ಸಿದ್ದಾಪುರ: ಕರಡಿಗೋಡುನಲ್ಲಿ ಲೈನ್ ಮನೆ ಗೋಡೆ ಕುಸಿದು 3 ವರ್ಷದ ಮಗು ಗಂಭೀರ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@hmail.com ಸಿದ್ದಾಪುರದ ಕರಡಿಗೋಡು ಗ್ರಾಮದ ಶಿಲ್ಪಿ ಎಸ್ಟೇಟ್ ಲೈನ್ ಮನೆ ಗೋಡೆ ಕುಸಿದು ಬಾಲಕನೊಬ್ಬ ಗಂಭೀರ ಗಾಯಗೊಂಡಿದ್ದಾನೆ. ಲೈನ್ ಮನೆಯಲ್ಲಿ ವಾಸವಿದ್ದ ಜಾರ್ಖಂಡ್ ಮೂಲದ ಕಾರ್ಮಿಕರು ಕೆಲಸಕ್ಕೆ ಹೋರಡುತ್ತಿದ್ದತೆ ಮನೆ ಗೋಡೆ ಕುಸಿ... Kodagu | ಭಾರೀ ಗಾಳಿ- ಮಳೆ: ಮನೆಯ ಗೋಡೆ ಕುಸಿದು 29ರ ಹರೆಯದ ಕಾರ್ಮಿಕ ಮಹಿಳೆ ಸಾವು ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ತೀವ್ರ ಗಾಳಿ ಮಳೆಗೆ ಸೋಮವಾರಪೇಟೆ ತಾಲೂಕಿನ ಹಾನಗಲ್ಲು ಗ್ರಾಮದಲ್ಲಿ ಮನೆಯ ಗೋಡೆ ಕುಸಿದು ಬಿದ್ದು ಇಂದು ಬೆಳಗ್ಗೆ ಸಿಹಿ ನಿದ್ರೆಯಲ್ಲಿರುವಾಗಲೇ ಕಾರ್ಮಿಕ ಮಹಿಳೆಯೊಬ್ಬರು ಸಾವನಪ್ಪಿರುವ ದಾರುಣ ಘಟನೆ ನಡೆದಿದೆ. ಕಲಬುರಗಿ ಜಿಲ್... ದೇವರಕೊಲ್ಲಿ ಬಳಿ ಲಾರಿ- ಕಾರು ಭೀಕರ ಅಪಘಾತ: ಗೋಣಿಕೊಪ್ಪದ 4 ಮಂದಿ ಯುವಕರು ದಾರುಣ ಸಾವು ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಸುಳ್ಯ ಸಮೀಪದ ಸಂಪಾಜೆ ಬಳಿಯ ದೇವರಕೊಲ್ಲಿಯಲ್ಲಿ ಟಿಪ್ಪರ್ ಲಾರಿ ಮತ್ತು ಕಾರಿನ ನಡುವೆ ನಡೆದ ಭೀಕರ ಅಪಘಾತದಲ್ಲಿ 4 ಮಂದಿ ಮೃತಪಟ್ಟಿದ್ದಾರೆ. ಸಾವನ್ಬಪ್ಪಿದವರನ್ನು ಕೊಡಗು ಜಿಲ್ಲೆಯ ಗೋಣಿಕೊ... ಕಳಸ: ಜೀಪು ನದಿಗೆ ಬಿದ್ದು ಪುತ್ರ ನೀರುಪಾಲು; ಮನನೊಂದ ತಾಯಿ ಕೆರೆಗೆ ಹಾರಿ ಆತ್ಮಹತ್ಯೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಭದ್ರಾ ನದಿಗೆ ಜೀಪ್ ಬಿದ್ದು ಮಗ ನೀರು ಪಾಲಾದ ಘಟನೆಯಿಂದ ಮನನೊಂದ ತಾಯಿ ಮಗನ ಮೃತದೇಹ ಸಿಗುವ ಮುನ್ನವೇ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಕೊಳಮಾಗೆ ಗ್ರಾಮದಲ್ಲಿ ನಡೆದಿದ... Madikeri | ದಕ್ಷಿಣ ಕೊಡಗು: ಹುಲಿ ಸೆರೆ ಕಾರ್ಯಾಚರಣೆ; ಸಾಕಾನೆಗಳ ಸಹಾಯದಿಂದ ನಡೆಸುತ್ತಿದ್ದ ಕೂoಬಿಂಗ್ ಸ್ಥಗಿತ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕಳೆದ ಏಳು ದಿನಗಳಿಂದ ಹುಲಿ ಸೆರೆಗೆ ಅರಣ್ಯ ಸಿಬ್ಬಂದಿಗಳು ಮಳೆಯ ನಡುವೆ ಸಾಕಾನೆಗಳ ಸಹಾಯದಿಂದ ನಡೆಸುತ್ತಿದ್ದ ಕೂoಬಿoಗ್ ಸ್ಥಗಿತಗೊಳಿಸಿದ್ದು, ಅರಣ್ಯ ಸಿಬ್ಬಂದಿಗಳು ಎಂದಿನಂತೆ ಕಾರ್ಯಾಚರಣೆ ಮುಂದುವರೆಸಿದ್ದಾರೆ. ದಕ್ಷಿಣ ಕ... Chikkamagaluru | ಎನ್.ಆರ್.