Kashmir | ಪಹಲ್ಗಾಮ್ ನಲ್ಲಿ ಕನ್ನಡಿಗರ ಮೇಲೆ ಉಗ್ರರ ದಾಳಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಜತೆ ಸಚಿವ ಸಂತೋಷ್ ಲಾಡ್ ಚರ್ಚೆ ಪಹಲ್ಗಾಮ್(reporterkarnataka.com): ಪಹಲ್ಗಾಮ್ ನಲ್ಲಿ ಪ್ರವಾಸಿಗರನ್ನು ಗುರಿಯಾಗಿರಿಸಿಕೊಂಡು ನಡೆದ ದಾಳಿಯಲ್ಲಿ ಸಂತ್ರಸ್ತರಾದವರ ರಕ್ಷಣೆಗೆ ಕರ್ನಾಟಕದಿಂದ ಧಾವಿಸಿರುವ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು, ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರಿಗೆ ವಿವರಣೆ ನೀಡಿದರು. ಕನ್ನಡಿಗರ ರಕ್ಷಣೆಗೆ ಮುಖ್ಯಮಂತ... Terror Attack | ಕಾಶ್ಮೀರ: ಭಾರತೀಯ ಸೇನಾ ಕಾರ್ಯಾಚರಣೆಗೆ ಹತರಾದ ಉಗ್ರಗಾಮಿಗಳು: ಕಣಿವೆಯಲ್ಲಿ ಮುಂದುವರಿದ ಶೋಧ ಶ್ರೀನಗರ(reporterkarnataka.com) ಕಾಶ್ಮೀರದಲ್ಲಿ ಮತ್ತೊಮ್ಮೆ ಉಗ್ರರ ಅಟ್ಟಹಾಸ ಆರಂಭಗೊಂಡಿದ್ದು, ಪ್ರತಿಯಾಗಿ ಭಾರತೀಯ ಸೇನೆ ಕ್ಷಿಪ್ರ ಕಾರ್ಯಾಚರಣೆ ಮುಂದುವರಿಸಿದೆ. ಮಂಗಳವಾರ ಮಧ್ಯಾಹ್ನ ಅನಂತ್ನಾಗ್ ಜಿಲ್ಲೆಯ ಪಹಲ್ಗಾಂನಲ್ಲಿ ಬೈಸಾರನ್ ಕಾಡು ಪ್ರದೇಶದ ಟ್ರಕಿಂಗ್ನಲ್ಲಿ ನಿರತ ಸುಮಾರು 50... ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ದಾಳಿ ನಡೆಸಿದ ಉಗ್ರಗಾಮಿಗಳ ವಿರುದ್ಧ ಸೇನಾ ಕಾರ್ಯಾಚರಣೆ: ಇಬ್ಬರು ಉಗ್ರರ ಹತ್ಯೆ: ಭಾರಿ ಪ್ರಮಾಣದ ಶಸ್ತ್ರಾಸ... ಶ್ರೀನಗರ(reporterkarnataka.com): ಜಮ್ಮು ಮತ್ತು ಕಾಶ್ಮೀರದ ಅನಂತ್ನಾಗ್ ಜಿಲ್ಲೆಯ ಪಹಲ್ಗಾಮ್ ನಲ್ಲಿ 25ಕ್ಕೂ ಅಧಿಕ ಪ್ರವಾಸಿಗರನ್ನು ಹತ್ಯೆ ಮಾಡಿದ ಉಗ್ರಗಾಮಿಗಳ ವಿರುದ್ಧ ಸೇನಾ ಕಾರ್ಯಾಚರಣೆ ಈಗಾಗಲೇ ಆರಂಭವಾಗಿದ್ದು, ಇಬ್ಬರು ಉಗ್ರಗಾಮಿಗಳನ್ನು ಸದೆಬಡಿಯಲಾಗಿದೆ. ಉಗ್ರರಿಂದ ಭಾರೀ ಪ್ರಮಾಣದಲ್ಲಿ ಶ... Food & Civil supply | ರೈತರಿಂದ 1 ಲಕ್ಷ ಮೆಟ್ರಿಕ್ ಟನ್ ಹೆಚ್ಚುವರಿ ಜೋಳ ಖರೀದಿಸಲು ತೀರ್ಮಾನ: ಆಹಾರ ಸಚಿವ ಕೆ.