Kodagu | ಮಾಲ್ದಾರೆ ಲಿಂಗಾಪುರ ಚೆಕ್ ಪೋಸ್ಟ್ | ಕಾರಿನಲ್ಲಿ ಮಹಿಳೆಯ ಶವ ಸಾಗಾಟ: ಕೊಲೆ ಶಂಕೆ; 3 ಮಂದಿ ಬಂಧನ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕೊಡಗು ಜಿಲ್ಲೆಯ ಸಿದ್ದಾಪುರ ಸಮೀಪದ ಮಾಲ್ದಾರೆ ಲಿಂಗಪುರ ಫಾರೆಸ್ಟ್ ಚೆಕ್ ಪೋಸ್ಟ್ ನಲ್ಲಿ ಮಧ್ಯರಾತ್ರಿ ಅನುಮಾನಗೊಂಡು ಕಾರೊಂದನ್ನು ತಪಾಸಣೆ ಮಾಡಿದಾಗ ಮಹಿಳೆಯ ಶವ ಪತ್ತೆಯಾಗಿದ್ದು, ಮೂವರನ್ನು ಬಂಧಿಸಲಾಗಿದೆ. ಸಿದ್ದಾಪುರ... ಬಿ.ಸಿ.ರೋಡ್: ಭೀಕರ ರಸ್ತೆ ಅಪಘಾತಕ್ಕೆ 3 ಮಂದಿ ಸಾವು; ನಾಲ್ವರಿಗೆ ತೀವ್ರ ಗಾಯ; ಉಡುಪಿ ಶ್ರೀಕೃಷ್ಣ ಮಠಕ್ಕೆ ಹೊರಟ ಯಾತ್ರಾರ್ಥಿಗಳು ಮಂಗಳೂರು(reporterkarnataka.com): ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬಿ.ಸಿ.ರೋಡಿನ ಸರ್ಕಲ್ ನಲ್ಲಿ ಬಳಿ ಇಂದು ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದು, ಇತರ 4 ಮಂದಿ ಗಾಯಗೊಂಡಿದ್ದಾರೆ. ಮೃತಪಟ್ಟವರನ್ನು ಕಾರಿನಲ್ಲಿದ್ದ ರಮ್ಯ(23), ರವಿ(64) ಹಾಗೂ ನಂಜಮ್ಮ(75) ಎಂದ... ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಪರಿಸರವಾದಿ ಸಾಲು ಮರದ ತಿಮ್ಮಕ್ಕ ಇನ್ನಿಲ್ಲ: ವೃಕ್ಷಮಾತೆ ಇನ್ನು ನೆನಪು ಮಾತ್ರ ಗಿರಿಧರ್ ಕೊಂಪುಳಿರ ಬೆಂಗಳೂರು info.reporterkarnataka@gmail.com ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಸಾಲು ಮರದ ತಿಮ್ಮಕ್ಕ (114) ನಿಧನರಾಗಿದ್ದಾರೆ. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಜಯನಗರದ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ. ಸಾಲುಮರದ ... ಮುಧೋಳದಲ್ಲಿ ತೀವ್ರ ಸ್ವರೂಪ ಪಡೆದ ಕಬ್ಬು ಬೆಳೆಗಾರರ ಪ್ರತಿಭಟನೆ: 20ಕ್ಕೂ ಅಧಿಕ ಟ್ರ್ಯಾಕ್ಟರ್ ಟ್ರಾಲಿಗಳಿಗೆ ಬೆಂಕಿಗಾಹುತಿ ಬಾಗಲಕೋಟೆ(reporterkarnataka.com): ಜಿಲ್ಲೆಯ ಮುಧೋಳ ತಾಲ್ಲೂಕಿನಲ್ಲಿ ಕಬ್ಬು ಬೆಳೆಗಾರರ ಪ್ರತಿಭಟನೆ ತೀವ್ರ ಸ್ವರೂಪ ಪಡೆದಿದ್ದು, ರೈತರು ತಮ್ಮ ಬೇಡಿಕೆ ಆಗ್ರಹಿಸಿ ಗೋದಾವರಿ ಸಕ್ಕರೆ ಕಾರ್ಖಾನೆ ಬಳಿ ನಿಂತಿದ್ದ ಸುಮಾರು 20 ಕ್ಕೂ ಅಧಿಕ ಟ್ರ್ಯಾಕ್ಟರ್ ಟ್ರಾಲಿಗಳಿಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದ... Mangaluru | ಹಡಗು ನಿರ್ಮಾಣದಲ್ಲಿ ಭಾರತ ಟಾಪ್: ಮಂಗಳೂರಿನಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿಶ್ವಾಸ * 2030ರ ವೇಳೆಗೆ ಪ್ರಮುಖ 10 ರಾಷ್ಟ್ರಗಳಲ್ಲಿ ಒಂದಾಗಲಿದೆ ಭಾರತ * ನವಮಂಗಳೂರು ಬಂದರು ಪ್ರಾಧಿಕಾರದ ಸುವರ್ಣ ಮಹೋತ್ಸವ ಮಂಗಳೂರು(reporterkarnataka.com): ಭಾರತದಲ್ಲಿ ಕಡಲು ವಲಯ ತ್ವರಿತ ಬೆಳವಣಿಗೆ ಕಾಣುತ್ತಿದ್ದು, 2030ರ ವೇಳೆಗೆ ನಮ್ಮ ದೇಶ ʼಟಾಪ್ 10ʼ ಹಡಗು ನಿರ್ಮಾಣ ರಾಷ್ಟ್ರಗಳಲ್ಲ... ಆಸ್ತಿಗಾಗಿ ಸಾಕು ತಾಯಿಯನ್ನೇ ಕೊಂದ ಪಾಪಿ ಪುತ್ರಿ: ತಲೆದಿಂಬಿನಿಂದ ಉಸಿರುಗಟ್ಟಿಸಿ ಕೊಲೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಆಸ್ತಿಗಾಗಿ ಸಾಕು ತಾಯಿಯನ್ನೇ ಪಾಪಿ ಮಗಳೊಬ್ಬಳು ಕೊಂದ ಘಟನೆ ಎನ್.