ಮದುವೆಯಾದ ಮಹಿಳೆಗೋಸ್ಕರ ಇಬ್ಬರು ಪುರುಷರ ಫೈಟಿಂಗ್: ಒಬ್ಬನ ಹಸ್ತ ಕಟ್ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮದುವೆಯಾದ ಮಹಿಳೆಗೋಸ್ಕರ ಇಬ್ಬರು ಪುರುಷರು ಫೈಟಿಂಗ್ ನಡೆಸಿದ್ದು, ಫೈಟಿಂಗ್ ನಲ್ಲಿ ಒಬ್ಬನ ಹಸ್ತ ಸಂಪೂರ್ಣ ತುಂಡಾದ ಘಟನೆ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಅಡಿಗೆಬೈಲು ಗ್ರಾಮದಲ್ಲಿ ನಡೆದಿದೆ. ಮಹ... ಹುಡುಗಿ ಪ್ರಿಯಕರನ ಜತೆ ಪರಾರಿಯಾದ ಪ್ರಕರಣ: ಪೊಲೀಸರು ವಿಚಾರಣೆ; ತರುಣ ಆತ್ಮಹತ್ಯೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಪೊಲೀಸರು ವಿಚಾರಣೆ ಮಾಡಿದ್ದಕ್ಕೆ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ತರೀಕೆರೆ ತಾಲೂಕಿನ ಕುಡ್ಲೂರು ಗ್ರಾಮದಲ್ಲಿ ನಡೆದಿದೆ. ಮೃತರನ್ನು ಚಂದನ್ (20) ಎಂದು ಗುರುತಿಸಲಾಗಿದೆ. ಕುಡ್ಲೂರು ಗ್ರಾಮದ ಹುಡುಗಿಯೊಬ್ಬಳು ... ಕಡಬ: ಪತ್ನಿಯ ಕೊಂದು ಪತಿ ಆತ್ಮಹತ್ಯೆ ಶರಣು: 2 ವರ್ಷದ ಹೆಣ್ಣು ಮಗು ಅನಾಥ ಕಡಬ(reporterkarnataka.com): ಅಲಂಕಾರು ಗ್ರಾಮದ ಕಜೆ ಎಂಬಲ್ಲಿ ವ್ಯಕ್ತಿಯೊಬ್ಬರು ಪತ್ನಿಯನ್ನು ಕೊಂದು, ತಾನು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ದಂಪತಿಯ ಎರಡು ವರ್ಷದ ಹೆಣ್ಣು ಮಗು ಇದೀಗ ಅನಾಥವಾಗಿದೆ. ಕಜೆ ನಿವಾಸಿಗಳಾದ ದಿನೇಶ್ ಪೂಜಾರಿ (45) ಹಾಗೂ ಸಂಗೀತಾ (40) ಮೃತರು. ಸಂಗೀತಾ... ವಿಧಾನ ಪರಿಷತ್ ಅಡ್ಡ ಮತದಾನ | ಪ್ರೆಸ್ಟೀಜ್ ಅಪಾರ್ಟ್ಮೆಂಟ್’ ರಹಸ್ಯ ಸಭೆ ಬಗ್ಗೆ ಬಿಜೆಪಿ ನಾಯಕರು ಅಸಡ್ಡೆ ಮಾಡಿದ್ದೇ ಸೋಲಿಗೆ ಕಾರಣ: ... ಬೆಂಗಳೂರು(reporterkarnarnataka.com): ವಿಧಾನ ಪರಿಷತ್ ಚುನಾವಣೆಯಲ್ಲಿ ನಡೆದ ಅಡ್ಡಮತದಾನದ ವಿಚಾರ ರಾಜ್ಯ ಬಿಜೆಪಿಯಲ್ಲಿ ಆಂತರಿಕ ಭಿನ್ನಮತಕ್ಕೆ ಕಾರಣವಾಗಿದೆ. ಕಾಂಗ್ರೆಸ್ನ ಐದನೇ ಅಭ್ಯರ್ಥಿಯ ಗೆಲುವಿನ ಹಿಂದೆ ನಡೆದಿದ್ದ 'ಅಪಾರ್ಟ್ಮೆಂಟ್ ರಹಸ್ಯ ಸಭೆ'ಗಳ ಕುರಿತು ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನ... ಹಾಡಹಗಲೇ ಮನೆಗೆ ನುಗ್ಗಿ ಹಲ್ಲೆ ನಡೆಸಿ ಐಫೋನ್, ಲ್ಯಾಪ್ಟಾಪ್ ಲಪಟಾಯಿಸಿ ಕಾರಿನೊಂದಿಗೆ ಪರಾರಿ; ಇಬ್ಬರ ಬಂಧನ ಬೆಂಗಳೂರು(reporterkarnataka.com): ರೌಡಿ ಗ್ಯಾಂಗ್ ಒಂದು ಮನೆಗೆ ನುಗ್ಗಿ ಕಬ್ಬಿಣದ ರಾಡ್ನಿಂದ ಹಲ್ಲೆ ನಡೆಸಿ ಮನೆಯಲ್ಲಿದ್ದ ವಸ್ತುಗಳನ್ನು ದೋಚಿ ಪರಾರಿಯಾದ ಘಟನೆ ಬೆಂಗಳೂರಲ್ಲಿ ನಡೆದಿದೆ. ಇ-ಕಾಮರ್ಸ್ ಕಂಪೆನಿಯಲ್ಲಿ ಎಲೆಕ್ಟ್ರಾನಿಕ್ ವಸ್ತುಗಳ ಮಾರಾಟ ಡೀಲರ್ ಅಗಿರುವ ಯಾಸಿನ್ ಆಲಿ ಘಟನೆ ಕುರಿತು ದೂರ... ಬಿಜೆಪಿ ಶಾಸಕರಿಗೆ ಧರ್ಮಸ್ಥಳದಲ್ಲಿ ‘ಅಗ್ನಿ ಪರೀಕ್ಷೆ’?: ಅಡ್ಡ ಮತದಾನ ಮಾಡಿದವರ ಕಂಡು ಹಿಡಿಯಲು ಮಂಜುನಾಥನಿಗೆ ಮೊರೆ? ಬೆಂಗಳೂರು(reporterkarnataka.com):ವಿಧಾನ ಪರಿಷತ್ ಚುನಾವಣೆ ರಾಜ್ಯ ರಾಜಕಾರಣದಲ್ಲಿ ಕ್ರಾಸ್ ವೋಟಿಂಗ್ ಬಿರುಗಾಳಿ ಎಬ್ಬಿಸಿದೆ. ಅಡ್ಡ ಮತದಾನವನ್ನು ಗಂಭೀರವಾಗಿ ಪರಿಗಣಿಸಿದ ಬಿಜೆಪಿ, ಇದೀಗ ಅಡ್ಡ ಮತದಾನದ ಮಾಡಿದವರನ್ನ ಕಂಡು ಹಿಡಿಯಲು ಧರ್ಮಸ್ಥಳ ಮಂಜುನಾಥನ ಮೊರೆ ಹೋಗ್ತಿದ್ದಾರೆ.ಧರ್ಮಸ್ಥಳದಲ್ಲೇ ಶಾ... ನಟಿ ರುಕ್ಮಿಣಿ ವಸಂತ ಡೀಪ್ಫೇಕ್ ಪ್ರಕರಣ: ಸಿಕ್ಕಿಬಿದ್ದ ಮೂವರು ಹೈಟೆಕ್ ಕಿಲಾಡಿಗಳ ಹಿನ್ನೆಲೆ ನೋಡಿ ದಂಗಾದ ಪೊಲೀಸರು! ಬೆಂಗಳೂರು(reporterkarnataka.com): ಸ್ಯಾಂಡಲ್ವುಡ್ನ ಖ್ಯಾತ ನಟಿ ರುಕ್ಮಿಣಿ ವಸಂತ ಅವರ ಹೆಸರಿನಲ್ಲಿ ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನ ಬಳಸಿ ಡೀಪ್ಫೇಕ್ ಫೋಟೋ ಹಾಗೂ ವಿಡಿಯೋಗಳನ್ನು ಸೃಷ್ಟಿಸಿ ವೈರಲ್ ಮಾಡಿದ್ದ ಸೈಬರ್ ಅಪರಾಧಿಗಳನ್ನು ಬೆಂಗಳೂರಿನ ಸೈಬರ್ ಕಮಾಂಡ್ ಪೊಲೀಸರು ಬಂಧಿಸಿದ್ದು, ಆರೋ... ಉಡುಪಿಯ ತೊಟ್ಟಂ ವಿಶ್ರಾಮ್ ಹೋಮ್ ಸ್ಟೇ ಮೇಲೆ ದಾಳಿ: ಎಂಡಿಎಂಎ, ಗಾಂಜಾ ವಶ; ಹೋಮ್ ಸ್ಟೇ ಮಾಲೀಕ ಸಹಿತ 7 ಮಂದಿಯ ಬಂಧನ ಉಡುಪಿ(reporterkarnataka.com): ಉಡುಪಿ ತಾಲೂಕಿನ ತೆಂಕನಿಡಿಯೂರು ಗ್ರಾಮದ ತೊಟ್ಟಂ ಚರ್ಚ್ ಸಮೀಪದ ವಿಶ್ರಾಮ್ ಹೋಮ್ ಸ್ಟೇ ಮೇಲೆ ಮಲ್ಪೆ ಪೊಲೀಸರು ದಾಳಿ ನಡೆಸಿ ಎಂಡಿಎಂಎ, ಗಾಂಜಾ ಸೇರಿದಂತೆ ಮಾದಕ ವಸ್ತುಗಳನ್ನು ವಶಪಡಿಸಿಕೊಂಡು ಏಳು ಮಂದಿಯನ್ನು ಬಂಧಿಸಿದ್ದಾರೆ. ಹೋಂ ಸ್ಟೇಯಲ್ಲಿ ಮಾದಕ ವಸ್ತುಗಳನ್ನು ಅ... Bangalore | ಕಿಲ್ಲರ್ ಬಿಎಂಟಿಸಿ: ಒಂದೇ ಕುಟುಂಬದ ಮೂವರು ಬಲಿ: ಓರ್ವ ಮಗು ಗಂಭೀರ ಬೆಂಗಳೂರು(reporterkarnataka.com): ಕಿಲ್ಲರ್ ಬಿಎಂಟಿಸಿಗೆ ಒಂದೇ ಕುಟುಂಬದ ಮೂವರು ಬಲಿಯಾಗಿರುವ ಅಘಾತಕಾರಿ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಸೂಲಿಬೆಲೆ ಬಳಿ ನಡೆದಿದೆ. ಬೈಕ್ಗೆ ಬಿಎಂಟಿಸಿ ಬಸ್ ಡಿಕ್ಕಿಯಾದ ಪರಿಣಾಮ ದಂಪತಿ, ಪುತ್ರಿ ಮತಪಟ್ಟಿದ್ದಾರೆ. ಮೃತರನ್ನು ಅರುಣ್(35... ತೀರ್ಥಹಳ್ಳಿಯ ಮಹಿಷಿ ಮಠದಲ್ಲಿ ಕೋಟ್ಯಾಂತರ ರೂ. ಮೌಲ್ಯದ ಚಿನ್ನಾಭರಣ ನಾಪತ್ತೆ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnata@gmail.com ತೀರ್ಥಹಳ್ಳಿ ತಾಲೂಕಿನ ಐತಿಹಾಸಿಕ ಹಾಗೂ ಧಾರ್ಮಿಕ ಮಹತ್ವ ಹೊಂದಿರುವ ಮಹಿಷಿ ಉತ್ತರಾಧಿ ಮಠದಲ್ಲಿ ಮತ್ತೊಮ್ಮೆ ಕಳವು ಪ್ರಕರಣ ಬೆಳಕಿಗೆ ಬಂದಿದ್ದು, ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವ ಘ... « Previous Page 1 …6 7 8 9 10 … 309 Next Page » ಜಾಹೀರಾತು