Kodagu | ಮಡಿಕೇರಿ: ಪಿಯು ವಿದ್ಯಾರ್ಥಿಗಳಿಬ್ಬರು ವಿಷ ಸೇವಿಸಿ ಆತ್ಮಹತ್ಯೆ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಮಡಿಕೇರಿ ತಾಲ್ಲೂಕು ನಾಪೋಕ್ಲು ಸಮೀಪದ ನೆಲಜಿ ಮತ್ತು ಬಲ್ಲಮಾವಟಿ ಗ್ರಾಮದಲ್ಲಿ ಕಾಲೇಜು ವಿದ್ಯಾರ್ಥಿಗಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಬಲ್ಲಮಾವಟಿ ಗ್ರಾಮ ಪಂಚಾಯಿತಿ ಗೆ ಒಳಪಡುವ ನೆಲಜಿ ಗ್ರಾಮದ ತನು ತ... ದಶಮಂಟಪಗಳ ಸ್ಪಧೆ೯ಯ ಬಹುಮಾನ ಗಲಾಟೆ: ವೇದಿಕೆಯಿಂದ ತಳ್ಳಲ್ಪಟ್ಟ ಡಿವೈಎಸ್ಪಿ ಕೆಳಗೆ ಬಿದ್ದು ಗಾಯ; ಆರೋಪಿ ಬಂಧನ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಮಡಿಕೇರಿ ದಸರಾ ಬಹುಮಾನ ವಿತರಣೆ ಸಂದರ್ಭ ಇಂದು ಬೆಳಿಗ್ಗೆ ನಡೆದ ಘರ್ಷಣೆ ಯನ್ನು ನಿಯಂತ್ರಿಸಲು ಪ್ರಯತ್ನಿಸಿದ ಡಿವೈಎಸ್ಪಿ ರವರ ಮೇಲೆ ಹಲ್ಲೆಯಾಗಿರುವ ಘಟನೆ ನಡೆದಿದೆ. ದಶಮಂಟಪಗಳಿಗೆ ಇಂದು ಬೆಳಗ್ಗೆ ಗಾಂಧಿ ಮೈದಾನದಲ್ಲಿ ಬಹುಮ... ಎಂಎಂ ಹಿಲ್ಸ್ | ಮತ್ತೊಂದು ಹುಲಿ ಹತ್ಯೆ: ಪಿಸಿಸಿಎಫ್ ತಂಡದ ತನಿಖೆಗೆ ಅರಣ್ಯ ಸಚಿವ ಖಂಡ್ರೆ ಆದೇಶ ಬೆಂಗಳೂರು(reporterkarnataka.com): ವನ್ಯಜೀವಿ ಸಪ್ತಾಹದ ಆರಂಭದ ದಿನವೇ ಮಲೆ ಮಹದೇಶ್ವರ ಬೆಟ್ಟ ಕಾನನದ ಹನೂರು ವಲಯದಲ್ಲಿ ಮತ್ತೊಂದು ಹುಲಿ ಹತ್ಯೆ ಆಗಿರುವ ಬಗ್ಗೆ ತೀವ್ರ ಶೋಕ ವ್ಯಕ್ತಪಡಿಸಿರುವ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಪಿಸಿಸಿಎಫ್ ನೇತೃತ್ವದ ತಂಡದಿಂದ ತನಿಖೆಗೆ... ಮೈಸೂರು ದಸರಾ ಜಂಬೂ ಸವಾರಿ: ಸಿಎಂ, ಡಿಸಿಎಂ, ಯದುವೀರ್ ರಿಂದ ತಾಯಿ ಚಾಮುಂಡಿಗೆ ಪುಷ್ಪ ನಮನ ಗಿರಿಧರ್ ಕೊಂಪುಳಿರ ಮೈಸೂರು info.reporterkarnataka@gmail.com ನಾಡಹಬ್ಬ ಮೈಸೂರು ದಸರಾದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿ ಮೆರವಣಿಗೆ ಅದ್ಧೂರಿಯಾಗಿ ಜರುಗಿತು. ೭೫೦ ಕೆ.