್ ನಲ್ಲಿ ಬಂದ ಮುಸುಕುದಾರಿಗಳು ಕೊಟ್ಟಿಗೆಹಾರ ... ಜಾಗತಿಕ ಹೂಡಿಕೆದಾರರ ಸಮಾವೇಶ: ಗ್ರೀಸ್ ಮಾಜಿ ಪ್ರಧಾನಿ ಪಪಾಂಡ್ರಿಯೂ, ಝೆರೋದಾ ಸಹ ಸಂಸ್ಥಾಪಕ ನಿಖಿಲ್ ಕಾಮತ್ ಈ ಬಾರಿಯ ಆಕರ್ಷಣೆ ಬೆಂಗಳೂರು(reporterkarnataka.com): ಇದೇ 11ರಿಂದ 14ರವರೆಗೆ ಇಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಶಶಿ ತರೂರ್, ಆನಂದ್ ಮಹೀಂದ್ರ, ಕಿರಣ್ ಮಜುಂದಾರ್ ಷಾ, ಪ್ರಶಾಂತ್ ಪ್ರಕಾಶ್, ಗ್ರೀಸ್ ಮಾಜಿ ಪ್ರಧಾನಿ ಜಾರ್ಜ್ ಪಪಾಂಡ್ರಿಯೂ, ವೋಲ್ವೊ ಸಮೂಹದ ಅಧ್ಯಕ್ಷ ಮಾರ್ಟಿನ್ ಲುಂಡ್ ಸ್ಟೆಡ್ ಸೇರ... ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಗೆ ಅರ್ಜಿ ಹಾಕಿಲ್ಲ; ವಿರೋಧ ಪಕ್ಷದ ನಾಯಕನಾಗಿ ಹೋರಾಟ ಮಾಡುತ್ತಿದ್ದೇನೆ: ಆರ್. ಅಶೋಕ್ ಬೆಂಗಳೂರು(reporterkarnataka.com):; ವಿರೋಧ ಪಕ್ಷದ ನಾಯಕನಾಗಿ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಹೋರಾಟ ಮಾಡುತ್ತಿದ್ದೇನೆಯೇ ಹೊರತು, ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಾನೆಂದೂ ಅರ್ಜಿ ಹಾಕಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಸ್ಪಷ್ಟಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು... ಚೀನಾದಲ್ಲಿ ನಡೆಯುವ ಏಷ್ಯನ್ ಗೇಮ್ಸ್: ಐಸ್ ಸ್ಕೇಟಿಂಗ್ ಗೆ ಕಡಲನಗರಿ ಮಂಗಳೂರಿನ ಅಣ್ಣ-ತಂಗಿ ಆಯ್ಕೆ ಮಂಗಳೂರು(reporterkarnataka.com): ಚೀನಾದ ಹಾರ್ಬಿನ್ನಲ್ಲಿ ಫೆಬ್ರವರಿಯಲ್ಲಿ ನಡೆಯಲಿರುವ ಚಳಿಗಾಲದ ಏಷ್ಯನ್ ಗೇಮ್ಸ್ 2025ರ ಐಸ್ ಸ್ಕೇಟಿಂಗ್ ತಂಡಕ್ಕೆ ಮಂಗಳೂರಿನ ಅಣ್ಣ-ತಂಗಿ ಆಯ್ಕೆಯಾಗಿದ್ದು ಭಾರತವನ್ನು ಪ್ರತಿನಿಧಿಸಲಿದ್ದಾರೆ. [video width="848" height="480" mp4="https://re... « Previous Page 1 …40 41 42 43 44 … 255 Next Page » ಜಾಹೀರಾತು