ರಾಜ್ಯದಲ್ಲಿ ಹದಗೆಟ್ಟ ಕಾನೂನು ಸುವ್ಯವಸ್ಥೆ, ಗೂಂಡಾ ರಾಜ್ಯ ನಿರ್ಮಾಣ: ಪ್ರತಿಪಕ್ಷ ನಾಯಕ ಆರ್.ಅಶೋಕ್ ಆರೋಪ *ಹಾವೇರಿಯ ಯುವತಿ ಸ್ವಾತಿ ಹತ್ಯೆ, ಲವ್ ಜಿಹಾದ್ ವಿರುದ್ಧ ಕ್ರಮ ಕೈಗೊಳ್ಳದ ಸರ್ಕಾರ* ಬೆಂಗಳೂರು(reporterkarnataka.com): ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಕಾಂಗ್ರೆಸ್ ಸರ್ಕಾರ ಆರೋಪಿಗಳನ್ನು ಬಂಧಿಸುವ ಕೆಲಸ ಮಾಡುತ್ತಿಲ್ಲ. ಕಾನೂನು ಸುವ್ಯವಸ್ಥೆಯ ಮೇಲೆ ಸಚಿವರು ಅಥವಾ ಮುಖ್... illegal Sand Mining | ಹರಿಹರಪುರ ತುಂಗಾ ನದಿ ತಟದಲ್ಲಿ ಅಕ್ರಮ ಮರಳುಗಾರಿಕೆ: ಪಕ್ಷಾತೀತವಾಗಿ ನಡೆಯುತ್ತಿದೆ ಈ ದಂಧೆ! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಹರಿಹರಪುರ ಸಮೀಪ ತುಂಗಾ ನದಿ ತಟದಲ್ಲಿ ಎಗ್ಗಿಲ್ಲದೆ ಅಕ್ರಮ ಮರಳು ದಂಧೆ ನಡೆಯುತ್ತಿದೆ. ರಾತ್ರಿ ವೇಳೆ ಕಾಡಿನ ದಾರಿಯಲ್ಲಿ ಅಕ್ರಮವಾಗಿ ಮರಳು ಸಾಗಾಟ ಮಾಡಲಾಗುತ್ತಿದೆ. ಪಕ್ಷಾತೀತವ... ಹಂಪನಕಟ್ಟೆ: ಅಶ್ವಥ ಮರದ ಕೊಂಬೆ ಮುರಿದು ಬಿದ್ದು ಬಸ್ಸಿಗೆ ಕಾಯುತ್ತಿದ್ದ 3 ಮಂದಿ ವಿದ್ಯಾರ್ಥಿನಿಯರಿಗೆ ಗಾಯ ಮಂಗಳೂರು(reporterkarnataka.com): ನಗರದ ಹೃದಯ ಭಾಗವಾದ ಹಂಪನಕಟ್ಟೆಯ ಶೆಟ್ಟಿ ಆಟೋ ಪಾರ್ಕ್ ಬಳಿ ದೈತ್ಯಾಕಾರದ ಅಶ್ವಥ ಮರದ ಕೊಂಬೆಯೊಂದು ಮುರಿದು ಬಿದ್ದು ಮೂವರು ವಿದ್ಯಾರ್ಥಿನಿಯರು ತೀವ್ರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಜನನಿಬಿಡವಾದ ಈ ಪ್ರದೇಶದಲ್ಲಿ ಏಕಾಏಕಿ ಮರದ ಕೊಂಬೆ ಮುರಿದು ಬಿ... BJP MP | ಗುತ್ತಿಗೆಯಲ್ಲಿ ಶೇ.4ರಷ್ಟು ಮುಸ್ಲಿಂ ಮೀಸಲಾತಿ ವಿರುದ್ಧ ಹೈಕೋರ್ಟ್ ಮೊರೆ ಹೋಗುವೆ: ಸಂಸದ ತೇಜಸ್ವಿ ಸೂರ್ಯ ನವದೆಹಲಿ(reporterkarnataka.cm): ಸರಕಾರಿ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇ.4ರಷ್ಟು