ಹಿರಿಯ ಪತ್ರಕರ್ತ ಡಿ.ಉಮಾಪತಿ ಅವರಿಗೆ ವಡ್ಡರ್ಸೆ ರಘುರಾಮ ಶೆಟ್ಟಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿ ಬೆಂಗಳೂರು(reporterkarnataka.com): ರಾಜ್ಯ ಸರ್ಕಾರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪ್ರಸಕ್ತ ವರ್ಷದಿಂದ ಪ್ರಾರಂಭಿಸಿರುವ "ವಡ್ಡರ್ಸೆ ರಘುರಾಮಶೆಟ್ಟಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ" ಪ್ರಶಸ್ತಿಗೆ ಹೆಸರಾಂತ ಹಿರಿಯ ಪತ್ರಕರ್ತರಾದ ಡಿ.ಉಮಾಪತಿ ಅವರನ್ನು ಆಯ್ಕೆ ಮಾಡಿ ಸರ್ಕಾರ ಆದೇಶ ಹೊರ... ಕೇಂದ್ರ ಬಿಜೆಪಿ ನಾಯಕರ ಎದುರು ಹಾಜರು: ಕೊತ ಕೊತ ಕುದಿಯುತ್ತಿದ್ದ ಯತ್ನಾಳ್ ಅವರನ್ನು ಮ್ಯೂಟ್ ಮಾಡಿತೇ ಬಿಜೆಪಿ ಶಿಸ್ತು ಸಮಿತಿ? ಹೊಸದಿಲ್ಲಿ(reporterkarnataka.com): ಬಿಜೆಪಿ ಕೇಂದ್ರ ಶಿಸ್ತು ಸಮಿತಿಯಿಂದ ಶೋಕಾಸ್ ನೋಟಿಸ್ ಸ್ವೀಕರಿಸಿದ ಎರಡು ದಿನಗಳ ನಂತರ ಪಕ್ಷದ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಸಮಿತಿಯ ಸದಸ್ಯ ಕಾರ್ಯದರ್ಶಿ ಓಂ ಪಾಠಕ್ ಅವರನ್ನು ನವದೆಹಲಿಯಲ್ಲಿ ಭೇಟಿ ಮಾಡಿ ವಿವರಣೆ ನೀಡಿದರು. ಇದರ ಜತೆ ಶಿಸ್ತು ಸ... ಪೂರ್ವಜರ ಕಾಲದಿಂದಲೂ ಹರಕು ಬಟ್ಟೆ.. ಮುರುಕು ರೊಟ್ಟಿ..!: ಶತಮಾನ ಕಳೆದರೂ ಬದಲಾಗದ ನಿರ್ಗತಿಕರ ಬದುಕು! *ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ 5 ಗ್ಯಾರಂಟಿ ಯೋಜನೆಗಳಿಂದಲೂ ವಂಚಿತರಾಗಿರುವ ನಿರ್ಗತಿಕರು* *ಸಿಎಂ ಸಿದ್ದರಾಮಯ್ಯನವರ ತವರು ನಂಜನಗೂಡು ನಗರಸಭೆ ಅಧಿಕಾರಿಗಳ ನಿರ್ಲಕ್ಷತನಕ್ಕೆ ದಿನ ಬೆಳಗಾದರೆ ನಂಜುಂಡನ ಮುಡಿಗೆ ತುಳಸಿ ಹಾರ ನೀಡುವವರ ಬದುಕು ಮೂರಾಬಟ್ಟೆ..!* ಮೋಹನ್ ನಂಜನಗೂಡು ಮೈಸೂರು ... ವ್ಯಾಟಿಕನ್ ಸಿಟಿಯ ಸಭಾಂಗಣದಲ್ಲಿ ಪೋಪ್ – ಸ್ಪೀಕರ್ ಖಾದರ್ ಸೌಹಾರ್ದ ಭೇಟಿ ವ್ಯಾಟಿಕನ್(reporterkarnataka.com): ರೋಮ್ ನ ವ್ಯಾಟಿಕನ್ ಸಿಟಿಯಲ್ಲಿ ವಿಶ್ವ ಕ್ರೈಸ್ತ ಸಮಾಜದ ಧರ್ಮಗುರು ಪೋಪ್ ಫ್ರಾನ್ಸಿಸ್ ಅವರನ್ನು ಇತ್ತೀಚೆಗೆ ಕರ್ನಾಟಕ ವಿಧಾನ ಸಭಾಧ್ಯಕ್ಷರಾದ ಯು.ಟಿ.ಖಾದರ್ ಭೇಟಿಯಾಗಿ ಆಶೀರ್ವಾದ ಪಡೆದರು. ಪರಸ್ಪರ ಸಾಮರಸ್ಯ, ಸೌಹಾರ್ದದ ಭಾರತಕ್ಕಾಗಿ ಹಾಗೂ ಸದಾ ಶಾಂತಿ ನೆಲೆಸಲು... ಫೆಂಗಲ್ ಹಾವಳಿ: ಕರಾವಳಿ ಸಹಿತ ರಾಜ್ಯದ 8 ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆ: ಮಂಗಳೂರಿನಲ್ಲಿ ಕೃತಕ ನೆರೆ ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಫೆಂಗಲ್ ಚಂಡಮಾರುತದ ಹಿನ್ನೆಲೆಯಲ್ಲಿ ಕರಾವಳಿ ಜಿಲ್ಲೆಗಳಲ್ಲಿ ಸೋಮವಾರ ಸಂಜೆಯಿಂದ ನಿರಂತರ ಗುಡುಗು ಸಹಿತ ಮಳೆಯಾಗುತ್ತಿದ್ದು, ಮಂಗಳೂರಿನ ಹಲವೆಡೆ ಕೃತಕ ನೆರೆ ಉಂಟಾಗಿ ಜಲಾವೃತವಾಗಿದೆ. ರಾಜ್ಯದ ಒಟ್ಟು 8 ಜಿಲ್ಲೆಗ... 60 ಅಡಿ ಆಳದ ಬಾವಿಗೆ ಬಿದ್ದ 94ರ ಹರೆಯದ ವೃದ್ದೆ: ಪೈಪ್ ಹಿಡಿದು 1 ತಾಸು ಹೋರಾಡಿದ ಅಜ್ಜಿ! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.ಕಂ ಸುಮಾರು 60 ಅಡಿ ಆಳದ ಬಾವಿಗೆ ಬಿದ್ದ 94ರ ಹರೆಯದ ಅಜ್ಜಿಯನ್ನು ಅಗ್ನಿಶಾಮಕ ದಳದ ಸಿಬ್ಬಂದಿಗಳು ರಕ್ಷಿಸಿದ ಘಟನೆಗೆ ಕೊಪ್ಪ ತಾಲೂಕಿನ ಮರಕಟ್ಟೆ ಗ್ರಾಮ ಸಾಕ್ಷಿಯಾಗಿದೆ. ಬಾವಿಯೊಳಗೆ ಬಿದ್ದ ಕಮಲ... ದ.ಕ. ಕೈ ಕಚೇರಿಯಲ್ಲಿ ಕೈಕೈ ಮಿಲಾಯಿಸಿದರೇ ಕೈ ಮುಖಂಡರು?: ಖಾಕಿ ಎಂಟ್ರಿ ಕೊಟ್ಟಿರುವುದು ಯಾಕೆ? ಮಂಗಳೂರು(reporterkarnataka.com): ಪಂಚಾಯಿತಿ ಉಪ ಚುನಾವಣೆಯಲ್ಲಿ ಆಯ್ಕೆಯಾದವರನ್ನು ಸನ್ಮಾನಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಗರದ ಮಲ್ಲಿಕಟ್ಟೆ ಬಳಿ ಇರುವ ಜಿಲ್ಲಾ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಹೊಡೆದಾಟ ನಡೆದಿದೆ. ಜಿಲ್ಲಾ ಮುಖಂಡರು ಕೈಕೈ ಮಿಲಾಯಿಸಿದ್ದಾರೆ. ಪಂಚಾಯಿತಿ ಉಪ ಚ... ಕಾಡಾನೆ ದಾಳಿ: ಹೊಲದಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ ದಾರುಣ ಸಾವು: ಅರಣ್ಯ ಇಲಾಖೆ ವಿರುದ್ಧ ಸ್ಥಳೀಯರ ಆಕ್ರೋಶ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಹೊಲದಲ್ಲಿ ಕೆಲಸ ಮಾಡುವಾಗ ಆನೆ ದಾಳಿಗೆ ತುತ್ತಾಗಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ಎನ್.ಆರ್.ಪುರ ತಾಲೂಕಿನ ಸೀತೂರು ಗ್ರಾಮದಲ್ಲಿ ನಡೆದಿದೆ. ಉಮೇಶ್ (56) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಸ್ಥಳಿಯರು ಅರ... ಡ್ರಗ್ಸ್ ಪ್ರಕರಣದಲ್ಲಿ ಪೊಲೀಸ್ ಅಧಿಕಾರಿಗಳೇ ಹೊಣೆಗಾರರು: ಗೃಹ ಸಚಿವ ಡಾ. ಪರಮೇಶ್ವರ್ ಎಚ್ಚರಿಕೆ ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ರಾಜ್ಯದ ಯಾವುದೇ ಮೂಲೆಯಲ್ಲೂ ಡ್ರಗ್ಸ್ ಕಂಡು ಬಂದರೆ ಆಯಾ ಪ್ರದೇಶದ ಪೊಲೀಸ್ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಎಚ್ಚರಿಕೆ ನೀಡಿದರು. ನಗರದ ಪಾಂಡೇಶ್ವರ ಪೊಲೀಸ್ ಲೇನ್ ನಲ್ಲಿ ... ಶಾಲೆಗೆ ಚಕ್ಕರ್, ಸಂಬಳಕ್ಕೆ ಹಾಜರ್!: ವಿಜಯನಗರ ಜಿಲ್ಲೆಯ ಕೆಲವು ಸರಕಾರಿ ಶಾಲಾ ಶಿಕ್ಷಕರ ಕರ್ಮಕಾಂಡ!! ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಕೆಲವೆಡೆ ಉಡಾಳ ಪುಂಡ ಮಕ್ಕಳು, "ಶಾಲೆಗೆ ಚಕ್ಕರ್ ಊಟಕ್ಕೆ ಹಾಜರ್" ಎಂಬ ಮಾತು ಕೇಳಿದ್ದೀರಿ ಆದ್ರೆ..ಆ ಜಾಗವನ್ನು ಜಿಲ್ಲೆಯ ಹಲವೆಡೆಗಳಲ್ಲಿನ ಸರ್ಕಾರಿ ಶಾಲೆಗಳ ಕೆಲ ಶಿಕ್ಷಕರು ತುಂಬಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬ... « Previous Page 1 …55 56 57 58 59 … 255 Next Page » ಜಾಹೀರಾತು