ಸಿದ್ದರಾಮಯ್ಯ ಮಾಡಿರುವ ತಪ್ಪಿಗೆ ಕನಿಷ್ಠ ಶಿಕ್ಷೆ ಎಂದರೆ ಅವರು ರಾಜೀನಾಮೆ ಕೊಡುವುದು: ಆರಗ ಜ್ಞಾನೇಂದ್ರ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ಮುಡಾ ಹಗರಣದ ಬಗ್ಗೆ ನಾನು ನಿನ್ನೆ ರಾತ್ರಿ ಮಾಧ್ಯಮದಲ್ಲೇ ನೋಡುತ್ತಾ ಇದ್ದೆ. 14 ಸೈಟ್ ಗಳನ್ನು ನಾನು ಹಿಂತಿರುಗಿಸುತ್ತೇನೆಂದು ಪತ್ರ ಬರೆದಿದ್ದಾರೆ. ವಿಚಾರಣೆಯನ್ನು ಎದುರಿಸಲು ನಾನು ಸಿದ್ದ ನಾನು ಯಾವುದ... ಕೊಳಲುವಾದಕನಾಗುವ ಕನಸ್ಸು ಕಂಡಿದ್ದ 10ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಶೃಂಗೇರಿ ಪಟ್ಟಣದ ಶಾಲೆಯೊಂದರಲ್ಲಿ 10ನೇ ತರಗತಿ ಓದುತ್ತಿದ್ದ ಬಾಲಕ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ನಡೆದಿದೆ. ಕೊಳಲು ನುಡಿಸುವ ಆಸೆ ಹೊಂದಿದ್ದ, ಓದಲು ಇಷ್ಟವಿಲ್ಲದ ಧ್ರುವ (16) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥ... ಜಯಪುರ ಗ್ರಾಮ ಪಂಚಾಯಿತಿಗೆ ಗಾಂಧಿ ಗ್ರಾಮ ಪುರಸ್ಕಾರ ತಪ್ಪಿಸಿದ್ರ ತಾಪಂ ಇಓ?: ಗ್ರಾಪಂ ಮಾಡಿದ ಆರೋಪಗಳೇನು?; ನ್ಯಾಯಾಲಯಕ್ಕೆ ಹೋಗಲು ಸಿದ್ಧತೆ ಶಶಿ ಬೆತ್ತದಕೊಳಲು ಕೊಪ್ಪ info.reporterkarnataka@gmail.com 2023-24ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಸರ್ಕಾರ ಆದೇಶ ಮಾಡಿದ ಕಾರಣದಿಂದ ಜಯಪುರ ಗ್ರಾಮ ಪಂಚಾಯಿತಿಗೆ ದಾಖಲೆ ಪರಿಶೀಲನೆಗೆ ಶೃಂಗೇರಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಯನ್ನು ನಿಯೋಜನೆ ಮಾಡಲಾಗಿತ್ತು. 20/9/... ಮಂಗಳೂರು: ಅಕ್ಟೋಬರ್ 4- 6ರ ವರೆಗೆ ಅಂತಾರಾಷ್ಟ್ರೀಯ ವಿದೂಷಕ ( CLOWN ) ಉತ್ಸವ ಮಂಗಳೂರು(reporterkarnataka.com): ಆಕರ್ಷಕ ಕಾರ್ಯಾಗಾರಗಳು ಮತ್ತು ವೈವಿಧ್ಯಮಯ ಚಟುವಟಿಕೆಗಳಿಂದ ಎಲ್ಲಾ ವಯಸ್ಸಿನ ಪ್ರೇಕ್ಷಕರನ್ನು ಸಂತೋಷಪಡಿಸಲು, ಪ್ರಶಸ್ತಿ ವಿಜೇತ ವಿದೂಷಕರ ತಂಡದಿಂದ ನಗು ಮತ್ತು ಮನರಂಜನೆಯಿಂದ ತುಂಬಿದ, 10 ದೇಶಗಳ 25 ವಿದೂಷಕರೊಂದಿಗೆ 120 ನಿಮಿಷಗಳ ನಿರಂತರ ಹಾಸ್ಯ, ಕಾಮಿಡಿ, ಜಗ್... ಮೂಡಿಗೆರೆ: ಬೆಳ್ಳಂಬೆಳಗ್ಗೆ ಒಂಟಿ ಸಲಗ ಪಟ್ಟಣ ರೌಂಡ್ಸ್; ಕಾಫಿ ನಾಡಿನಲ್ಲಿ ನಿಲ್ಲದ ಕಾಡಾನೆ ಹಾವಳಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಬೆಳ್ಳಂಬೆಳಗ್ಗೆ ಒಂಟಿ ಸಲಗ ಸಿಟಿ ರೌಂಡ್ಸ್ ನಡೆಸಿದ ಘಟನೆ ಮೂಡಿಗೆರೆ ಪಟ್ಟಣದಲ್ಲಿ ನಡೆದಿದೆ. ಮಲೆನಾಡಲ್ಲಿ ಒಂಟಿ ಸಲಗದ ಹಾವಳಿ ಮುಂದುವರಿದಿದ್ದು, ಮೂಡಿಗೆರೆ ಪಟ್ಟಣದ ರಸ್ತೆಯಲ್ಲಿ ಒಂಟಿ ಸಲಗ ಬೆಳಗಿನ ಜಾವ ಪಟ್ಟ... ಚಾರ್ಮಾಡಿ ಘಾಟಿಯಲ್ಲಿ ಕಾರು ಮತ್ತು