ಜಪಾನ್ ಓಪನ್ ಸ್ಕ್ವಾಶ್ ನಲ್ಲಿ ಕೊಡಗಿನ ಜೋಶ್ನಾ ಚಿನ್ನಪ್ಪ ಚಾಂಪಿಯನ್ ಟೋಕಿಯೊ(reporterkarnataka@gmail.com):ಜಪಾನ್ ದೇಶದ ಯೊಕೊಹೋಮದಲ್ಲಿ ನಡೆದ ಪಿ. ಎಸ್. ಎ ಚಾಲೆಂಜರ್ ಜಪಾನ್ ಓಪನ್ ಸ್ಕ್ವಾಶ್ ನಲ್ಲಿ ಕೊಡಗಿನ ಜೋಶ್ನಾ ಚಿನ್ನಪ್ಪ ಅವರು ಚಾಂಪಿಯನ್ ಆಗಿ ಹೊರ ಹೊಮ್ಮಿದ್ದಾರೆ. ಟೂರ್ನಿಯ ಫೈನಲ್ ಪಂದ್ಯದಲ್ಲಿ ಈಜಿಪ್ಟ್ ದೇಶದ ಹಯ ಅಲಿ ಅವರನ್ನು 11-5,11-9, 6-11,11-8 ಅಂಕ... ಕ್ಯಾಬ್ ಚಾಲಕನ ನಿಂದಿಸಿದ ಪ್ರಕರಣ: ಮಲಯಾಳಂ ನಟ ಜಯಕೃಷ್ಣನ್ ಮಂಗಳೂರಲ್ಲಿ ಅರೆಸ್ಟ್ ಮಂಗಳೂರು(reporterkarnataka.com): ಖ್ಯಾತ ಮಲಯಾಳಂ ನಟ ಜಯಕೃಷ್ಣನ್ ನನ್ನು ಉರ್ವಾ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಮಲಯಾಳಂ ನಟ ಜಯಕೃಷ್ಣನ್ ಸೇರಿದಂತೆ ಮೂವರ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಕ್ಯಾಬ್ ಚಾಲಕನನ್ನು ಟೆರೆರಿಸ್ಟ್ ಎಂಬುದಾಗಿ ಬೈದಿದ್ದಕ್ಕೆ ನಟ ಜಯಕೃಷ್ಣನ್ ಸೇರಿದಂತೆ ಮೂವರ ವಿರುದ್ಧ ... ಕಾಂಗ್ರೆಸ್ ನ ಆಂತರಿಕ ಗೊಂದಲದಿಂದ ರಾಜ್ಯದ ಆಡಳಿತ ಕುಂಠಿತ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹಾವೇರಿ(reporterkarnataka.com): ರಾಜ್ಯ ಕಾಂಗ್ರೆಸ್ ನಲ್ಲಿನ ಅಧಿಕಾರ ಹಂಚಿಕೆಯ ಆಂತರಿಕ ಗೊಂದಲದಿಂದ ರಾಜ್ಯದ ಆಡಳಿತ ಕುಂಠಿತ ವಾಗಿದ್ದು ಕಾಂಗ್ರೆಸ್ ಹೈಕಮಾಂಡ್ ಗೆ ಸ್ಪಷ್ಟತೆ ಇಲ್ಲದಿರುವುದರಿಂದ ರಾಜ್ಯದ ಜನರು ಸಂಕಷ್ಟ ಅನುಭವಿಸುವಂತಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆ... ವಿರಾಜಪೇಟೆ ಚನ್ನoಗೊಲ್ಲಿ ಸಮೀಪ ಇನೋವಾ ಕಾರು ಮರಕ್ಕೆ ಡಿಕ್ಕಿ: ಓರ್ವ ಸಾವು; ಇಬ್ಬರು ಗಂಭೀರ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಮೈಸೂರುನಿಂದ ವಿರಾಜಪೇಟೆಗೆ ಆಗಮಿಸುತ್ತಿದ್ದ ಇನೋವಾ ಕಾರೊಂದು ಚನ್ನoಗೊಲ್ಲಿ ಬಳಿ ಅಪಘಾತಕ್ಕೀಡಾಗಿದ್ದು, ಒಬ್ಬರು ಸಾವನ್ನಪ್ಪಿದ್ದಾರೆ.ಇನೋವಾ ಕಾರಿನ ಚಾಲಕನ ನಿಯಂತ್ರಣ ಕಳೆದುಕೊಂಡು ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ... ಮೈಸೂರು ದಸರೆಗೆ ಬಲೂನ್ ಮಾರಲು ಬಂದಿದ್ದ ಬಾಲಕಿಯ ಅತ್ಯಾಚಾರ ಎಸಗಿ ಕೊಲೆ: ಆರೋಪಿ ಕೀಚಕನ ಕಾಲಿಗೆ ಪೊಲೀಸ್ ಗುಂಡು ಗಿರಿಧರ್ ಕೊಂಪುಳಿರ ಮೈಸೂರು info.reporterkarnataka@gmail.com ಮೈಸೂರಿನಲ್ಲಿ ನಡೆದ ಬಾಲಕಿಯೋರ್ವಳ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ. ಅಲೆಮಾರಿ ಬಾಲಕಿ ಮೇಲೆ ಪೈಶಾಚಿಕ ಕೃತ್ಯ ಎಸಗಿ ತದನಂತರ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ ಕಾರ್ತಿ... ಹೈಕೋರ್ಟ್ ಆದೇಶ ಉಲ್ಲಂಘನೆ: ವಿಎಚ್ ಪಿ ಮುಖಂಡ ಶರಣ್ ಪಂಪ್ವೆಲ್ಗೆ 2 ಲಕ್ಷ ರೂ. ದಂಡ ಬೆಂಗಳೂರು(reporterkarnataka.com): ರಾಜ್ಯ ಹೈಕೋರ್ಟ್ ಆದೇಶ ಉಲ್ಲಂಘನೆ ಮಾಡಿದ ಹಿನ್ನೆಲೆಯಲ್ಲಿ ವಿಶ್ವ ಹಿಂದೂ ಪರಿಷತ್ ಸಹ ಕಾರ್ಯದರ್ಶಿ ಶರಣ್ ಪಂಪ್ ವೆಲ್ ಗೆ ಹೈಕೋರ್ಟ್ 2 ಲಕ್ಷ ರೂ. ದಂಡ ವಿಧಿಸಿದೆ. ರಾಜ್ಯ ಲೀಗಲ್ ಸರ್ವಿಸ್ ಅಥಾರಿಟಿಗೆ ಒಂದು ಲಕ್ಷ ರೂಪಾಯಿ, ಪೊಲೀಸ್ ಕ್ಷೇಮಾಭಿವೃದ್ಧಿ ನಿಧಿಗೆ ... ಮಡಿಕೇರಿ ಕಾಟಕೇರಿ ಬಳಿ ಗುರುಕುಲ ಮಾದರಿಯ ವಸತಿ ಶಾಲೆಯಲ್ಲಿ ಅಗ್ನಿ ಅನಾಹುತ: ಓರ್ವ ವಿದ್ಯಾರ್ಥಿ ಬೆಂಕಿಗೆ ಆಹುತಿ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಮಡಿಕೇರಿ ಸಮೀಪದ ಕಾಟಕೇರಿ ಹರಿ ಮಂದಿರ್ ವಸತಿ ಶಾಲೆಗೆ ಆಕಸ್ಮಿಕ ಬೆಂಕಿ ತಗುಲಿ ಶಾಲೆಯ ಮೇಲ್ಚಾವಣಿ ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದೆ. ಈ ವಿದ್ಯಾರ್ಥಿ ನಿಲಯದಲ್ಲಿದ್ದ ಒಟ್ಟು 29 ವಿದ್ಯಾರ್ಥಿಗಳು ಸುರಕ್ಷಿತವಾಗಿ ಹೊರ ಬಂ... 5.79 ಲಕ್ಷಕ್ಕೂ ಅಧಿಕ ಸೂರ್ಯಘರ್ ಫಲಾನುಭವಿಗಳಿಗೆ ಸಾಲ ಸೌಲಭ್ಯ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ * ಬ್ಯಾಂಕ್ಗಳಿಂದ ₹10,907 ಕೋಟಿ ಸಾಲದ ಅರ್ಜಿಗಳಿಗೆ ಮಂಜೂರು * ಕೇಂದ್ರ ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ ಜೋಶಿ ಹೇಳಿಕೆ ನವದೆಹಲಿ(reporterkarnataka.com): ಪಿಎಂ ಸೂರ್ಯಘರ್ ಯೋಜನೆಯಡಿ ಸಾರ್ವಜನಿಕ ವಲಯದ ಬ್ಯಾಂಕ್(ಪಿಎಸ್ಬಿ)ಗಳು 5.79 ಲಕ್ಷಕ್ಕೂ ಹೆಚ್ಚಿನ ಫಲಾನುಭವಿಗಳ ಸಾಲದ ಅ... Chikkamagaluru | ಚಾರ್ಮಾಡಿ ಘಾಟ್ನಲ್ಲಿ ಲಾರಿ ಪಲ್ಟಿ: ಪ್ರಾಣಾಪಾಯದಿಂದ ಚಾಲಕ ಪಾರು; ಸಂಚಾರ ಅಸ್ತವ್ಯಸ್ತ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnata@gmail.com ಚಿಕ್ಕಮಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳನ್ನು ಸಂಪರ್ಕಿಸುವ ಪ್ರಸಿದ್ಧ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಲಾರಿ ಪಲ್ಟಿಯಾದ ಘಟನೆ ನಡೆದಿದೆ. ಹಾಸನದಿಂದ ಮಂಗಳೂರಿನತ್ತ ಸಾಗುತ್ತಿದ್ದ ಲಾರಿ ಆರನೇ ತಿರುವಿನಲ್ಲಿ ಚಾಲಕನ ನ... ಮೈಸೂರು: ಹಾಡಹಗಲೇ ಕಾರು ಅಡ್ಡಗಟ್ಟಿ ತರಕಾರಿ ವ್ಯಾಪಾರಿಯ ಭೀಕರ ಹತ್ಯೆ ಗಿರಿಧರ್ ಕೊಂಪುಳಿರ ಮೈಸೂರು info.reporterkarnataka@gmail.com ಮೈಸೂರಲ್ಲಿ ಹಾಡಹಗಲೇ ಬರ್ಬರ ಕೊಲೆ ನಡೆದಿದೆ. ಮೈಸೂರು ಅರಮನೆ ಎದುರಿನ ವಸ್ತು ಪ್ರದರ್ಶನ ಮೈದಾನ ಬಳಿ ಕಾರಿನಲ್ಲಿ ಹೋಗುತ್ತಿದ್ದ ವೇಳೆ ಅಡ್ಡಗಟ್ಟಿ ಬರ್ಬರವಾಗಿ ಕೊಲೆ ಮಾಡಿದ್ದಾರೆ. ವೆಂಕಟೇಶ್ ಆಲಿಯಾಸ್ ಗಿಲಿಗಿಲಿ ನಾರಾಯಣ (45... « Previous Page 1 …51 52 53 54 55 … 311 Next Page » ಜಾಹೀರಾತು