ವಿರಾಜಪೇಟೆಯಲ್ಲಿ ಗಾಂಜಾ ಮಾರಾಟ: ಮೈಸೂರು ಮೂಲದ ನಾಲ್ವರ ಬಂಧನ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ವಿರಾಜಪೇಟೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಮೈಸೂರು ಮೂಲದ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಕೊಡಗು ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ. ಮೈಸೂರು ಶಾಂತಿ ನಗರ ನಿವಾಸಿ ಹರ್ಷದ್ ಖಾನ್... ‘ಕೈ’ ಕಸರತ್ತು: ದಾವಣಗೆರೆ ದಕ್ಷಿಣದಲ್ಲಿ ಅಲ್ಪಸಂಖ್ಯಾತರ ಮುನಿಸು ಶಮನಕ್ಕೆ ಖ್ಯಾತ ಕ್ರಿಕೆಟಿಗ ಅಜರುದ್ದೀನ್ ಎಂಟ್ರಿ! ದಾವಣಗೆರೆ(reporterkarnataka.com): ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಕಣದಲ್ಲಿ ದಿನಕ್ಕೊಂದು ಹೊಸ ತಿರುವುಗಳು ಕಾಣಿಸಿಕೊಳ್ಳುತ್ತಿವೆ. ಕ್ಷೇತ್ರದಲ್ಲಿ ಅಲ್ಪಸಂಖ್ಯಾತ ಸಮುದಾಯದ ಮತದಾರರಲ್ಲಿ ಕಾಣಿಸಿಕೊಂಡಿದ್ದ ಸಣ್ಣಮಟ್ಟದ ಅಸಮಾಧಾನವನ್ನು ಶಮನಗೊಳಿಸಿ, ಮತಬ್ಯಾಂಕ್ ಭದ್ರಪಡಿಸಿಕೊಳ್ಳಲು ಕಾಂಗ್ರ... Chikkamagaluru | ಚಂದ್ರದ್ರೋಣ ಪರ್ವತಕ್ಕೆ ಪ್ರವಾಸ ಹೋಗಿದ್ದ ಬಾಲಕಿ ಮಿಸ್ಸಿಂಗ್: ತೀವ್ರ ಕಾರ್ಯಾಚರಣೆ ಶುರು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮಡಿಕೇರಿ ಬೆನ್ನಲ್ಲೆ ಕಾಫಿನಾಡಲ್ಲೂ ಪ್ರವಾಸಿ ಬಾಲಕಿಯೊಬ್ಬಳು ನಾಪತ್ತೆಯಾಗಿದ್ದಾಳೆ. ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿ ಬಾಲಕಿ ನಿಗೂಢವಾಗಿ ಮಿಸ್ಸಿಂಗ್ ಆಗಿದ್ದಾಳೆ. ಕೇರಳದ ಪಾಲಕ್ಕಾಡ್ ಮೂಲದ ನಂದನ ಎಂಬಾಕೆ ನಾಪತ್ತೆ... ಶಬರಿಮಲೆ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶ ನಿರ್ಬಂಧ ʼಧಾರ್ಮಿಕ ಸಂಪ್ರದಾಯದ ಭಾಗʼ: ಸುಪ್ರೀಂ ಕೋರ್ಟ್ ಗೆ ತಿಳಿಸಿದ ಕೇಂದ್ರ ಸರಕಾರ ತಿರುವನಂತಪುರಂ(reporterkarnataka.com):ಶಬರಿಮಲೆ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶ ವಿಚಾರವು ಲಿಂಗ ತಾರತಮ್ಯದ ವಿಷಯವಲ್ಲ; ಅದು ಧಾರ್ಮಿಕ ಸಂಪ್ರದಾಯ ಮತ್ತು ನಂಬಿಕೆಗೆ ಸಂಬಂಧಿಸಿದ್ದು ಎಂದು ಕೇಂದ್ರ ಸರಕಾರ ಸುಪ್ರೀಂ ಕೋರ್ಟ್ ಗೆ ತಿಳಿಸಿದೆ. ಶಬರಿಮಲೆಯಲ್ಲಿ 10ರಿಂದ 50 ವರ್ಷದೊಳಗಿನ ಮಹಿಳೆಯರ ಪ್ರ... ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: ಹಾರಂಗಿ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಮನೆ, ಕಚೇರಿಗೂ ರೈಡ್ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ರಾಜ್ಯದ ಹಲವೆಡೆ ಲೋಕಾಯುಕ್ತ ಅಧಿಕಾರಿಗಳು ಫೀಲ್ಡ್ ಗೆ ಇಳಿದಿದ್ದು ಕುಶಾಲನಗರದ ಹಾರಂಗಿ ಜಲಾಶಯದ ಕಾರ್ಯಪಾಲಕ ಎಂಜಿನಿಯರ್ ಐ. ಕೆ. ಪುಟ್ಟಸ್ವಾಮಿ ಮನೆ ಮತ್ತು ಕಚೇರಿ ಮೇಲೂ ದಾಳಿ ನಡೆದಿದೆ. ಪುಟ್ಟಸ್ವಾಮಿಯ ಹಾಸನದ ವಿದ್ಯಾನ... ಎನ್.