ಕೇಂದ್ರ ಸರ್ಕಾರ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಕೈಗೊಳ್ಳುತ್ತಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕೆ ದಾವಣಗೆರೆ(reporterkarnataka.com): ಸಾಮಾಜಿಕ ನ್ಯಾಯ ಒದಗಿಸಲು ಜನರ ಸಾಮಾಜಿಕ, ಆರ್ಥಿಕ ಪರಿಸ್ಥಿತಿ ತಿಳಿದಿರಬೇಕು.ಅದಕ್ಕಾಗಿ ಮರು ಸಮೀಕ್ಷೆ ಅಗತ್ಯವಿದೆ. ಕೇಂದ್ರ ಸರ್ಕಾರ ಸಾಮಾಜಿಕ,ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಕೈಗೊಳ್ಳುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅವರು ಇ... ಅದ್ಯಪಾಡಿ ಬೈಲುಬೀಡಿನ ಬಳಿ ಬಿರುಕು ಬಿಟ್ಟ ರಸ್ತೆ ; ಘನ ವಾಹನ ಸಂಚಾರ ನಿಷೇಧ ಬಜಪೆ (reporterkarnataka.com) ಚಿತ್ರಗಳು : ಪ್ರಸಾದ್ ಕೊಳಂಬೆ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಮಂಗಳೂರಿನ ಬಜಪೆ ಅದ್ಯಪಾಡಿ ಸಮೀಪದ ಬೈಲುಬೀಡಿನ ಬಳಿ ರಸ್ತೆ ಬಿರುಕು ಬಿಟ್ಟಿದ್ದು, ವಾಹನ ಸಂಚಾರಕ್ಕೂ ತೊಡಕು ಉಂಟಾಗಿದೆ. ಅದ್ಯಪಾಡಿಗೆ ಬಜಪೆಯನ್ನು ಸಂಪರ್ಕಿಸುವ ರಸ್ತೆ ಇದಾಗಿದ್ದು,... ಕಾಫಿನಾಡಿನಲ್ಲಿ ಮುಂದುವರಿದ ಗಾಳಿ ಮಳೆ ಅಬ್ಬರ: ರಸ್ತೆಗೆ ಮರ ಬಿದ್ದು ಮುಳ್ಳಯ್ಯನಗಿರಿ ಸಂಚಾರ ಸ್ಥಗಿತ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಫಿನಾಡ ಮಲೆನಾಡು ಭಾಗದಲ್ಲಿ ಮುಂದುವರೆದ ಗಾಳಿ-ಮಳೆ ಅಬ್ಬರಕ್ಕೆ ಬೃಹತ್ ಮರ ರಸ್ತೆಗೆ ಬಿದ್ದು ಸಂಚಾರ ಅಸ್ತವ್ಯಸ್ತಗೊಂಡ ಘಟನೆ ಚಿಕ್ಕಮಗಳೂರು ತಾಲೂಕಿನ ಕೈಮರದ ಬಳಿ ನಡೆದಿದೆ. ಇದರ ಪರಿಣಾಮ ಮುಳ್ಳಯ್ಯನಗಿರಿ , ದತ್ತಪೀಠಕ... Chikkamagaluru | ಮುಳ್ಳಯ್ಯನಗಿರಿ: ಭಾರೀ ಗಾಳಿ-ಮಳೆಗೆ ಕಾರು ಪಲ್ಟಿ; 5 ಮಂದಿಗೆ ಸಣ್ಣಪುಟ ಗಾಯ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಭಾರೀ ಗಾಳಿ-ಮಳೆ ಕಾರಣ ಚಾಲಕನ ನಿಯಂತ್ರಣ ತಪ್ಪಿ ಕಾರೊಂದ ಪಲ್ಟಿಯಾದ ಘಟನೆ ನಡೆದಿದೆ. ದತ್ತಪೀಠ ಮಾರ್ಗದ ಕವಿಕಲ್ ಗಂಡಿ ಬಳಿ ಈ ಘಟನೆ ನಡೆದಿದೆ. ಕಾರಿನಲ್ಲಿದ್ದ ಐವರು ಪ್... ಮಹಾಮಳೆಗೆ ಮಂಗಳೂರು ತತ್ತರ: ಜನಜೀವನ ಅಸ್ತವ್ಯಸ್ತ; 12 ಕುಟುಂಬಗಳ ಪುನರ್ವಸತಿ ಕೇಂದ್ರಕ್ಕೆ ಸ್ಥಳಾಂತರ ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಕರಾವಳಿಯಲ್ಲಿ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಮಹಾಮಳೆಗೆ ಮಂಗಳೂರಿನಲ್ಲಿ ಸಾಕಷ್ಟು ಹಾನಿಯಾಗಿದ್ದು, ತಗ್ಗು ಪ್ರದೇಶ ಜಲಾವೃತಗೊಂಡಿದೆ. ನಗರದ ಅತ್ತಾವರ ಸೇರಿದಂತೆ ವಿವಿಧ ಕಡೆಗಳಿಂದ 12 ಕುಟುಂಬಗಳನ್ನು ಪುನರ್ವಸತಿ ಕೇಂದ್ರಕ... Chikkamagaluru | ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ರಸ್ತೆಗೆ ಜರಿದು ಬಿದ್ದ ಗುಡ್ಡ: ಸಂಚಾರ ನಿರಾಳ; ನಿಟ್ಟುಸಿರು ಬಿಟ್ಟ ಪ್ರವಾಸಿಗರು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮಳೆ ನಿಂತರೂ ಹನಿ ನಿಂತಿಲ್ಲ ಎಂಬ ಮಾತಿನ ಹಾಗೆ ಮಲೆನಾಡಲ್ಲಿ ಮಳೆ ನಿಂತ್ರೂ ಅವಾಂತರ ನಿಂತಿಲ್ಲ. ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ರಸ್ತೆಗೆ ಗುಡ್ಡ ಜರಿದು ಬಿದ್ದಿದೆ. ದತ್ತಪೀಠ ಮಾರ್ಗದ ಕವಿಕಲ್ ಗಂಡಿ ಬಳಿ ಈ ಘಟನೆ ನ... Chikkamagaluru | ಕಾಫಿನಾಡು: 2 ಪ್ರತ್ಯೇಕ ಬಸ್ ಅಪಘಾತದಲ್ಲಿ ಓರ್ವ ಸಾವು: ಇನ್ನೊರ್ವ ಗಂಭೀರ ಗಾಯ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಫಿನಾಡಲ್ಲಿ ನಡೆದ ಎರಡು ಪ್ರತ್ಯೇಕ ಸರ್ಕಾರಿ ಬಸ್ ಅಪಘಾತದಲ್ಲಿ ಓರ್ವ ಸಾವನ್ನಪ್ಪಿದ್ದು, ಇನ್ನೊರ್ವ ಗಂಭೀರ ಗಾಯಗೊಂಡಿದ್ದಾರೆ. ಕಡೂರು ಪಟ್ಟಣ, ಕೊಪ್ಪ ತಾಲೂಕಿನ ಹಿರಿಕೆರೆ ಬಳಿ ಎಪಿಎಂಸಿ... ಶವಗಳ ನಡುವಿಂದ ಸಾವು ಗೆದ್ದು ಬಂದ ಮೃತ್ಯುಂಜಯ!: ವಿಮಾನ ದುರಂತದಲ್ಲಿ ಬದುಕುಳಿದ ಏಕೈಕ ವ್ಯಕ್ತಿ ರಮೇಶ್ ಬಿಸ್ವಾಸ್!! ಅಹಮದಾಬಾದ್(reporterkarnataka.com): ಅಹಮದಾಬಾದ್ ನ ಏರ್ ಪೋರ್ಟ್ ನಿಂದ ಟೇಕಾಫ್ ಆದ ತಕ್ಷಣ ಸಂಭವಿಸಿದ ಭೀಕರ ವಿಮಾನ ದುರಂತದಲ್ಲಿ ಎಲ್ಲ 242 ಮಂದಿ ಪ್ರಯಾಣಕರು ಸಾವನ್ಬಪ್ಪಿದ್ದಾರೆ ಅಂದುಕೊಳ್ಳುವಷ್ಟರಲ್ಲಿ ಶವಗಳ ರಾಶಿಯಿಂದ ಓರ್ವ ಎದ್ದು ಬಂದಿದ್ದಾರೆ. ಬ್ರಿಟಿಷ್ ಪ್ರಜೆಯಾದ ಭಾರತೀಯ ಮೂಲದ ರಮೇ... ಅಹಮದಾಬಾದ್: ಹಾಸ್ಟೆಲ್ ಮೇಲೆ ವಿಮಾನ ಪತನ; ಗುಜರಾತ್ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಸಾವು ನವದೆಹಲಿ(reporterkarnataka.com); ಟೇಕಾಫ್ ಆದ ತಕ್ಷಣ ಪತನಗೊಂಡ ಏರ್ ಇಂಡಿಯಾ ಬೋಯಿಂಗ್ ನಲ್ಲಿ ಪ್ರಯಾಣಿಸುತ್ತಿದ್ದ ಗುಜರಾತ್ನ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಸಾವನ್ನಪ್ಪಿದ್ದಾರೆ ಎಂದು ನಂಬಲಾರ್ಹ ಮೂಲಗಳು ತಿಳಿಸಿವೆ. ವಿಜಯ್ ರೂಪಾನಿ ಅವರು ಅಹಮದಾಬಾದ್ ನಿಂದ ಲಂಡನ್ ಗೆ ಪ್ರಯಾಣಿಸುತ್ತಿ... ಪತನಗೊಂಡ ವಿಮಾನದಲ್ಲಿ ಗುಜರಾತ್ ಮಾಜಿ ಮುಖ್ಯಮಂತ್ರಿ ಪ್ರಯಾಣಿಸುತ್ತಿದ್ದರೇ? ಬಿಜೆಪಿ ನಾಯಕ ಏನು ಹೇಳಿದ್ದಾರೆ? ನವದೆಹಲಿ(reporterkarnataka.com); ಟೇಕಾಫ್ ಆದ ತಕ್ಷಣ ಪತನಗೊಂಡ ಏರ್ ಇಂಡಿಯಾ ಬೋಯಿಂಗ್ ನಲ್ಲಿ ಗುಜರಾತ್ನ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಪ್ರಯಾಣಿಸುತ್ತಿದ್ದರು ಎಂದು ಹೇಳಲಾಗಿದೆ ಗುರುವಾರ ಟೇಕ್ ಆಫ್ ಆದ ಕೂಡಲೇ ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ಪತನಗೊಂಡ ಲಂಡನ್ಗೆ ಹೊರಟಿದ್ದ ಏರ್ ಇಂಡಿಯಾ... « Previous Page 1 …57 58 59 60 61 … 295 Next Page » ಜಾಹೀರಾತು