ಶ್ರೀರಾಮುಲು ವಿರುದ್ಧ ಹೇಳಿಕೆ: ಜನಾರ್ದನ ರೆಡ್ಡಿ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆ; ವಾಲ್ಮೀಕಿ ಮುಖಂಡರ ಎಚ್ಚರಿಕೆ ಬಳ್ಳಾರಿ(reporterkarnataka.com): ಮಾಜಿ ಸಚಿವ ಶ್ರೀರಾಮುಲು ಅವರ ವಿರುದ್ಧ ಮಾತನಾಡುತ್ತಿರುವ ಶಾಸಕ ಜನಾರ್ದನ ರೆಡ್ಡಿ ಅವರ ವಿರುದ್ಧ ರಾಜ್ಯದಾದ್ಯಂತ ಚಳವಳಿ ರೂಪಿಸುವುದಾಗಿ ವಾಲ್ಮೀಕಿ ಸಮುದಾಯದ ಬಳ್ಳಾರಿ ಜಿಲ್ಲಾ ಮುಖಂಡರು ಎಚ್ಚರಿಕೆ ನೀಡಿದ್ದಾರೆ. ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸ... ಲೋಕಾಯುಕ್ತ ಪೊಲೀಸರಿಂದ ಮುಡಾ ಹಗರಣ ಮುಚ್ಚಿಹಾಕುವ ಪ್ರಯತ್ನ, ಬಿಜೆಪಿ ಹೋರಾಟ ಮತ್ತೆ ಆರಂಭ: ಪ್ರತಿಪಕ್ಷ ನಾಯಕ ಆರ್.ಅಶೋಕ್ *ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಕ್ಲೀನ್ ಚಿಟ್ ಸಿಗುವುದು ಖಚಿತ, ಇದನ್ನು ಸಿಬಿಐ ತನಿಖೆಗೆ ವಹಿಸಬೇಕು* ಬೆಂಗಳೂರು(reporterkarnataka.com): ಮುಡಾ ಹಗರಣದಲ್ಲಿ ಜಾರಿ ನಿರ್ದೇಶನಾಲಯ ಆಸ್ತಿಗಳನ್ನು ವಶಪಡಿಸಿಕೊಂಡಿದ್ದರೂ, ಲೋಕಾಯುಕ್ತ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ. ಈ ಪ್ರಕರಣ ಮುಚ್ಚಿಹಾಕಲ... ಕಿದ್ವಾಯಿ ಆಸ್ಪತ್ರೆಯ ಹೊಸ ಸಾಧನೆ: 1 ಸಾವಿರ ರೋಬೋಟಿಕ್ ಶಸ್ತ್ರಚಿಕಿತ್ಸೆ: ಕ್ಯಾನ್ಸರ್ ರೋಗಿಗಳಿಗೆ ಉಚಿತ, ಕೈಗೆಟಕುವ ಬೆಲೆಯಲ್ಲಿ ಚಿಕಿತ್ಸೆ ... ಬೆಂಗಳೂರು(reporterkarnataka.com): ವಿಶ್ವಮಟ್ಟದಲ್ಲಿ ಪ್ರಖ್ಯಾತಿ ಪಡೆದಿರುವ ಹಾಗೂ ದೇಶದ ಪ್ರಮುಖ ಕ್ಯಾನ್ಸರ್ ಚಿಕಿತ್ಸಾ ಕೇಂದ್ರ ಎನಿಸಿಕೊಂಡಿರುವ ಬೆಂಗಳೂರಿನ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯು 1 ಸಾವಿರ ರೊಬೊಟಿಕ್ ಶಸ್ತ್ರ ಚಿಕಿತ್ಸೆಯನ್ನು ಯಶಸ್ವಿಯಾಗಿ ಪೂರೈಸುವ ಮೂಲಕ ಮತ್ತೊಂದು ಇತಿಹಾಸ ಸೃಷ್... ಬಿಜೈ ಯುನಿಸೆಕ್ಸ್ ಸಲೂನ್ ಗೆ ತಂಡದಿಂದ ದಾಳಿ: ಸಿಬ್ಬಂದಿಗಳ ಮೇಲೆ ಹಲ್ಲೆ; ಪೀಠೋಪಕರಣಗಳಿಗೆ ಹಾನಿ ಮಂಗಳೂರು(reporterkarnataka.com): ನಗರದ ಬಿಜೈ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಬಳಿಯಿರುವ ಯುನಿಸೆಕ್ಸ್ ಸಲೂನ್ ಗೆ ತಂಡವೊಂದು ಗುರುವಾರ ದಾಳಿ ನಡೆಸಿ ಸಿಬ್ಬಂದಿಗಳಿಗೆ ಹಲ್ಲೆ ನಡೆಸಿ, ಅವಾಚ್ಯ ಪದಗಳಿಂದ ನಿಂದಿಸಿ,ಪೀಠೋಕರಣಗಳಿಗೆ ಹಾನಿ ಮಾಡಿದ ಘಟನೆ ನಡೆದಿದೆ. ಕಲರ್ಸ್ ಯುನಿಸೆಕ್ಸ್ ಸಲೂನ್ ಗೆ ಸುಮಾ... ಅಪ್ರಾಪ್ತ ವಯಸ್ಸಿನ 10ನೇ ತರಗತಿಯ ಬಾಲಕನ ಅಪಹರಣ; ಲೈಂಗಿಕ ಬಳಕೆ: ವಿವಾಹಿತ ಯುವತಿಯ ಬಂಧನ ಚೆನ್ನೈ(reporterkarnataka.com): ಅಪ್ರಾಪ್ತ ವಯಸ್ಸಿನ ಬಾಲಕನ ಅಪಹರಿಸಿ ಲೈಂಗಿಕವಾಗಿ ಬಳಸಿಕೊಂಡ ಪ್ರಕರಣದಡಿಯಲ್ಲಿ ಗೃಹಿಣಿಯೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಮಹಿಳೆಯನ್ನು 28ರ ಹರೆಯದ ವಿನೋಧಿನಿ ಎಂದು ಗುರುತಿಸಲಾಗಿದೆ. ಈ ಘಟನೆ ನಡೆದದ್ದು ತಮಿಳುನಾಡಿನ ತಿರುವಲ್ಲೂರ್ ಜಿಲ್ಲೆಯಲ್ಲಿ.... ಮೈಕ್ರೋ ಫೈನಾನ್ಸ್ ವಿರುದ್ಧ ನಂಜನಗೂಡು ತಾಲೂಕು ಆಡಳಿತ ಗರಂ: ಫೈನಾನ್ಸ್ ಸಿಬ್ಬಂದಿಗಳ ಬೆವರಳಿಸಿದ ಹುಲ್ಲಹಳ್ಳಿ ಪೊಲೀಸರು ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಮೈಕ್ರೋ ಫೈನಾನ್ಸ್ ವಿರುದ್ಧ ನಂಜನಗೂಡು ತಾಲೂಕು ಆಡಳಿತ ಗರಂ ಆಗಿದೆ. ನಂಜನಗೂಡು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಅವರ ಆದೇಶದ ಮೇರೆಗೆ ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಸಭೆ ನಡೆಸಿ ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ತರಾಟೆಗ... ತೋಟದ ಮನೆಗಳಿಗೂ ನಿರಂತರ ಜ್ಯೋತಿ ಸಂಪರ್ಕಕ್ಕೆ ಕ್ರಮ: ಬಾಗಲಕೋಟೆಯಲ್ಲಿ ಸಚಿವ ಕೆ.