ಮಂಗಳೂರು ವಿಮಾನ ನಿಲ್ದಾಣದಲ್ಲಿ ಚಿನ್ನಾಭರಣ ಕಳವು: ಏರ್ ಪೋರ್ಟ್ ಲೋಡಿಂಗ್ ನೌಕರರಿಂದಲೇ ಕೃತ್ಯ; 5 ಮಂದಿ ಬಂಧನ ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರೊಬ್ಬರ ಟ್ರೋಲಿ ಬ್ಯಾಗ್ ನಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭಾರಣ ಕಳವು ಮಾಡಿದ ಪ್ರಕರಣ ಸಂಬಂಧಿಸಿದಂತೆ ಬಜಪೆ ಪೊಲೀಸರು 5 ಮಂದಿಯನ್ನು ಬಂಧಿಸಿದ್ದು, ಅಘಾತಕ್ಕಾರಿ... Kerala | ಮಾವುತನ ತುಳಿದು ಕೊಂದ ಹರಿಪಾದ್ ಸುಬ್ರಹ್ಮಣ್ಯ ದೇವಸ್ಥಾನದ ಆನೆ: ಇನ್ನೊರ್ವ ಗಂಭೀರ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕೇರಳದ ಕರಾವಳಿ ಜಿಲ್ಲೆಯ ಹರಿಪಾದ್ನ ಸುಬ್ರಹ್ಮಣ್ಯ ದೇವಸ್ಥಾನದ ಆನೆಯು ರವಿವಾರ ಮಾವುತನೋರ್ವನನ್ನು ತುಳಿದು ಕೊಂದಿದ್ದು,ಇನ್ನೋರ್ವ ಮಾವುತ ಗಂಭೀರವಾಗಿ ಗಾಯಗೊಂಡಿದ್ದಾನೆ ಎಂದು ಪೋಲಿಸರು ತಿಳಿಸಿದ್ದಾರೆ. ಮೃತ ಮಾವುತ ಮುರಳೀಧ... ಧರ್ಮಸ್ಥಳ | ಸೌಜನ್ಯ ಮನೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ದಿಢೀರ್ ಭೇಟಿ: ತಾಯಿ ಕುಸುಮಾವತಿ ಜತೆ ಮಾತುಕತೆ ಧರ್ಮಸ್ಥಳ(reporterkarnataka.com): ದಿಢೀರ್ ರಾಜಕೀಯ ಬೆಳವಣಿಗೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ತನ್ನ ಪಕ್ಷದ ಇತರ ನಾಯಕರೊಂದಿಗೆ ಧರ್ಮಸ್ಥಳದ ಪಾಂಗಾಳದಲ್ಲಿರುವ ಸೌಜನ್ಯಾ ಮನೆಗೆ ಭೇಟಿ ನೀಡಿದ್ದಾರೆ. ಧರ್ಮಸ್ಥಳದಲ್ಲಿ ಬೃಹತ್ ಸಮಾವೇಶದಲ್ಲಿ ಪಾಲ್ಗೊಂಡ ತಕ್ಷಣ ವಿಜಯೇಂದ್ರ ... ಪ್ರೀತಿಸುತ್ತಿದ್ದ ಯುವತಿಗೆ ಬೇರೊಬ್ಬನ ಜತೆ ನಿಶ್ಚಿತಾರ್ಥ: ನೊಂದು ಪ್ರೇಮಿ ಆತ್ಮಹತ್ಯೆಗೆ ಶರಣು ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ತಾನು ಪ್ರೀತಿಸುತ್ತಿದ್ದ ಯುವತಿಗೆ ಬೇರೊಬ್ಬನೊಂದಿಗೆ ನಿಶ್ಚಿತಾರ್ಥ ಆದ ವಿಚಾರ ತಿಳಿದು ಮನನೊಂದು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮರಗೋಡು ಜನತಾ ಕಾಲೋನಿ ನಿವಾಸಿ ಮನೋಜ್(26) ಮೃತ ಯುವಕ. ಮನೋಜ್ ಉಡುಪಿಯಲ್ಲಿ ... ಕುಶಾಲನಗರ ಬಸವನಳ್ಳಿಯ ಶುಂಠಿ ಹೊಲದಲ್ಲಿ ವೃದ್ಧ ಕಾರ್ಮಿಕನ ಹತ್ಯೆ: ಆರೋಪಿಯ ಬಂಧನ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕುಶಾಲನಗರ ತಾಲ್ಲೂಕಿನ ಗುಡ್ಡೆಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸವನಹಳ್ಳಿಯ ಕಾಲೋನಿ ಬಳಿ ಶುಂಠಿ ಹೊಲದಲ್ಲಿ ಕೆಲಸ ಮಾಡಿಕೊಂಡು ಶೆಡ್ ನಲ್ಲಿ ವಾಸವಿದ್ದ ಕೇರಳ ಮೂಲದ ವ್ಯಕ್ತಿಯನ್ನು ಹತ್ಯೆ ಮಾಡಲಾಗಿದೆ. ಹತ್ಯೆಗೆ ಒಳ... Chikkamagaluru | ಮಲೆನಾಡು ಭಾಗದಲ್ಲಿ ಮುಂದುವರಿದ ಭಾರೀ ಮಳೆ: ಟೀ ಎಸ್ಟೇಟ್ ಗೆ ನುಗ್ಗಿದ ನೀರು; ಕಾಫಿ ಬೆಳೆಗೂ ಹಾನಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆ ಮಲೆನಾಡು ತಾಲೂಕುಗಳಲ್ಲಿ ಭಾರೀ ಮಳೆ ಮುಂದುವರಿದಿದ್ದು, ಕಳಸ ತಾಲೂಕಿನ ಸುತ್ತಮುತ್ತಲಿನ ಟೀ ಎಸ್ಟೇಟಿಗೆ ನೀರು ನುಗ್ಗಿದೆ. ಕಳಸ ತಾಲೂಕಿನ ಕೆಳಗೂರು ಗ್ರಾಮದಲ್ಲಿ ಈ ಘಟನೆ ನಡೆದ... ಮೂಡಿಗೆರೆ: ಎರಡು ಕಾರುಗಳ ನಡುವೆ ಭೀಕರ ಅಪಘಾತ; ಓರ್ವ ಸಾವು: ಇನ್ನೊರ್ವ ಗಂಭೀರ, ಹಲವರಿಗೆ ಗಾಯ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnata@gmail.com ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿ ಮೂಡಿಗೆರೆ -ಬಣಕಲ್ ನಡುವೆ ಕಾರುಗಳ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಯುವಕ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಗುರುವಾರ ಮಧ್ಯಾಹ್ನ ಸುಮಾರು 3 ಗ... Kodagu | ಕುಶಾಲನಗರದ ಕೂಡ್ಲುರು ಕಾಫಿ ಘಟಕದಲ್ಲಿ 17 ಟನ್ ಕಾಫಿ ಕಳುವು: ಶಂಕಿತ ಕಾರ್ಮಿಕರು ಪೊಲೀಸ್ ವಶಕ್ಕೆ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕುಶಾಲನಗರದ ಕೂಡ್ಲುರು ಕೈಗಾರಿಕಾ ಕೇಂದ್ರದ ಕಾಫಿ ಘಟಕದಿಂದ ಅದೇ ಕಂಪನಿಯ ನೌಕರರು ಹಂತಹoತವಾಗಿ ಅಪಾರ ಪ್ರಮಾಣದ ಕಾಫಿ ಸಾಗಿಸಿ ಮಾರಾಟ ಮಾಡಿರುವುದು ಬೆಳಕಿಗೆ ಬಂದಿದೆ. ಅಂದಾಜು 50 ಲಕ್ಷ ಮೌಲ್ಯದ 17 ಟನ್ ನಷ್ಟು ಕಾಫಿ ನಾಪತ್... ತಲಪಾಡಿ ಬಳಿ ಭೀಕರ ರಸ್ತೆ ಅಪಘಾತ: ಆಟೋ ಮತ್ತು ಪಾದಚಾರಿಗಳಿಗೆ ಡಿಕ್ಕಿ ಹೊಡೆದ ಬಸ್; 6 ಮಂದಿ ದಾರುಣ ಸಾವು ಮಂಗಳೂರು(reporterkarnataka.com): ನಗರದ ಹೊರವಲಯದ ತಲಪಾಡಿ ಬಳಿ ಕೆಎಸ್ಸಾರ್ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಕಾಸರಗೋಡಿನಿಂದ ಮಂಗಳೂರು ಕಡೆಗೆ ಬರುತ್ತಿದ್ದ ಬಸ್ ತಲಪಾಡಿ ಟೋಲ್ ಗಿಂತ 150 ಮೀಟರ್ ದೂರದಲ್ಲಿ ಆಟೋರಿಕ್ಷ... Mysore | ಗಣೇಶ ಚತುರ್ಥಿ: ದಸರಾ ಗಜಪಡೆಗೆ ಅರಮನೆ ಮುಂಭಾಗದಲ್ಲಿ ವಿಶೇಷ ಪೂಜೆ ಗಿರಿಧರ್ ಕೊಂಪುಳಿರ ಮೈಸೂರು info.reporterkarnataka@gmail.com ಗಣೇಶ ಚತುರ್ಥಿಯ ಹಿನ್ನೆಲೆಯಲ್ಲಿ ನೈಜ ಸ್ವರೂಪದ ವಿನಾಯಕನಾದ ಗಜಪಡೆಗೆ ಇಂದು ಅರಮನೆ ಮುಂಭಾಗದಲ್ಲಿ ಸಾಂಪ್ರದಾಯಿಕ ಪೂಜೆ ಸಲ್ಲಿಸುವ ಮೂಲಕ ಗಣೇಶ ಚತುರ್ಥಿಯನ್ನು ಆಚರಿಸಲಾಯಿತು. ಪ್ರತಿವರ್ಷ ನಾಡಹಬ್ಬ ದಸರಾ ಮಹೋತ್ಸವದ ಜಂಬೂ ಸವಾ... « Previous Page 1 …42 43 44 45 46 … 295 Next Page » ಜಾಹೀರಾತು