ಕಾಫಿನಾಡಿನಲ್ಲಿ ವಿದ್ಯುತ್ ಶಾಕ್ ತಗುಲಿ ಕಾಡಾನೆ ಸಾವು; ಮೆಸ್ಕಾಂನ ಮೂವರು ಅಧಿಕಾರಿಗಳ ವಿರುದ್ದ ಪ್ರಕರಣ ದಾಖಲು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಳೆದ ಮೂರ್ನಾಲ್ಕು ದಿನಗಳ ಹಿಂದೆ ಆಲ್ದೂರು ಸಮೀಪ ಬೀಟಮ್ಮ ಗ್ಯಾಂಗಿನ ಸಲಗ ಸಾವನ್ನಪ್ಪಿದ ಪ್ರಕರಣ ಸಂಬಂಧಿಸಿದಂತೆ ಮೆಸ್ಕಾಂನ ಮೂವರು ಅಧಿಕಾರಿಗಳ ವಿರುದ್ದ ಪ್ರಕರಣ ದಾಖಲಿಸಲಾಗಿದೆ. ವಿದ್ಯುತ್ ತಂತಿ ತಗುಲಿ ಕಾಡಾನೆ ಮೃ... ಚಳ್ಳಕೆರೆ: ಆಯತಪ್ಪಿ ಬಿದ್ದು ಬೈಕ್ ಸವಾರ ಸ್ಥಳದಲ್ಲೇ ದಾರುಣ ಸಾವು ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಬೈಕ್ ಸವಾರನೊಬ್ಬ ಆಯತಪ್ಪಿ ಬಿದ್ದು ಸ್ಥಳದಲ್ಲೇ ಮೃತಪಟ್ಟ ಘಟನೆ ಚಳ್ಳಕೆರೆ ಸಮೀಪ ಮೀರಸಾಬಿಹಳ್ಳಿ ಬಳಿ ನಡೆದಿದೆ. ಮೃತ ಯುವಕನನ್ನು ಚಳ್ಳಕೆರೆ ತಾಲೂಕಿನ ಚಟ್ಟೆಕಂಬ ಗ್ರಾಮದ ಗುರುಪ್ರಸಾದ್ ಸಿ ಬಿ. (31) ಎಂದ... ಕಾಫಿನಾಡಿನಲ್ಲಿ ದಶಕದ ಬಳಿಕ ಮತ್ತೆ ನಕ್ಸಲ್ ಸದ್ದು:? ಇಬ್ಬರು ಶಂಕಿತ ವ್ಯಕ್ತಿಗಳ ಬಂಧನ; ನಾಡ ಬಂದೂಕು ವಶ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ದಶಕಗಳ ಬಳಿಕ ಕಾಫಿನಾಡಿನ ಮಲೆನಾಡು ಭಾಗದಲ್ಲಿ ಮತ್ತೆ ನಕ್ಸಲರ ಸದ್ದು ಕೇಳಲಾರಂಭಿಸಿದೆ. ಇಬ್ಬರು ಶಂಕಿತ ವ್ಯಕ್ತಿಗಳನ್ನು ನಕ್ಸಲ್ ನಿಗ್ರಹ ಪಡೆ (ಎಎನ್ ಎಫ್) ತೀವ್ರ ವಿಚಾರಣೆಗೊಳಪಡಿಸಿದ್ದು, ನಾಡ ಬಂದೂಕು ವಶಪಡಿಸಿಕೊಳ್ಳ... ಪರಶುರಾಮ ಮೂರ್ತಿ ಹಗರಣ: ನಿರೀಕ್ಷಣಾ ಜಾಮೀನು ತಿರಸ್ಕಾರ; ಕಲ್ಲಿಕೋಟೆಯಲ್ಲಿ ಶಿಲ್ಪಿ ಕೃಷ್ಣ ನಾಯ್ಕ ಬಂಧನ ಕಾರ್ಕಳ(reporterkarnataka.com): ರಾಜ್ಯಮಟ್ಟದಲ್ಲಿ ಸುದ್ದಿ ಮಾಡಿದ್ದ, ಕಾಂಗ್ರೆಸ್ ಹಾಗೂ ಬಿಜೆಪಿಯ ನಡುವೆ ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದ್ದ ಬೈಲೂರಿನ ಥೀಮ್ ಪಾರ್ಕ್ ನಲ್ಲಿ ಪರಶುರಾಮ ಮೂರ್ತಿ ನಿರ್ಮಾಣದಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಶಿಲ್ಪಿ, ಕೃಷ್ ಆರ್ಟ್ ವರ್ಲ್ಡ್... ಕಾಫಿನಾಡಿನಲ್ಲಿ ಬೀಡು ಬಿಟ್ಟ 17 ಕಾಡಾನೆಗಳ ಹಿಂಡು: ವಿದ್ಯುತ್ ಶಾಕ್ ಗೆ ಒಂದು ಸಲಗ ಸಾವು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporternataka@gmail.com ಚಿಕ್ಕಮಗಳೂರು ತಾಲೂಕಿನ ತುಡುಕೂರು ಬಳಿ ಬೀಟಮ್ಮ ಗ್ಯಾಂಗೀನ 17 ಕಾಡಾನೆಗಳ ಹಿಂಡು ಬೀಡು ಬಿಟ್ಟಿದ್ದು, ಸಲಗವೊಂದು ವಿದ್ಯುತ್ ಶಾಕ್ ನಿಂದ ಸಾವಿಗೀಡಾಗಿದೆ. ಕಾಫಿ ತೋಟದಲ್ಲಿ ವಿದ್ಯುತ್ ಸ್ಪರ್ಶದಿಂದ ಸಲಗ ಸಾವನ್ನಪ್ಪಿದೆ. 