ಕಾಟಿಪಳ್ಳ ಮಸೀದಿಗೆ ಕಲ್ಲುತೂರಾಟ ಪ್ರಕರಣ: 5 ಮಂದಿ ಆರೋಪಿಗಳ ಬಂಧನ ಸುರತ್ಕಲ್(reporterkarnataka.com): ಇಲ್ಲಿಗೆ ಸಮೀಪದ ಕೃಷ್ಣಾಪುರ ಕಾಟಿಪಳ್ಳ 3ನೇ ಬ್ಲಾಕ್ ನಲ್ಲಿರುವ ಮಸ್ಜಿದುಲ್ ಹುದಾ ಜುಮಾ ಮಸೀದಿಯ ಕಿಟಕಿಗೆ ಕಲ್ಲು ಎಸೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಸುರತ್ಕಲ್ ಆಶ್ರಯ ಕಾಲೋನಿ ನಿವಾಸಿ ... ಶಾಸಕ ಮುನಿರತ್ನ ವಿರುದ್ಧ ನಂಜನಗೂಡಿನಲ್ಲಿ ಬೃಹತ್ ಪ್ರತಿಭಟನೆ: ಮಾನವ ಸರಪಳಿ ನಡೆಸಿ ರಸ್ತೆ ತಡೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಜಾತಿ ನಿಂದನೆ ಮತ್ತು ಮಹಿಳೆಯರ ಬಗ್ಗೆ ಅವಹೇಳನಕಾರಿ ಮಾತನಾಡಿರುವ ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ನಂಜನಗೂಡಿನಲ್ಲಿ ಶಾಸಕ ದರ್ಶನ್ ಧ್ರುವನಾರಾಯಣ್ ನೇತೃತ್ವದಲ್ಲಿ ಮಾನವ ಸರಪಳಿ ನಿರ್ಮಿಸಿ ರಸ್ತೆ ತಡೆ ನಡ... ನಂಜನಗೂಡು: ಸಾಧಕರಿಗೆ ಕಾಯಕಯೋಗಿ ಪ್ರಶಸ್ತಿ ಪ್ರದಾನ; ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯಿಂದ ಕಾರ್ಯಕ್ರಮ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ನೀಡುತ್ತಿರುವ ಕಾಯಕಯೋಗಿ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಸುಮಾರು 30 ಸಾಧಕರಿಗೆ ಕಾಯಕಯೋಗಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ನಂಜನಗೂಡು ನಗರ... ಕಬಡ್ಡಿ ಪಂದ್ಯಾಟದಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ: ವಿದ್ಯಾರ್ಥಿನಿ ಎಸ್.ಜಿ.ಧೃತಿಗೆ ಶಾಲೆಯಲ್ಲಿ ಸನ್ಮಾನ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕೊಟ್ಟಿಗೆಹಾರ ಸಮೀಪದ ಬಣಕಲ್ ನಜರೆತ್ ಪ್ರೌಢಶಾಲೆಯ ವಿದ್ಯಾರ್ಥಿನಿ ಎಸ್.ಜಿ ಧೃತಿ ಕಬಡ್ಡಿ ಪಂದ್ಯಾವಳಿಯಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದು, ಶಾಲೆಯಲ್ಲಿ ಸನ್ಮಾನಿಸಲಾಯಿತು. ಪಂಜಾಬಿನಲ್ಲಿ ... ಒತ್ತುವರಿ ಸಮಸ್ಯೆ ವಿಶೇಷ ಸಭೆಗೆ ಬಾರದ ಅಧಿಕಾರಿಗಳು: ಚಿಕ್ಕಮಗಳೂರು- ಶೃಂಗೇರಿ ರಾಜ್ಯ ಹೆದ್ದಾರಿ ರಸ್ತೆ ತಡೆದು ರೈತರ ಆಕ್ರೋಶ ಶಶಿ ಬೆತ್ತದಕೊಳಲು ಕೊಪ್ಪ ಚಿಕ್ಕಮಗಳೂರು info.reporterkarnataka@gmail.com ಕೊಪ್ಪದ ಹೆರೂರು ಗ್ರಾಮ ಪಂಚಾಯತಿಯಲ್ಲಿ ಕಸ್ತೂರಿ ರಂಗನ್ ವರದಿ ಹಾಗೂ ಒತ್ತುವರಿ ಸಮಸ್ಯೆ ಮತ್ತು ಅರಣ್ಯ ಕಾಯ್ದೆಗಳಿಗೆ ಸಂಬಂಧಿಸಿದಂತೆ ಇಂದು 10.30ಕ್ಕೆ ವಿಶೇಷ ಸಭೆಯನ್ನು ಕರೆಯಲಾಗಿತ್ತು. ಈ ಸಭೆಗೆ ತಹಶೀಲ್ದಾರ್ ... ದ.ಕ.: ಒಟ್ಟು 130 ಕಿ.ಮೀ. ಉದ್ದದ ಮಾನವ ಸರಪಳಿಗೆ ಸಾಕ್ಷಿಯಾಗಲಿದೆ ಸೆ. 