Kodagu | ವಿರಾಜಪೇಟೆ: ಜನವಸತಿ ಪ್ರದೇಶದಲ್ಲಿ ಒಂಟಿ ಸಲಗನ ವಾಕಿಂಗ್!; ಆತಂಕದಲ್ಲಿ ಸ್ಥಳೀಯರು ಮಡಿಕೇರಿ(reporterkarnataka.com): ಹಲಸಿನಹಣ್ಣು, ಮಾವಿನಹಣ್ಣಿನ ಆಸೆಗೆ ಕಾಡಾನೆಗಳು ಕಾಫೀ ತೋಟಕ್ಕೆ ಲಗ್ಗೆ ಹಾಕುವುದು ಮುಂದುವರೆದಿದ್ದು, ಕೊಡಗು ಜಿಲ್ಲೆಯ ವಿರಾಜಪೇಟೆ ಸಮೀಪ ಜನವಸತಿ ಪ್ರದೇಶಕ್ಕೆ ಸಲಗವೊಂದು ಲಗ್ಗೆ ಹಾಕಿದೆ. ಸಿದ್ದಾಪುರ ಕರಡಿಗೋಡು ಸಮೀಪದ ಕೆಸುವಿನಹಳ್ಳ, ಟೀಕ್ ವುಡ್ ಎಸ್ಟೇಟ... Mumbai | ಬಣ್ಣದ ಬದುಕಿಗೆ ನಟಿ, ರೂಪದರ್ಶಿ ಶೆಫಾಲಿ ಜರಿವಾಲಾ ವಿದಾಯ: ‘ತೊಂದ್ರೆ ಇಲ್ಲ ಪಂಕಜಾ’ ಖ್ಯಾತಿಯ ನಟಿ ಇನ್ನಿಲ್ಲ ಮುಂಬೈ(reporterkarnataka.com): ನಟಿ, ರೂಪದರ್ಶಿ ಶೆಫಾಲಿ ಜರಿವಾಲಾ ಅವರು ಹೃದಯಾಘಾತದಿಂದ ಇಂದು ಮುಂಬೈಯಲ್ಲಿ ನಿಧನರಾದರು. ಮಧ್ಯರಾತ್ರಿ ಎದೆನೋವು ಕಾಣಿಸಿಕೊಂಡ ನಟಿಯನ್ನು ತಕ್ಷಣ ಬೆಲ್ಲೆವ್ಯೂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಅವರ ಪತಿ ಪರಾಗ್ ತ್ಯಾಗಿ ಮತ್ತು ಇತರ ಮೂವರು ಕರೆದೊಯ್ದರು. ನಂತರ ನಟಿ ಕ... National Innovation Movement | ಸ್ವಾವಲಂಬಿ ಭಾರತದ ನಿರ್ಮಾಣಕ್ಕೆ ನಾವಿನ್ಯತೆಯೇ ನೂತನ ಮಾರ್ಗ: ರಾಜ್ಯಪಾಲ ಗೆಹ್ಲೋಟ್ ಬೆಂಗಳೂರು(reporterkarnataka.com): ಪ್ರಪಂಚದಾದ್ಯಂತ ಸ್ಪರ್ಧೆಯು ಉತ್ತುಂಗದಲ್ಲಿರುವ ಇಂದಿನ ಸಮಯದಲ್ಲಿ, ಭಾರತವನ್ನು ಸ್ವಾವಲಂಬಿಯನ್ನಾಗಿ ಮತ್ತು ಜಾಗತಿಕ ನಾಯಕನನ್ನಾಗಿ ಮಾಡಲು ನಾವೀನ್ಯತೆಯ ಶಕ್ತಿಯ ಮೂಲಕ ಮಾತ್ರ ಸಾಧ್ಯ ಎಂದು ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಅಭಿ... ಸಾಲದ ಒನ್ ಟೈಮ್ ಸೆಟಲ್ ಮೆಂಟ್: ರೈತರ ಜತೆ ಸೌಜನ್ಯದಿಂದ ವರ್ತಿಸುವಂತೆ ಬ್ಯಾಂಕುಗಳಿಗೆ ಕೇಂದ್ರ ಕುಮಾರಸ್ವಾಮಿ ಸೂಚನೆ *ಮಂಡ್ಯದಲ್ಲಿ ಜಿಲ್ಲಾ ಬ್ಯಾಂಕರುಗಳ ಸಭೆ* *ನರೇಂದ್ರ ಮೋದಿ ಸರ್ಕಾರದ ಯೋಜನೆಗಳನ್ನು ಫಲಾನುಭವಿಗಳಿಗೆ ಮುಟ್ಟಿಸುವಲ್ಲಿ ಬ್ಯಾಂಕ್ ಗಳ ಪಾತ್ರಕ್ಕೆ ಮೆಚ್ಚುಗೆ* ಮಂಡ್ಯ(reporterkarnataka.com): ರೈತರು ತಾವು ಪಡೆದ ಸಾಲವನ್ನು ಒಮ್ಮೆಲೇ ಪಾವತಿ (ಒನ್ ಟೈಮ್ ಸೆಟಲ್ ಮೆಂಟ್) ಮಾಡುವ ಸಂದರ್ಭದಲ್ಲಿ... Chikkamagaluru | ಪೈಪ್ ಲೈನ್ ಕೊರೆದು ಪೆಟ್ರೋಲ್ ಕಳ್ಳತನ: ಮೂಡಿಗೆರೆ ಸಮೀಪ ಲಾರಿ ಪತ್ತೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಪೈಪ್ ಲೈನ್ ಕೊರೆದು ಪೆಟ್ರೋಲ್ ಕಳ್ಳತನಕ್ಕೆ ಸಂಬಂಧಿಸಿದಂತೆ ಲಾರಿಯೊಂದು ಮೂಡಿಗೆರೆ ತಾಲೂಕಿನ ಹಿರೇಶಿಗರ ಗ್ರಾಮದ ಬಳಿ ಪತ್ತೆಯಾಗಿದೆ. ಸುಮಾರು 2 ಸಾವಿರ ಲೀಟರ್ ಪೆಟ್ರೋಲ್ ಕಳ್ಳತನ ಮಾಡಲಾಗಿದೆ. ಹಿರೇಶಿಗರ ಗ್ರಾಮದ ಬಳ... ಸುಳ್ಯ: 2 ಕೆಎಸ್ಸಾರ್ಟಿಸಿ ಬಸ್ ಗಳು ಮುಖಾಮುಖಿ ಡಿಕ್ಕಿ; ಕುಶಾಲನಗರ ಮೂಲದ ಮಹಿಳೆ ಸ್ಥಳದಲ್ಲೇ ಸಾವು, 15ಕ್ಕೂ ಹೆಚ್ಚು ಮಂದಿಗೆ ಗಾಯ ಸುಳ್ಯ(reporterkarnataka.com): ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಸುಳ್ಯ ಸಮೀಪದ ಅರಂತೋಡಿನಲ್ಲಿ ಕೆಎಸ್ಆರ್ಟಿಸಿ ಬಸ್ಗಳ ಮಧ್ಯೆ ಅಪಘಾತ ಸಂಭವಿಸಿ ಓರ್ವ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದು, 15ಕ್ಕೂ ಹೆಚ್ಚು ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ. ಅಪಘಾತದಲ್ಲಿ ಗಂಭೀರ ಗಾಯಗೊಂಡ ಕುಶಾಲನಗರ ಮೂಲ... ಮಲೆನಾಡಿನಲ್ಲಿ ಮುಂದುವರಿದ ಮಳೆ: ಶೃಂಗೇರಿ ಬಳಿ ಗುಡ್ಡ ಕುಸಿತ; ಶೃಂಗೇರಿ-ಕಾರ್ಕಳ ರಸ್ತೆ ಬಂದ್ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮಲೆನಾಡು ಚಿಕ್ಕಮಗಳೂರಿನಲ್ಲಿ ಧಾರಾಕಾರ ಮಳೆ ಮುಂದುವರಿದ್ದು, ಶೃಂಗೇರಿ ನೆಮ್ಮಾರ್ ಬಳಿ ಮತ್ತೆ ಗುಡ್ಡ ಕುಸಿತವಾಗಿದೆ. ಈಗಾಗಲೇ ಶೃಂಗೇರಿ-ಕಾರ್ಕಳ ರೋಡ್ ಬಂದ್ ಮಾಡಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಗುಡ್ಡ ಕುಸ... 7 ಬಿಲ್ ಗಳನ್ನು ಅನುಮೋದಿಸಲು ರಾಷ್ಟ್ರಪತಿಗಳಲ್ಲಿ ಮನವಿ: ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ನವದೆಹಲಿ(reporterkarnataka.com): ರಾಷ್ಟ್ರಪತಿಗಳಿಂದ ಅನುಮೋದನೆಯಾಗದಿರುವ ಏಳು ಬಿಲ್ ಗಳ ಬಗ್ಗೆ ರಾಷ್ಟ್ರಪತಿಗಳನ್ನು ಇಂದು ಭೇಟಿ ಮಾಡಿ ಚರ್ಚಿಸಲಾಗಿದೆ. ಬಿಲ್ಲುಗಳನ್ನು ಸಂಬಂಧಪಟ್ಟ ಇಲಾಖೆಗಳಿಗೆ ಕಳುಹಿಸಲಾಗಿದೆ ಎಂದು ಅವರು ತಿಳಿಸಿದ್ದು, ಅವುಗಳನ್ನು ತರಿಸಿ ಅನುಮೋದನೆ ನೀಡಬೇಕೆಂದು ರಾಷ್ಟ್ರಪತ... ಚಿಕ್ಕಮಗಳೂರು ನಗರಸಭೆ ಲೆಕ್ಕಾಧಿಕಾರಿ ಲತಾಮಣಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ: ದಾಖಲೆಗಳ ಪರಿಶೀಲನೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ನಗರದಲ್ಲಿ ಇಂದು ಬೆಳ್ಳಂಬೆಳಗೆ ಲೋಕಾಯುಕ್ತರು ಸದ್ದು ಮಾಡಿದ್ದಾರೆ. ಚಿಕ್ಕಮಗಳೂರು ನಗರಸಭೆ ಲೆಕ್ಕಾಧಿಕಾರಿ ಲತಾಮಣಿ ನಿವಾಸದ ಮೇಲೆ ದಾಳಿ ನಡೆದಿದೆ. ಭ್ರಷ್ಟ ಅಧಿಕಾರಿಗಳ ವಿರುದ್ಧ ಕಾರ್ಯಾಚರಣ... ರಾಜ್ಯಕ್ಕೆ ಅನುದಾನ ನೀಡಿಕೆಯಲ್ಲಿ 80 ಸಾವಿರ ಕೋಟಿ ನಷ್ಟ; ಬಿಜೆಪಿ ಸಂಸದರೂ ಧ್ವನಿ ಎತ್ತುತ್ತಿಲ್ಲ: ಮುಖ್ಯಮಂತ್ರಿ ರಾಯಚೂರು(reporterkarnataka.com): 14ನೇ ಹಣಕಾಸಿನ ಆಯೋಗದಿಂದ 15 ನೇ ಹಣಕಾಸಿನ ಆಯೋಗಕ್ಕೆ ಹೋಲಿಸಿದರೆ, ರಾಜ್ಯಕ್ಕೆ ಅನುದಾನ ನೀಡಿಕೆಯಲ್ಲಿ ಸುಮಾರು 80 ಸಾವಿರ ಕೋಟಿಗಳ ನಷ್ಟವಾಗಿದೆ. ಈ ಬಗ್ಗೆ ಯಾವುದೇ ಬಿಜೆಪಿ ಸಂಸದರೂ ಧ್ವನಿ ಎತ್ತುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡ... « Previous Page 1 …55 56 57 58 59 … 295 Next Page » ಜಾಹೀರಾತು