ಕಪಿಲಾ ನದಿಯಲ್ಲಿ ಏರುತ್ತಿರುವ ನೀರಿನ ಮಟ್ಟ: ನಂಜನಗೂಡು ಪರಶುರಾಮ ದೇಗುಲ ಜಲಾವೃತ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಕಪಿಲಾ ನದಿಯಲ್ಲಿ ನೀರಿನ ಹೊರ ಹರಿವು ಹೆಚ್ಚಾಗಿದ್ದರಿಂದ ಇಂದು ದಕ್ಷಿಣ ಕಾಶಿ ಪ್ರಸಿದ್ಧಿಯ ನಂಜನಗೂಡಿನಲ್ಲಿ ಕಪಿಲಾ ನದಿ ತೀರದಲ್ಲಿರುವ ಪರಶುರಾಮ ದೇವಾಲಯ ಜಲಾವೃತಗೊಂಡಿದೆ. ಇದರೊಂದಿಗೆ ಶ್ರೀ ನಂಜುಂಡಸ್ವಾಮಿ ದೇವಾಲಯದ ಸ್ನಾನಘಟ್ಟ... ಚಲಿಸುತ್ತಿರುವಾಗಲೇ ಕಳಚಿದ ಬಸ್ ಟಯರ್: ಅದೃಷ್ಟವಶಾತ್ ಮಹಾ ದುರಂತದಿಂದ ಪ್ರಯಾಣಿಕರು ಪಾರು; ಸಿಸಿ ಕ್ಯಾಮೆರಾದಲ್ಲಿ ಸೆರೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕು ವ್ಯಾಪ್ತಿಯಲ್ಲಿ ಬಸ್ ಚಲಿಸುತ್ತಿದ್ದಾಗಲೇ ಟಯರ್ ಕಳಚಿ ಬಿದ್ದಿದ್ದು, ಅದೃಷ್ಟವಶಾತ್ ಕೂದಲೆಳೆ ಅಂತರದಲ್ಲಿ ಭಾರೀ ದುರ್ಘಟನೆ ತಪ್ಪಿ ಹೋಗಿದೆ. ಎನ್.ಆರ್.ಪುರ ತಾಲೂಕಿನ ಬ... ಭಾರೀ ಗಾಳಿ ಮಳೆ: ಮನೆಯ ಮೇಲ್ಛಾವಣಿ ಕುಸಿತ; ಅದೃಷ್ಟವಶಾತ್ ಮನೆ ಮಂದಿ ಪಾರು ಶಶಿ ಬೆತ್ತದಕೊಳಲು ಕೊಪ್ಪ info.reporterkarnataka@gmail.com ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಅವ್ಯಾಹತ ಮಳೆಯಿಂದ ಕೊಪ್ಪ ತಾಲೂಕಿನ ಗುಡ್ಡೆತೋಟ ಗ್ರಾಮ ಪಂಚಾಯತಿ ವ್ಯಾಪ್ತಿಯ ಅಲೆಹೊಂಡ ಗ್ರಾಮದ ಮನೆಯೊಂದರ ಮೇಲ್ಛಾವಣಿ ಕುಸಿದಿದೆ. ಗಾಳಿ ಮಳೆ ಅಬ್ಬರದಿಂದ ರಾತ್ರಿ 2.30 ಸುಮಾರಿಗೆ ಸೀತ... ರಂಗಕರ್ಮಿ, ಚಲನಚಿತ್ರ ನಿರ್ದೇಶಕ, ‘ಗುಡ್ಡದ ಭೂತ’ ಖ್ಯಾತಿಯ ಸದಾನಂದ ಸುವರ್ಣ ಇನ್ನಿಲ್ಲ: ರಂಗ ಜಂಗಮ ಇನ್ನು ನೆನಪು ಮಾತ್ರ ಮಂಗಳೂರು(reporterkarnataka.com): ಪ್ರಸಿದ್ದ ನಾಟಕಕಾರ, ಚಲನಚಿತ್ರ ಹಾಗೂ ರಂಗ ನಿರ್ದೇಶಕ, 