ತರೀಕೆರೆ: ಭಾರೀ ಗಾಳಿಗೆ ಮುರಿದು ಬಿದ್ದ 100 ವರ್ಷ ಹಳೆಯ ಬೃಹತ್ ಮರ; ಆಟೋ, ಕಾರು ಪವಾಡಸದೃಶ್ಯ ಪಾರು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಕಲ್ಲತ್ತಿಗರಿ ದೇವಸ್ಥಾನದ ಬಳಿ ಭಾರೀ ಗಾಳಿಗೆ 100 ವರ್ಷ ಹಳೆಯದಾದ ಬೃಹತ್ ಮರವೊಂದು ಉರುಳಿ ಬಿದ್ದಿದ್ದು, ಆಟೋ ಹಾಗೂ ಕಾರಿನಲ್ಲಿದ್ದವರು ಅದೃಷ್ಟವಶಾತ್ ಜಸ್ಟ್ ಮಿಸ್ ಆಗಿದ್ದಾರ... Mangaluru Crime | ಸುಹಾಸ್ ಶೆಟ್ಟಿ ಕೊಲೆ ಹಿಂದೆ ಫಾಜಿಲ್ ಸಹೋದರ: ಪೊಲೀಸ್ ಕಮಿಷನರ್ ಅಗರ್ವಾಲ್ ಬಹಿರಂಗ ಮಂಗಳೂರು(reporterkarnataka.com): ಬಜಪೆ ಸಮೀಪದ ನಡೆದ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಫಾಜಿಲ್ ಸಹೋದರ ಇರುವ ಅಂಶ ಬೆಳಕಿಗೆ ಬಂದಿದೆ. ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಅವರು ಸುಹಾಸ್ ಕೊಲೆಯಲ್ಲಿ ಈ ಹಿಂದೆ ಹತ್ಯೆಗೀಡಾಗಿದ್ದ ಫಾಜಿಲ್ನ ಸಹೋದರ ಸಹಾಯ ಮಾಡಿದ್ದ ಎಂಬ ವಿಷಯವನ್... Mangaluru | ಸುಹಾಸ್ ಶೆಟ್ಟಿ ಭೀಕರ ಹತ್ಯೆ ಪ್ರಕರಣ: 8 ಮಂದಿ ಆರೋಪಿಗಳ ಬಂಧನ; ಇನ್ನಿಬ್ಬರಿಗಾಗಿ ಶೋಧ ಮಂಗಳೂರು(reporterkarnataka.com): ಬಜಪೆ ಸಮೀಪ ನಡೆದ ಸುಹಾಸ್ ಶೆಟ್ಟಿ ಭೀಕರ ಹತ್ಯೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು 8 ಮಂದಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಅಬ್ದುಲ್ ಸಫ್ವಾನ್, ನಿಯಾಜ್, ಮಹಮ್ಮದ್ ಮುಸಮ್ಮೀರ್, ಕಲಂದರ್ ಶಾಫಿ, ಅದಿಲ್ ಮೆಹರೂಫ್, ನಾಗರಾಜ್, ಮೊಹಮ್ಮದ್ ರಿಜ್ವಾನ್... ಮಂಗಳೂರು ಬಂದ್: ವಾಹನ ಸಂಚಾರ ಸ್ಥಗಿತ: ಎಡಿಜಿಪಿ ಆಗಮನ; ಬಿಗಿ ಬಂದೋಬಸ್ತ್ ಮಂಗಳೂರು(reporterkarnataka.com): ಸುಹಾಸ್ ಶೆಟ್ಟಿ ಕೊಲೆ ಖಂಡಿಸಿ ವಿಶ್ವ ಹಿಂದೂ ಪರಿಷತ್ ಕರೆ ನೀಡಿರುವ ಬಂದ್ ಹಿನ್ನೆಲೆಯಲ್ಲಿ ಮಂಗಳೂರು ನಗರ ಸೇರಿದಂತೆ ದ.ಕ. ಜಿಲ್ಲೆಯ ಬಹುತೇಕ ಕಡೆ ಅಂಗಡಿ ಮುಂಗಟ್ಟು ಮುಚ್ಚಿ ಬಂದ್ ಆಚರಿಸಲಾಯಿತು. ಈ ಮಧ್ಯೆ ಕಾನೂನು ಸುವ್ಯವಸ್ಥೆಯ ಎಡಿಜಿಪಿ ಆರ್. ಹಿತೇಂದ್ರ ಮಂ... ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ : ಇಂದು ಜಿಲ್ಲಾ ಬಂದ್ಗೆ ಕರೆ ನೀಡಿದ ವಿಎಚ್ಪಿ: ಮೇ 6ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಿದ ಪೊಲೀಸ್ ಕಮೀಷನರ್ ಮಂಗಳೂರು (ReporterKarnataka.com) ಮಂಗಳೂರು ನಗರ ಹೊರವಲಯದ ಬಜಪೆಯ ಕಿನ್ನಿಪದವಿನಲ್ಲಿ ಸುಹಾಸ್ ಶೆಟ್ಟಿ ಭೀಕರ ಹತ್ಯೆ ನಡೆದಿದ್ದು, ಈ ಹಿನ್ನಲೆಯಲ್ಲಿ ವಿಶ್ವ ಹಿಂದೂ ಪರಿಷತ್ ದ.ಕ.ಜಿಲ್ಲೆಯಲ್ಲಿ ಇಂದು(ಮೇ.2) ಬಂದ್ ಘೋಷಣೆ ಮಾಡಿದೆ. ಕೊಲೆಯ ಬಳಿಕ ನಗರದಾದ್ಯಂತ ಉದ್ವಿಗ್ನ ವಾತಾವರಣ ನಿರ್ಮಾಣಗೊಂಡ... ಸುಹಾಸ್ ಶೆಟ್ಟಿ ಕೊಲೆ: ಎ.