ಸುಪ್ರಸಿದ್ದ ಹಾಸನಾಂಬೆ ದೇವಿಯ ಉತ್ಸವಕ್ಕೆ ತೆರೆ: 10 ದಿನಗಳಲ್ಲಿ 20 ಲಕ್ಷಕ್ಕೂ ಹೆಚ್ಚು ಭಕ್ತರಿಂದ ದೇವಿಯ ದರ್ಶನ ಅನುಷಾ ಪಾಟೀಲ್ ಹೊಳೆನರಸೀಪುರ ಹಾಸನ info.reporterkarnataka@gmail.com ಕಳೆದ 10 ದಿನಗಳಿಂದ ನಡೆಯುತ್ತಿರುವ ಹಾಸನದ ಸುಪ್ರಸಿದ್ದ ಹಾಸನಾಂಬೆ ದೇವಿಯ ಉತ್ಸವಕ್ಕೆ ಇಂದು ವಿಧ್ಯುಕ್ತವಾಗಿ ಮಂಗಳ ಹಾಡಲಾಯಿತು. ಹಾಸನಾಂಬೆಯ ದರ್ಶನಕ್ಕೆ ಇಂದು ಇಂದು ಮಧ್ಯಾಹ್ನ 12 ಗಂಟೆಗೆ ದೇಗುಲದ ಬಾಗಿಲನ್ನು ಬಂದ್ ... ನಟ, ನಿರ್ದೇಶಕ ಗುರುಪ್ರಸಾದ್ ನೇಣಿಗೆ ಶರಣು: ಅಪಾರ್ಟ್ ಮೆಂಟಿನಲ್ಲಿ ಆತ್ಮಹತ್ಯೆ ಬೆಂಗಳೂರು(reporterkarnataka.com): ನಟ, ನಿರ್ದೇಶಕ ಗುರುಪ್ರಸಾದ್ ಅವರು ನಗರದ ಮಾದನಾಯಕನಹಳ್ಳಿಯ ಅಪಾರ್ಟ್ ಮೆಂಟ್ ವೊಂದರಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಗುರುಪ್ರಸಾದ್ ಅವರು ನೇಣಿಗೆ ಶರಣಾಗಿದ್ದು ಯಾರಿಗೂ ಗೊತ್ತಿರಲಿಲ್ಲ. ಅಪಾರ್ಟ್ ಮೆಂಟ್ ನಲ್ಲಿ ವಾಸ... ಉದ್ಯೋಗ ಸೃಷ್ಟಿಗೆ ಕರಾವಳಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ: ಪುತ್ತೂರಿನಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಪುತ್ತೂರು(reporterkarnataka.com): ಕರಾವಳಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಒಳನಾಡಿನಲ್ಲಿ ಮನಸು ಮನಸುಗಳ ನಡುವೆ ಶಾಂತಿ ಕದಡಿ ಹೋಗಿದೆ. ಇದು ಸರಿ ಹೋಗಲು ಯುವಕರಿಗೆ ಉದ್ಯೋಗ ಸೃಷ್ಟಿಸಬೇಕು. ಇದಕ್ಕಾಗಿ ಸರ್ಕಾರ ಈ ಭಾಗಕ್ಕೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ಜಾರಿಗೆ ತರುವ ಆಲೋಚನೆ ಹೊಂದಿದೆ ಎಂದು ಉಪ ಮ... ಮುಡಾ ಹಗರಣದ ರೀತಿಯಲ್ಲೇ ವಕ್ಫ್ ಹಗರಣ ಬಯಲಿಗೆಳೆಯುತ್ತೇವೆ: ಬಿಜೆಪಿ ಮಾಜಿ ಶಾಸಕ ಹರ್ಷವರ್ಧನ್ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಮುಡಾ ಹಗರಣದ ರೀತಿಯಲ್ಲಿಯೇ ವಕ್ಫ್ ಹಗರಣವನ್ನು ಬಯಲಿಗೆಳೆಯುವ ಉದ್ದೇಶದಿಂದ ಇಡೀ ರಾಜ್ಯಾದ್ಯಂತ ನವೆಂಬರ್ 4ರಂದು ಬಿಜೆಪಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಶಾಸಕ ಹರ್ಷವರ್ಧನ್ ಹೇಳಿದರು. ಇಂದು ತಾಲೂಕು ಪತ್ರಕರ್... ತೊಕ್ಕೊಟ್ಟು ಸೇತುವೆಯ ತಗಡು ಶೀಟಿಗೆ ಬೈಕ್ ಡಿಕ್ಕಿ: ಸಹ ಸವಾರ ಸ್ಥಳದಲ್ಲೇ ಸಾವು; ಇನ್ನೋರ್ವ ಗಂಭೀರ ಮಂಗಳೂರು(reporterkarnataka.com): ತೊಕ್ಕೊಟ್ಟು ಸಮೀಪದ ನೇತ್ರಾವತಿ ಸೇತುವೆ ಮೇಲೆ ಇಂದು ಸಂಜೆ ನಡೆದ ಬೈಕ್ ಅಪಘಾತದಲ್ಲಿ ಸಹ ಸವಾರ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಬಿ.ಸಿ.