ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಇಂದು 3 ಸ್ಥಳಗಳಲ್ಲಿ ಉತ್ಖನನಕ್ಕೆ ಎಸ್ಐಟಿ ನಿರ್ಧಾರ? ಧರ್ಮಸ್ಥಳ(reporterkarnataka.com): ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ ಸಂಬಂಧಿಸಿದಂತೆ ನಿನ್ನೆ ಮೊದಲ ದಿನ ಶವ ಹೂತಿಟ್ಟ ಸ್ಥಳದಲ್ಲಿ ಅಗೆತ ಆರಂಭಿಸಿದ ವಿಶೇಷ ತನಿಖಾ ತಂಡ(ಎಸ್ಐಟಿ) ಯಾವುದೇ ಅಸ್ತಿಪಂಜರ ಸಿಗದೆ ಬರಿಗೈಯಲ್ಲಿ ವಾಪಸಾಗಿದ್ದು, ಇವತ್ತು ಕನಿಷ್ಠ 3 ಸ್ಥಳಗಳಲ್ಲಿ ಉತ್ಖನನ ನಡೆಸುವ ಸಾಧ್ಯತೆಗ... ಕೊಡಗಿನ ಪಾಲಿ ಬೆಟ್ಟದಿಂದ ಮೂಡಿಗೆರೆಗೆಯ ಗೋಣಿಬೀಡಿಗೆ: ಸತ್ತು ಹೋದ ಮರಿಯ ಹುಡುಕಿಕೊಂಡು ಕಾಡಾನೆ 150 ಕಿಮೀ. ಪಯಣ!! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಬುದ್ದಿವಂತ ಪ್ರಾಣಿ ಮನುಷ್ಯನ ಪ್ರೀತಿಯನ್ನೂ ಮೀರಿಸಿದ್ದು ಪ್ರಾಣಿ ಪ್ರೀತಿ ಎನ್ನುವುದು ಮತ್ತೊಮ್ಮೆ ಸಾಬೀತಾಗಿದೆ. ಸತ್ತಿರೋ ಮರಿ ಹುಡುಕಿಕೊಂಡು ಹೆಣ್ಣು ಕಾಡಾನೆಯೊಂದು 150 ಕಿ.ಮೀ. ದೂರ ಬಂದಿದೆ. ಕಾಡಾನೆ ಬಂದದ್ದು ಮ... SIT | ಧರ್ಮಸ್ಥಳ ಪ್ರಕರಣ: ದೂರುದಾರ ಗುರುತಿಸಿದ ಸ್ಥಳಗಳಲ್ಲಿ ಅಸ್ತಿಪಂಜರ ಹೊರತೆಗೆಯಲು ಉತ್ಖನನ ಪ್ರಕ್ರಿಯೆ ಆರಂಭ ಧರ್ಮಸ್ಥಳ (reporterkarnataka.com): ಧರ್ಮಸ್ಥಳ ಗ್ರಾಮದಲ್ಲಿ ಸಾಮೂಹಿಕ ಸಮಾಧಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ವಿಶೇಷ ತನಿಖಾ ತಂಡ(ಎಸ್ಐಟಿ)ಮೂಲಕ ನಿನ್ನೆ ಗುರುತಿಸಿದ 13 ಸ್ಥಳಗಳಲ್ಲಿ ಹೂತಿಟ್ಟ ಶವಗಳ ಅಸ್ತಿಪಂಜರ ಹೊರ ತೆಗೆಯುವ ಪ್ರಕ್ರಿಯೆ ಆರಂಭವಾಗಿದೆ. ಸುಮಾರು 12 ಮಂದಿ ಕಾರ್ಮಿಕರನ್ನು ಅ... ಸಂಬಳವಿಲ್ಲದೆ ದುಡಿಯುತ್ತಿರುವ ಹೊರಗುತ್ತಿಗೆ ನೌಕರರು!: ವೈದ್ಯರಿಗೊಂದು ನ್ಯಾಯ?; ಇತರರಿಗೊಂದು ನ್ಯಾಯ? ಜೆಸಿ ಆಸ್ಪತ್ರೆಯಲ್ಲಿ ಇದೆಂತಾ ಅವ್ಯವ... ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ತೀರ್ಥಹಳ್ಳಿ ಸರ್ಕಾರಿ ಆಸ್ಪತ್ರೆಯಾಗಿರುವ ಜಯಚಾಮರಾಜೇಂದ್ರ ಆಸ್ಪತ್ರೆಯಲ್ಲಿ ಹೊರಗುತ್ತಿಗೆ ನೌಕರರಾಗಿ ದುಡಿಯುತ್ತಿರುವ ಸಿಬ್ಬಂದಿಗಳಿಗೆ 5 ತಿಂಗಳಿನಿಂದ ಸಂಬಳ ಕೊಡದೇ ಸರ್ಕಾರ ಸತಾಯಿಸುತ್ತಿದ್ದು ವೈದ್ಯ... SIT | ಧರ್ಮಸ್ಥಳ ಪ್ರಕರಣ: ದೂರುದಾರನಿಂದ ಶವ ಹೂತಿಟ್ಟ 15 ಸ್ಥಳಗಳ ಮಾರ್ಕಿಂಗ್: ಪ್ರತಿ ಜಾಗಕ್ಕೆ ಇಬ್ಬರು ಗನ್ ಮ್ಯಾನ್ ಗಳ ನಿಯೋಜನೆ ಧರ್ಮಸ್ಥಳ (reporterkarnataka.com): ಧರ್ಮಸ್ಥಳ ಗ್ರಾಮದಲ್ಲಿ ಸಾಮೂಹಿಕ ಸಮಾಧಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಜರು ನಡೆಸಲು ಬಂದ ವಿಶೇಷ ತನಿಖಾ ತಂಡ(ಎಸ್ಐಟಿ)ಕ್ಕೆ ದೂರದಾರ ಶವಗಳನ್ನು ಹೂತಿಟ್ಟ 15 ಸ್ಥಳಗಳನ್ನು ಈಗಾಗಲೇ ತೋರಿಸಿದ್ದು, ಎಸ್ಐಟಿ ತಂಡ ಅದನ್ನು ಮಾರ್ಕ್ ಮಾಡಿದೆ. ಈ ಜಾಗಕ್ಕೆ ಒಟ್ಟು 3... SIT | ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ದೂರುದಾರನಿಂದ ಶವ ಹೂತಿಟ್ಟ ಸ್ಥಳ ಗುರುತು? ಧರ್ಮಸ್ಥಳ (reporterkarnataka.com): ಧರ್ಮಸ್ಥಳ ಗ್ರಾಮದಲ್ಲಿ ಸಾಮೂಹಿಕ ಸಮಾಧಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಜರು ನಡೆಸಲು ಬಂದ ವಿಶೇಷ ತನಿಖಾ ತಂಡ(ಎಸ್ಐಟಿ)ಕ್ಕೆ ದೂರದಾರ ಶವಗಳನ್ನು ಹೂತಿಟ್ಟ ಸ್ಥಳ ತೋರಿಸಿದ್ದಾನೆ ಎಂದು ತಿಳಿದು ಬಂದಿದೆ. ದೂರುದಾರ ಎರಡು ದಿನ ಸಮಗ್ರ ವಿಚಾರಣೆಗೊಳಪಡಿಸಿದ ಎಸ್ಐಟಿ... SIT | ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ದೂರುದಾರನ ಮೂಲಕ ಸ್ಥಳ ಮಹಜರು ಪ್ರಕ್ರಿಯೆ ಆರಂಭ ಧರ್ಮಸ್ಥಳ (reporterkarnataka.com): ಧರ್ಮಸ್ಥಳ ಗ್ರಾಮದಲ್ಲಿ ಸಾಮೂಹಿಕ ಸಮಾಧಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಆರಂಭಿಸಿರುವ ವಿಶೇಷ ತನಿಖಾ ತಂಡ(ಎಸ್ಐಟಿ) ದೂರದಾರನ ಮೂಲಕ ಸ್ಥಳ ಮಹಜರು ಪ್ರಕ್ರಿಯೆ ಇಂದು ಆರಂಭಿಸಿದೆ. ನೇತ್ರಾವತಿ ಸೇತುವೆಯ ಬಳಿಯ ಕಾಡಿನೊಳಗೆ ಎಸ್ಐಟಿ ತಂಡ ದೂರದಾರನನ್ನು ಸ... ಬಾಳೆಹೊನ್ನೂರು: ಕಾಡಾನೆ ದಾಳಿಗೆ ಕೇವಲ 4 ದಿನಗಳಲ್ಲಿ ಮತ್ತೊಂದು ಬಲಿ; ಅರಣ್ಯ ಇಲಾಖೆ ವಿರುದ್ಧ ಪ್ರತಿಭಟನೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಆನೆ ದಾಳಿಗೆ ಕಾಫಿನಾಡಲ್ಲಿ ಮತ್ತೊಂದು ಬಲಿಯಾಗಿದೆ. ಕೇವಲ 4 ದಿನಗಳ ಅಂತರದಲ್ಲಿ ಎನ್.ಆರ್.ಪುರ ತಾಲೂಕಿನಲ್ಲಿ ಮತ್ತೊಬ್ಬರು ಪ್ರಾಣ ಕಳೆದು ಕೊಂಡಿದ್ದಾರೆ.ಬಾಳೆಹೊನ್ನೂರು ಸಮೀಪದ ಅಂಡುವಾನೆ ಗ್ರಾಮದ ಬಳಿ ಈ ಘಟನೆ ನಡೆದಿದೆ... ಶೃಂಗೇರಿಯಲ್ಲಿ ಭಾರೀ ಮಳೆ: ಗಾಂಧಿ ಮೈದಾನ ಜಲಾವೃತ; ಭಕ್ತರ ಕಾರು ಮುಳುಗಡೆ, ಜನಜೀವನ ಅಸ್ತವ್ಯಸ್ತ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಫಿನಾಡ ಮಲೆನಾಡಲ್ಲಿ ಬಿರುಸಿನ ಗಾಳಿ-ಮಳೆ ಮುಂದುವರಿದಿದ್ದು, ಭಾರೀ ವರ್ಷಧಾರೆಗೆ ಶೃಂಗೇರಿಯ ಬಹುತೇಕ ಭಾಗ ಜಲಾವೃತಗೊಂಡು ಜನಜೀವನ ಅಸ್ತವ್ಯಸ್ತಗೊಂಡಿದೆ. ಶೃಂಗೇರಿ-ಕೊಪ್ಪ-ಮೂಡಿಗೆರೆ-ಕಳಸ-ಎನ್.ಆರ್.ಪುರದಲ್ಲಿ ಭಾರೀ ಗಾಳ... ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಆರೋಪ: ಮಂಗಳೂರಿನಲ್ಲಿ ಯೂಟ್ಯೂಬರ್ ಬಂಧನ ಮಂಗಳೂರು(reporterkarnataka.com): ಅಪ್ರಾಪ್ತೆಯ ಮೇಲೆ ಅತ್ಯಾಚಾರ ನಡೆಸಿದ ಆರೋಪದಲ್ಲಿ ಯೂಟ್ಯೂಬರ್ ಒಬ್ಬನನ್ನು ಮಂಗಳೂರಿನಲ್ಲಿ ಬಂಧಿಸಲಾಗಿದೆ ಎಂದು ವರದಿಯಾಗಿದೆ. ಆರೋಪಿ ಶಾಲು ಕಿಂಗ್ಸ್ ಮೀಡಿಯಾ ಮತ್ತು ಶಾಲು ಕಿಂಗ್ಸ್ ವ್ಲಾಗ್ ಎಂಬ ಯೂಟ್ಯೂಬ್ ಚಾನೆಲ್ಗಳನ್ನು ನಡೆಸುತ್ತಿದ್ದ ಎನ್ನಲಾಗಿದ್ದು, ಮುಹಮ... « Previous Page 1 …48 49 50 51 52 … 295 Next Page » ಜಾಹೀರಾತು