7 ಬಿಲ್ ಗಳನ್ನು ಅನುಮೋದಿಸಲು ರಾಷ್ಟ್ರಪತಿಗಳಲ್ಲಿ ಮನವಿ: ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ನವದೆಹಲಿ(reporterkarnataka.com): ರಾಷ್ಟ್ರಪತಿಗಳಿಂದ ಅನುಮೋದನೆಯಾಗದಿರುವ ಏಳು ಬಿಲ್ ಗಳ ಬಗ್ಗೆ ರಾಷ್ಟ್ರಪತಿಗಳನ್ನು ಇಂದು ಭೇಟಿ ಮಾಡಿ ಚರ್ಚಿಸಲಾಗಿದೆ. ಬಿಲ್ಲುಗಳನ್ನು ಸಂಬಂಧಪಟ್ಟ ಇಲಾಖೆಗಳಿಗೆ ಕಳುಹಿಸಲಾಗಿದೆ ಎಂದು ಅವರು ತಿಳಿಸಿದ್ದು, ಅವುಗಳನ್ನು ತರಿಸಿ ಅನುಮೋದನೆ ನೀಡಬೇಕೆಂದು ರಾಷ್ಟ್ರಪತ... ಚಿಕ್ಕಮಗಳೂರು ನಗರಸಭೆ ಲೆಕ್ಕಾಧಿಕಾರಿ ಲತಾಮಣಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ: ದಾಖಲೆಗಳ ಪರಿಶೀಲನೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ನಗರದಲ್ಲಿ ಇಂದು ಬೆಳ್ಳಂಬೆಳಗೆ ಲೋಕಾಯುಕ್ತರು ಸದ್ದು ಮಾಡಿದ್ದಾರೆ. ಚಿಕ್ಕಮಗಳೂರು ನಗರಸಭೆ ಲೆಕ್ಕಾಧಿಕಾರಿ ಲತಾಮಣಿ ನಿವಾಸದ ಮೇಲೆ ದಾಳಿ ನಡೆದಿದೆ. ಭ್ರಷ್ಟ ಅಧಿಕಾರಿಗಳ ವಿರುದ್ಧ ಕಾರ್ಯಾಚರಣ... ರಾಜ್ಯಕ್ಕೆ ಅನುದಾನ ನೀಡಿಕೆಯಲ್ಲಿ 80 ಸಾವಿರ ಕೋಟಿ ನಷ್ಟ; ಬಿಜೆಪಿ ಸಂಸದರೂ ಧ್ವನಿ ಎತ್ತುತ್ತಿಲ್ಲ: ಮುಖ್ಯಮಂತ್ರಿ ರಾಯಚೂರು(reporterkarnataka.com): 14ನೇ ಹಣಕಾಸಿನ ಆಯೋಗದಿಂದ 15 ನೇ ಹಣಕಾಸಿನ ಆಯೋಗಕ್ಕೆ ಹೋಲಿಸಿದರೆ, ರಾಜ್ಯಕ್ಕೆ ಅನುದಾನ ನೀಡಿಕೆಯಲ್ಲಿ ಸುಮಾರು 80 ಸಾವಿರ ಕೋಟಿಗಳ ನಷ್ಟವಾಗಿದೆ. ಈ ಬಗ್ಗೆ ಯಾವುದೇ ಬಿಜೆಪಿ ಸಂಸದರೂ ಧ್ವನಿ ಎತ್ತುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡ... ಯಲಬುರ್ಗ- ಕುಕನೂರು ರಾಷ್ಟ್ರೀಯ ಹೆದ್ದಾರಿ 367ರ ಗಂಜೇದಗಡ ಬೈಪಾಸ್ಗೆ ಶಂಕುಸ್ಥಾಪನೆ: ಸಂಸದ ಬಸವರಾಜ ಬೊಮ್ಮಾಯಿ ಚಾಲನೆ ಗದಗ(reporterkarnataka.com): ರೈಲ್ವೆ ಮತ್ತು ರಸ್ತೆ ನಿರ್ಮಾಣದಲ್ಲಿ ಅಥವಾ ಯಾವುದೇ ಜನಪರ ಯೋಜನೆಗಳಲ್ಲಿ ರಾಜ್ಯ ಮತ್ತು ಕೇಂದ್ರ ಒಂದಾಗಿ ಕೆಲಸ ಮಾಡಿದರೆ ಜನ ಹಿತವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ಅವರು ಯಲಬುರ್ಗ ಕುಕನೂರು ರಾಷ್ಟ್ರೀಯ ಹೆದ್ದಾರಿ 367ರ ಗಂ... ಕೊಪ್ಪ: ಬಿಜೆಪಿ ಮುಖಂಡನ ಕಾಫಿತೋಟ ನಾಶಪಡಿಸಿದ ದುಷ್ಕರ್ಮಿಗಳು; ಫಸಲಿಗೆ ಬಂದಿದ್ದ ಗಿಡಗಳು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಬಿಜೆಪಿ ಮುಖಂಡನ ಕಾಫಿತೋಟವನ್ನು ದುಷ್ಕರ್ಮಿಗಳು ಕಡಿದು ಹಾಕಿ ನಾಶಪಡಿಸಿದ ಘಟನೆ ಕೊಪ್ಪ ತಾಲೂಕಿನ ಹಿರೇಗದ್ದೆ ಸಮೀಪದ ತುಪ್ಪೂರು ಗ್ರಾಮದಲ್ಲಿ ನಡೆದಿದೆ. ಬಿಜೆಪಿ ಮುಖಂಡ ಅಜಿತ್ ತುಪ್ಪೂರು ಎಂಬುವರಿಗೆ ಸೇರಿದ ತೋ... Mandya | ಮನಿ ಕೊಟ್ಟರೆ ಮನೆ; ಹೌಸಿಂಗ್ ಬೋರ್ಡ್ನ ಹೊಸ ಸ್ಲೋಗನ್: ಪ್ರತಿಪಕ್ಷದ ನಾಯಕ ಆರ್. ಅಶೋಕ್ ಲೇವಡಿ ಮಂಡ್ಯ(reporterkarnataka.com): ಅನ್ನ ಕೊಡಿ ಅಂದರೆ ಕಂಡ ಕಂಡಲ್ಲಿ ಕನ್ನ ಹಾಕಲಾಗುತ್ತಿದೆ. ಹೌಸಿಂಗ್ ಬೋರ್ಡ್ ಕಮಿಷನ್ ಬೋರ್ಡ್ ಆಗಿದೆ. ಮನಿ ಕೊಟ್ಟರೆ ಮನೆ ಎಂಬುದು ಹೌಸಿಂಗ್ ಬೋರ್ಡ್ ಹೊಸ ಸ್ಲೋಗನ್ ಆಗಿದೆ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್.ಅಶೋಕ್ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದ... Mandya | ಆದಾಯವಿಲ್ಲ, ಆಹಾರವಿಲ್ಲ, ಭವಿಷ್ಯವಿಲ್ಲ: ಮಂಡ್ಯ ಟು ಬೆಂಗಳೂರು 500 ಬೈಕ್ ಟ್ಯಾಕ್ಸಿ ಚಾಲಕರ ಪ್ರತಿಭಟನಾ ರ್ಯಾಲಿ ಮಂಡ್ಯ(reporterkarnataka.com): ರಾಜ್ಯ ಸರ್ಕಾರದಿಂದ ಕಾನೂನಾತ್ಮಕವಾಗಿ ಹಾಗೂ ನಿರ್ದಿಷ್ಟ ನಿಯಮಗಳನ್ನು ರೂಪಿಸುವ ಮೂಲಕ ಬೈಕ್ ಟ್ಯಾಕ್ಸಿಗೆ ಅನುಮತಿ ನೀಡಬೇಕೆಂದು ಆಗ್ರಹಿಸಿ ಇಂದು ಬೆಳಗ್ಗೆ 500ಕ್ಕೂ ಅಧಿಕ ಬೈಕ್ ಟ್ಯಾಕ್ಸಿ ಚಾಲಕರ ವತಿಯಿಂದ ಮಂಡ್ಯದಿಂದ ಬೆಂಗಳೂರಿನ ವಿಧಾನಸೌದಕ್ಕೆ ಪ್ರತಿಭಟನಾ ರ್ಯಾಲ... ವಿದ್ಯುತ್ ಕಂಬಕ್ಕೆ ಡಿಕ್ಕಿ: 50 ಅಡಿ ದೂರ ಕಂಬವನ್ನು ಎಳೆದೊಯ್ದ ಕಾರು; ಚಾಲಕನ ಪ್ರಾಣ ಉಳಿಸಿದ ಏರ್ ಬ್ಯಾಗ್ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾರೊಂದು ಲೈಟ್ ಕಂಬಕ್ಕೆ ಡಿಕ್ಕಿಯೊಡೆದು ಸುಮಾರು 50 ಅಡಿ ದೂರ ಕಂಬವನ್ನು ಎಳೆದೊಯ್ದ ಘಟನೆ ಚಿಕ್ಕಮಗಳೂರು ತಾಲೂಕಿನ ವಸ್ತಾರೆ ಬಳಿ ನಡೆದಿದೆ. ಕಂಬಕ್ಕೆ ಡಿಕ್ಕಿಯಾಗುತ್ತಿದ್ದಂತೆ ಓಪನ್ ಆದ ಏರ್ ಬ್ಯಾಗ್ ಚಾಲಕನ ಜೀವ ಉಳ... Mangaluru | ಕೃಷ್ಣವೇಣಿ ಅಮಾನತು ವಿಳಂಬ: ಗಣಿ ಇಲಾಖೆಯ ಭ್ರಷ್ಟಾಚಾರ ಪ್ರಕರಣದಲ್ಲಿ ತಾರತಮ್ಯದ ಆರೋಪ ವಿಶೇಷ ವರದಿ ಮಂಗಳೂರು info.reporterkarnataka@gmail.com ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪದಡಿಯಲ್ಲಿ ಎರಡು ಬಾರಿ ಲೋಕಾಯುಕ್ತ ದಾಳಿಗೊಳಗಾದ ಕೃಷ್ಣವೇಣಿ ಅವರಿಗೆ, ಒಂದು ಸಲ ರೆಡ್ಹ್ಯಾಂಡ್ ಆಗಿ ಸಿಕ್ಕಿಬಿದ್ದರೂ, ಇದುವರೆಗೆ ಅಮಾನತುಗೊಂಡಿಲ್ಲ. ಇದು ಇಲಾಖೆಯ ನೀತಿನಿಷ್... ಬಂಟ್ವಾಳದಲ್ಲಿ ಮನ ಕಲಕುವ ಘಟನೆ ; ತುಂಬು ಗರ್ಭಿಣಿ ಪತ್ನಿಯನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ಪತಿ ಬಂಟ್ವಾಳ (reporterkarnataka.com) ಬಂಟ್ವಾಳ ನಾವೂರು ಗ್ರಾಮದ ಬಡಗುಂಡಿಯಲ್ಲಿ ತುಂಬು ಗರ್ಭಿಣಿ ಪತ್ನಿಯನ್ನು ಕೊಂದು ಪತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಬುಧವಾರ ರಾತ್ರಿಯಿಂದ ಗುರುವಾರ ಮುಂಜಾವಿನ ವೇಳೆಯಲ್ಲಿ ಘಟನೆ ನಡೆದಿದೆ ಎನ್ನಲಾಗಿದೆ. ಜಯಂತಿ(45) ಮೃತ ದುರ್ದ... « Previous Page 1 …47 48 49 50 51 … 286 Next Page » ಜಾಹೀರಾತು