ಮೀನಿನ ಮಿನಿ ಗೂಡ್ಸ್ ಗಾಡಿ ಡಿಕ್ಕಿ: 5 ಮಂದಿಗೆ ಸಣ್ಣಪುಟ್ಟ ಗಾಯ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾರು ಮತ್ತು ಮೀನಿನ ಮಿನಿ ಗೂಡ್ಸ್ ಗಾಡಿ ಮುಖಾಮುಖಿ ಡಿಕ್ಕಿ ಹೊಡೆದ ಘಟನೆ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯ ಮಲಯ ಮಾರುತ ಬಳಿ ನಡೆದಿದ್ದು, ಭಾರೀ ಅನಾಹುತ ತಪ್ಪಿದೆ. ಡಿಕ್ಕಿ ಹೊಡೆದ ರಭಸಕ್ಕೆ ಮೀನು ತುಂಬಿದ್ದ ಮಿನಿ... ಪಿತೃ ಪಕ್ಷದ ಊಟಕ್ಕೆ ಮಾವನ ಮನೆಗೆ ಹೋಗಲು 112ಕ್ಕೆ ಕರೆ!!: ಗಲಾಟೆ ಎಂದು ಕರೆಸಿದ ವ್ಯಕ್ತಿ ನಿಜ ಹೇಳಿದಾಗ ದಂಗಾದ ಪೊಲೀಸರು! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಪಿತೃ ಪಕ್ಷದ ಊಟಕ್ಕೆ ಮಾವನ ಮನೆಗೆ ಹೋಗಲು ವ್ಯಕ್ತಿಯೊಬ್ಬರು ಪೊಲೀಸ್ ಜೀಪ್ ಕರೆಸಿಕೊಂಡ ಘಟನೆ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ತರುವೆ ಗ್ರಾಮದಲ್ಲಿ ನಡೆದಿದೆ. ತರುವೆ ಗ್ರಾಮದ ಅಶೋಕ್ ಎಂಬವರು... ಭಾರೀ ಮಳೆ: ಅಥಣಿಯಲ್ಲಿ ತುಂಬಿದ ಹಳ್ಳ-ಕೊಳ್ಳ; ರಸ್ತೆಯಲ್ಲೇ ಹರಿದ ಜಲಧಾರೆ; ಹಲವು ಮನೆಗಳಿಗೆ ನುಗ್ಗಿದ ನೀರು ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ info.reporterkarnataka@gmail.com ಜಿಲ್ಲೆಯ ಅಥಣಿ ತಾಲೂಕಿನಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿದೆ. ರಸ್ತೆಯ ಮೇಲೆಯೇ ನೀರು ತುಂಬಿ ಹರಿಯುತ್ತಿರುವುದರಿಂದ ಸಾರ್ವಜನಿಕರಿಗೆ ತೊಂದರೆ ಉಂಟಾಗಿದೆ. ... ಭದ್ರಾ ರಿಸರ್ವ್ ಫಾರೆಸ್ಟ್ ನಲ್ಲಿ ಆನೆ ಹಂತಕರ ತಂಡ ಕಾರ್ಯಾಚರಣೆ?: ದಂತಕ್ಕಾಗಿ ಆನೆಗೆ ಗುಂಡಿಟ್ರಾ ಕಾಡುಗಳ್ಳರು? ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ತರೀಕೆರೆ ತಾಲೂಕಿನ ಭದ್ರಾ ಮೀಸಲು ಅರಣ್ಯದ ಅಲ್ದಾರ ಬಳಿ ಆನೆ ಕಳೆಬರಹ ಪತ್ತೆಯಾಗಿದ್ದು,ಆನೆಯ ದಂತಕ್ಕಾಗಿ ಕಾಡುಗಳ್ಳರು ಆನೆಯನ್ನು ಗುಂಡಿಟ್ಟು ಕೊಂದಿರಬೇಕೆಂಬ ಶಂಕೆ ವ್ಯಕ್ತವಾಗಿದೆ. ಆನೆಯ ಹಣೆ ಮೇಲೆ 2 ಇಂಚಿನಷ್ಟು ಅಗಲದ... ತೀರ್ಥಹಳ್ಳಿಯ ಮಕ್ಕಳ ಹಾಸ್ಟೆಲ್ ಊಟದಲ್ಲಿ ಹುಳ ಪ್ರತ್ಯಕ್ಷ: ಸೊಪ್ಪು, ಬೆಂಡೆಕಾಯಿ ಸಾಂಬಾರ್ ನಲ್ಲೂ ಹುಳ! ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ತೀರ್ಥಹಳ್ಳಿ ಹಾಸ್ಟೆಲ್ ವೊಂದರ ಮಕ್ಕಳು ಊಟ ಮಾಡುವ ಊಟದಲ್ಲಿ ಹುಳ ಪ್ರತ್ಯಕ್ಷವಾಗಿದ್ದು ಅದನ್ನು ನೋಡಿದ ಮಕ್ಕಳು ಊಟವನ್ನು ಚೆಲ್ಲಿದ ಘಟನೆ ನಡೆದಿದೆ. ಪಟ್ಟಣದ ಜೂನಿಯರ್ ಕಾಲೇಜು ಸಮೀಪದಲ್ಲಿರುವ ಸಮಾಜ ಕಲ... « Previous Page 1 …65 66 67 68 69 … 255 Next Page » ಜಾಹೀರಾತು