ರೇಪ್ ಕೇಸ್ | ಪ್ರಜ್ವಲ್ ರೇವಣ್ಣ ಬ್ಯಾರಕ್ನಲ್ಲಿ ಮೊಬೈಲ್, ಪೆನ್ಡ್ರೈವ್ ಪತ್ತೆ: ಇಬ್ಬರ ಸಸ್ಪೆಂಡ್ ಬೆಂಗಳೂರು(reporterkarnataka.com): ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಭಾವಿ ಕೈದಿಗಳಿಗೆ ರಾಜಾತಿಥ್ಯ ನೀಡಲಾಗ್ತಿದೆ ಎನ್ನುವ ಆರೋಪಕ್ಕೆ ಮತ್ತೆ ಪುಷ್ಠಿ ಸಿಕ್ಕಿದೆ. ಅತ್ಯಾಚಾರ ಕೇಸ್ನಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರೋ ಪ್ರಜ್ವಲ್ ರೇವಣ್ಣ ಬ್ಯಾರಕ್ನಲ್ಲಿ ಮೊಬೈಲ್ ಜೊತೆಗೆ ಪೆನ್ಡ್ರೈವ್ ಕ... Kodagu | ಮಲ್ಲಳ್ಳಿ ಜಲಪಾತಕ್ಕೆ ತೆರಳುತ್ತಿದ್ದ ಪ್ರವಾಸಿಗರ ಬಸ್ ಪಲ್ಟಿ; 22ಕ್ಕೂ ಹೆಚ್ಚು ಜನರಿಗೆ ಗಾಯ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಚಾಲಕನ ನಿಯಂತ್ರಣ ತಪ್ಪಿ ಪ್ರವಾಸಿಗರಿದ್ದ ಬಸ್ ಪಲ್ಟಿ ಆಗಿದ್ದು, 22ಕ್ಕೂ ಹೆಚ್ಚು ಜನರಿಗೆ ಗಾಯವಾಗಿರುವ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಕುಮಾರಳ್ಳಿ ಬಳಿ ನಡೆದಿದೆ. ಮಲ್ಲಳ್ಳ... ರಾಜ್ಯದಲ್ಲಿ ಘನ ಘೋರ ಕೃತ್ಯ | ಆರೈಕೆ ಮಾಡಲಾಗದೇ 50 ದಿನದ ಹಸುಗೂಸಿನ ಹತ್ಯೆ: ಹೆತ್ತ ತಾಯಿ ಸೇರಿ 4 ಮಂದಿ ಬಂಧನ ಬೀದರ್(reporterkarnataka.com):ಮಗುವನ್ನು ಆರೈಕೆ ಮಾಡಲು ಸಾಧ್ಯವಾಗದೆ 50 ದಿನದ ಹಸುಗೂಸನ್ನು ಹೆತ್ತ ತಾಯಿಯೇ ತನ್ನ ಕುಟುಂಬದವರೊಂದಿಗೆ ಸೇರಿ ಕೊಲೆ ಮಾಡಿ ಬಾವಿಗೆ ಎಸೆದಿರುವ ಅತ್ಯಂತ ಅಮಾನವೀಯ ಘಟನೆ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ವಡಗಾಂವ್ (ದೇ) ಗ್ರಾಮದಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಮ... ಬಿಡಿ ಸರ್, ಹೊಡೆಯುವುದು ಬೇಡ ಎಂದರೂ ಹೊಡೆದರು, ಸಿಗರೇಟ್ನಿಂದ ಸುಟ್ಟರು: ನಟ ದರ್ಶನ್ ಆಪ್ತ ಪ್ರದೋಷ್ ಸ್ಫೋಟಕ ಹೇಳಿಕೆ ಬೆಂಗಳೂರು(reporterkarnataka.com): ರಾಜಧಾನಿಯನ್ನು ಬೆಚ್ಚಿ ಬೀಳಿಸಿದ್ದ ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ದಿನಕ್ಕೊಂದು ಆಘಾತಕಾರಿ ತಿರುವುಗಳು ಸಿಗುತ್ತಿದ್ದು, ಪ್ರಕರಣದ 14ನೇ ಆರೋಪಿ ಪ್ರದೋಷ್ ನ್ಯಾಯಾಲಯಕ್ಕೆ ಸಲ್ಲಿಸಿರುವ ಕ್ಷಮಾದಾನ ಅರ್ಜಿಯು ದರ್ಶನ್ ಹಾಗೂ ಅವರ ತಂಡ ನಡೆಸಿ... ರಾಜ್ಯ ರಾಜಕೀಯ ಹೊಲಸು ಮಾಡಿದ್ದೇ ಸಿದ್ದರಾಮಯ್ಯ; ಮಗನ ಪಟ್ಟಾಭಿಷೇಕಕ್ಕಾಗಿ ಹಿರಿಯ ನಾಯಕರ ರಾಜಕೀಯ ಜೀವನ ಬಲಿ: ಪ್ರತಾಪ ಸಿಂಹ ಕಿಡಿ ಗಿರಿಧರ್ ಕೊಂಪುಳಿರ ಮೈಸೂರು info.reporterkarnataka@gmail.com ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಪುತ್ರ ಡಾ ಯತೀಂದ್ರ ಅವರನ್ನು ರಾಜಕೀಯ ನಾಯಕನನ್ನಾಗಿ ರೂಪಿಸಲು ಮೈಸೂರು ಭಾಗದ ಹಿರಿಯ ಕಾಂಗ್ರೆಸ್ ನಾಯಕರ ರಾಜಕೀಯ ಭವಿಷ್ಯವನ್ನೇ ಬಲಿ ಕೊಟ್ಟಿದ್ದಾರೆ ಎಂದು ಮಾಜಿ ಸಂಸದ ಪ್ರತಾಪ ಸ... ಶಾಸಕ ನಾರಾಯಣಸ್ವಾಮಿಗೆ ಸಿಗದ ಸಚಿವ ಸ್ಥಾನ: ಬಂಗಾರಪೇಟೆ ಬಂದ್; ಟೈರ್ಗೆ ಬೆಂಕಿ, ಪ್ರತಿಭಟನೆ ಕೋಲಾರ(reporterkarnataka.com): ಬಂಗಾರಪೇಟೆ ಶಾಸಕ ಎಸ್.ಎನ್. ನಾರಾಯಣಸ್ವಾಮಿಗೆ ಸಚಿವ ಸ್ಥಾನ ಕೈ ತಪ್ಪಿದ ಹಿನ್ನೆಲೆ ಗುರುವಾರ ಬಂಗಾರಪೇಟೆ ಪಟ್ಟಣದಲ್ಲಿ ದಲಿತ ಸಂಘಟನೆ, ರೈತ ಸಂಘ, ವರ್ತಕರ ಸಂಘ, ಆಟೋ ಚಾಲಕರ ಸಂಘದಿಂದ ಬಂದ್ಗೆ ಕರೆ ನೀಡಲಾಗಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಬಂದ್ ಹಿನ... ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಮೋಸ್ಟ್ ವಾಂಟೆಡ್ ಆರೋಪಿ ಉಮರ್ ಫಾರೂಕ್ ಬಂಧನ ಮಂಗಳೂರು(reporterkarnataka.com): ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ರಾಷ್ಟ್ರೀಯ ತನಿಖಾ ದಳ (ಎನ್ಐಎ) ಮೋಸ್ಟ್ ವಾಂಟೆಡ್ ಆರೋಪಿಯಾಗಿದ್ದ ಉಮರ್ ಫಾರೂಕ್ನನ್ನು ಬಂಧಿಸಿದೆ. ಹಲವು ತಿಂಗಳುಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನ... ಪೆಟ್ರೋಲ್ ಗೆ ಎಥೆನಾಲ್ (E20) ಮಿಶ್ರಣ | ಪ್ರಧಾನಿ ಭೇಟಿಗೆ ಬಂದ ಮಾಜಿ ಸಿಎಂ ಕೇಜ್ರಿವಾಲ್ಗೆ ದೆಹಲಿ ಪೊಲೀಸರ ತಡೆ ನವದೆಹಲಿ(reporterkarnataka.com): ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲು ಸುಮಾರು 100 ಜನರೊಂದಿಗೆ ಮೆರವಣಿಗೆ ಹೊರಟಿದ್ದ ದೆಹಲಿಯ ಮಾಜಿ ಮುಖ್ಯಮಂತ್ರಿ, ಆಪ್ ನಾಯಕ ಅರವಿಂದ್ ಕೇಜ್ರಿವಾಲ್ ಅವರನ್ನು ಮಂಗಳವಾರ ದೆಹಲಿ ಪೊಲೀಸರು ತಡೆದರು. ಈ ಸಂದರ್ಭದಲ್ಲಿ ಪೊಲೀಸರೊಂದಿಗೆ ಮಾತನಾಡಿದ ಅವರ, ನ... ಮಂಗಳೂರು-ಬೆಂಗಳೂರು ರೈಲು ಸಂಚಾರ ಮತ್ತೆ ಆರಂಭ: ತಾತ್ಕಾಲಿಕ ವೇಗ ನಿರ್ಬಂಧ ಸಕಲೇಶಪುರ (reporterkarnataka.com): ಮಂಗಳೂರು - ಬೆಂಗಳೂರು ರೈಲು ಮಾರ್ಗದ ಎಡಕುಮೇರಿ - ಸಿರಿಬಾಗಿಲು ನಡುವೆ ರೈಲು ಮಾರ್ಗಕ್ಕೆ ಮಣ್ಣು ಕುಸಿತ ತೆರವು ಕಾರ್ಯಾಚರಣೆ ಪೂರ್ಣಗೊಂಡಿದ್ದು, ಸೋಮವಾರ ರಾತ್ರಿ ಬಳಿಕ ರೈಲು ಸಂಚಾರ ಮರು ಆರಂಭಗೊಂಡಿದೆ.ದುರಸ್ತಿ ಕಾರ್ಯಾಚರಣೆ ಬಳಿಕ ರೈಲು ಮಾರ್ಗವನ್ನು ಸೋಮವಾರ ರ... *ರಾಜ್ಯ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರಾಗಿ 19 ಶಾಸಕರು ಪ್ರಮಾಣ ವಚನ ಸ್ವೀಕಾರ* ಬೆಂಗಳೂರು(reporterkarnataka.com): ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಮಂತ್ರಿ ಮಂಡಲದ ಎರಡನೇ ಹಂತದ ಸಚಿವ ಸಂಪುಟ ವಿಸ್ತರಣೆ ಇಂದು ನಡೆದಿದ್ದು, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಲೋಕಭವನದಲ್ಲಿ ನಡೆದ ಸಮಾರಂಭದಲ್ಲಿ 19 ಮಂದಿ ಸಚಿವರಿಗೆ ಪ್ರಮಾಣ ವಚನ ಬೋಧಿಸಿದರು. ಲೋಕಭವನದಲ್ಲಿ ನಡೆದ ಪ್ರ... « Previous Page 1 …3 4 5 6 7 … 314 Next Page » ಜಾಹೀರಾತು