ಪುರ: ಕಾಡಾನೆ ದಾಳಿ; ಮನೆಗೆ ಮರಳುತ್ತಿದ್ದ ಯುವತಿ ದಾರುಣ ಸಾವು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಬನ್ನೂರು ಬಳಿ ಕಾಡಾನೆ ದಾಳಿಗೆ ಯುವತಿ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ. ಅನಿತಾ (25) ಮೃತ ದುರ್ದೈವಿ ಎಂದು ತಿಳಿದು ಬಂದಿದೆ. ದಾವಣಗೆರೆ ಜಿಲ್ಲೆ ಹೊನ್ನಾಳಿ ಮೂ... GST | ಸಣ್ಣ ವ್ಯಾಣಿಜ್ಯೋದ್ಯಮಿಗಳಿಗೆ ವಾಣಿಜ್ಯ ತೆರಿಗೆ ಇಲಾಖೆಯಿಂದ ಜಿಎಸ್ಟಿ ನೊಟೀಸ್: ಮುಖ್ಯಮಂತ್ರಿ ಹೇಳಿದ್ದೇನು? ಬೆಂಗಳೂರು(reporterkarnataka.com): ಸಣ್ಣ ವ್ಯಾಣಿಜ್ಯೋದ್ಯಮಿಗಳಿಗೆ ವಾಣಿಜ್ಯ ತೆರಿಗೆ ಇಲಾಖೆ ನೀಡಿರುವ ಜಿಎಸ್ಟಿ ನೊಟೀಸ್ ವಿಷಯಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಭೆಯಲ್ಲಿ ಹಾಗೂ ಸಭೆ ಬಳಿಕ ಮಾಧ್ಯಮ ಗೋಷ್ಠಿಯಲ್ಲಿ ಮುಖ್ಯಮಂತ್ರಿಗಳು ನೀಡಿದ ವಿವರ... DK | ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಎಸ್ಐಟಿ ತಂಡ ಇಂದು ಮಂಗಳೂರಿಗೆ? ತನಿಖಾ ಪ್ರಕ್ರಿಯೆ ಆರಂಭ ಸಾಧ್ಯತೆ ಮಂಗಳೂರು(reporterkarnataka.com): ಕಳೆದ ಎರಡು ದಶಕಗಳಲ್ಲಿ ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಸಾಮೂಹಿಕ ಸಮಾಧಿಗಳು, ನಾಪತ್ತೆಗಳು ಮತ್ತು ಮಹಿಳೆಯರು ಮತ್ತು ವಿದ್ಯಾರ್ಥಿಗಳ ಮೇಲಿನ ಅಪರಾಧಗಳ ತನಿಖೆಗಾಗಿ ರಾಜ್ಯ ಸರಕಾರ ನೇಮಿಸಿದ ವಿಶೇಷ ತನಿಖಾ ತಂಡ (ಎಸ್ಐಟಿ) ಇಂದು ಮಂಗಳೂರಿಗೆ ಆಗಮಿಸಲಿದ್ದು, ತನಿಖ... ಬೈಲುಕುಪ್ಪೆ ಹನಿಟ್ರ್ಯಾಪ್ ಪ್ರಕರಣ: ತಲೆಮಾರೆಸಿಕೊಂಡಿದ್ದ ಪ್ರಮುಖ ಇಬ್ಬರು ಆರೋಪಿಗಳು ಕೇರಳದಲ್ಲಿ ಬಂಧನ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕುಶಾಲನಗರ ಸಮೀಪದ ಬೈಲುಕುಪ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ "ಹನಿ ಟ್ರ್ಯಾಪ್" ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮಾರೆಸಿಕೊಂಡಿದ್ದ ಕೊಡಗಿನ ಯುವಕ ಸೇರಿದಂತೆ ಇಬ್ಬರು ಪ್ರಮುಖ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶ... ರೌಡಿ ಶೀಟರ್ ಬಿಕ್ಲು ಶಿವು ಕೊಲೆ ಪ್ರಕರಣ; ಬಂಧಿತನಾದ ಅನಿಲ್ಗೂ, ನನಗೂ ಯಾವುದೇ ಸಂಬಂಧವಿಲ್ಲ: ಮಾಜಿ ಸಚಿವ ಬೈರತಿ ಬಸವರಾಜ್ ಬೆಂಗಳೂರು(reporterkarnataka.com): ರೌಡಿಶೀಟರ್ ಬಿಕ್ಲು ಶಿವು ಕೊಲೆ ಪ್ರಕರಣದಲ್ಲಿ ಪೋಲಿಸರು ಬಂಧಿಸಿರುವ ಅನಿಲ್ಗೂ, ನಮಗೂ ಯಾವುದೇ ರೀತಿಯ ಸಂಬಂಧವಿಲ್ಲ ಎಂದು ಮಾಜಿ ಸಚಿವರ ಹಾಗೂ ಕೆ.ಆರ್. ಪುರಂ ಶಾಸಕ ಬೈರತಿ ಬಸವರಾಜ್ ಹೇಳಿದ್ದಾರೆ. ಪೋಲಿಸರಿಂದ ಬಂಧನಕ್ಕೊಳಗಾಗಿರುವ ಅನಿಲ್, ನನ್ನ ಸಹೋದರ ಮಗನೆಂದ... « Previous Page 1 …49 50 51 52 53 … 295 Next Page » ಜಾಹೀರಾತು