ಮೀಸಲಾತಿ ನೀಡಲು ರಾಜ್ಯ ಸರಕಾರ ಮುಂದಾಗಿರುವುದು ಅಸಾಂವಿಧಾನಿಕವಾಗಿದ್ದು, ಇದರ ವಿರುದ್ಧ ಕರ್ನಾಟಕ ಹೈಕೋರ್ಟ್ನಲ್ಲಿ ರಿಟ್ ಅರ್ಜಿ ಸಲ್ಲಿಸುತ್ತೇವೆ ಎಂದು ಸಂಸದ ತೇಜಸ್ವಿ ಸೂರ್ಯ ಎಚ್ಚರಿಸಿದ್ದಾರೆ. ಮೀಸಲಾತಿ ನ... Budget Session | ಅಧಿಕಾರಕ್ಕಾಗಿ ಅಧಿಕಾರ ಮಾಡುವುದಲ್ಲ, ಜನರ ಕಲ್ಯಾಣಕ್ಕೆ ಅಧಿಕಾರ: ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಸಿಎಂ ಉತ್ತರ ಬೆಂಗಳೂರು(reporterkarnataka.com): ರಾಜ್ಯಪಾಲರ ಭಾಷಣದಲ್ಲಿ ಸಾಂಪ್ರದಾಯಿಕವಾಗಿ ಸರ್ಕಾರದ ಸಾಧನೆಗಳನ್ನು ಸದನದ ಮುಂದಿಡುವ ಭಾಷಣವಿರುತ್ತದೆ. ಕೆಲವರು ಟೀಕಿಸಿದ್ದಾರೆ, ಹಲವರು ವಾಸ್ತವಿಕವಾಗಿ ಮಾತನಾಡಿದ್ದಾರೆ, ಕೆಲವರು ಸಮರ್ಥಿಸಿದ್ದಾರೆ, ಕೇಲವರು ವಿರೋಧಿಸಲೆಂದೇ ವಿರೋಧಿಸಿ ಮಾತನಾಡಿದ್ದಾರೆ. ಅವರೆಲ್ಲ... KFD | ಚಿಕ್ಕಮಗಳೂರು: ಮಹಾಮಾರಿ ಕೆಎಫ್ ಡಿಗೆ ಕಾಫಿನಾಡಲ್ಲಿ ಮೊದಲ ಬಲಿ; ಕೊಪ್ಪದ ವೃದ್ದೆ ಸಾವು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಕಟ್ಟಿನಮನೆ ಗ್ರಾಮದಲ್ಲಿ ಕೆ.ಎಫ್.ಡಿ. (ಕಯಾಸನೂರು ಅರಣ್ಯ ಜ್ವರ) ಮತ್ತೊಮ್ಮೆ ತೀವ್ರತೆ ಹೆಚ್ಚಿಸಿಕೊಂಡಿದ್ದು, 65 ವರ್ಷದ ವೃದ್ಧೆ ಈ ಮಂಗಮ ಖಾಯಿಲೆಗೆ ಬಲಿಯಾಗಿದ್ದಾರೆ. *ಘಟನೆಯ... Victoria Hospital | ವೃದ್ಧ ಅತ್ತೆ, ಮಾವನ ಮೇಲೆ ಹಲ್ಲೆ ನಡೆಸಿದ ವಿಕ್ಟೋರಿಯಾ ಆಸ್ಪತ್ರೆಯ ವೈದ್ಯೆಗೆ ಶೋಕಾಸ್ ನೋಟಿಸ್ ಬೆಂಗಳೂರು(reporterkarnataka.com): ವಯೋವೃದ್ಧ ಅತ್ತೆ ಮಾವನ ಮೇಲೆ ಅಮಾನಮೀಯವಾಗಿ ಹಲ್ಲೆ ಮಾಡಿ, ಮಕ್ಕಳ ಜೊತೆಗೂಡಿ ಕಿರುಕುಳ ಕೊಟ್ಟಿದ್ದ ವಿಕ್ಟೋರಿಯಾ ಆಸ್ಪತ್ರೆಯ ವೈದ್ಯೆಗೆ ವಿರುದ್ಧ ವೈದ್ಯಕೀಯ ಶಿಕ್ಷಣ ಇಲಾಖೆ ಶೋಕಾಸ್ ನೋಟಿಸ್ ಜಾರಿ ಮಾಡಿದ್ದು ಕೂಡಲೇ ಇದಕ್ಕೆ ಉತ್ತರ ನೀಡಬೇಕೆಂದು ಸೂಚನೆ ನೀಡಲಾಗ... Drugs | ರಾಜ್ಯದ ಇತಿಹಾಸದಲ್ಲೇ ಮಂಗಳೂರು ಪೊಲೀಸರಿಂದ 75 ಕೋಟಿಗೂ ಅಧಿಕ ಮೌಲ್ಯದ ಎಂಡಿಎಂಎ ಮಾದಕ ದ್ರವ್ಯ ವಶ: ಸಿಎಂ ಶ್ಲಾಘನೆ ಬೆಂಗಳೂರು(reporterkarnataka.com):ರಾಜ್ಯದ ಇತಿಹಾಸದಲ್ಲೇ ಅತಿದೊಡ್ಡ ಪ್ರಮಾಣದ ಮಾದಕ ದ್ರವ್ಯವನ್ನು ಪತ್ತೆಹಚ್ಚಿ, ಇಬ್ಬರು ಆರೋಪಿಗಳನ್ನು ಬಂಧಿಸಿರುವ ಮಂಗಳೂರು ಸಿಟಿ ಪೊಲೀಸರ ಕಾರ್ಯಾಚರಣೆ ಶ್ಲಾಘನೀಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಸುಮಾರು ₹75 ಕೋಟಿಗೂ ಅಧಿಕ ಮೌಲ್ಯದ 37 ಕೆ.ಜಿ ... Horanadu | ಸಂಸದ ತೇಜಸ್ವಿ ಸೂರ್ಯ- ಶಿವಶ್ರೀ ದಂಪತಿ ಬಸ್ ಯಾತ್ರೆ: ಹೊರನಾಡಿಗೆ ಆಗಮಿಸಿದ ನವಜೋಡಿಯಿಂದ ದೇವಿಗೆ ವಿಶೇಷ ಪೂಜೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಸಂಸದ ತೇಜಸ್ವಿ ಸೂರ್ಯ ನವದಂಪತಿ ಕಾರು ಬಿಟ್ಟು ಸಾರ್ವಜನಿಕ ಸಾರಿಗೆ ಬಸ್ ನಲ್ಲಿ ಪ್ರಯಾಣ ಬೆಳೆಸಿ ಹೊಸ ಅನುಭವ ಪಡೆದರು. ಸೂರ್ಯ ದಂಪತಿ ಚಿಕ್ಕಮಗಳೂರು ಜಿಲ್ಲೆಯ ಕಳಸ, ಹೊರನಾಡು ಭಾಗದಲ್ಲಿ ಬಸ್ ಪ್ರಯಾಣ ನಡೆಸಿ ಸಾರ್ವಜನಿಕರ... ಗರ್ಭಕೋಶದ ಕ್ಯಾನ್ಸರ್: ಕಲ್ಯಾಣ ಕರ್ನಾಟಕ ಭಾಗದ ಹೆಣ್ಣುಮಕ್ಕಳಿಗೆ HPV ಲಸಿಕೆ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ *ಲಸಿಕಾ ಕಾರ್ಯಕ್ರಮಕ್ಕೆ ಕೇಂದ್ರ ಸರ್ಕಾರದಿಂದ ಸ್ಪಂದನೆ ದೊರೆಯದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದಿಂದಲೇ ಕಾರ್ಯಕ್ರಮ ಜಾರಿ* *ತಾಯಿ ಮಗುವಿನ ಮರಣ ಪ್ರಮಾಣವನ್ನ ಶೂನ್ಯಕ್ಕಿಳಿಸಲು 360 ಕೋಟಿಯ ವಿಸ್ತೃತ ಯೋಜನೆ* *ಕಲ್ಯಾಣ ಕರ್ನಾಟಕ ಭಾಗದಲ್ಲಿ ಆರೋಗ್ಯ ಕ್ಷೇತ್ರ ಸುಧಾರಣೆಗೆ ರಾಜ್ಯ ಸರ್ಕಾರದಿಂ... « Previous Page 1 …48 49 50 51 52 … 270 Next Page » ಜಾಹೀರಾತು