ಹೆಣ್ಣಿನ ದೃಷ್ಟಿಕೋನದಿಂದ ಪುರಾಣಗಳನ್ನು ವಿಶ್ಲೇಷಿಸುವುದು ಸಮಕಾಲೀನ ಆದ್ಯತೆ ಆಗಬೇಕು: ಡಾ.ವಿನಯಾ ಒಕ್ಕುಂದ ಬೆಂಗಳೂರು(reporterkarnataka.com): ಪುರುಷ ಪ್ರಧಾನ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ನಮ್ಮ ಪುರಾಣಗಳನ್ನು ಹೆಣ್ಣಿನ ದೃಷ್ಟಿಕೋನದಿಂದ ವಿಶ್ಲೇಷಿಸುವುದು ಸಮಕಾಲೀನ ಆದ್ಯತೆ ಆಗಬೇಕು. ಆ ಮೂಲಕ ಪುರಾಣ ಮತ್ತು ಸಾಹಿತ್ಯ ಕೃತಿಗಳಲ್ಲಿ ಸ್ತ್ರೀ ಸಂವೇದನೆಯನ್ನು, ಸ್ತ್ರೀ ಸಬಲೀಕರಣವನ್ನು ಹುಡುಕುವ ಪ್ರಯತ್ನ ಮ... Kannada Literature | ಕನ್ನಡ ಚುಟುಕು ಸಾಹಿತ್ಯ ಪರಿಷತ್ ದ.ಕ. ಜಿಲ್ಲಾಧ್ಯಕ್ಷರಾಗಿ ಡಾ.ಕೊಲಚಪ್ಪೆ ಗೋವಿಂದ ಭಟ್ ಆಯ್ಕೆ ಜಯಾನಂದ ಪೆರಾಜೆ ಬಂಟ್ವಾಳ info.reporterkarnataka@gmail.com ಕಾಸರಗೋಡು ಕನ್ನಡ ಭವನ ಗ್ರಂಥಾಲಯ ರೂವಾರಿಗಳಾದ ಡಾ. ವಾಮನ್ ರಾವ್ -ಸಂಧ್ಯಾರಾಣಿ ದಂಪತಿ ಸ್ಥಾಪಿಸಿದ ಕೇರಳ ರಾಜ್ಯ -ಕನ್ನಡ ಚುಟುಕು ಸಾಹಿತ್ಯ ಪರಿಷತ್ತು, ಕಾಸರಗೋಡು ಜಿಲ್ಲಾ ಘಟಕದ "ಕೀರಿಕಾಡು ಮಾಸ್ಟರ್ ವಿಷ್ಣು ಭಟ್ "ಸಂಸ್ಮರಣೆ ಹ... Great Personality | ಸಾಹಿತಿ, ಕಲಾವಿದರಾಗಿ ಮೇರು ವ್ಯಕ್ತಿತ್ವ; ಕೀರಿಕ್ಕಾಡು ಮಾಸ್ತರ್ ವಿಷ್ಣು ಭಟ್ ಸ್ಮರಣಾಂಜಲಿ ಜಯಾನಂದ ಪೆರಾಜೆ ಕಾಸರಗೋಡು info.reporterkarnataka@gmail.com ಯಕ್ಷಗಾನದಲ್ಲಿ ಪ್ರಸಂಗದ ಜತೆಗೆ ಪ್ರಸಂಗಕರ್ತರ ಹೆಸರನ್ನೂ ಹೇಳಬೇಕು. ಇದು ಕೃತಿಕಾರರರಿಗೆ ಹಾಗೂ ಅವರ ಪರಿಶ್ರಮಕ್ಕೆ ನೀಡುವ ಗೌರವ. ಯಕ್ಷಗಾನ ಕ್ಷೇತ್ರದಲ್ಲಿ ಪ್ರಸಂಗ ಕರ್ತರಾಗಿ,ಕಲಾವಿದರಾಗಿ ಕೀರಿಕ್ಕಾಡು ಮಾಸ್ತರರ ಕೊಡುಗೆ ಅಪ... ವಿಶ್ರಾಂತ ಮುಖ್ಯ ಕಾರ್ಯದರ್ಶಿ ಡಾ. ಎ.