ಜಿ. ತೂಕದ ಚಿನ್ನದ ಅಂಬಾರಿ ಹೊತ್ತ ಅಭಿಮನ್ಯುವಿನ ಗಾಂಭೀರ್ಯದ ನಡಿಗೆ, ನಾಡದೇವಿ ಚಾಮುಂಡೇಶ್ವರಿ ಉತ್ಸವ ಮೂರ್ತಿಯನ್ನು ಕ... ವಿಜಯದಶಮಿ | ರಾಜ್ಯಕ್ಕೆ 3705 ಕೋಟಿ ಕೊಡುಗೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನವದೆಹಲಿ(reporterkarnataka.com): ʼದೇಶದ ಜನತೆಗೆ ́Next Gen Gst́ ಕೊಡುಗೆ ನೀಡಿದ ಬೆನ್ನಲ್ಲೇ ಕೇಂದ್ರ ಸರ್ಕಾರ ಇದೀಗ ಕರ್ನಾಟಕ ಸೇರಿದಂತೆ ಎಲ್ಲಾ ರಾಜ್ಯಗಳಿಗೂ ದಸರಾ-ದೀಪಾವಳಿ ಹಬ್ಬದ ವೇಳೆ ಹೆಚ್ಚುವರಿ ತೆರಿಗೆ ಹಂಚಿಕೆಯ ಉಡುಗೊರೆ ನೀಡಿದೆʼ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್... ನಾಡಹಬ್ಬ ಮೈಸೂರು ದಸರಾ: ಚಿನ್ನದ ಅಂಬಾರಿಯಲ್ಲಿ ಚಾಮುಂಡಿ ತಾಯಿ ಜಂಬೂ ಸವಾರಿಗೆ ಕ್ಷಣಗಣನೆ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnata@gmail.com ಚಿನ್ನದ ಅಂಬಾರಿಯಲ್ಲಿ ನಾಡಿನ ಆದಿ ದೇವತೆ ಚಾಮುಂಡೇಶ್ವರಿ ದೇವಿ ಯನ್ನು ಹೊತ್ತು ಸಾಗುವ ಜಂಬೂ ಸವಾರಿಗೆ ಕೆಲವೇ ಗಂಟೆಗಳು ಬಾಕಿ ಉಳಿದಿದೆ. ಈ ಬಾರಿಯ ವಿಜಯದಶಮಿ ಜಂಬೂಸವಾರಿ ಅಭಿಮನ್ಯು ನೇತೃತ್ವದ ದಸರಾ ಗಜಪಡೆ, ಅಶ್ವಾರೋಹಿದಳ ಭಾ... ಸಿಎಂಗೆ ವೀರಶೈವ ಲಿಂಗಾಯತ ಸಮಾಜವನ್ನು ಒಡೆದಾಳಬೇಕೆಂಬ ಬಯಕೆ: ಬಸವರಾಜ ಬೊಮ್ಮಾಯಿ ಆರೋಪ ಹುಬ್ಬಳ್ಳಿ(reporterlarnataka.com): ಸಮಾಜಗಳಲ್ಲಿ ಸಂಘರ್ಷ ಸೃಷ್ಟಿಸಿ ಅದರ ದುರ್ಲಾಭ ಪಡೆಯಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಾಗಿದ್ದಾರೆ, ಅದರ ಫಲವೇ ರಾಜ್ಯದಲ್ಲಿನ ಸಮಾಜಿಕ, ಶೈಕ್ಷಣಿಕ ಸಮೀಕ್ಷೆಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ಹುಬ್ಬಳ್ಳಿಯಲ್ಲಿ ... ಮದರಸಾಗೆ 5 ಲಕ್ಷ ರೂ. ಅನುದಾನ ನೀಡಿರುವ ಕುರಿತು ಕಾನೂನಿನ ಎಲ್ಲಾ ಅಂಶಗಳನ್ನು ಪರಿಶೀಲಿಸಿ ಕ್ರಮಕೈಗೊಳ್ಳಿ: ಹೈಕೋರ್ಟ್ ಬೆಂಗಳೂರು(reporterkarnataka.com): ಥಣಿಸಂದ್ರದ ಸಾಮರ ಇಂಟರ್ ನ್ಯಾಷನಲ್ ಇಸ್ಲಾಮಿಕ್ ಸ್ಕೂಲ್ ಮಾನ್ಯತೆಯನ್ನು ಶಾಲಾ ಶಿಕ್ಷಣ ಇಲಾಖೆ ರದ್ದುಪಡಿಸಿದ್ದು, ಶಾಲೆ ನಡೆಸುತ್ತಿರುವ ಮದರಸಾಗೆ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ನೀಡಿರುವ ಐದು ಲಕ್ಷ ರೂಪಾಯಿ ಅನುದಾನ ವಾಪಸ್ ಪಡೆಯುವುದು ಸೇರಿದಂತೆ ಎಲ್ಲಾ ಅಂಶ... ಪುತ್ತೂರು ಬಸ್ ನಿಲ್ದಾಣದಲ್ಲಿ ಕೈ ಕುಯ್ದುಕೊಂಡ ಭೂಪ!!: ಗಂಭೀರ ಗಾಯ; ಮಂಗಳೂರು ಆಸ್ಪತ್ರೆಗೆ ದಾಖಲು ಪುತ್ತೂರು(repprterkarnataka.com): ಇಲ್ಲಿನ ಕೆ.ಎಸ್.ಆರ್.ಟಿಸಿ ಬಸ್ ನಿಲ್ದಾಣದಲ್ಲಿ ವ್ಯಕ್ತಿಯೋರ್ವ ಕೈ ಕುಯ್ದುಕೊಂಡ ಘಟನೆ ಭಾನುವಾರ ರಾತ್ರಿ ನಡೆದಿದೆ. ಪುತ್ತೂರಿನಲ್ಲಿ ಬಾಡಿಗೆ ಮನೆ ಪಡೆದಿದ್ದ ಕೇರಳ ಮೂಲದ ವ್ಯಕ್ತಿ ಎಂದು ಗುರುತಿಸಲಾಗಿದೆ. ಏಕಾಏಕಿ ಬಸ್ ನಿಲ್ದಾಣದಲ್ಲಿ ತನ್ನದೇ ಕೈಯನ್ನು ಕುಯ್... ಕಾವೇರಿ ಆರತಿ | ಕೆಆರ್ ಎಸ್ನಲ್ಲಿ ಹೊಸ ಇತಿಹಾಸ ಸೃಷ್ಟಿ; ಗೋಧೂಳಿ ಸಮಯದಲ್ಲಿ ಬೆಳಗಿದ ಸಾವಿರಾರು ದೀಪ ಮಂಡ್ಯ(reporterkarnataka.com): ಕನ್ನಡ ನಾಡಿನ ಜೀವನದಿ, ಧಾರ್ಮಿಕ, ಸಾಂಸ್ಕೃತಿಯ ಪ್ರತೀಕವಾಗಿರುವ ಕಾವೇರಿ ನದಿಗೆ ಪ್ರಪ್ರಥಮ ಬಾರಿಗೆ "ಕಾವೇರಿ ಆರತಿ" ಮಾಡುವ ಮೂಲಕ ರಾಜ್ಯದಲ್ಲಿ ಹೊಸ ಸಂಪ್ರದಾಯಕ್ಕೆ ಉಪಮುಖ್ಯಮಂತ್ರಿಗಳು ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರು ಮುನ್ನುಡಿ ಬರೆದರು. ಕಾವೇ... « Previous Page 1 …3 4 5 6 7 … 261 Next Page » ಜಾಹೀರಾತು