Chikkamagaluru | ಕಳಸ ತಾಲೂಕಿನ ಬಿಳಗುಳಿ ಗ್ರಾಮದ ಬಳಿ ದುರ್ಘಟನೆ: ಕಾಡುಕೋಣ ದಾಳಿಗೆ ಮಹಿಳೆ ಬಲಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಡುಕೋಣ ದಾಳಿಗೆ ಮಹಿಳೆಯೊಬ್ಬರು ಬಲಿಯಾದ ಘಟನೆ ಕಳಸ ತಾಲೂಕಿನ ಬಿಳಗುಳಿ ಗ್ರಾಮದ ಬಳಿ ನಡೆಸಿದೆ. ಮೃತರನ್ನು ಶೀಲಾ (52) ಎಂದು ಗುರುತಿಸಲಾಗಿದೆ. ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ತೋಟದಿಂದ ಆಸ್ಪತ್ರೆಗೆ ತರುವ ಮಾರ... ಸೋಮವಾರಪೇಟೆ | ಮಲ್ಲಳ್ಳಿ ಜಲಪಾತದಲ್ಲಿ ಪ್ರವಾಸಿಗರ ಹುಚ್ಚಾಟ: ಏಕಾಏಕಿ ಹೆಚ್ಚಿದ ನೀರು; ಬೆಂಗಳೂರಿನ ವಿದ್ಯಾರ್ಥಿಗಳ ರಕ್ಷಣೆ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಸೋಮವಾರಪೇಟೆ ತಾಲೂಕಿನ ಪ್ರಸಿದ್ಧ ಮಲ್ಲಳ್ಳಿ ಜಲಪಾತದಲ್ಲಿ ಪ್ರವಾಸಿಗರ ಕೆಲ ನಿರ್ಲಕ್ಷ್ಯ ಹಾಗೂ ಹುಚ್ಚಾಟಗಳು ಪ್ರಾಣಕ್ಕೆ ಕುತ್ತು ತರುತ್ತಿವೆ. ಇಂತಹದ್ದೇ ಒಂದು ಘಟನೆ ನಡೆದಿದೆ.ಬಂಡೆಯ ಮೇಲೆ ನಿಂತು ಫೋಟೋ ಕ್ಲಿಕ್ಕಿಸಿಕೊಳ್ಳುತ... ತೀರ್ಥಹಳ್ಳಿಯಲ್ಲಿ ಬಾರಿ ಮಳೆ: ಸಂಜೆ ತೋಟಕ್ಕೆ ಹೋಗಿದ್ದ ವೃದ್ದ ನಾಪತ್ತೆ; ನದಿಯಲ್ಲಿ ಕೊಚ್ಚಿ ಹೋಗಿರುವ ಶಂಕೆ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ತೀರ್ಥಹಳ್ಳಿ ತಾಲೂಕಿನಾದ್ಯಂತ ಮಳೆಯ ಅಬ್ಬರ ಜೋರಾಗಿದ್ದು, ವೃದ್ಧರೊಬ್ಬರು ನದಿಯಲ್ಲಿ ಕೊಚ್ಚಿಕೊಂಡು ಹೋಗಿರುವ ಶಂಕೆ ವ್ಯಕ್ತವಾಗಿರುವ ಘಟನೆ ಕೇಳೂರು ಗ್ರಾಮದಲ್ಲಿ ನಡೆದಿದೆ. ತೀರ್ಥಹಳ್ಳಿ ತಾಲೂಕಿನ ಆಗುಂಬ... *3 ಕೊಲೆ, 37 ವರ್ಷ ಶಿಕ್ಷೆ: ದೇಶದಲ್ಲೇ ದೀರ್ಘಾವಧಿ ಜೈಲುವಾಸ ಅನುಭವಿಸಿ ಹೊರಬಂದ ಕಲಬುರಗಿಯ ಸಾಯ್ಬಣ್ಣ..!