ಎಚ್. ಮುನಿಯಪ್ಪ ಬೆಂಗಳೂರು(reporterkarnataka.com): ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಹೆಚ್.ಮುನಿಯಪ್ಪ ಮತ್ತು ವಸತಿ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ರವರ ನೇತೃತ್ವದಲ್ಲಿ ಅಧಿಕಾರಿಗಳೊಂದಿಗೆ ವಿಧಾನ ಸೌಧದದಲ್ಲಿ ಸಭೆ ನಡೆಯಿತು. ಬಳ್ಳಾರಿ ಜಿಲ್ಲೆಯ... NISE | ಸೌರಶಕ್ತಿಯಲ್ಲಿ ಭಾರತ ಶೇ.3700ಕ್ಕಿಂತ ಹೆಚ್ಚಿನ ಬೆಳವಣಿಗೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ * 2014ರಲ್ಲಿ ಇದ್ದ 2.82 * ಸೌರ ಉತ್ಪಾದನೆ ಇದೀಗ 106 GWಗೆ ಏರಿಕೆ * ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ದೇಶ ಭೂತಪೂರ್ವ ಸಾಧನೆ ನವದೆಹಲಿ(reporterkarnataka.com): ಭಾರತದ ಸ್ಥಾಪಿತ ಸೌರಶಕ್ತಿ ಸಾಮರ್ಥ್ಯ 2014ರಲ್ಲಿ ಕೇವಲ 2.82 GW ಇತ್ತು. ಅದೀಗ 106 GWಗೆ ಏರಿದ್ದು, ಒಂದು ದಶ... ಕ್ರೈಸ್ತ ಸಮುದಾಯದ ಪರಮೋಚ್ಛ ಧಾರ್ಮಿಕ ನಾಯಕ ಪೋಪ್ ಫ್ರಾನ್ಸಿಸ್ ಇನ್ನಿಲ್ಲ: ಪ್ರಧಾನಿ ಮೋದಿ ಸಹಿತ ವಿಶ್ವದ ಹಲವು ಗಣ್ಯರ ಸಂತಾಪ ವ್ಯಾಟಿಕನ್ ಸಿಟಿ (reporterkarnataka.com): ವಿನಮ್ರತೆ ಮತ್ತು ಬಡವರ ಬಗ್ಗೆ ಕಾಳಜಿಯಿಂದ ಜಗತ್ತನ್ನು ಮೋಡಿ ಮಾಡಿದ ಪೋಪ್ ಫ್ರಾನ್ಸಿಸ್ ಸೋಮವಾರ ನಿಧನರಾದರು ಎಂದು ವ್ಯಾಟಿಕನ್ ಘೋಷಿಸಿದೆ. ಪ್ರಧಾನಿ ನರೇಂದ್ರ ಮೋದಿ ಸಹಿತ ವಿಶ್ವದ ಹಲವು ಗಣ್ಯರು ಪೋಪ್ ಫ್ರಾನ್ಸಿಸ್ ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ... Chikkamagaluru | ತರೀಕೆರೆಯ ಅಮೃತಾಪುರದಲ್ಲಿ ಚೀಟಿ ಹಣದ ವಿಚಾರವಾಗಿ ಗಲಾಟೆ: ಯುವಕನ ಬರ್ಬರ ಕೊಲೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail. ಚೀಟಿ ಹಣದ ವಿಚಾರವಾಗಿ ಯುವಕನೊಬ್ಬನ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ತರೀಕೆರೆ ತಾಲೂಕಿನ ಅಮೃತಾಪುರ ಗ್ರಾಮದಲ್ಲಿ ನಡೆದಿದೆ. ಸಂಜು ನಾಯ್ಕ (26) ಮೃತ ದುರ್ದೈವಿ. ರುದ್ರೇಶ್ ನಾಯ್ಕ (26) ಕೊಲೆ ಆರೋಪಿಯಾಗಿದ್ದಾನೆ. ಕೊಲೆ ... Bangalore | ನಿವೃತ್ತ ಪೊಲೀಸ್ ಅಧಿಕಾರಿ ಓಂ ಪ್ರಕಾಶ್ ಬರ್ಬರ ಹತ್ಯೆ: ಕೈಹಿಡದ ಪತ್ನಿಯಿಂದಲೇ ಕೃತ್ಯ! ಬೆಂಗಳೂರು(reporterkarnataka.com): ರಾಜ್ಯ ಪೊಲೀಸ್ ಇಲಾಖೆ ನಿವೃತ್ತ ಅಧಿಕಾರಿ ಓಂ ಪ್ರಕಾಶ್ ಅವರನ್ನು ಭಾನುವಾರ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಬೆಂಗಳೂರಿನ ಎಚ್ಎಸ್ಆರ್ ಲೇಔಟ್ನಲ್ಲಿ ಸಂಜೆ ಘಟನೆ ನಡೆದಿದೆ. ಓಂ ಪ್ರಕಾಶ್ ಅವರ ಪತ್ನಿ ಪಲ್ಲವಿ ಅವರೇ ಈ ಕೃತ್ಯ ಎಸಗಿದ್ದಾರೆ. ಪತಿಯ ಬರ್ಬರವಾಗ ಹತ್ಯ... ಜನಿವಾರ ಪ್ರಕರಣದಲ್ಲಿ ಯಾರೇ ತಪ್ಪು ಮಾಡಿದ್ದರೂ ಶಿಕ್ಷೆ ನೀಡಲು ಸರಕಾರ ಬದ್ಧ: ಬೆಳ್ತಂಗಡಿಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಬೆಳ್ತಂಗಡಿ(reporterkarnataka.com): ವಿದ್ಯಾರ್ಥಿಗಳ ಜನಿವಾರ ಕಳಚಿಸಿರುವ ಪ್ರಕರಣದಲ್ಲಿ ಯಾರೇ ತಪ್ಪು ಮಾಡಿದ್ದರೂ ಶಿಕ್ಷೆ ಕೊಡಲು ಸರ್ಕಾರ ಬದ್ಧ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು. ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಹಾಗೂ ವಾಣಿ ಶಿಕ್ಷಣ ಸಂಸ್ಥೆಯ ನೂತನ ಕಟ್ಟಡ ಉದ್ಘಾಟನ... ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ 51.25 ಕೋಟಿ ಮೌಲ್ಯದ ಅಕ್ರಮ ಒತ್ತುವರಿ ತೆರವು: ಜಿಲ್ಲಾಧಿಕಾರಿ ನೇತೃತ್ವದಲ್ಲಿ ಕಾರ್ಯಾಚರಣೆ ಬೆಂಗಳೂರು (reporterkarnataka.com): ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಒತ್ತುವರಿಯಾಗಿರುವ ರೂ.51.25 ಕೋಟಿ ಅಂದಾಜು ಮೌಲ್ಯದ ಒಟ್ಟು 13 ಎಕರೆ 0.26 ಗುಂಟೆ ಸರ್ಕಾರಿ ಜಮೀನನ್ನು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ.ಜಗದೀಶ ಅವರ ನೇತೃತ್ವದಲ್ಲಿ ತೆರವುಗೊಳಿಸಿ ವಶಕ್ಕೆ ಪಡೆಯಲಾಯಿತು. ಇಂದು ಬೆಂಗ... « Previous Page 1 …42 43 44 45 46 … 270 Next Page » ಜಾಹೀರಾತು