'ಗುಡ್ಡೆದ ಭೂತ' ಖ್ಯಾತಿಯ ಸದಾನಂದ ಸುವರ್ಣ ಅವರು ಇಂದು ನಿಧನರಾದರು. ಘಟಶ್ರಾದ್ಧ,ಕುಬಿ ಮತ್ತು ಇಯಾಲದಂತಹ ಕಲಾತ್ಮಕ ಸದಭಿರುಚಿಯ ಸಿನೆಮಾಗಳನ್ನು ಕನ್ನಡಿಗರಿಗೆ ಉಣ ಬಡಿಸಿದ್ದ ಸದಾನಂದ ಸುವರ್ಣ ಅವರು ತಮ್ಮ 9... ಕೇರಳದ ವಯನಾಡು ಪ್ರದೇಶದಲ್ಲಿ ಧಾರಾಕಾರ ಮಳೆ: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಮೈದುಂಬಿ ಹರಿಯುತ್ತಿರುವ ಕಪಿಲೆ; ಸ್ನಾನಘಟ್ಟ ಮುಳುಗಡೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಮಳೆ ಇಲ್ಲದೆ ಬಿರು ಬೇಸಿಗೆ ಬಿಸಿಲಿನಿಂದಾಗಿ ನೀರಿಲ್ಲದೆ ಬಣಗುಡುತ್ತಿದ್ದ ಕಪಿಲಾ ನದಿ ಈಗ ಕೇರಳದ ವಯನಾಡು ಪ್ರದೇಶದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ನದಿಯಲ್ಲಿ ನೀರಿನ ಒಳ ಹರಿವು ಹೆಚ್ಚಾಗಿ ಮೈದುಂಬಿ ಹರಿಯುತ್ತಿದೆ. ... ಶಾಲೆ ಕೊಠಡಿ, ಅಂಗನವಾಡಿ ಕಟ್ಟಡ ಕಳಪೆ ಕಾಮಗಾರಿ: ಗುತ್ತೇದಾರ ಪರವಾನಿಗೆ ರದ್ದುಪಡಿಸಲು ಆಗ್ರಹ ಶಿವು ರಾಠೋಡ ಜೇವರ್ಗಿ ಕಲಬುರಗಿ info.reporterkarnataka@gmail.com ಜೇವರ್ಗಿ ತಾಲೂಕಿನ ಚೆನ್ನೂರು ಗ್ರಾಮದಲ್ಲಿರುವ ಅಂಗನವಾಡಿ ಕೇಂದ್ರ ಮತ್ತು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕೋಣೆಗಳು ಮಳೆಯಿಂದ ಸಂಪೂರ್ಣವಾಗಿ ಸೋರುತ್ತಿದ್ದು ಅಲ್ಲೇ ಮಕ್ಕಳು ವಿದ್ಯಾಭ್ಯಾಸ ಮಾಡಲು ಜೀವ ಕೈಯಲ್ಲಿ ಹಿಡಿದು... ಕೊಪ್ಪ-ಜಯಪುರ ರಾಜ್ಯ ಹೆದ್ದಾರಿಯಲ್ಲಿ ಭಾರೀ ಪ್ರಮಾಣದಲ್ಲಿ ಭೂ ಕುಸಿತ: ಅಪಾಯಕ್ಕೆ ಆಹ್ವಾನ ಶಶಿ ಬೆತ್ತದಕೊಳಲು ಕೊಪ್ಪ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಬಿರುಸಿನ ಗಾಳಿ ಮಳೆ ಮುಂದುವರಿದಿದ್ದು,ಕೊಪ್ಪ ತಾಲೂಕಿನ ಕುಂಚೂರು ಘಾಟಿ ಬಳಿ ಕೊಪ್ಪ-ಜಯಪುರ ರಾಜ್ಯ ಹೆದ್ದಾರಿಯಲ್ಲಿ ಭಾರೀ ಪ್ರಮಾಣದಲ್ಲಿ ಭೂ ಕುಸಿತ ಉಂಟಾಗಿದೆ. ... ರಾಣಿ ಝರಿಯ ಮಣ್ಣಿನ ರಸ್ತೆಯಲ್ಲಿ ಬೈಕ್ ರೈಡರ್ ಗಳ ಎಲ್ಲೆ ಮೀರಿದ ಹುಚ್ಚಾಟ!!: ವೀಲಿಂಗ್ ಕಸರತ್ತು; ರೀಲ್ಸ್ ಗಾಗಿ ಏನೆಲ್ಲ ಕಿತಾಪತಿ! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೂಡಿಗೆರೆ ತಾಲೂಕಿನ ರಾಣಿಝರಿಗೆ ಸಾಗುವ ರಸ್ತೆಯಲ್ಲಿ ಬೈಕ್ ರೈಡರ್ ಗಳ ಹುಚ್ಚಾಟಕ್ಕೆ ಪ್ರವಾಸಿಗರು ಭಾನುವಾರ ಬೇಸತ್ತು ಹೋಗಿದ್ದಾರೆ. [vid... ದ.ಕ. ಜಿಲ್ಲೆಯಲ್ಲಿ ಬಿರುಸಿನ ಗಾಳಿ ಮಳೆ: ನಾಳೆಯೂ ಶಾಲೆ-ಪಿಯು ಕಾಲೇಜುಗಳಿಗೆ ರಜೆ ಮಂಗಳೂರು(reporterkarnataka.com): ಕರಾವಳಿ ಜಿಲ್ಲೆಗಳಲ್ಲಿ ಕಳೆದ ಎರಡು ದಿನಗಳಿಂದ ಬಿರುಸಿನ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ನಾಳೆಯೂ(ಜುಲೈ 16) ದ.ಕ. ಜಿಲ್ಲೆಯಲ್ಲಿ ಶಾಲಾ- ಕಾಲೇಜುಗಳಿಗೆ ರಜೆ ಸಾರಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲ ಅಂಗನವಾಡಿಗಳು ಮತ್ತು ಸರಕಾರಿ, ಅನುದಾನಿತ,ಖಾಸಗ... ರಾಜ್ಯದ ಶಕ್ತಿ ಕೇಂದ್ರ ವಿಧಾನಸೌಧಕ್ಕೆ ನ್ಯೂ ಲುಕ್!: 68 ವರ್ಷಗಳ ಬಳಿಕ ಹೊಸ ಗೆಟಪ್; ನಾಳೆಯಿಂದ ಕಲಾಪ ಆರಂಭ *ಬಾಹ್ಯ ಸೌಂದರ್ಯದಂತೆ ಆಂತರಿಕ ಅಲಂಕಾರಕ್ಕೂ ಪ್ರಾಶಸ್ತ್ಯ ನೀಡಿದ ಸ್ಪೀಕರ್ ಯು.ಟಿ. ಖಾದರ್* ಬೆಂಗಳೂರು(reporterkarnataka.com): ಕೆಂಗಲ್ ಹನುಮಂತಯ್ಯ ಅವರ ಕನಸಿನ ಅರಮನೆ, ರಾಜ್ಯಾಡಳಿತದ ಪ್ರಾಮುಖ್ಯ ಕಟ್ಟಡ ಇತಿಹಾಸ ಪ್ರಸಿದ್ಧ ವಿಧಾನಸೌಧ ಹೊಸ ಖದರ್ ನೊಂದಿಗೆ ಮೈದೆಳೆದು ನಿಂತಿದೆ. ವಿಧಾನ ಸಭಾಧ್ಯ... « Previous Page 1 …80 81 82 83 84 … 255 Next Page » ಜಾಹೀರಾತು