ಆರ್.ಪುರ ತಾಲೂಕಿನ ಬಂಡಿಮಠ ಗ್ರಾಮದಲ್ಲಿ ನಡೆಯಿತು. ಒಂದೂವರೆ ಎಕರೆ ಜಮೀನು ಹಾಗೂ ಮನೆಗಾಗಿ ಅಮ್ಮನನ್ನೇ ಕೊಲೆಗೈದಿದ್ದಾಳೆ ಎಂದು ಆರೋಪಿಸಲಾಗಿದೆ. ಕು... ಮಂಗಳೂರು ಶೀಘ್ರದಲ್ಲೇ ಗೇಮಿಂಗ್ ಮತ್ತು ಎಐಗೆ ಹಬ್ ಆಗಲಿದೆ: ಕೆಡಿಇಎಂ ಸಿಇಒ ಸಂಜೀವ್ ಕುಮಾರ್ ಗುಪ್ತಾ ಮಂಗಳೂರು(reporterkarnataka.com): ಮಂಗಳೂರು ಭಾರತದ ಮೊದಲ ಸ್ಟಾರ್ಟ್ಅಪ್ ಡಿಸ್ಟ್ರಿಕ್ಟ್ ಮತ್ತು ಸಿಲಿಕಾನ್ ಬೀಚ್ ಆಗಿ ಹೊರಹೊಮ್ಮಿದ್ದು, ಗೇಮಿಂಗ್ ಮತ್ತು ಎಐಗೆ ಹಬ್ ಆಗಿ ತ್ವರಿತವಾಗಿ ಉದಯಿಸುತ್ತಿದೆ. ಈ ನಿಟ್ಟಿನಲ್ಲಿ ಬಹಳಷ್ಟು ಜಿಸಿಸಿ ಹೂಡಿಕೆಗಳು ಹರಿದು ಬಂದಿದೆ ಎಂದು ಕೆಡಿಇಎಂ ಸಿಇಒ ಸಂಜೀವ್ ಕ... New Delhi | ಬಿಡುಗಡೆಯಾಗದ ಬಿಸಿಯೂಟ ಅನುದಾನ; ಹಸಿವು ನೀಗಿಸೋ ಸಿಎಂ ಬದ್ಧತೆಗೇನಾಯಿತು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರಶ್ನೆ ನವದೆಹಲಿ(reporterkarnataka.com): ʼಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಬಡ ಜನರ ಹಸಿವು ನೀಗಿಸುವ ನಿಮ್ಮ ಬದ್ಧತೆ ಎಲ್ಲಿ ಹೋಯಿತು?ʼ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಪ್ರಶ್ನಿಸಿದ್ದಾರೆ. ರಾಜ್ಯದ ಪ್ರಾಥಮಿಕ- ಪ್ರೌಢಶಾಲೆಗಳಿಗೆ ಬಿಸಿಯೂಟ ಅನುದಾನ ಬಿಡುಗಡೆ ಮಾಡದೆ ... ಬಿಹಾರ ಚುನಾವಣೆ ಫಲಿತಾಂಶ ಬಂದ ಬಳಿಕ ಮತಗಳ್ಳತನದ ಆರೋಪ ಮಾಡುತ್ತಾರೆ: ಪ್ರತಿಪಕ್ಷ ನಾಯಕ ಆರ್.ಅಶೋಕ್ ಬೆಂಗಳೂರು(reporterkarnataka.com): ಬಿಹಾರ ಚುನಾವಣೆಯಲ್ಲಿ ಎನ್ಡಿಎ ಗೆಲ್ಲಲಿದೆ ಎಂದು ಸಮೀಕ್ಷೆಗಳು ಹೇಳುತ್ತಿವೆ. ಆದ್ದರಿಂದ ಫಲಿತಾಂಶ ಬಂದ ಬಳಿಕ ರಾಹುಲ್ ಗಾಂಧಿ ಮತಗಳ್ಳತನ ಆರೋಪ ಮಾಡುವುದು ಖಂಡಿತ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಹಾರದ ... Cyber crime | ನಟ ಉಪೇಂದ್ರ ದಂಪತಿ ಮೊಬೈಲ್ ಹ್ಯಾಕ್ ಪ್ರಕರಣ: ಬಿಹಾರ ಮೂಲದ ಆರೋಪಿಯ ಬಂಧನ ಗಿರಿಧರ್ ಕೊಂಪುಳಿರ ಮೈಸೂರು info.reporterkarnataka@gmail.com ನಟ ಉಪೇಂದ್ರ ಮತ್ತು ಪ್ರಿಯಾಂಕಾ ಅವರ ಮೊಬೈಲ್ ಹ್ಯಾಕ್ ಪ್ರಕರಣ ಸಂಬಂಧ ಬಿಹಾರ ಮೂಲದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಬಿಹಾರ ಮೂಲದ ವಿಕಾಸ್ ಕುಮಾರ್ ಎಂದು ತಿಳಿದುಬಂದಿದೆ. ಆನ್ಲೈನ್ ಲಿಂಕ್ ಮೂ... « Previous Page 1 …6 7 8 9 10 … 271 Next Page » ಜಾಹೀರಾತು