* ಕಲಬುರಗಿ(reporterkarnataka.com): ದೇಶದಲ್ಲೇ ಅತ್ಯಂತ ದೀರ್ಘಾವಧಿಯ ಜೈಲು ಶಿಕ್ಷೆ ಅನುಭವಿಸಿದ ಇತಿಹಾಸ ಹೊಂದಿರುವ ಕಲಬುರಗಿ ಜಿಲ್ಲೆಯ ಜೇವರ್ಗಿಯ ಸಾಯಿಬಣ್ಣ ಲಿಂಗಪ್ಪ ನಟೇಕರ್ (72) ಇತ್ತೀಚೆಗೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಸನ್ನಡತೆಯ ಆಧಾರದ ಮೇಲೆ ಮುಕ್ತಿ ಹೊಂ... ಜರ್ಮನಿಯಲ್ಲಿ ಪದವಿ ಶಿಕ್ಷಣ ಪಡೆಯುತ್ತಿದ್ದ ಕುಂಜತ್ಬೈಲ್ನ ವಿದ್ಯಾರ್ಥಿ ನೀರುಪಾಲು ಮಂಗಳೂರು(reporterkarnataka.com): ಜರ್ಮನಿಯಲ್ಲಿ ಶಿಕ್ಷಣ ಪಡೆಯುತ್ತಿದ್ದ ಮರಕಡ-ಕುಂಜತ್ಬೈಲ್ನ ವಿದ್ಯಾರ್ಥಿ ಮೊಹಮ್ಮದ್ ಅನಿಜ್ ಅಬೂಬಕ್ಕರ್(21) ಎಂಬಾತ ನೀರುಪಾಲಾಗಿದ್ದಾನೆ. ಜರ್ಮನಿಯ ಹಾಲೆಯ ರಹ್ನ್ ಶಿಕ್ಷಣ ಸಂಸ್ಥೆಯಲ್ಲಿ ಬ್ಯಾಚುಲರ್ ಆಫ್ ಬಿಸಿನೆಸ್ ಅಡ್ಮಿನಿಸ್ಟ್ರೇಷನ್ (BBA) ಪದವಿಯ ಮೂರನೇ ಸ... ಮೂಡಿಗೆರೆ | ಗಾಳಿ-ಮಳೆಗೆ ಮನೆ ಮೇಲೆ ಬಿದ್ದ ಬೃಹತ್ ಮರ: ಮನೆ ಸಂಪೂರ್ಣ ಜಖಂ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೂಡಿಗೆರೆ ತಾಲೂಕಿನ ಬೆಟ್ಟಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೋಳೂರು ಗ್ರಾಮದ ಬಡವನಡಿಣ್ಣೆ ನಿವಾಸಿ, ಪರಿಶಿಷ್ಟ ಜಾತಿಗೆ ಸೇರಿದ ಜಾನಕಿ ಸಿದ್ಧಪ್ಪ ಅವರ ಮನೆಗೆ ರಾತ್ರಿ ಸುರಿದ ಭಾರಿ ಗಾಳಿ-ಮಳೆಯ ವೇಳೆ ಬೃಹತ್ ಗಾತ್ರದ ... ಸಾರಗೋಡು ಮೀಸಲು ಅರಣ್ಯ: ವಿದ್ಯುತ್ ಶಾಕ್ ನಿಂದ ಬೃಹತ್ ಗಾತ್ರದ ಕಾಡಾನೆ ಸಾವು: ಹಾಗಾದರೆ ಕಾಡೊಳಗೆ ಕರೆಂಟ್ ಹೇಗೆ ಬಂತು? ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕರೆಂಟ್ ಶಾಕ್ ನಿಂದ ಬೃಹತ್ ಗಾತ್ರದ ಕಾಡಾನೆ ಸಾವನ್ನಪ್ಪಿದ ದಾರುಣ ಘಟನೆ ಮೂಡಿಗೆರೆ ತಾಲೂಕಿನ ಸಾರಗೋಡು ಮೀಸಲು ಅರಣ್ಯದಲ್ಲಿ ನಡೆದಿದೆ. ಮೀಸಲು ಅರಣ್ಯದಲ್ಲಿ ವಿದ್ಯುತ್ ಹೇಗೆ ಬಂತು ಎಂಬ ಅನುಮಾನ ಈಗ ಉಂಟಾಗಿದ್ದು, ಕಾಡಲ್... ಚುಡಾಯಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ವಿದ್ಯಾರ್ಥಿನಿ ಮನೆ ಮೇಲೆ ಕಲ್ಲು ತೂರಾಟ: ಚಾಕುವಿನಿಂದ ಹಲ್ಲೆ; ಕತ್ತು ಕೊಯ್ಯಲು ಯತ್ನ ಚಿಕ್ಕಬಳ್ಳಾಪುರ(reporterkarnataka.com):ಜಿಲ್ಲೆಯ ಚಿಂತಾಮಣಿ ನಗರದಲ್ಲಿ ವಿದ್ಯಾರ್ಥಿನಿಯನ್ನು ಚುಡಾಯಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ಆಕ್ರೋಶಗೊಂಡ ಪುಂಡರ ಗುಂಪೊಂದು ವಿದ್ಯಾರ್ಥಿನಿಯ ಮನೆಗೆ ನುಗ್ಗಿ ದಾಂಧಲೆ ನಡೆಸಿ, ಚಾಕುವಿನಿಂದ ಹಲ್ಲೆ ನಡೆಸಿದ ಘಟನೆ ನಡೆದಿದೆ. ಗಾಯಗೊಂಡ ವಿದ್ಯಾರ್ಥಿನಿಗೆ ಆಸ್ಪ... ಕುಂದಗೋಳ | ಗುಟ್ಕಾ ಉಗುಳುವ ಧಾವಂತ: ತಲೆ ಹೊರ ಹಾಕಿದ ತರುಣನ ಶಿರಚ್ಛೇದಿಸಿದ ಟಿಪ್ಪರ್ ಲಾರಿ ತುಮಕೂರು(reporterkarnataka.com): ಚಲಿಸುವ ಬಸ್ಸಿನ ಕಿಟಕಿಯಿಂದ ಹೊರಗೆ ತಲೆಹಾಕಿದ ಪರಿಣಾಮ, ಹಿಂಬದಿಯಿಂದ ಬಂದ ಟಿಪ್ಪರ್ ಡಿಕ್ಕಿಯಾಗಿ ಯುವಕನೊಬ್ಬ ಸ್ಥಳದಲ್ಲೇ ಧಾರುಣವಾಗಿ ಮೃತಪಟ್ಟಿರುವ ಘಟನೆ ಧಾರವಾಡ ಜಿಲ್ಲೆಯ ಕುಂದಗೋಳ ಹೊರವಲಯದಲ್ಲಿ ಸಂಭವಿಸಿದೆ. ಶಿರೂರು ಗ್ರಾಮದ ಐಟಿಐ ವಿದ್ಯಾರ್ಥಿ ಫಕೀರೇಶ (... ವೆನೆಜುವೆಲಾದಲ್ಲಿ ಪವಾಡ: ಭೀಕರ ಭೂಕಂಪ ಸಂಭವಿಸಿದ 6 ದಿನಗಳ ಬಳಿಕ ಅವಶೇಷಗಳಡಿ ಜೀವಂತ ಪತ್ತೆಯಾದ ಮಗು ಕಾರಕಾಸ್(reporterkarnataka.com): ಭೀಕರ ಅವಳಿ ಭೂಕಂಪದಿಂದ ತತ್ತರಿಸಿರುವ ವೆನೆಜುವೆಲಾದಲ್ಲಿ ರಕ್ಷಣಾ ಕಾರ್ಯಾಚರಣೆಯ ವೇಳೆ ಪವಾಡವೊಂದು ಸಂಭವಿಸಿದೆ. ಭೂಕಂಪ ಸಂಭವಿಸಿ ಬರೋಬ್ಬರಿ ಆರು ದಿನಗಳು ಕಳೆದರೂ, ಕುಸಿದು ಬಿದ್ದಿದ್ದ ಬೃಹತ್ ಕಟ್ಟಡದ ಅವಶೇಷಗಳ ಅಡಿಯಿಂದ ಪುಟ್ಟ ಮಗುವೊಂದನ್ನು ರಕ್ಷಣಾ ಸಿಬ್ಬಂದಿ ... « Previous Page 1 …4 5 6 7 8 … 309 Next Page » ಜಾಹೀರಾತು