ವಿದ್ಯಾರ್ಥಿ ಪ್ರತಿಭಟನೆ ವೇಳೆ ಎಕೆ-47 ನಿಂದ ಗುಂಡಿನ ದಾಳಿ: ಮೂವರಿಗೆ ಗಂಭೀರ ಗಾಯ; ಬಿಹಾರ ಪೊಲೀಸ್ ಅಮಾನತು ಪಾಟ್ನಾ(reporterkarnataka.com): ಬಿಹಾರ ಬಂದ್ ವೇಳೆ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಅಟೋಮ್ಯಾಟಿಕ್ ಎಕೆ-47 ಬಂದೂಕಿನಿಂದ ಗುಂಡಿನ ದಾಳಿ ನಡೆಸಿದ್ದ ಪೊಲೀಸ್ ಪೇದೆಯನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಘಟನೆಯ ಭೀಕರ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಸಕತ್ ವೈರಲ್ ಆದ ಬೆನ್ನಲ್ಲ... ಪ್ರಧಾನಿ ಮೋದಿ ಬಗ್ಗೆ ಆಕ್ಷೇಪಾರ್ಹ ಹೇಳಿಕೆ: ಕಠಿಣ ಕ್ರಮಕ್ಕೆ ಮುಂದಾದ ಪೊಲೀಸರು; ಸಾಮಾಜಿಕ ಮಾಧ್ಯಮಗಳಿಗೆ ನೋಟಿಸ್ ಜಾರಿ ನವದೆಹಲಿ(reporterkarnataka.com): ರಾಜಧಾನಿ ದೆಹಲಿಯ ಜಂತರ್ ಮಂತರ್ನಲ್ಲಿ ನೀಟ್ ಪರೀಕ್ಷಾ ಹಗರಣದ ವಿರುದ್ಧ ನಡೆದ ಬೃಹತ್ ವಿದ್ಯಾರ್ಥಿಗಳ ಪ್ರತಿಭಟನೆ ಮತ್ತು ಈ ಸಮಯದಲ್ಲಿ ನಡೆದ ಹಿಂಸಾಚಾರದ ಮಧ್ಯೆ, ಸಾಮಾಜಿಕ ಮಾಧ್ಯಮದಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆಕ್ಷೇಪಾರ್ಹ ಮತ್ತು ಅವಹೇಳನಕಾರಿ ಅಸಭ್ಯ... ಪ್ರಧಾನಿ ಮೋದಿ ಆಗಸ್ಟ್ 1ಕ್ಕೆ ಮೈಸೂರಿಗೆ: ಬಹುನಿರೀಕ್ಷಿತ ‘ವಿವೇಕ ಸ್ಮಾರಕ’ ಲೋಕಾರ್ಪಣೆ ಗಿರಿಧರ್ ಕೊಂಪುಳಿರ ಮೈಸೂರು info.reporterkarnataka@gmail.com ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಸ್ಟ್ 1ರಂದು ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಆಗಮಿಸಲಿದ್ದಾರೆ. ಸ್ವಾಮಿ ವಿವೇಕಾನಂದರು ಮೈಸೂರಿಗೆ ಭೇಟಿ ನೀಡಿದ್ದ ಐತಿಹಾಸಿಕ ನೆನಪನ್ನು ಶಾಶ್ವತಗೊಳಿಸಲು ನಿರ್ಮಿಸಲಾಗಿರುವ ಬಹುನ... ವಿರಾಜಪೇಟೆ | ದೇವರಪುರದಲ್ಲಿ ಭೀಕರ ಅಪಘಾತ: ಇಬ್ಬರು ಯುವಕರ ದುರ್ಮರಣ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ವಿರಾಜಪೇಟೆ ತಾಲೂಕಿನ ದೇವರಪುರದಲ್ಲಿ ಇಂದು ಬೆಳ್ಳಂಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ. ದೇವರಪುರದ ಶ್ರೀ ರಾಜರಾಜೇಶ್ವರಿ ಆಶ್ರಮದ ಕಮಾನು ಮುಂಭಾಗದ ರಸ್ತೆಯಲ... ತೀರ್ಥಹಳ್ಳಿ | ಕೋಣಂದೂರು ವಸತಿ ನಿಲಯದ ವಿದ್ಯಾರ್ಥಿಗಳ ಅಸ್ವಸ್ಥತೆ: 20 ವಿದ್ಯಾರ್ಥಿಗಳ ಮೆಗಾನ್ ಆಸ್ಪತ್ರೆಗೆ ದಾಖಲು ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ತೀರ್ಥಹಳ್ಳಿ ತಾಲೂಕಿನ ಕೋಣಂದೂರಿನ ಪ್ರತಿಷ್ಠಿತ ಎನ್ಆರ್ಎಸ್ ವಿದ್ಯಾಸಂಸ್ಥೆಯ ವಸತಿ ವಿದ್ಯಾರ್ಥಿ ನಿಲಯದಲ್ಲಿ ಊಟ ಸೇವಿಸಿದ ಬಳಿಕ ಕೆಲ ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ಶುಕ್ರವಾರ ರಾತ್ರಿ ನಡೆದಿದೆ... ಚಿಕ್ಕಮಗಳೂರು | ಕೂಲಿ ವಿವಾದ: ಕಾರ್ಮಿಕರನ್ನು ಬೆದರಿಸಲು ಹೋದ ತೋಟದ ಮಾಲೀಕನಿಂದ ಮಿಸ್ ಫೈರ್; ಮಗುವಿಗೆ ಗಂಭೀರ ಗಾಯ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕೂಲಿ ಹಣದ ವಿಚಾರವಾಗಿ ತೋಟದ ಮಾಲೀಕ ಮತ್ತು ಕಾರ್ಮಿಕರ ನಡುವೆ ಉಂಟಾದ ಜಗಳ ತಾರಕಕ್ಕೇರಿ, ಮಾಲೀಕ ನಡೆಸಿದ ಮಿಸ್ ಫೈರಿಂಗ್ನಿಂದಾಗಿ ಅಪ್ರಾಪ್ತ ಮಗುವಿನ ತಲೆಗೆ ಗಂಭೀರ ಗಾಯವಾಗಿರುವ ಘಟನೆ ಮೂಡಿಗೆರೆ ತಾಲೂಕಿನ ಬಾಳೆಹಳ್ಳಿ ... ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಆಟವಾಡಿದವರನ್ನು ಬಿಡುವುದಿಲ್ಲ; “ಫಾಸ್ಟ್ ಟ್ರ್ಯಾಕ್ ಕೋರ್ಟ್” ಸ್ಥಾಪನೆ: ಪ್ರಧಾನಿ ಮೋದಿ ಘೋಷಣೆ ನವದೆಹಲಿ(reporterkarnataka.com): ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಗಳ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದು, ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಲ್ಲಿ ಭಾಗಿಯಾದವರಿಗೆ ತ್ವರಿತ ಹಾಗೂ ಕಠಿಣ ಶ... ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಮರುಜೀವ: ಮರು ತನಿಖೆಗೆ ಸುಪ್ರೀಂ ಕೋರ್ಟ್ ಸಮ್ಮತಿ ನವದೆಹಲಿ(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ನಿರ್ಧಾರ ಕೈಗೊಂಡಿದೆ. ಸೌಜನ್ಯ ತಾಯಿ ಕುಸುಮಾವತಿ ಗೌಡ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಮ್ ಕೋರ್... Bangalore | ಶಿವಾಜಿನಗರ ಹಲ್ಲೆ ಕೇಸ್ ಪ್ರಮುಖ ಆರೋಪಿ ಅರೆಸ್ಟ್: ಹಲ್ಲೆಗೆ ಕಾರಣ ಏನು ಗೊತ್ತೇ? ಬೆಂಗಳೂರು(reporterkarnataka.com): ಶಿವಾಜಿ ನಗರ ಫುಟ್ಪಾತ್ ತೆರವು ಮಾಡಲು ಹೋದ ಜಿಬಿಎ (GBA) ಅಧಿಕಾರಿಗಳ ಮೇಲೆಯೇ ಮಾರಣಾಂತಿಕ ಹಲ್ಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಪ್ರಮುಖ ಆರೋಪಿಯನ್ನು ಕೊನೆಗೂ ಅರೆಸ್ಟ್ ಮಾಡಿದ್ದಾರೆ. ಇಂದು ಬೆಳಗ್ಗೆ ಶಿವಾಜಿನಗರದಲ್ಲಿ ಫುಟ್ಪಾತ್ ತೆ... ಬೆಂಗಳೂರಿಗೆ ಪ್ರವಾಸಿಗಳಂತೆ ಬಂದು ಶ್ರೀಗಂಧ ಕಳ್ಳ ಸಾಗಣೆ ಮಾಡುವ ಕೇರಳ ಸ್ಮಗ್ಲರ್ಸ್; ಭರ್ಜರಿ 82 ಕೆಜಿ ಗಂಧ ಜಪ್ತಿ ಬೆಂಗಳೂರು(reporterkarnataka.com): ರಾಜ್ಯದ ಗಡಿ ದಾಟಿ ಶ್ರೀಗಂಧದ ಕಳ್ಳಸಾಗಾಟ ಮಾಡುತ್ತಿದ್ದ ಬೃಹತ್ ಜಾಲವೊಂದನ್ನು ಬೆಂಗಳೂರು ಸಿಸಿಬಿ ಪೊಲೀಸರು ಭೇದಿಸಿದ್ದಾರೆ. ಕೇರಳದಿಂದ ಪ್ರವಾಸಿಗರಂತೆ ನಟಿಸಿ ಟ್ರಾಲಿ ಬ್ಯಾಗ್ಗಳಲ್ಲಿ ಶ್ರೀಗಂಧದ ತುಂಡುಗಳನ್ನು ಸಾಗಿಸುತ್ತಿದ್ದ ನಾಲ್ವರು ಆರೋಪಿಗಳನ್ನು ಪೊಲೀಸರ... « Previous Page 1 …5 6 7 8 9 … 314 Next Page » ಜಾಹೀರಾತು