Central v/s State | ದೇವರು ಕೊಟ್ಟರೂ ಪೂಜಾರಿ ಕೊಡನು ಎಂಬಂಥ ಸ್ಥಿತಿ ರಾಜ್ಯದಲ್ಲಿ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಟೀಕೆ * ಕೇಂದ್ರದ ಪಿಎಂ ಕುಸುಮ್ ಯೋಜನೆಗೆ ಸಿದ್ದರಾಮಯ್ಯ ಸರ್ಕಾರದ ತಾತ್ಸಾರ * ಕೇಂದ್ರದಿಂದ 40 ಸಾವಿರ ಸೌರ ಘಟಕಗಳ ಮಂಜೂರಾತಿ ನೀಡಿದರೂ ಅಳವಡಿಸದ ರಾಜ್ಯ ಸರ್ಕಾರ; ಆರ್ಥಿಕ ಬಿಕ್ಕಟ್ಟೇ ಕಾರಣ * ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತೀವ್ರ ಅಸಮಾಧಾನ ನವದೆಹಲಿ(reporterkarnataka.com): "ದೇವರು ವರ... ದಕ್ಷಿಣ ರಾಜ್ಯಗಳ ಲೋಕಸಭಾ ಕ್ಷೇತ್ರಗಳನ್ನು ಕುಗ್ಗಿಸಲು ಕೇಂದ್ರ ಸರ್ಕಾರ ಮುಂದಾಗಿದೆ: ಡಿಸಿಎಂ ಡಿ.ಕೆ. ಶಿವಕುಮಾರ್ ಆರೋಪ ಮಂಗಳೂರು(reporter Karnataka.com): ಸಂಸತ್ತಿನಲ್ಲಿ ದಕ್ಷಿಣ ರಾಜ್ಯಗಳ ಸಂಖ್ಯಾಬಲವನ್ನು ಕಡಿಮೆ ಮಾಡಲು ಬಿಜೆಪಿ ಸರ್ಕಾರ ಮುಂದಾಗಿದ್ದು, ಕಾಂಗ್ರೆಸ್ ಇದರ ವಿರುದ್ಧ ಹೋರಾಟ ಮಾಡಲಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು. ಮಂಗಳೂರು ವಿಮಾನ ನಿಲ್ದಾಣದ ಬಳಿ ಅವರು ಮಾಧ್ಯಮಗಳ ಪ್ರಶ್ನೆ... ICAR | ತೋಟಗಾರಿಕಾ ಸಂಶೋಧನಾ ಸಂಸ್ಥೆಗೆ ಡೀಮ್ಡ್ ವಿವಿ ಸ್ಥಾನಮಾನ: ಕೇಂದ್ತ ಸಚಿವ ಪ್ರಧಾನ್ ಜತೆ ಶೀಘ್ರ ಚರ್ಚಿಸುವೆ ಎಂದ ಕುಮಾರಸ್ವಾಮಿ ಬೆಂಗಳೂರು(reporterkarnataka.com): ಹೆಸರಘಟ್ಟದಲ್ಲಿರುವ ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆ (ICAR) ಯನ್ನು ಡೀಮ್ಡ್ ವಿಶ್ವವಿದ್ಯಾಲಯದ ಸ್ಥಾನಮಾನ ನೀಡುವ ಬಗ್ಗೆ ಕೇಂದ್ರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಜತೆ ಕೂಡಲೇ ಚರ್ಚೆ ನಡೆಸುವುದಾಗಿ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಸಚಿವ ಹೆಚ್.ಡಿ.... Film Festival | ಅಂತಾರಾಷ್ಟ್ರೀಯ ಚಿತ್ರೋತ್ಸವ ವಿಶ್ವ ಸಮುದಾಯದ ಸಂಸ್ಕೃತಿಯ ಪ್ರತಿಬಿಂಬ: ಸಿಎಂ ಸಿದ್ದರಾಮಯ್ಯ *ವಿಶ್ವದರ್ಜೆಯ ಫಿಲ್ಮ್ ಸಿಟಿ ಮೈಸೂರಿನಲ್ಲಿ ನಿರ್ಮಿಸುತ್ತೇವೆ: ಸಿ.ಎಂ ಘೋಷಣೆ* ಬೆಂಗಳೂರು(reporterkarnataka.com): ವಿಶ್ವದರ್ಜೆಯ ಫಿಲ್ಮ್ ಸಿಟಿ ಮೈಸೂರಿನಲ್ಲಿ ನಿರ್ಮಿಸುತ್ತೇವೆ. ಇದಕ್ಕಾಗಿ ಈಗಾಗಲೇ 150 ಎಕರೆ ಜಾಗವನ್ನು ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು. ವ... ಬೇಡಿಕೆಗೆ ತಕ್ಕಂತೆ ವಿದ್ಯುತ್ ಪೂರೈಕೆ, ಬೇಸಿಗೆಯಲ್ಲಿ ಲೋಡ್ ಶೆಡ್ಡಿಂಗ್ ಇಲ್ಲ: ಇಂಧನ ಸಚಿವ ಕೆ.ಜೆ.ಜಾರ್ಜ್ - *ರಾಜ್ಯದಲ್ಲಿ ವಿದ್ಯುತ್ ಬೇಡಿಕೆ ಹೆಚ್ಚಿರುವುದು ಆರ್ಥಿಕ ಪ್ರಗತಿಯ ಸಂಕೇತ* - *19 ಸಾವಿರ ಮೆ.ವ್ಯಾ. ವಿದ್ಯುತ್ ಬೇಡಿಕೆ ನಿರೀಕ್ಷೆ: ಅದಕ್ಕೆ ತಕ್ಕಂತೆ ಪೂರೈಸಲು ಕ್ರಮ* - *ಐಪಿ ಸೆಟ್ ಗಳಿಗೆ 7 ಗಂಟೆ, ಇತರೆ ಉದ್ದೇಶಕ್ಕೆ 24 ಗಂಟೆ ವಿದ್ಯುತ್* ಬೆಂಗಳೂರು(reporterkarnataka.co... ಪಾಲಿಕೆ ಅಂತಿಮ ಸಾಮಾನ್ಯ ಸಭೆ: ಆರಂಭದಲ್ಲಿ ಬಿಜೆಪಿ- ಕಾಂಗ್ರೆಸ್ ಸದಸ್ಯರ ನಡುವೆ ಕುಸ್ತಿ, ಜನಪರ ಚರ್ಚೆ ಗೌಣ; ಕೊನೆಗೆ ದೋಸ್ತಿ, ಪರಸ್ಪರ ಆಲಿಂಗನ ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಆಡಳಿತರೂಢ ಬಿಜೆಪಿ ಹಾಗೂ ಪ್ರತಿಪಕ್ಷ ಕಾಂಗ್ರೆಸ್ ಸದಸ್ಯರ ನಡುವೆ ನಿರಂತರ ಪರಸ್ಪರ ಆರೋಪ- ಪ್ರತ್ಯಾರೋಪ, ವಾಗ್ಯುದ್ಧ, ಹೊರನಡೆದ ಮೇಯರ್, ಕೊನೆಗೆ ಸುಖಾಂತ್ಯ. ಒಬ್ಬರ ಹೆಗಲಿಗೆ ಇನ್ನೊಬ್ಬರು ಕೈಹಾಕಿ ಸಂತೋಷ ವಿನಿಮಯ, ಪರಸ್ಪರ ಆಲಿ... ಕ್ಷೇತ್ರ ಮರುವಿಂಗಡಣೆ; ಗೃಹ ಸಚಿವ ಅಮಿತ್ ಶಾ ಹೇಳಿಕೆ ನಂಬಿಕೆಗೆ ಅರ್ಹವಲ್ಲ; ಸಿಎಂ ಸಿದ್ದರಾಮಯ್ಯ *ಕ್ಷೇತ್ರ ಮರುವಿಂಗಡಣೆಗೆ ನರೇಂದ್ರ ಮೋದಿ ಅವರ ಉತ್ಸಾಹ ನೋಡಿದರೆ ತಮ್ಮ ಪಕ್ಷದ ಕೀರ್ತಿಪತಾಕೆ ಹಾರಿಸುವುದಕ್ಕೆ ಪ್ರತಿರೋಧ ಒಡ್ಡುತ್ತಿರುವ ದಕ್ಷಿಣದ ರಾಜ್ಯಗಳ ಜನತೆಗೆ ಶಿಕ್ಷಿಸುವ ದುರುದ್ದೇಶ ಇರುವಂತೆ ಕಾಣಿಸುತ್ತಿದೆ* *ಕೇಂದ್ರದ ಅನ್ಯಾಯದ ವಿರುದ್ಧ ಸಮಗ್ರ ರೂಪದ ಹೋರಾಟವನ್ನು ನಡೆಸಲು ನೆರೆಯ ದಕ್ಷ... Govt Bus | ಕೆಎಸ್ಸಾರ್ಟಿಸಿ ಬಸ್ಸಿನ ಸ್ಟೇರಿಂಗ್ ಜಾಯಿಂಟ್ ಕಟ್: ಚಾಲಕನ ಚಾಕಚಕ್ಯತೆಯಿಂದ ಭಾರಿ ಅಪಾಯದಿಂದ ಪಾರು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಾರ್ಮಾಡಿ ಘಾಟ್ ರಸ್ತೆಯ ತಿರುವಿನಲ್ಲೇ ಕೆಎಸ್ಆರ್ಟಿಸಿ ಬಸ್ಸಿನ ಸ್ಟೇರಿಂಗ್ ಜಾಯಿಂಟ್ ತುಂಡಾಗಿದರೂ ಚಾಲಕನ ಚಾಕಚಕ್ಯತೆಯಿಂದ ಪ್ರಯಾಣಿಕರು ಅಪಾಯದಿಂದ ಪಾರಾದ ಘಟನೆ ನಡೆದಿದೆ. ಧರ್ಮಸ್ಥಳದಿಂದ ಶಿವಮೊಗ್ಗಕ್ಕೆ ತೆರಳುತ್ತ... Hot Sun | ಕರಾವಳಿಗೆ ಹೀಟ್ ವೇವ್ ಭೀತಿ: ನಾಳೆ, ನಾಳಿದ್ದು ತಾಪಮಾನ ಇನ್ನಷ್ಟು ಏರಿಕೆ ಸಾಧ್ಯತೆ: ಐಎಂಡಿ ಎಚ್ಚರಿಕೆ ಮಂಗಳೂರು(reporterkarnataka.com): ಜಾಗತಿಕ ತಾಪಮಾನದಲ್ಲಿ ಮತ್ತೆ ವೈಪರಿತ್ಯ ಉಂಟಾಗಿದ್ದು, ಕರ್ನಾಟಕದ ಕರಾವಳಿ ಮೇಲೆ ಇದರ ನೇರ ಪರಿಣಾಮ ಬೀರಿದೆ. ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಕರ್ನಾಟಕದ ಕರಾವಳಿ ಪ್ರದೇಶಗಳಲ್ಲಿ ಬಿಸಿಗಾಳಿ(ಹೀಟ್ ವೇವ್) ಬೀಸುವ ಸಾಧ್ಯತೆಯ ಬಗ್ಗೆ ಮುನ್ನೆಚ್ಚರಿಕೆ ನೀಡಿದೆ. ಫೆಬ... ಬೆಳಗಾವಿ: ಕೆಎಸ್ಸಾರ್ಟಿಸಿ ಬಸ್ ಕಂಡಕ್ಟರ್ ಮೇಲೆ ಹಲ್ಲೆ ಪ್ರಕರಣ; 3 ಮಂದಿ ಬಂಧನ ಹಿಂಡಲಗಾ ಜೈಲಿಗೆ ಬೆಳಗಾವಿ(reporterkarnataka.com): ಟಿಕೆಟ್ ಸಂಬಂಧ ಬಸ್ಸಿನಲ್ಲಿ ನಡೆದ ಗಲಾಟೆ ವೇಳೆ ಮರಾಠಿ ಭಾಷೆಯಲ್ಲಿ ಮಾತನಾಡುವಂತೆ ಒತ್ತಾಯಿಸಿ ಕೆಎಸ್ಸಾರ್ಟಿಸಿ ಬಸ್ ಕಂಡಕ್ಟರಿಗೆ ಥಳಿಸಿದ ಪ್ರಕರಣ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ಹಿಂಡಲಗಾ ಜೈಲಿಗೆ ಕಳುಹಿಸಲಾಗಿದೆ. ಆರೋಪಿಗಳಿಗೆ ನ್ಯಾಯ... « Previous Page 1 …92 93 94 95 96 … 310 Next Page » ಜಾಹೀರಾತು