ಆರ್.ಪುರ: ಸ್ನೇಹಿತನ ಮದುವೆಗೆ ಬಂದಿದ್ದ ಬೆಂಗಳೂರಿನ ಐಟಿ ಉದ್ಯೋಗಿ ಭದ್ರಾ ನದಿಪಾಲು ಚಿಕ್ಕಮಗಳೂರು(reporterkarnataka.com); ಜಿಲ್ಲೆಯ ನರಸಿಂಹರಾಜಪುರ (ಎನ್.ಆರ್.ಪುರ) ತಾಲ್ಲೂಕಿನ ಬನ್ನೂರು ಗ್ರಾಮದ ಬಳಿ ಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಐಟಿ ಉದ್ಯೋಗಿಯೊಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತ ಯುವಕನನ್ನು ಗದಗ ಮೂಲದ, ಬೆಂಗಳೂರಿನ ಖಾಸಗಿ ಐಟಿ ಕಂಪನಿಯಲ್ಲ... 2 ಸಾವಿರ ಬರುತ್ತೇ ಎಂದು ಖುಷಿ ಪಡಬೇಡಿ: ಮಹಿಳೆಯರಿಗೆ ಕೇಂದ್ರ ಸಚಿವ ಕುಮಾರಸ್ವಾಮಿ ಎಚ್ಚರಿಕೆ ಬಾಗಲಕೋಟೆ(reporterkarnataka.com): ಬಾಗಲಕೋಟೆ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಪರ ಭರ್ಜರಿ ಪ್ರಚಾರ ನಡೆಸಿದ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಸರ್ಕಾರದ ಗ್ಯಾರಂಟಿ ಯೋಜನೆಗಳು ಭವಿಷ್ಯದ ಪೀಳಿಗೆಗೆ ಸಾ... ದಕ್ಷಿಣದ ಭಾರತದ ಲೋಕಸಭಾ ಸ್ಥಾನಗಳ ಕಡಿತ ಇಲ್ಲ: ಕೇರಳದಲ್ಲಿ ಪ್ರಧಾನಿ ಮೋದಿ ಮಹತ್ವದ ಹೇಳಿಕೆ ಟಿಐ ತಿರುವಳ್ಳ(reporterkarnataka.com): ಲೋಕಸಭಾ ಕ್ಷೇತ್ರಗಳ ಮರು ವಿಂಗಡಣೆಯಿಂದ ದಕ್ಷಿಣದ ರಾಜ್ಯಗಳಿಗೆ ಅನ್ಯಾಯವಾಗುತ್ತದೆ ಎಂದು ಕರ್ನಾಟಕ, ತಮಿಳುನಾಡು ಸೇರಿದಂತೆ ದಕ್ಷಿಣದ ರಾಜ್ಯಗಳು ಆತಂಕ ವ್ಯಕ್ತಪಡಿಸುತ್ತಿರುವ ನಡುವೆಯೇ, 'ಜನಸಂಖ್ಯೆಯನ್ನು ಯಶಸ್ವಿಯಾಗಿ ನಿಯಂತ್ರಿಸಿರುವ ದಕ್ಷಿಣ ಭಾರತದ ರಾಜ್ಯಗ... ಮಡಿಕೇರಿ | ಒಂದೇ ಗ್ರಾಮದಲ್ಲಿ ಎರಡು ಪ್ರತ್ಯೇಕ ಅಪಘಾತ; ಓರ್ವ ಸಾವು; ಹಲವರಿಗೆ ಗಾಯ ಮಡಿಕೇರಿ(reporterkarnataka.com): ಮಡಿಕೇರಿ ತಾಲ್ಲೂಕಿನ ಹಾಕತ್ತೂರು - ಮರಗೋಡು ರಸ್ತೆಯಲ್ಲಿ ಕಳೆದ ರಾತ್ರಿ ಎರಡು ಅಪಘಾತಗಳು ಸಂಭವಿಸಿದ್ದು ಮರಗೋಡು ಸಮೀಪ ಚೆಲ್ಲಂಗೋಡು ಸೇತುವೆ ಬಳಿ ತಿರುವಿನಲ್ಲಿ ಮಿನಿ ಬಸ್ ಒಂದು ಚಾಲಕನ ನಿಯಂತ್ರಣ ಕಳೆದುಕೊಂಡು ನಿಲ್ಲಿಸಿದ್ದ ಕ್ರೆಟಾ ಕಾರಿನ ಮೇಲೆ ಬಿದ್ದಿದ್ದು ಎರ... ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ: ಆಸ್ಪತ್ರೆ ದಾಖಲು ಬೆಂಗಳೂರು(reporterkarnataka.com): ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್.ಸಂತೋಷ್ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿ ಕುಸಿದು ಬಿದ್ದಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಶುಕ್ರವಾರ ನಗರದ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಆಯೋಜಿಸಿದ್ದ ಮಾಜಿ ಸಚಿವ ಪಿ.... « Previous Page 1 …4 5 6 7 8 … 294 Next Page » ಜಾಹೀರಾತು