ಬ್ರಿಟನ್ ಸಾರ್ವಜನಿಕ ಚುನಾವಣೆ: ಪ್ರತಿಪಕ್ಷ ಲೇಬರ್ ಪಾರ್ಟಿಗೆ ಅಭೂತಪೂರ್ವ ಜಯ; ಪ್ರಧಾನಿ ರಿಷಿ ಸುನಾಕ್ ರಾಜೀನಾಮೆ ಲಂಡನ್(reporterkarnataka.com): ಬ್ರಿಟನಿನ ಸಾರ್ವತ್ರಿಕ ಚುನಾವಣೆಯಲ್ಲಿ ಭಾರತೀಯ ಮೂಲದ ರಿಷಿ ಸುನಾಕ್ ಅವರ ಕನ್ಸರವೇಟಿವ್ ಪಕ್ಷ ಹೀನಾಯ ಸೋಲು ಕಂಡಿದ್ದು, ಬ್ರಿಟಿಷ್ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪ್ರತಿಪಕ್ಷವಾದ ಲೇಬರ್ ಪಾರ್ಟಿ ಅಭೂತಪೂರ್ವ ಜಯಗಳಿಸಿದ್ದು, 300ಕ್ಕೂ ಅಧಿಕ ಸ್ಥಾನಗಳ... ಕೇಂದ್ರ ಸರಕಾರದ ಭಾರತ್ ರೈಸ್ ಮಾರಾಟ ತಾತ್ಕಾಲಿಕ ಸ್ಥಗಿತ: ಭಾರೀ ಬೇಡಿಕೆಯಿತ್ತು ಕೆಜಿಗೆ 29 ರೂ.ಗೆ ಸಿಗುತ್ತಿದ್ದ ಅಕ್ಕಿಗೆ ನವದೆಹಲಿ(reporterkarnataka.com): ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ದೇಶದ ಎಲ್ಲಾ ಜನರಿಗೆ ಕಡಿಮೆ ಬೆಲೆಯಲ್ಲಿ ಅಕ್ಕಿ ವಿತರಿಸುವ ನಿಟ್ಟಿನಲ್ಲಿ ಕಳೆದ ಫೆಬ್ರವರಿಯಲ್ಲಿ ಆರಂಭಿಸಿದ್ದ ಭಾರತ್ ರೈಸ್ ಅಕ್ಕಿ ಮಾರಾಟವನ್ನು ಜುಲೈ ತಿಂಗಳಿನಿಂದ ತಾತ್ಕಾಲಿಕವಾಗಿ ಸ್ಥಗಿತ ಮಾಡಲಾಗಿದೆ. ಕೆ... ಕಾಂಗ್ರೆಸ್ ಸರಕಾರದ ವಿರುದ್ಧ ಭ್ರಷ್ಟಾಚಾರ ಆರೋಪ: ಮುಖ್ಯಮಂತ್ರಿ ನಿವಾಸಕ್ಕೆ ಬಿಜೆಪಿ ಶಾಸಕರ ಮುತ್ತಿಗೆ ಬೆಂಗಳೂರು(reporterkarnataka.com): ರಾಜ್ಯ ಕಾಂಗ್ರೆಸ್ ಸರಕಾರ ಭ್ರಷ್ಟಾಚಾರವನ್ನೇ ಕಾಯಕವನ್ನಾಗಿಸಿಕೊಂಡಿದೆ ಎಂದು ಆರೋಪಿಸಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ ಹಾಗೂ ಪ್ರತಿಪಕ್ಷ ನಾಯಕ ಆರ್. ಅಶೋಕ್ ನೇತೃತ್ವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನವರ ನಿವಾ... ಮಂಗಳೂರು: ನಿರ್ಮಾಣ ಹಂತದ ಕಟ್ಟಡ ಬಳಿ ಮಣ್ಣು ಕುಸಿತ; ಇಬ್ಬರು ಮಣ್ಣಿನಡಿ ಸಿಲುಕಿರುವ ಶಂಕೆ; ರಕ್ಷಣಾ ಕಾರ್ಯ ಆರಂಭ ಮಂಗಳೂರು(reporterkarnataka.com): ನಗರದ ಬಲ್ಮಠ ರಸ್ತೆಯ ಬಳಿ ನಿರ್ಮಾಣ ಹಂತದ ಕಟ್ಟಡವೊಂದರ ಸಮೀಪ ಮಣ್ಣು ಕುಸಿದಿದ್ದು, ಇಬ್ಬರು ಕಾರ್ಮಿಕರು ಮಣ್ಣಿನಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಮಣ್ಣಿನಡಿ ಸಿಲುಕಿರುವವರ ರಕ್ಷಣಾ ಕಾರ್ಯ ಭರದಿಂದ ನಡೆಯುತ್ತಿದೆ. ಕಾರ್ಮಿಕರು ರಿಟೈನಿಂಗ್ ವಾಲ್ ಹಾಗೂ ಶ... ತಾಪಮಾನ ಏರಿಕೆ ತಡೆಯಲು ವೃಕ್ಷ ಸಂರಕ್ಷಣೆಯೇ ಪರಿಹಾರ: ಬಂಟ್ವಾಳದಲ್ಲಿ ಅರಣ್ಯ ಸಚಿವ ಈಶ್ವರ ಖಂಡ್ರೆ ಬಂಟ್ವಾಳ(ಅಲಂಪುರಿ)Reporterkarnataka.com): ಜಾಗತಿಕ ತಾಪಮಾನ ಏರಿಕೆ ಮತ್ತು ಹವಾಮಾನ ಬದಲಾವಣೆಯ ಈ ಕಾಲಘಟ್ಟದಲ್ಲಿ ಪರಿಸರ, ಪ್ರಕೃತಿ, ವೃಕ್ಷ ಮತ್ತು ವನ ಸಂರಕ್ಷಣೆ ಸಮೃದ್ಧ ಬದುಕಿಗೆ ಸೋಪಾನವಾಗುತ್ತದೆ ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ. ದ... ಹೇಮಾವತಿ ಒಡಲಿಗೆ ವೇಸ್ಟ್ ಮೀನು ಸುರಿಯುವ ಮೀನು ವ್ಯಾಪಾರಿಗಳು: ಬಣಕಲ್ ನಲ್ಲಿ ಕೊಳೆತು ನಾರುತ್ತಿದೆ ನದಿ ತಟ; ಸಾಂಕ್ರಾಮಿಕ ರೋಗದ ಭೀತಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕು ಬಣಕಲ್ ಗ್ರಾಮದಲ್ಲಿ ಹೇಮಾವತಿ ನದಿ ನೀರಿಗೆ ಸಾಂಕ್ರಾಮಿಕ ರೋಗದ ಭೀತಿ ಎದುರಾಗಿದೆ. ಗೂಡ್ಸ್ ವಾಹನಗಳಿಂದ ಹಾಗೂ ಮೀನು ವ್ಯಾಪಾರಸ್ಥರಿಂದ ನದಿ ಮಲೀನಗೊಳ್ಳುತ್ತಿದೆ ಎಂದು ಸಾರ್ವಜನಿ... ವಗ್ಗ: ಸಾಲುಮರ ತಿಮ್ಮಕ್ಕ ವೃಕ್ಷ ಉದ್ಯಾನವನದಲ್ಲಿ ‘ದಶಲಕ್ಷ ಗಿಡಗಳ ನಾಟಿ’ ಕಾರ್ಯಕ್ರಮಕ್ಕೆ ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ... ಬಂಟ್ವಾಳ(reporterkarnataka.com): ಇಲ್ಲಿಗೆ ಸಮೀಪದ ವಗ್ಗ ರಾಷ್ಟ್ರೀಯ ಹೆದ್ದಾರಿ ಸಮೀಪದ ಆಲಂಪುರಿ ಸಾಲುಮರ ತಿಮ್ಮಕ್ಕ ವೃಕ್ಷ ಉದ್ಯಾನವನದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಪ್ರಾದೇಶಿಕ ಅರಣ್ಯ ವಿಭಾಗ ವತಿಯಿಂದ ಮಂಗಳವಾರ ಆಯೋಜಿಸಿದ್ದ "ದಶಲಕ್ಷ ಗಿಡಗಳ ನಾಟಿ" ಕಾರ್ಯಕ್ರಮಕ್ಕೆ ಅರಣ್ಯ ಮತ... ಏರ್ ಪೋರ್ಟ್ ರನ್ ವೇಯಿಂದ ಹರಿದ ಮಳೆ ನೀರು ನೇರ ಬಡವರ ಮನೆಗೆ!!: ಸ್ಥಳೀಯರಿಂದ ರಸ್ತೆ ಬಂದ್ ಮಾಡಿ ಪ್ರತಿಭಟನೆ ಮಂಗಳೂರು(reporterkarnataka.com): ಮಂಗಳೂರು ಏರ್ಪೋರ್ಟ್ ಆಡಳಿತದ ವಿರುದ್ಧ ಸ್ಥಳೀಯರು ಸೋಮವಾರ ಭಾರಿ ಪ್ರತಿಭಟನೆ ನಡೆಸಿದರು. ವಿಮಾನ ನಿಲ್ದಾಣದ ರನ್ವೇಯಿಂದ ಹರಿದುಹೋಗುವ ನೀರು ಕೆಂಜಾರು ಹಾಗೂ ಸುತ್ತಲಿನ ಪ್ರದೇಶಗಳ ಮನೆಗೆ ನುಗ್ಗಿ ಕೃತಕ ನೆರೆಯ ಆವಾಂತರ ಸೃಷ್ಟಿಸುತ್ತಿರುವ ಹಿನ್ನೆಲೆಯಲ್ಲಿ ಸ್ಥಳ... ಮಲೆನಾಡ ಪ್ರಕೃತಿ ಮಡಿಲಿನಲ್ಲಿ ಇದೆಂಥಾ ಅನಾಚಾರ?: ಮೋಜು-ಮಸ್ತಿಯ ಅಡ್ಡವಾಯ್ತಾ ಶ್ರೀ ಕ್ಷೇತ್ರ ದೇವರಮನೆ? ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಕಾಲಭೈರವೇಶ್ವರನ ಸನ್ನಿಧಿ ಪ್ರವಾಸಿಗರ ಹುಚ್ಚು ಕುಣಿತದ ತಾಣವಾಗಿ ಪರಿಣಮಿಸಿದೆ. ಮೂಡಿಗೆರೆ ತಾಲೂಕಿನ ಪ್ರವಾಸಿ ತಾಣ ದೇವರಮನೆ ಗುಡ್ಡದಲ್ಲಿ ಘಟನೆ ನಡೆದಿದೆ. ... Breaking News: ಸೇನಾ ಮುಖ್ಯಸ್ಥರಾಗಿ ಜನರಲ್ ಉಪೇಂದ್ರ ದ್ವಿವೇದಿ ಅಧಿಕಾರ ಸ್ವೀಕಾರ; ಗುಜರಾತಿನಲ್ಲಿ ಹಲವು ಜಿಲ್ಲೆಗಳು ಜಲಾವೃತ; ಅಕ್ರಮ ಮದ್... ನವದೆಹಲಿ(reporterkarnataka.com): ಸರಕಾರಿ ಅಂಗಡಿಗಳಲ್ಲಿ ಮಾರಾಟ ಮಾಡುವ ಮದ್ಯಕ್ಕೆ ಕಿಕ್ ಇಲ್ಲದ ಕಾರಣ ಜನರು ಅಕ್ರಮ ಮದ್ಯವನ್ನು ಕುಡಿಯಬೇಕು ಎಂದು ತಮಿಳುನಾಡು ಸಚಿವ ದುರೈಮುರುಗನ್ ಸಲಹೆ ನೀಡಿದರು. - ಭಾರತೀಯ ಸೇನೆಯು ದೇಶದ ಮೊದಲ ಚಿಪ್ ಆಧಾರಿತ 4G ಮೊಬೈಲ್ ಬೇಸ್ ಸ್ಟೇಷನ್ ಅನ್ನು ಸ್ಥಾಪಿಸಿದೆ. -... « Previous Page 1 …83 84 85 86 87 … 255 Next Page » ಜಾಹೀರಾತು