ಸೆಪ್ಟೆಂಬರ್ 1ರಂದು ಧರ್ಮಸ್ಥಳ ಚಲೋ; ತನಿಖೆ ಎನ್ ಐಎ ವಹಿಸಿ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆಗ್ರಹ ಬೆಂಗಳೂರು(reporterkarnarnataka.com): ಧರ್ಮಸ್ಥಳ ಪ್ರಕರಣವನ್ನು ಎನ್ ಐಎ ತನಿಖೆಗೆ ವಹಿಸಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಆಗ್ರಹಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೆಪ್ಟೆಂಬರ್ 1ರಂದು ಧರ್ಮಸ್ಥಳ ಚಲೋಗೆ ಕರೆ ಕೊಡುತ್ತಿದ್ದೇವೆ. ಎಲ್ಲಾ ಜಿಲ್ಲೆಗಳಿಂದ ನಮ್ಮ... IADT-01 | ಇಸ್ರೋದ ಪ್ರಪ್ರಥಮ ಇಂಟಿಗ್ರೇಟೆಡ್ ಏರ್ ಡ್ರಾಪ್ ಟೆಸ್ಟ್ ಯಶಸ್ವಿ ಶ್ರೀಹರಿಕೋಟಾ(reporterkarnataka.com):ಗಗನಯಾನ ಮಿಷನ್ಗಳಿಗಾಗಿ ಪ್ಯಾರಾಚೂಟ್ ಆಧಾರಿತ ಡಿಸಲರೇಶನ್ ಸಿಸ್ಟಮ್ನ ಅಂತ್ಯದಿಂದ ಅಂತ್ಯದ ಪ್ರದರ್ಶನಕ್ಕಾಗಿ ಇಸ್ರೋ ನಡೆಸಿದ ಮೊದಲ ಇಂಟಿಗ್ರೇಟೆಡ್ ಏರ್ ಡ್ರಾಪ್ ಟೆಸ್ಟ್ (IADT-01) ಅನ್ನು ಯಶಸ್ವಿಯಾಗಿದೆ. ಈ ಪರೀಕ್ಷೆಯು ಇಸ್ರೋ, ಭಾರತೀಯ ವಾಯುಪಡೆ, ... ಅರೇಬಿಕಾ ಕಾಫಿ ಬೆಳೆಗಾರರಿಗೆ ಖುಲಾಯಿಸಿದ ಅದೃಷ್ಟ: ಅರೇಬಿಕಾ ಪಾರ್ಚ್ ಮೆಂಟ್ ದರ 30,200 ಕ್ಕೆ ಏರಿಕೆ; ಸರ್ವ ಕಾಲಿಕ ದಾಖಲೆ ಬೆಲೆ ಕೋವರ್ ಕೊಲ್ಲಿ ಇಂದ್ರೇಶ್ info.reporterkarnataka@gmail.com ಜಗತ್ತಿನ ಕಾಫಿ ಬೆಳೆಯುವ ದೈತ್ಯ ದೇಶಗಳಲ್ಲಿ ಹವಾಮಾನ ವೈಪರೀತ್ಯದಿಂದಾಗಿ ಅಂತಾರಾಷ್ಟ್ರೀಯ ಮಾರುಕಟ್ಟೆಗೆ ಕಾಫಿಯ ಸರಬರಾಜಿನಲ್ಲಿ ತೀವ್ರ ಕೊರತೆ ಉಂಟಾಗಿದ್ದು, ಇದು ಸಹಜವಾಗಿಯೇ ಕಾಫಿಯ ದರ ಏರಿಕೆಗೂ ಕಾರಣವಾಗಿದೆ. ಜಗತ್ತಿನ ಅತ್ಯ... ಧರ್ಮಸ್ಥಳ ಪ್ರಕರಣದ ಷಡ್ಯಂತ್ರ ಬಯಲಿಗೆಳೆಯಲು ಎನ್ ಐಎ ತನಿಖೆ ನಡೆಸಿ: ಸಂಸದ ಬಸವರಾಜ ಬೊಮ್ಮಾಯಿ ಆಗ್ರಹ ಬೆಂಗಳೂರು(reporterkarnataka.com): ಸತ್ಯ ಮೇವ ಜಯತೆ. ಧರ್ಮೊ ರಕ್ಷತಿ ರಕ್ಷಿತಃ. ಧರ್ಮಸ್ಥಳ ಪ್ರಕರಣದಲ್ಲಿ ಷಡ್ಯಂತ್ರದ ಹಿಂದೆ ಯಾರಿದ್ದಾರೆ ಎಂದು ತಿಳಿಸಲು ರಾಜ್ಯ ಸರ್ಕಾರ ತನಿಖೆಯನ್ನು ಎನ್ ಐಎ ಗೆ ಕೊಡಬೇಕು ಮತ್ತು ಮುಸುಕುದಾರಿ ಚಿನ್ನಯ್ಯ ಹೇಳಿರುವ ವ್ಯಕ್ತಿಗಳನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಬೇ... Kodagu | ಶನಿವಾರಸಂತೆ: ಶಾಲಾ ಬಾಲಕಿ ಮೇಲೆ ಅತ್ಯಾಚಾರ ಯತ್ನ; ಆರೋಪಿಯ ಬಂಧನ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಸೋಮವಾರಪೇಟೆ ತಾಲ್ಲೂಕಿನ ಶನಿವಾರಸಂತೆ ಬಳಿಯ ದುಂಡಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಶಾಲಾ ಬಾಲಕಿ ಮೇಲೆ ಅತ್ಯಾಚಾರ ಯತ್ನ ನಡೆದಿದ್ದು ಸ್ಥಳೀಯರು ಧರ್ಮ ದೇಟು ಕೊಟ್ಟು ಆರೋಪಿಯನ್ನು ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ... ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ಗೆ ನಿರೀಕ್ಷಣಾ ಜಾಮೀನು ಮಂಜೂರು: ಬಂಧನ ಭೀತಿಯಿಂದ ಸದ್ಯ ಬಚಾವ್ ಮಂಗಳೂರು(reporterkarnataka.com): ಧರ್ಮಸ್ಥಳ ಪ್ರಕರಣ ಸಂಬಂಧಿಸಿದಂತೆ ಬಂಧನ ಭೀತಿಯಲ್ಲಿರುವ ಯೂಟ್ಯೂಬರ್ ಸಮೀರ್ ಎಂ.ಡಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಲಾಗಿದೆ. ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಮಾಡಿದ್ದಾರೆ ಎಂಬ ಆರೋಪದ ಮೇಲೆ ಪೊಲೀಸರು ಜುಲೈ 12ರಂದು ಸಮೀರ್ ವಿರುದ್ಧ ಸುಮೋಟೋ ಕೇಸ್ ದಾಖ... ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಪೊಲೀಸ್ ವಶಕ್ಕೆ: ಖಾಸಗಿ ವಾಹನದಲ್ಲಿ ಪ್ರಯಾಣ; ಬ್ರಹ್ಮಾವರ ಪೊಲೀಸರಿಂದ ವಿಚಾರಣೆ ಉಜಿರೆ(reporterkarnataka.com): ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಅವರ ವಿರುದ್ಧ ದಾಖಲಾಗಿರುವ ಪ್ರಕರಣ ಸಂಬಂಧಿಸಿದಂತೆ ತಿಮರೋಡಿ ಅವರನ್ನು ಅವರ ಉಜಿರೆ ಸಮೀಪದ ಅವರ ಮನೆಯಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರ... ಧರ್ಮಸ್ಥಳ ಅರಣ್ಯದಲ್ಲಿ ಶವ ಹೂತಿದ್ದು ಸಾಬೀತಾದರೆ ಕ್ರಮ: ಸಚಿವ ಈಶ್ವರ ಖಂಡ್ರೆ ಎಚ್ಚರಿಕೆ ಬೆಂಗಳೂರು(reporterkarnataka.com): ಅರಣ್ಯದೊಳಗೆ ಅತಿಕ್ರಮ ಪ್ರವೇಶ ಮಾಡಿ, ಶವ ಹೂತಿರುವುದು ತನಿಖೆಯಿಂದ ಸಾಬೀತಾದರೆ, ಅರಣ್ಯ ಸಂರಕ್ಷಣಾ ಕಾಯಿದೆಯ ರೀತ್ಯ ಕ್ರಮ ಜರುಗಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗಾರರ... ಕೊಡಗಿಗೆ ಎಂಟ್ರಿ ಕೊಟ್ಟ ಸುವಾಸನೆ ಭರಿತ ಬರ್ಮ ಅಕ್ಕಿ: ಬ್ಲ್ಯಾಕ್ ಬ್ಯುಟಿಯ ಪರಿಚಯಿಸಿದ ಕುಶಾಲನಗರದ ರೈತ ಗಿರಿಧರ್ ಕೊಂಪುಳಿರ ಕುಶಾಲನಗರ ಮಡಿಕೇರಿ info.reporterkarnataka@gmail.com ಕೊಡಗು ಜಿಲ್ಲೆಯಲ್ಲೇ ಪ್ರಗತಿ ಪರ ಕೃಷಿ ಮೂಲಕ ಹೆಸರು ಮಾಡಿರುವ ಕುಶಾಲನಗರ ತಾಲ್ಲೂಕಿನ ಹುಲಸೆ ಗ್ರಾಮದ ಪ್ರಗತಿ ಪರ ರೈತ ಹೆಚ್.ಎನ್. ಕಪನಪ್ಪ ತಮ್ಮ ಜಮೀನಿನಲ್ಲಿ ಚೀನಾ ಮೂಲದ ಬರ್ಮ ಬ್ಲಾಕ್ ರೈಸ್ ಬೆಳೆಯುವ ಮೂಲಕ ಹ... ಉಪರಾಷ್ಟ್ರಪತಿ ಸ್ಥಾನಕ್ಕೆ ರಾಧಾಕೃಷ್ಣನ್ ಎನ್ ಡಿಎ ಅಭ್ಯರ್ಥಿ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಗೃಹ ಕಚೇರಿ ʼಶಕ್ತಿಕೇಂದ್ರʼ ನವದೆಹಲಿ(reporterkarnataka.com): ರಾಷ್ಟ್ರ ರಾಜಧಾನಿ ದೆಹಲಿಯಲ್ಲೀಗ ಸಾಂವಿಧಾನಿಕ ಹುದ್ದೆಗೆ ಆಯ್ಕೆ ಪ್ರಕ್ರಿಯೆ ಗರಿಗೆದರಿದೆ. ಅಂತೆಯೇ ಎನ್ ಡಿಎ ಪಾಳಯದಲ್ಲಿ ಉಪರಾಷ್ಟ್ರಪತಿ ಚುನಾವಣೆ ಸಿದ್ಧತೆ ಬಿರುಸುಗೊಂಡಿದ್ದು, ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಅವರ ಗೃಹಕಚೇರಿ ಶಕ... « Previous Page 1 …3 4 5 6 7 … 254 Next Page » ಜಾಹೀರಾತು