ಜೆ. ಜಾರ್ಜ್ ಬಾಗಲಕೋಟೆ(reporterkarnataka.com): ತೋಟದಲ್ಲಿರುವ ರೈತರ ಮನೆಗಳಿಗೂ ನಿರಂತರ ಜ್ಯೋತಿ ಸಂಪರ್ಕ ಕಲ್ಪಿಸುವ ಚಿಂತನೆ ಇದೆಯೆಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದರು. ಜಿಲ್ಲಾ ಪಂಚಾಯತ್ ನೂತನ ಸಭಾ ಭವನದಲ್ಲಿ ಬುಧವಾರ ಜರುಗಿದ ಇಂಧನ ಇಲಾಖೆ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದ... 60 ಪರ್ಸೆಂಟ್ ವಸೂಲಿಯ ನೆನಪಿನ ಜಾತ್ರೆ ಹೊರತು ಕಾಂಗ್ರೆಸ್ ಸಮಾವೇಶವಲ್ಲ: ಪ್ರತಿಪಕ್ಷ ನಾಯಕ ಆರ್.ಅಶೋಕ್ ಲೇವಡಿ ಬೆಂಗಳೂರು(reporterkarnataka.com): ಬೆಳಗಾವಿಯಲ್ಲಿ ನಡೆದಿರುವುದು 60 ಪರ್ಸೆಂಟ್ ವಸೂಲಿ ಮಾಡಿದ ನೆನಪಿನ ಜಾತ್ರೆಯೇ ಹೊರತು ಕಾಂಗ್ರೆಸ್ ಸಮಾವೇಶವಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಟೀಕಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿಯಲ್ಲಿ ಮಹಾತ್ಮ ಗಾಂಧೀಜಿ ಹೆಸರಲ್ಲಿ ಕಾಂಗ್ರೆಸ್... ಸಂವಿಧಾನ ದ್ವೇಷಿಸುವ ಆರೆಸ್ಸೆಸ್ ಸಿದ್ಧಾಂತವನ್ನು ಹಿಮ್ಮೆಟ್ಟಿಸೋಣ: ಮುಖ್ಯಮಂತ್ರಿ ಸಿದ್ದರಾಮಯ್ಯ *BJP ಪರಿವಾರ ಭಾರತದಲ್ಲಿ ಬಹಳ ವ್ಯವಸ್ಥಿತವಾಗಿ ಒಡಕು ತರುತ್ತಿದೆ. ಭಾರತೀಯರ ನಡುವೆ ಬಿರುಕು ಮೂಡಿಸುತ್ತಿದೆ: ಸಿ.ಎಂ ಸಿದ್ದರಾಮಯ್ಯ ಆಕ್ರೋಶ* *ಹಲವು ಭಾಷೆ, ಹಲವು ಜಾತಿ, ಹಲವು ಧರ್ಮ ಭಾರತದ ಶಕ್ತಿ: ಸಿಎಂ* *BJP ಪರಿವಾರ ಗಾಂಧಿ, ಅಂಬೇಡ್ಕರ್ ರನ್ನು ದ್ವೇಷಿಸುತ್ತದೆ: ನಾವು ಇಬ್ಬರ ಆಶಯಗಳನ್ನೂ... ಹೀಗೊಂದು ಹೃದಯ ವಿದ್ರಾಯಕ ಘಟನೆ: ಅತ್ತ ಆಸ್ಪತ್ರೆ ಶವಾಗಾರದಲ್ಲಿ ಹೆಣವಾಗಿ ಮಲಗಿದ್ದ ಅಪ್ಪ; ಇತ್ತ ಮಗಳ ವಿವಾಹ ಸಂಭ್ರಮ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಅತ್ತ ಆಸ್ಪತ್ರೆಯ ಶವಾಗಾರದಲ್ಲಿ ಅಪ್ಪನ ಶವ. ಇತ್ತ ಮದುವೆ ಮಂಟಪದಲ್ಲಿ ಮಗಳಿಗೆ ಮದುವೆ ವೈಭವ ನಡೆದ ಹೃದಯ ವಿದ್ರಾಯಕ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆಯಲ್ಲಿ ನಡೆದಿದೆ. ಅಪ್ಪ ಮದುವೆ ಓಡಾಟದಲ್ಲಿ ಸುಸ್ತಾಗಿ ಆಸ್ಪತ್... « Previous Page 1 …59 60 61 62 63 … 270 Next Page » ಜಾಹೀರಾತು