ರವೀಂದ್ರ ಅವರ ‘ಸದ್ಧರ್ಮಗೀತ’ ನಾಲ್ಕು ಕಾವ್ಯ ಕಥನಗಳ ಗುಚ್ಛ ಕೃತಿ ಲೋಕಾರ್ಪಣೆ ಬೆಂಗಳೂರು( reporterkarnataka.com):ಹಿರಿಯ ಐಎಎಸ್ ಅಧಿಕಾರಿ ರಾಜ್ಯ ಸರ್ಕಾರದ ವಿಶ್ರಾಂತ ಮುಖ್ಯ ಕಾರ್ಯದರ್ಶಿ ಡಾ. ಎ.ರವೀಂದ್ರ ಅವರ ನೂತನ ಕೃತಿ 'ಸದ್ಧರ್ಮಗೀತ ' ನಾಲ್ಕು ಕಾವ್ಯಕಥನಗಳ ಗುಚ್ಛ ಲೋಕಾರ್ಪಣೆ ಸಮಾರಂಭವನ್ನು ನಗರದ ಇನ್ಫೆಂಟ್ರಿ ರಸ್ತೆಯ ಐಎಎಸ್ ಅಧಿಕಾರಿಗಳ ಸಂಘದಲ್ಲಿ ಆಯೋಜಿಸಲಾಗಿತ್ತು. ಸ... ರಾಜಶ್ರೀ ಜೆ.ಪೂಜಾರಿಗೆ ಯುವಸಾಹಿತಿ ಪ್ರಶಸ್ತಿ ಮಂಗಳೂರು:(Reporterkarnataka.com):ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು, ವಿಶುಕುಮಾರ್ ದತ್ತಿನಿಧಿ ಸಮಿತಿ ವತಿಯಿಂದ ಹಾಗೂ ಯುವವಾಹಿನಿ ಪಣಂಬೂರು- ಕುಳಾಯಿ ಘಟಕದ ಆತಿಥ್ಯದಲ್ಲಿ ಉರ್ವಸ್ಟೋರ್ನ ತುಳುಭವನದ ಅಮೃತ ಸೋಮೇಶ್ವರ ಸಭಾಂಗಣದಲ್ಲಿ ಭಾನುವಾರ ನಡೆದ ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ... ಜಯಾನಂದ ಪೆರಾಜೆ, ಡಾ. ಕೆ. ಜಿ ವೆಂಕಟೇಶ್, ಉಳಿಯತ್ತಡ್ಕ ಸಹಿತ 11 ಮಂದಿಗೆ ಕಾಸರಗೋಡು ದಸರಾ ಕವಿಶ್ರೇಷ್ಠ ಪ್ರಶಸ್ತಿ: ಅ.6ರಂದು ಪ್ರದಾನ ಕಾಸರಗೋಡು(reporterkarnataka.com): ಇಲ್ಲಿನ ನುಳ್ಳಿಪ್ಪಾಡಿಯ ಕನ್ನಡ ಭವನ ಮತ್ತು ಗ್ರಂಥಾಲಯದ ಆಶ್ರಯದಲ್ಲಿ ಪಾಂಗೋಡು ಶ್ರೀ ದುರ್ಗಾಪಮೇಶ್ವರಿ ಸಾಂಸ್ಕೃತಿಕ ಘಟಕ, ವಿಜ್ಡಮ್ ಇನ್ಸ್ಟಿಟ್ಯೂಟ್ ನೆಟ್ವರ್ಕ್, ಅಡೂರಿನ ಶಿವಗಿರಿ ಸಾಹಿತ್ಯ ವೇದಿಕೆಯ ಸಹಕಾರದಲ್ಲಿ ನಡೆಯುವ ಕಾಸರಗೋಡು ದಸರಾ ಕವಿಶ್ರೇಷ್ಠ ಪ್ರ... ಬಣಕಲ್ ಹೋಬಳಿ ಕಸಾಪ ಪದಗ್ರಹಣ; ಚಿಂತನೆ ನಡೆಸಿದಾಗ ಮಾತ್ರ ಮನುಷ್ಯ ಕ್ರೀಯಾಶೀಲ: ಸೂರಿ ಶ್ರೀನಿವಾಸ್ ಸಂತೋಷ್ ಅತ್ರಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಂತನೆ ನಡೆಸಿದಾಗ ಮಾತ್ರ ಮನುಷ್ಯ ಕ್ರೀಯಾಶೀಲತೆ ಹೊಂದುತ್ತಾನೆ ಎಂದು ಕಸಾಪ ಜಿಲ್ಲಾಧ್ಯಕ್ಷ ಸೂರಿ ಶ್ರೀನಿವಾಸ್ ಹೇಳಿದರು. ಬಣಕಲ್ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಬಣಕಲ್ ಕಸಾಪದ ಪದಗ್ರಹಣ ಕಾರ್ಯಕ್ರಮ... ನವೀನ್ ಪಿರೇರಾ ಸುರತ್ಕಲ್ ಹಾಗೂ ಗೋವಾದ ಉದಯ್ ನರಸಿಂಹ ಮೆಂಬ್ರೊಗೆ ರಾಷ್ಟ್ರೀಯ ಚಾರೊಳಿ ಸಾಹಿತ್ಯ ಸನ್ಮಾನ ಮಂಗಳೂರು(reporterkarnataka.com):ಗೋವಾದ ಪಣಜಿಯಲ್ಲಿ ನಡೆಯುವ ಮೂರನೆಯ ರಾಷ್ಟ್ರೀಯ ಚಾರೊಳಿ ಸಾಹಿತ್ಯ ಸಮ್ಮೇಳನದಲ್ಲಿ ರಾಷ್ಟ್ರದ ಚಾರೊಳಿ ಸಾಹಿತ್ಯದ ಅತ್ಯುನ್ನತ ಸನ್ಮಾನವನ್ನು ಮಂಗಳೂರಿನ ಆಶು ಕವಿ ಪೊಯೆಟಿಕಾ ಕವಿ ಕೂಟದ ಪ್ರವರ್ತಕ ಸಿವಿಲ್ ಇಂಜಿನಿಯರ್ ನವೀನ ಪಿರೇರಾ ಸುರತ್ಕಲ್ ಅವರು ಗೋವಾದ ರಾಜ್ಯ ಸ... ಕೊಂಕಣಿ ಸಾಹಿತ್ಯದಲ್ಲಿ ಸುವರ್ಣ ಪಯಣದ ಸಂಭ್ರಮ: ಡಾ. ಎಡ್ವರ್ಡ್ ನಜ್ರೆತ್ ಅವರಿಗೆ ಸನ್ಮಾನ ಮಂಗಳೂರು(reporterkarnataka.com): ನಗರದ ಖ್ಯಾತ ಮೂಳೆ ರೋಗ ತಜ್ಞ ಹಾಗೂ ಮುಕ್ಕದ ಶ್ರಿನಿವಾಸ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಪ್ರೊಫೆಸರ್ ಆಗಿರುವ ಡಾ. ಎಡ್ವರ್ಡ್ ನಜ್ರೆತ್ರವರು ಕೊಂಕಣಿ ಸಾಹಿತ್ಯ ಕ್ಷೇತ್ರದಲ್ಲಿ 50 ವರ್ಷ ಪೂರ್ಣಗೊಳಿಸಿದ ಸಂದರ್ಭದಲ್ಲಿ ಅವರನ್ನು ಸನ್ಮಾನಿಸುವ ಕಾರ್ಯಕ್ರಮವನ್ನು ಕರ್ನ... ಗ್ಲೋಬಲೈಜ್ ಪ್ರಭಾವದಿಂದ ಸಾಹಿತ್ಯ ರಚನೆಯಲ್ಲಿ ವಿವಿಧ ಭಾಷೆಗಳ ಪ್ರವೇಶ ಸಾಮಾನ್ಯವಾಗಿದೆ: ಸಾಹಿತಿ ಚಂದ್ರಕಲಾ ನಂದಾವರ ಮಂಗಳೂರು(reporterkarnataka.com):ಸಾಹಿತ್ಯದ ರಚನೆಯಲ್ಲಿ ವಿವಿಧ ಭಾಷೆಗಳು ತುರುಕಿ ಬರುವುದು ಈಗಿನ ಗ್ಲೋಬಲೈಜ್ ನಿಂದ ಸಾಮಾನ್ಯ. ನಾವು ಸಾಹಿತ್ಯದ ಬರವಣಿಗೆ ಮಾಡುವಾಗ ಮೂಲ ಆಂಗ್ಲ ಶಬ್ದ ಬರೆದರೆ ಸರಿಯಾದ ಸಾಂದರ್ಭಿಕ ಅರ್ಥ ಬರಲು ಸುಲಭ ಆದೀತು ಎಂದು ಹಿರಿಯ ಶಿಕ್ಷಕಿ ಸಾಹಿತಿ ಚಂದ್ರಕಲಾ ನಂದಾವರ ಹೇಳಿದರ... 1 2 3 … 5 Next Page » ಜಾಹೀರಾತು