ಕುಡ್ಲದ ಪೊಣ್ಣು ರಿತುಗೆ ರೋಲ್ಸ್ ರಾಯ್ಸ್ ನಲ್ಲಿ ಉದ್ಯೋಗ: ಸ್ಪೀಕರ್ ಖಾದರ್ ಫುಲ್ ಖುಷ್; ಮನೆಗೆ ಭೇಟಿ ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ವಿಶ್ವದ ಪ್ರತಿಷ್ಠಿತ ಕಾರು ಸಂಸ್ಥೆಯಾದ ರೋಲ್ಸ್ ರಾಯ್ಸ್ ಕಂಪನಿಯಲ್ಲಿ ಉದ್ಯೋಗ ಗಿಟ್ಟಿಸಿಕೊಂಡ ಮಂಗಳೂರಿನ ಕಿರಿಯ ವಯಸ್ಸಿನ ಮೊದಲ ಯುವತಿ ರಿತು ಪರ್ಣ ಅವರ ನಗರದ ಕೆಪಿಟಿ ಬಳಿ ಇರುವ ಮನೆಗೆ ಭೇಟಿ ನೀಡಿದ ಸ್ಪೀಕರ್ ಯು.ಟಿ. ಖಾದರ್ ಅ... Bangaluru | 4 ಷರತ್ತುಗಳೊಂದಿಗೆ ಜಮೀನು ನೀಡಲು ಒಪ್ಪಿಗೆ: ರೈತರ ನಿಯೋಗ ಮುಖ್ಯಮಂತ್ರಿ ಭೇಟಿ ಬೆಂಗಳೂರು(reporterkarnataka.com): ದೇವನಹಳ್ಳಿ ತಾಲ್ಲೂಕು, ಚನ್ನರಾಯಪಟ್ಟಣ ಹೋಬಳಿಯ ರೈತ ಹೋರಾಟ ಸಮಿತಿಯ ನಿಯೋಗ ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಅರ್ಪಿಸಿತು. ನಾಲ್ಕು ಶರತ್ತುಗಳನ್ನು ಹಾಕಿ ತಮ್ಮ ಜಮೀನು ಖರೀದಿಗೆ ಒಪ್ಪಿಗೆ ಇರುವುದಾಗಿ ನಿಯೋಗ ತನ್ನ ಮನವ... ಮಹಾನಗರ ಪಾಲಿಕೆ ನೌಕರರ ಬೇಡಿಕೆ ಈಡೇರಿಸಲು ಸರಕಾರ ವಿಫಲ: 10 ಪಾಲಿಕೆಗಳ ಆನಿರ್ಧಿಷ್ಟಾವಧಿ ಹೋರಾಟ ಮುಂದುವರಿಕೆ ಬೆಂಗಳೂರು(reporterkarnataka.com): ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘಗಳ ಪರಿಷತ್ತು ವತಿಯಿಂದ ವಿವಿಧ ನ್ಯಾಯಯುತ ಬೇಡಿಕೆಗಳ ಈಡೇರಿಕೆಗಾಗಿ ಇಂದು ನಗರಾಭಿವೃದ್ದಿ ಕಾರ್ಯದರ್ಶಿಗಳ ಜೊತೆಯಲ್ಲಿ ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘಗಳ ಪರಿಷತ್ತು ರಾಜ್ಯಾಧ್ಯಕ್ಷರಾದ ಎ.ಅಮೃತ್ ರಾಜ್ ರ... ಎಲ್ಲೆ ಮೀರುತ್ತಿರುವ ಭ್ರಷ್ಟಾಚಾರ: ತಾಯಿ ಕಾರ್ಡಿಗೂ ಲಂಚದ ಡಿಮಾಂಡ್! ಮೊಬೈಲ್ ನಲ್ಲಿ ನರ್ಸಮ್ಮ ಲಾಕ್!! ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಸರಕಾರ ಹಲವು ಆರೋಗ್ಯ ಸೇವೆಗಳನ್ನು ಉಚಿತವಾಗಿ ನೀಡುತ್ತದೆ. ಇದರಲ್ಲಿ ತಾಯಿ ಕಾರ್ಡ್ ಕೂಡ ಒಂದು. ಇಲ್ಲೊಬ್ರು ದಾದಿ, ಫ್ರೀ ಆಗಿ ತಾಯಿ ಕಾರ್ಡ್ ಅನ್ನು ಭರ್ತಿ ಮಾಡಿ ನೀಡಬೇಕಾಗಿದ್ದರೂ ಕೂಡ, ಇಷ್ಟೇ ಹಣ ಬೇಕೆಂದು ಪಟ್ಟು ಹಿಡಿದಿದ... Chikkamagaluru | ಕಡೂರು ಬಳಿ ಹಾರಾಡುತ್ತಿದ್ದ ನವಿಲು ಸರಕಾರಿ ಬಸ್ಸಿಗೆ ಡಿಕ್ಕಿ: ದಾರುಣ ಸಾವು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಹಾರುತ್ತಿರುವಾಗ ನವಿಲೊಂದು ಸರ್ಕಾರಿ ಬಸ್ಸಿಗೆ ಡಿಕ್ಕಿಯೊಡೆದು ಸಾವನ್ನಪ್ಪಿದ ಘಟನೆ ಕಡೂರು ತಾಲೂಕಿನ ಮಚ್ಚೇರಿ ಬಳಿ ನಡೆದಿದೆ. ನವಿಲು ಡಿಕ್ಕಿ ಹೊಡೆದ ರಭಸಕ್ಕೆ ಬಸ್ಸಿನ ಗಾಜು ಒಡೆದು ಹೋಗಿದೆ. ದುರಾದೃಷ್ಟವಶಾತ್ ನವಿಲು ... ಧರ್ಮಸ್ಥಳ ಸರಣಿ ಹತ್ಯೆ?: ಶವಗಳ ಹೂತು ಹಾಕಿದ್ದೇನೆ ಎಂದು ದೂರು ನೀಡಿದಾತ ಬೆಳ್ತಂಗಡಿ ಕೋರ್ಟ್ ಗೆ ಹಾಜರು ಬೆಳ್ತಂಗಡಿ(reporterkarnataka.com): ಧರ್ಮಸ್ಥಳ ಗ್ರಾಮದಲ್ಲಿ ಅತ್ಯಾಚಾರಕ್ಕೊಳಗಾಗಿ ಹತ್ಯೆಯಾದ ಹಾಗೂ ಬೇರೆ ಬೇರೆ ಕಾರಣಗಳಿಗೆ ಕೊಲೆಯಾದವರನ್ನು ಹೂತು ಹಾಕಿದ್ದೇನೆ ಎಂದು ತಪ್ಪೊಪ್ಪಿಕೊಂಡಿರುವ ದೂರುದಾರನನ್ನು ಇಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಬಿಗಿ ಪೊಲೀಸ್ ಬಂದೋಬಸ್ತಿನಲ್ಲಿ ಹಾಜರುಪಡಿಸಲಾಯಿತು. ... Shivamogga | ಗುಡ್ಡ ಕುಸಿಯುವ ಭೀತಿ: ಶಿವಮೊಗ್ಗ- ತೀರ್ಥಹಳ್ಳಿ ಸಂಪರ್ಕದ ಭಾರತೀಪುರ ಫ್ಲೈ ಓವರ್ ಒಂದು ಭಾಗ ಬಂದ್ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ info.reporterkarnataka@gmail.com ಕೋಟಿ ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿಯಾಗಿದ್ದ ಭಾರತೀಪುರ ಫ್ಲೈ ಓವರ್ ಈಗ ಒಂದು ಭಾಗ ಸಂಚಾರ ಬಂದ್ ಮಾಡಲಾಗಿದೆ. ಶಿವಮೊಗ್ಗದಿಂದ ತೀರ್ಥಹಳ್ಳಿ ಕಡೆ ಬರುವಾಗ ಎಡ ಭಾಗದಲ್ಲಿ ಬ್ಯಾರಿಕೆಡ್ ಹಾಕಿ ಸಂಚಾರ ಬಂದ್ ಮಾಡಲಾಗಿ... ಕಾರಿನಲ್ಲಿ ಅಕ್ರಮ ಗೋ ಸಾಗಾಟ ಯತ್ನ: ದನಗಳ್ಳರ ಬೆನ್ನಟ್ಟಿದ ಪೊಲೀಸರು; ರಾಡ್ ನಿಂದ ಹಲ್ಲೆಗೆ ಯತ್ನ; ಇಬ್ಬರ ಬಂಧನ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಹಳುವಳ್ಳಿ ಗ್ರಾಮದಲ್ಲಿ ಝೈಲೋ ಕಾರಿನಲ್ಲಿ ಹಸುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ತಂಡವನ್ನು ತಡೆಯಲೆತ್ನಿಸಿದಾಗ ದುಷ್ಕರ್ಮಿಗಳು ಪೊಲೀಸರ ಮೇಲೆ ರಾಡ್ ನಿಂದ ದಾಳಿಗೆ ಯತ್ನಿಸಿದ್ದು,... Kodagu | ಪರಪ್ಪನ ಅಗ್ರಹಾರ ಜೈಲಿನೊಳಗೇ ವಿಧ್ವಂಸಕ ಕೃತ್ಯಕ್ಕೆ ಸಂಚು: ಮಾಸ್ಟರ್ ಮೈಂಡ್ ತಡಿಯಂಡವಿಡೆ ನಸೀರ್? ಕೋವರ್ ಕೊಲ್ಲಿ ಇಂದ್ರೇಶ್ ಬೆಂಗಳೂರು info.reporterkarnataka@gmail.com ಜೈಲಿನಿಂದಲೇ ಕರ್ನಾಟಕ ಸೇರಿ ದೇಶದ ವಿವಿಧೆಡೆ ಉಗ್ರ ಕೃತ್ಯಕ್ಕೆ ಸಂಚು ರೂಪಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಮತ್ತು ಕೋಲಾರದ 5 ಕಡೆ ದಾಳಿ ನಡೆಸಿದ್ದ ರಾಷ್ಟ್ರೀಯ ತನಿಖಾ ದಳ (ಎನ್ಐಎ)ಪರಪ್ಪನ ಅಗ್ರಹ... ಕೊಡಗಿನಲ್ಲಿ ಬಂದೂಕು ಸೌಲಭ್ಯ ದುರುಪಯೋಗ: ಲೈಸೆನ್ಸ್ಗಾಗಿ ನಕಲಿ ದಾಖಲೆ ಸೃಷ್ಟಿ; ಒಂದೇ ಜಾಗದ ಹೆಸರಿನಲ್ಲಿ ಇಬ್ಬರಿಗೆ ಪರವಾನಗಿ! ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕೊಡಗು ಜಿಲ್ಲೆಯಲ್ಲಿ ಜಮ್ಮ ಜಾಗದ ಹೆಸರಿನಲ್ಲಿ ಬಂದೂಕು ಪರವಾನಗಿ ಪಡೆಯುವ ಅಕ್ರಮ ಪ್ರಕರಣ ಬೆಳಕಿಗೆ ಬಂದಿದೆ. ಜಮ್ಮ ಜಾಗದ ಹೆಸರಿನಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಬಂದೂಕು ಪರವಾನಗಿ ಪಡೆದಿರುವುದು ಪತ್ತೆಯಾಗಿದೆ. ಪೊಲೀಸರ... « Previous Page 1 …52 53 54 55 56 … 295 Next Page » ಜಾಹೀರಾತು