15; ಸುಮಾರು 1 ಲಕ್ಷಕ್ಕೂ ಅಧಿಕ ಮಂದಿ ಭಾಗಿ ಮಂಗಳೂರು(reporterkarnataka.com): ಸೆಪ್ಟೆಂಬರ್ 15ರಂದು ನಡೆಯುವ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಜಿಲ್ಲೆಯಲ್ಲಿ ಮೂಲ್ಕಿ ಹೆಜಮಾಡಿ ಟೋಲ್ ಗೇಟ್ನಿಂದ ಸುಳ್ಯ ಸಂಪಾಜೆ ಗೇಟ್ವರೆಗೆ ಬೃಹತ್ ಮಾನವ ಸರಪಳಿ ನಿರ್ಮಿಸಲಾಗುವುದು. ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಒಟ್ಟು 130 ... ಬಸ್ ಸ್ಟಾಂಡ್ ಪಾಲಿಟಿಕ್ಸ್!: ಕಡಲನಗರಿಯಲ್ಲಿ ಚಿಲ್ಲರೆ ರಾಜಕೀಯಕ್ಕೆ ಪ್ರಯಾಣಿಕರು ಹೈರಾಣ!! ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಅದೊಂದು ಪುಟ್ಟ ಸಿಟಿ ಬಸ್ ನಿಲ್ದಾಣ. ಅವಸರದಲ್ಲಿ ಹೊಸತಾಗಿ ನಿರ್ಮಿಸಿದ ಬಸ್ ನಿಲ್ದಾಣ. ಹಾಗೆ ಅಷ್ಟೇ ಅವಸರದಲ್ಲಿ ತೆರುವು ಕೂಡ ಮಾಡಲಾಗಿದೆ. ಇಲ್ಲಿನ ಎರಡು ರಾಜಕೀಯ ಪಕ್ಷಗಳ ಮೇಲಾಟಕ್ಕೂ ಈ ಬಸ್ ನಿಲ್ದಾಣ ಸಾಕ್ಷಿಯಾಗಿದೆ. ಇದು ಇರು... ಪಿಲಿಕುಳದಲ್ಲಿ ಎಲ್ಲರ ಸಹಭಾಗಿತ್ವದಲ್ಲಿ ತುಳುನಾಡ ಉತ್ಸವ, ಕಂಬಳ: ಸ್ಪೀಕರ್ ಖಾದರ್ ಬೆಂಗಳೂರು(reporterkarnataka.com): ಪಿಲಿಕುಳ ನಿಸರ್ಗ ಧಾಮಕ್ಕೆ ಪುನಶ್ಚೇತನ ನೀಡುವ ನಿಟ್ಟಿನಲ್ಲಿ ಕಂಬಳ ತುಳುನಾಡ ಉತ್ಸವವನ್ನು ಎಲ್ಲರ ಸಹಭಾಗಿತ್ವದಲ್ಲಿ ಹಮ್ಮಿಕೊಳ್ಳಲು ಸ್ಪೀಕರ್ ಯು.ಟಿ.ಖಾದರ್ ಸಲಹೆ ನೀಡಿದ್ದಾರೆ. ಅವರು ಗುರುವಾರ ವಿಧಾನ ಸಭಾ ಕಚೇರಿಯ ಸಭಾಂಗಣದಲ್ಲಿ ಪಿಲಿಕುಳ ಕಂಬಳ, ತುಳುನಾಡ ಉತ... ರಾಜ್ಯ ಸರಕಾರದ ಒತ್ತುವರಿ ತೆರವು ಖಂಡಿಸಿ ಕಳಸ ತಾಲೂಕು ಬಂದ್: ಬೃಹತ್ ಪ್ರತಿಭಟನಾ ಮೆರವಣಿಗೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಳಸ ತಾಲೂಕು ಒತ್ತುವರಿ ಹೋರಾಟ ಸಮಿತಿ ನೇತೃತ್ವದಲ್ಲಿ ರಾಜ್ಯ ಸರ್ಕಾರದ ಒತ್ತುವರಿ ತೆರವು ಖಂಡಿಸಿ ಕಳಸ ತಾಲೂಕು ಬಂದ್ ಮಾಡಿ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಅಂಗಡಿ-ಮುಂಗಟ್ಟುಗಳನ್ನ ಮುಚ್ಚಿ ವರ್ತಕರು ಬಂದ್ ಗೆ ಬ... ಮಂಗಳೂರು: ಕುಸಿತದ ಭೀತಿಯಲ್ಲಿ ಕೊಡಕ್ಕಲ್ ಗುಡ್ಡ ಪ್ರದೇಶ; ಆತಂಕದಲ್ಲಿ 40ಕ್ಕೂ ಹೆಚ್ಚು ಕುಟುಂಬಗಳು ಮಂಗಳೂರು(reporterkarnataka.com): ಪ್ರಸಕ್ತ ಮುಂಗಾರಿನಲ್ಲಿ ಸಾಕಷ್ಟು ಭೂಕುಸಿತ ಸಂಭವಿಸಿದ್ದು, ಸಾಕಷ್ಟು ಸಾವು- ನೋವು ಘಟಿಸಿವೆ. ಇದೀಗ ಅಂತದ್ದೊಂದು ಅಪಾಯದ ಭೀತಿ ಮಂಗಳೂರಿನಲ್ಲೇ ಎದುರಾಗಿದೆ. ನಗರದ ಹೊರವಲಯದ ಪಡೀಲ್ ಸಮೀಪದ ಕೊಡಕ್ಕಲ್ ಎಂಬಲ್ಲಿ ಗುಡ್ಡಕುಸಿತದ ಭೀತಿ ಎದುರಾಗಿ ಸುತ್ತಮುತ್ತಲಿನ ಜನರು... « Previous Page 1 …68 69 70 71 72 … 255 Next Page » ಜಾಹೀರಾತು