ಜೆ. ಆಸ್ಪತ್ರೆ ಎದುರು ಭಾರೀ ಸಂಖ್ಯೆಯಲ್ಲಿ ನೆರೆದ ಕಾರ್ಯಕರ್ತರು; ಬಿಗಿ ಭದ್ರತೆ ಮಂಗಳೂರು(reporterKarnataka.com): ರೌಡಿ ಶೀಟರ್, ಹಿಂದೂ ಕಾರ್ಯಕರ್ತನ ಸುಹಾಸ್ ಶೆಟ್ಟಿ ಹತ್ಯೆ ಹಿನ್ನೆಲೆಯಲ್ಲಿ ನಗರದ ಎ.ಜೆ. ಆಸ್ಪತ್ರೆ ಎದುರು ಭಾರೀ ಸಂಖ್ಯೆಯಲ್ಲಿ ಹಿಂದೂ ಕಾರ್ಯಕರ್ತರು ನೆರೆದಿದ್ದು, ಮಾಜಿ ಸಂಸದ ನಳಿನ್ ಕುಮಾರ್ ಕಟೀಲು ಹಾಗೂ ಶಾಸಕ ಡಾ.ವೈ. ಭರತ್ ಶೆಟ್ಟಿ ಆಸ್ಪತ್ರೆಗೆ ಭೇ... Breaking : ಬಜಪೆ : ಮಾರಕಾಯುಧಗಳಿಂದ ಹೊಡೆದು ಯುವಕನ ಕೊಲೆ ಬಜಪೆ : ಬಜಪೆಯಲ್ಲಿ ಭೀಕರ ಕೊಲೆ ನಡೆದಿದ್ದು, ಫಾಝಿಲ್ ಕೊಲೆ ಆರೋಪದಲ್ಲಿ ಕೇಳಿ ಬಂದಿದ್ದ ರೌಡಿಶೀಟರ್ ಸುಹಾಸ್ ಶೆಟ್ಟಿ ಕೊಲೆಯಾಗಿದ್ದು ಎನ್ನಲಾಗುತ್ತಿದೆ. ಬಜಪೆಯಲ್ಲಿ ಗುರುವಾರ ರಾತ್ರಿ ಬಜಪೆಯ ಕಿನ್ನಿಪದವು ಬಳಿ ದುಷ್ಕೃತ್ಯ ನಡೆದಿದೆ. ನಾಲ್ಕೈದು ಜನರಿಂದ ದುಷ್ಕರ್ಮಿಗಳ ತಂಡದಿಂದ ಯುವಕನ ಮೇಲೆ ಮ... Chikkamagaluru | ಮೂಡಿಗೆರೆ: ಭಾರಿ ಗಾಳಿ ಮಳೆಗೆ ಹಾರಿದ ಮನೆಯ ಮೇಲ್ಚಾವಣಿ; ಮಕ್ಕಳು ಅಪಾಯದಿಂದ ಪಾರು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೂಡಿಗೆರೆ ತಾಲ್ಲೂಕಿನ ತ್ರಿಪುರ ಗ್ರಾಮದಲ್ಲಿ ಭಾರಿ ಗಾಳಿ ಮಳೆಗೆ ಮನೆ ಮೇಲ್ಚಾವಣಿ ಹಾರಿ, ಅದೃಷ್ಟವಶಾತ್ ಮಕ್ಕಳು ಅಪಾಯದಿಂದ ಪಾರಾದ ಘಟನೆ ನಡೆದಿದೆ. ಬಣಕಲ್ ಹೋಬಳಿಯ ತ್ರಿಪುರ ಗ್ರಾಮ ಪಂಚ... Mangaluru | ಗುಂಪು ದಾಳಿಯಿಂದ ಯುವಕನ ಸಾವು: ಇನ್ಸ್ಪೆಕ್ಟರ್ ಸೇರಿದಂತೆ 3 ಮಂದಿ ಪೊಲೀಸರ ಅಮಾನತು ಮಂಗಳೂರು(reporterkarnataka.com): ನಗರದ ಹೊರವಲಯದ ಕುಡುಪು ಬಳಿ ಯುವಕನೊಬ್ಬ ಗುಂಪು ದಾಳಿಗೊಳಗಾಗಿ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಮಂಗಳೂರು ಗ್ರಾಮಾಂತರ ಠಾಣೆಯ ಇನ್ಸ್ಪೆಕ್ಟರ್ ಸೇರಿದಂತೆ ಮೂವರು ಪೊಲೀಸರನ್ನು ಅಮಾನತು ಮಾಡಲಾಗಿದೆ. ಈ ಮಧ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರ ಸಂಖ್ಯೆ 20ಕ್ಕೇ... Karnataka CM | ಪಾಕಿಸ್ತಾನದ ಪರ ಘೋಷಣೆ ಕೂಗುವುದು ದೇಶದ್ರೋಹ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು(reporterkarnataka.com): ಪಾಕಿಸ್ತಾನದ ಪರವಾಗಿ ಯಾರೇ ಮಾತನಾಡಿದರೂ ಅದು ದೇಶದ್ರೋಹ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು. ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪದ ಮೇಲೆ ಗುಂಪು ಹತ್ಯೆ ಮಾಡಿದ ಪ್ರಕರಣದಲ್ಲಿ 15 ಮಂದಿ ವಿರುದ್ಧ ಪ್ರಕರಣ... « Previous Page 1 …40 41 42 43 44 … 270 Next Page » ಜಾಹೀರಾತು