3... ಜಲಮಾಲಿನ್ಯ ತಡೆಯಲು ತುಂಗಭದ್ರಾ ಅಭಿಯಾನ ಪಾದಯಾತ್ರೆ ಸಭೆಯಲ್ಲಿ ಹಕ್ಕೊತ್ತಾಯ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info reporterkarnataka@gmail.com ಮಲೆನಾಡಿನ ದಟ್ಟಾರಣ್ಯ ಪ್ರದೇಶದಲ್ಲಿ ಹರಿಯುವ ನದಿ, ಕಣಿವೆಗಳನ್ನು ಸ್ವಚ್ಚವಾಗಿಟ್ಟುಕೊಳ್ಳಬೇಕು. ಜಲಮಾಲಿನ್ಯ ತಡೆಯಲು ಕೃಷಿ, ಕಾರ್ಖಾನೆ, ನಗರಾಭಿವೃದ್ಧಿ ಯೋಜನೆಗಳಲ್ಲಿ ಸುಸ್ಥಿರ ನಿಯಮ ಕಡ್ಡಾಯವಾಗಿ ಪಾಲ... ಸುಳ್ಳು ಮಾಹಿತಿ ಹರಡಿದ ಆರೋಪ: ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಹಾವೇರಿಯಲ್ಲಿ ಎಫ್ಐಆರ್ ದಾಖಲು ಹಾವೇರಿ(reporterjarnataka.com): ಸುಳ್ಳು ಮಾಹಿತಿ ಹರಡಿದ ಆರೋಪದಲ್ಲಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಹಾವೇರಿಯ ಸಿಇಎನ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ರೈತರೊಬ್ಬರ ಆತ್ಮಹತ್ಯೆ ವಿಚಾರವಾಗಿ ಸಂಸದರು ತನ್ನ ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿದ್ದರು. ಹರನಗೇರಿ ರೈತ ರುದ್ರಪ್ಪ ಆತ್ಮಹ... ಬೆಳಗಾವಿ: ಅಥಣಿ ಹೊರವಲಯದ ಮನೆಯಲ್ಲಿ ದಂಪತಿ ಶವ ಪತ್ತೆ: ಕೊಲೆ ಶಂಕೆ; ಚುರುಕುಗೊಂಡ ಪೊಲೀಸ್ ತನಿಖೆ ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ info.reporterkarnataka@gmail.com ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚವ್ಹಾಣ ತೋಟದಲ್ಲಿ ದಂಪತಿಯ ಶವ ಪತ್ತೆಯಾಗಿದ್ದು, ಕೊಲೆಗೀಡಾಗಿರಬೇಕೆಂದು ಶಂಕಿಸಲಾಗಿದೆ. ಚವ್ಹಾಣ ತೋಟದಲ್ಲಿನ ನಾನಾಸಾಹೇಬ ಚವ್ಹಾಣ (58) ಮತ್ತು ಜಯಶ್ರೀ ಚವ್ಹಾಣ (51) ದಂಪತಿ ... ಯಾವುದೇ ಗ್ಯಾರಂಟಿ ಯೋಜನೆ ನಿಲ್ಲಿಸುವುದಿಲ್ಲ: ಸಂಡೂರು ಚುನಾವಣೆ ಪ್ರಚಾರ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಭರವಸೆ ಗಣೇಶ್ ಇನಾಂದಾರ ಸಂಡೂರು ಬಳ್ಳಾರಿ info.reporterkarnataka@gmail.com ಬಡವರ ಪರ ಕಾರ್ಯಕ್ರಮ ರೂಪಿಸದ. ಬಡವರಿಗೆ ಒಂದು ಮನೆಯನ್ನೂ ಮಂಜೂರು ಮಾಡದ ಬಿಜೆಪಿಯನ್ನು ಸಂಡೂರಿನಲ್ಲಿ ಸೋಲಿಸಿ ಕಾಂಗ್ರೆಸ್ ಗೆಲ್ಲಿಸಿ ಎಂದು ಮುಖ್ಯಮಂತ್ರಿ ಮನವಿ ಮಾಡಿದರು. ಕ್ಷೇತ್ರದ ಬೊಮ್ಮಾಘಟ್ಟದಲ್ಲಿ ಇಂದು ಕಾಂಗ್... ಸೂರ್ಯನ ರಹಸ್ಯಗಳ ಅಧ್ಯಯನಕ್ಕೆ ಇಸ್ರೋದಿಂದ ಪ್ರೊಬಾ 3 ನೌಕೆ: ಡಿಸೆಂಬರ್ ನಲ್ಲಿ ಶ್ರೀಹರಿಕೋಟಾದಿಂದ ಉಡಾವಣೆ ಹೊಸದಿಲ್ಲಿ(reporterkarnataka.com): ಭಾರತದ ಬಾಹ್ಯಾಕಾಶ ವಿಜ್ಞಾನಿಗಳು ಸೂರ್ಯನ ರಹಸ್ಯಗಳನ್ನು ಕಂಡು ಹಿಡಿಯಲು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಯುರೋಪಿಯನ್ ಒಕ್ಕೂಟದ ಪ್ರೊಬಾ 3 ಸೂರ್ಯ ವೀಕ್ಷಣಾ ಬಾಹ್ಯಾಕಾಶ ನೌಕೆಯನ್ನು ಡಿಸೆಂಬರ್ನಲ್ಲಿ ಉಡಾವಣೆ ಮಾಡಲಿದೆ. ಕೇಂದ್ರ ವಿಜ್ಞಾನ ಮತ್ತು... « Previous Page 1 …90 91 92 93 94 … 286 Next Page » ಜಾಹೀರಾತು