ರೋಡ್ ಸಮೀಪದ ಲೊರೆಟ್ಟೋ ಪದವು ನಿವಾಸಿ ಸಲ್ಮಾನ್ ಫಾರೀಶ್ (19) ಎಂದು ಗುರುತಿಸಲಾಗಿದೆ.... ನಾಯಿ ಅಡ್ಡ ಬಂದು ಬೈಕ್ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಸಾವು; ಶ್ವಾನ ಕೂಡ ಬಲಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಬೈಕಿಗೆ ಬೀದಿನಾಯಿ ಅಡ್ಡಬಂದು ಅಪಘಾತ ಸಂಭವಿಸಿ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮೂಡಿಗೆರೆ ತಾಲ್ಲೂಕಿನ ಗೋಣಿಬೀಡು ಪಟ್ಟಣದಲ್ಲಿ ನಡೆದಿದೆ. ಮೃತ ಯುವಕ ಗೋಣಿಬೀಡು ಸಮೀಪದ ಆನೆದಿಬ್ಬ ನಿವಾಸಿ ಜಾಫರ್ (24) ಎಂದ... ರಾಜ್ಯಕ್ಕೆ ಕೇಂದ್ರದಿಂದ ಆರ್ಥಿಕ ಅನ್ಯಾಯ: ರಾಜ್ಯೋತ್ಸವ ಸಮಾರಂಭದಲ್ಲಿ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅಸಮಾಧಾನ ಮಂಗಳೂರು(reporterkarnataka.com): ನಮ್ಮ ರಾಜ್ಯ ಅತ್ಯಧಿಕ ಜಿಎಸ್ಟಿ ಸಂಗ್ರಹಿಸುವ ರಾಜ್ಯವಾಗಿದ್ದರೂ ಕೇಂದ್ರದಿಂದ ರಾಜ್ಯಕ್ಕೆ ಸಿಗಬೇಕಾದ ಪಾಲು ಸಿಗದ ಕಾರಣ ರಾಜ್ಯ ತೀವ್ರ ಆರ್ಥಿಕ ಅನ್ಯಾಯಕ್ಕೆ ಗುರಿಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅಸಮಾಧಾನ ವ್ಯಕ್ತಪಡಿಸಿದರು. ... ಸಾಲು ಸಾಲು ಸರಕಾರಿ ರಜೆ: ಕಾಫಿನಾಡಿನಲ್ಲಿ ಪ್ರವಾಸಿಗರ ಪ್ರವಾಹ; ಮುಳ್ಳಯ್ಯನಗಿರಿಯಲ್ಲಿ ಭಾರೀ ಟ್ರಾಫಿಕ್ ಜಾಮ್ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.ಕಂ ಸಾಲು-ಸಾಲು ರಜೆ ಹಿನ್ನೆಲೆಯಲ್ಲಿ ಕಾಫಿನಾಡು ಚಿಕ್ಕಮಗಳೂರು ಪ್ರವಾಸಿಗರ ಪ್ರವಾಹದಿಂದ ತುಂಬಿ ಹೋಗಿದೆ. ಮುಳ್ಳಯ್ಯನಗಿರಿಯಲ್ಲಿ ಬೆಳ್ಳಂ ಬೆಳಗ್ಗೆ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದೆ. ಭಾರೀ ಪ್ರವಾಸಿಗರ ಆಗಮನದಿಂ... ಮಮ್ಮಿ ದುಡಿಯೋದು ಇಷ್ಟ ಇಲ್ಲ, ನಾನು ದುಡಿದು ಮನೆಗೆ ಬರುತ್ತೇನೆ: ಪತ್ರ ಬರೆದು ನಾಪತ್ತೆಯಾದ ಅಪ್ರಾಪ್ತ ಬಾಲಕ *ಪೊಲೀಸ್ ಠಾಣೆಯಲ್ಲಿ ಮಿಸ್ಸಿಂಗ್ ಕಂಪ್ಲೇಂಟ್ ಹಾಸಿಗೆ ಹಿಡಿದ ಅಜ್ಜ ಅಜ್ಜಿ.. ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ತಾಯಿಯ ದುಡಿಮೆಯಲ್ಲೇ ಮೋಜು ಮಸ್ತಿ ಮಾಡುವ ಮಕ್ಕಳಿದ್ದಾರೆ, ಕಣ್ಣೆದುರಿಗೆ ತಾಯಿ ಎಷ್ಟೇ ಕಷ್ಟಪಟ್ಟು ದುಡಿದರು ಕಂಡು ಕಾಣದಂತೆ ಇರುವ ಮಕ್ಕಳೂ ಇದ್ದ... ಮಂಗಳೂರಿನ ಸರಕಾರಿ ಕಚೇರಿಗಳಿಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ: ಆಡಳಿತದಲ್ಲಿ ಲೋಪದೋಷಗಳ ಪರಿಶೀಲನೆ ಮಂಗಳೂರು(reporterkarnataka.com): ಮಂಗಳೂರು ಲೋಕಾಯುಕ್ತ ಕಚೇರಿಯ ಅಧಿಕಾರಿಯವರು ಮಂಗಳೂರಿನಲ್ಲಿರುವ ತೋಟಗಾರಿಕೆ ಇಲಾಖೆ, ಕೃಷಿ ಇಲಾಖೆ, ಪ್ರವಾಸೋದ್ಯಮ ಇಲಾಖೆ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿ ಹಾಗೂ ಮೀನುಗಾರಿಕೆ ಇಲಾಖೆಯಲ್ಲಿನ ಕಚೇರಿಗೆ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು. ಪರಿಶೀಲನೆ ವೇ... « Previous Page 1 …60 61 62 63 64 … 255 Next Page » ಜಾಹೀರಾತು