ಎವರೆಸ್ಟ್ ಏರಿದ ಮೂವರು ಭಾರತೀಯರು ಸೇರಿದಂತೆ 274 ಮಂದಿ: ವಿಶ್ವ ದಾಖಲೆ ನವದೆಹಲಿ(reporterkarnataka.com): ಮೂವರು ಭಾರತೀಯರು ಸೇರಿದಂತೆ 274 ಮಂದಿ ಎವರೆಸ್ಟ್ ಶಿಖರವನ್ನೇರಿ ವಿಶ್ವ ದಾಖಲೆ ಸ್ಥಾಪಿಸಿದ್ದಾರೆ. ಇದೇ ಮೊದಲ ಬಾರಿಗೆ ಏಕಕಾಲಕ್ಕೆ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಪರ್ವತಾರೋಹಿಗಳು ಮೌಂಟ್ಎವರೆಸ್ಟ್ ಏರಿದ್ದಾರೆ. ಈ ಮೊದಲು 2019ರಲ್ಲಿ 223 ಪರ್ವತಾರೋಹಿಗಳು ನೇಪ... ಕಾಕ್ರೋಚ್ ಜನತಾ ಪಾರ್ಟಿಗೆ ಬರೋಬ್ಬರಿ 14 ಮಿಲಿಯನ್ ಫಾಲೋವರ್ಸ್: ಶರ್ಟ್ ಬಿಡುಗಡೆ ಮಾಡಿದ ಸಿಎಂ ಸಿದ್ದರಾಮಯ್ಯ ಬೆಂಗಳೂರು(reporterkarnataka.com): ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸಂಚಲನ ಮೂಡಿಸುತ್ತಿರುವ ಕಾಕ್ರೋಚ್ ಜನತಾ ಪಾರ್ಟಿ (CJP) ಭಾರತದಲ್ಲಿ ಝೆನ್ ಜಿ ಪ್ರತಿಭಟನೆಯ ರೂಪ ತಾಳುವಂತೆ ಮಾಡುತ್ತಿದೆಯೇ ಎಂಬ ಪ್ರಶ್ನೆ ಮೂಡಿದೆ. ಇನ್ ಸ್ಟಾ ಗ್ರಾಂ ನಲ್ಲಿ ಕಾಕ್ರೋಚ್ ಜನತಾ ಪಾರ್ಟಿಯ ಫಾಲೋವರ್ಸ್ ದಿನದಿಂದ ದಿನಕ್... ಕರಾವಳಿ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಮಂಗಳೂರಿನ 4 ಪ್ರಮುಖ ಸ್ಥಳಗಳಲ್ಲಿ ಏಕಕಾಲಕ್ಕೆ 4 ಅತ್ಯಾಧುನಿಕ ಅದ್ದೂರಿ ಪಾಲೆಮಾರ್ ಸಭಾಭವನಗಳ ಲೋಕಾ... ಆಂಧ್ರ ಪ್ರದೇಶದ ಗೌರವಾನ್ವಿತ ರಾಜ್ಯಪಾಲರಾದ ಸನ್ಮಾನ್ಯ ಜ| ಎಸ್. ಅಬ್ದುಲ್ ನಜೀರ್ ಅವರಿಂದ ಲೋಕಾರ್ಪಣೆ ಲ್ಯಾಂಡ್ ಲಿಂಕ್ಸ್ ಸಂಸ್ಥೆಯ 45 ವರ್ಷಗಳ ಯಶಸ್ವಿ ಹಾದಿಯ ಸವಿನೆನಪಿಗಾಗಿ ಕೃಷ್ಣ ಜೆ. ಪಾಲೆಮಾರ್ ಅವರಿಂದ ಕರಾವಳಿ ಜನತೆಗೆ ಸಂದ ವಿಶಿಷ್ಟ ಕೊಡುಗೆ ಮಂಗಳೂರಿನ 4 ಕಡೆಗಳಲ್ಲಿ 4 ಅತ್ಯಾಧುನಿಕ ಸಭಾಂಗಣ... ಸ್ಯಾಟಲೈಟ್ ಇಮೇಜಿಂಗ್ ಟೆಕ್ನಾಲಜಿಯ ಮೂಲಕ ಲಕ್ಕುಂಡಿಯಲ್ಲಿ ಸ್ಮಾರಕಗಳ ಪತ್ತೆ ಹಚ್ಚಿ ದೇಶಕ್ಕೆ ಅನಾವರಣ: ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್ ಬೆಂಗಳೂರು(reporterkarnataka.com): ಐತಿಹಾಸಿಕ ಲಕ್ಕುಂಡಿಯಲ್ಲಿರುವ ನೂರೊಂದು ಬಾವಿ, ನೂರೊಂದು ದೇವಾಲಯಗಳನ್ನು ಶೀಘ್ರದಲ್ಲಿಯೇ ಸ್ಯಾಟಲೈಟ್ ಇಮೇಜಿಂಗ್ ಟೆಕ್ನಾಲಜಿಯ ಮೂಲಕ NIAS ಸಂಸ್ಥೆ (ರಾಷ್ಟ್ರೀಯ ಉನ್ನತ ಅಧ್ಯಯನ ಸಂಸ್ಥೆ) ಸಹಕಾರದೊಂದಿಗೆ ಪತ್ತೆ ಹಚ್ಚಿ ದೇಶಕ್ಕೆ ಅನಾವರಣಗೊಳಿಸಲಾಗುವುದು ಎಂದು ಪ್ರ... ಶೃಂಗೇರಿ | ಬೆಟ್ಟಗೆರೆ ಸಮೀಪದ ಕಲ್ಲೊಳ್ಳಿ ಗ್ರಾಮದಲ್ಲಿ ಏಣಿಗೆ ಕಟ್ಟಿದ್ದ ಸೀರೆ ಕುತ್ತಿಗೆ ಬಿಗಿದು ಬಾಲಕಿ ಸಾವು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಶೃಂಗೇರಿ ತಾಲೂಕಿನ ಬೆಟ್ಟಗೆರೆ ಸಮೀದ ಕಲ್ಲೊಳ್ಳಿ ಗ್ರಾಮದಲ್ಲಿ ಏಣಿಗೆ ಕಟ್ಟಿದ್ದ ಸೀರೆಗೆ ಕುತ್ತಿಗೆ ಬಿಗಿದು ಬಾಲಕಿ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ. 8ನೇ ತರಗತಿ ಓದುತ್ತಿದ್ದ ಸಪ್ತಮಿ (14) ಮೃತ ಬಾಲಕಿ. ಬೇಸ... ದುಬಾರೆ: ಸಾಕಾನೆ ದಾಳಿಯಿಂದ ಗಾಯಗೊಂಡಿದ್ದ ಮಾರ್ತಾಂಡ ಸಾವು ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.ಕಂ ದುಬಾರೆ ಆನೆ ಶಿಬಿರದಲ್ಲಿ ಸೋಮವಾರ ಕಂಜನ್ ಸಾಕಾನೆ ದಾಳಿಯಿಂದ ಗಾಯಗೊಂಡಿದ್ದ ಮಾರ್ತಾಂಡ ಆನೆ (34) ಸಾವನ್ನಪ್ಪಿದೆ. ದುಬಾರೆ ಯಲ್ಲಿ ಎರಡು ಆನೆಗಳ ನಡುವೆ ನಡೆದ ಕಾದಾಟದಲ್ಲಿ ಕಂಜನ್ ಆನೆ ದಾಳಿಯ ತಿವಿತದಿಂದ ಗಂಭೀರ ಗಾಯಗೊಂಡ... Kodagu | ದುಬಾರೆ ಸಾಕಾನೆ ಶಿಬಿರದಲ್ಲಿ ಘೋರ ದುರಂತ ಆನೆಯಡಿಗೆ ಸಿಲುಕಿ ಗೃಹಣಿ ದಾರುಣ ಸಾವು ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕೊಡಗಿನ ಪ್ರಸಿದ್ಧ ಪ್ರವಾಸಿ ತಾಣಗಳಲ್ಲಿ ಒಂದಾದ ದುಬಾರೆ ಸಾಕಾನೆ ಶಿಬಿರದಲ್ಲಿ ಘೋರ ದುರಂತ ನಡೆದಿದ್ದು, ಮಹಿಳೆಯೊಬ್ಬರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಚೆನ್ನೈನ ಪಲ್ಲಾ ವರಮ್ ನಿಂದ ಪ್ರವಾಸಕ್ಕೆ ಎಂದು ಆ... ಆಗುಂಬೆ: 18 ಲಕ್ಷ ರೂ. ಮೌಲ್ಯದ ಚಿನ್ನಾಭರಣ ದರೋಡೆ ಪ್ರಕರಣ; ಮಾಲು ಸಮೇತ ನಾಲ್ವರು ಪೊಲೀಸರ ವಶಕ್ಕೆ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ತೀರ್ಥಹಳ್ಳಿ ತಾಲೂಕಿನ ಆಗುಂಬೆ ವ್ಯಾಪ್ತಿಯಲ್ಲಿ ಏಪ್ರಿಲ್ 21ರಂದು ಅತಿ ದೊಡ್ಡ ರಾಬರಿ ಪ್ರಕರಣವೊಂದು ಜರುಗಿತ್ತು. ಲಕ್ಕುಂದ ಗ್ರಾಮದ ಮನೆಯೊಂದರಲ್ಲಿ ಹಾಡಹಗಲೇ ದರೋಡೆ ಸಂಭವಿಸಿ ಮನೆಯಲ್ಲಿ ಒಬ್ಬರೇ ಇದ್ದ 7... ಆಗುಂಬೆ ಸಮೀಪ ಖಾಸಗಿ ಬಸ್ – ಕಾರಿನ ಅಪಘಾತ: ಹಲವರಿಗೆ ಗಾಯ; ಆಸ್ಪತ್ರೆಗೆ ದಾಖಲು ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ತೀರ್ಥಹಳ್ಳಿ ಸಮೀಪದ ಕೈಮರದ ಬಳಿ ಖಾಸಗಿ ಬಸ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿದ್ದು ಕಾರಿನ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದೆ. ಇನ್ನು ಖಾಸಗಿ ಬಸ್ ಪಲ್ಟಿ ಹೊಡೆದಿದೆ. ನಿದ್ರೆ ಮಂಪರಿನಲ್... ಪ್ರಧಾನಿ ಪಂಚರಾಷ್ಟ್ರಗಳ ಪ್ರವಾಸ ಆರಂಭ: ಮೋದಿಯಿದ್ದ ವಿಮಾನಕ್ಕೆ ಯುಎಇ ಎಫ್ 16 ಜೆಟ್ಗಳ ಬೆಂಗಾವಲು ನವದೆಹಲಿ(reporterkarnataka.com): ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಪಂಚರಾಷ್ಟ್ರಗಳ ಪ್ರವಾಸ ಆರಂಭಿಸಿದ್ದು ಮೊದಲ ರಾಷ್ಟ್ರವಾಗಿ ಯುಎಇ ಗೆ ತಲುಪಿದ್ದಾರೆ. ಮಧ್ಯಪ್ರಾಚ್ಯ ಸಂಘರ್ಷದ ವಲಯವಾದ ಕಾರಣ ಪ್ರಧಾನಿ ಮೋದಿ ಅವರು ಪ್ರಯಾಣಿಸುತ್ತಿದ್ದ ವಿಮಾನ ಯುಎಇ ವಾಯುಪ್ರದೇಶವನ್ನು ಪ್ರವೇಶಿಸುತ್ತಿದ್ದ... « Previous Page 1 …4 5 6 7 8 … 301 Next Page » ಜಾಹೀರಾತು