ಕಡೇಶಿವಾಲಯ: ಬಂಟ್ವಾಳ ತಾಲೂಕು 17ನೇ ವರ್ಷದ ಮಕ್ಕಳ ಸಾಹಿತ್ಯ ಸಮ್ಮೇಳನ; ಸಾಂಸ್ಕೃತಿಕ ವೈಭವ ಬಂಟ್ವಾಳ(reporterkarnataka.com):ಮಕ್ಕಳ ಕಲಾಲೋಕ ಕಸಾಪ ಬಂಟ್ವಾಳ ತಾಲೂಕು 17ನೇ ವರ್ಷದ ಮಕ್ಕಳ ಸಾಹಿತ್ಯ ಸಮ್ಮೇಳನ ಕಡೇಶಿವಾಲಯದ ದ.ಕ.ಜಿಪಂ ಹಿರಿಯ ಪ್ರಾಥಮಿಕ ಶಾಲೆಯ ಮಿತ್ತಿಮಾರು ಭುಜಂಗ ಶೆಟ್ಟಿ ಸಭಾಂಗಣದ ಪಲಿಮಾರು ಜನಾರ್ದನ ಪೈ ವೇದಿಕೆಯಲ್ಲಿ ಸಂಪನ್ನಗೊಂಡಿತು. ಗ್ರಾಪಂ ಅಧ್ಯಕ್ಷೆ ಭಾರ... ಶಿವಮೊಗ್ಗ: ಡಾ ಸುರೇಶ ನೆಗಳಗುಳಿ ಅವರಿಗೆ ಸುವರ್ಣ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಶಿವಮೊಗ್ಗ(reporterkarnataka.com): ಬೆಂಗಳೂರಿನ ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಇದರ ಶಿವಮೊಗ್ಗ ಜಿಲ್ಲಾ ಘಟಕದ ವತಿಯಿಂದ ಮಂಗಳೂರಿನ ಮಂಗಳಾ ಆಸ್ಪತ್ರೆಯ ಆಯುರ್ವೇದ ಹಾಗೂ ಮೂಲವ್ಯಾಧಿ ಕ್ಷಾರ ಚಿಕಿತ್ಸಾ ತಜ್ಞ ಮತ್ತು ಬರಹಗಾರ ಡಾ ಸುರೇಶ ನೆಗಳಗುಳಿ ಅವರಿಗೆ ಸುವರ್ಣ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ... ಹೆಬ್ರಿ: ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ದತ್ತಿ ಉಪನ್ಯಾಸ ಹಾಗೂ ಓದುವ ಬೆಳಕು ಕಾರ್ಯಕ್ರಮ ಹೆಬ್ರಿ(reporterkarnataka.com): ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಹೆಬ್ರಿ ತಾಲೂಕು ಘಟಕ ಮತ್ತು ಹೆಬ್ರಿ ಗ್ರಾಮ ಪಂಚಾಯತ್ ಗ್ರಂಥಾಲಯ ಅರಿವು ಕೇಂದ್ರದ ಸಹಯೋಗದೊಂದಿಗೆ ದತ್ತಿ ಉಪನ್ಯಾಸ ಹಾಗೂ ಓದುವ ಬೆಳಕು ಕಾರ್ಯಕ್ರಮ ಜರುಗಿತು. ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆ ವತಿಯಿಂದ ಕನ್ನಡ ... ಧಾರಾವಾಡ: ಡಾ ಸುರೇಶ ನೆಗಳಗುಳಿ ಅವರಿಗೆ ಕಥಾ ಚೇತನ ರಾಜ್ಯ ಪ್ರಶಸ್ತಿ ಪ್ರದಾನ ಧಾರವಾಡ(reporterkarnataka.com): ಅಕ್ಷರ ದೀಪ ಫೌಂಡೇಶನ್ , ಅಕ್ಷರ ದೀಪ ಸಾಹಿತ್ಯ ಮತ್ತು ಸಾಂಸ್ಕೃತಿಕ ಕಲಾವೇದಿಕೆ ಧಾರವಾಡ ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಧಾರವಾಡ ಸಹಯೋಗದಲ್ಲಿ l ಆಯೋಜಿಸಿದ್ದ ರಾಜ್ಯ ಮಟ್ಟದ ಕಥಾ ಉತ್ಸವದಲ್ಲಿ ಮಂಗಳೂರಿನ ಮಂಗಳಾ ಆಸ್ಪತ್ರೆಯ ಶಸ್ತ ಚಿಕಿತ್ಸಕ ,ಕ್ಷಾರ ತಜ್... ಉಡುಪಿಯಲ್ಲಿ ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ಜಿಲ್ಲಾಮಟ್ಟದ ಕಥಾ ಕಮ್ಮಟ ಉಡುಪಿ(reporterkarnataka.com): ಕನ್ನಡದಲ್ಲಿ ಹಲವು ಲೇಖಕರು ಅತ್ಯುತ್ತಮ ಕಥೆಗಳನ್ನು ಬರೆದುನಾಡಿನ ಬೇರೆ ಬೇರೆ ಭಾಷೆಗಳಿಗೆ ಭಾಷಾಂತರಗೊಳಿಸಿ, ಕನ್ನಡಕ್ಕೆ ಬಹುದೊಡ್ಡ ಕೊಡುಗೆಯನ್ನು ನೀಡಿದ್ದಾರೆ ಎಂದು ಪ್ರೊ. ಮುರಳೀಧರ ಉಪಾಧ್ಯ ಹೇಳಿದರು. ಅವರು ಗುರುವಾರ ಎಂಜಿಎಂ ಕಾಲೇಜು , ಕನ್ನಡ ಸಾಹಿತ್ಯ ಸಂಘ, ಐಕ... ಡಾ ಸುರೇಶ ನೆಗಳಗುಳಿ ಅವರಿಗೆ ಸುವರ್ಣ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ: 19ರಂದು ಪ್ರದಾನ ಮಂಗಳೂರು(reporterkarnataka.com): ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಜಿಲ್ಲಾ ಘಟಕ ಶಿವಮೊಗ್ಗ ಕೊಡಮಾಡುವ 2023ನೇ ಸಾಲಿನ ಸುವರ್ಣ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಮಂಗಳೂರಿನ ಮಂಗಳಾ ಆಸ್ಪತ್ರೆಯ ಮೂಲವ್ಯಾಧಿ ಕ್ಷಾರ ತಜ್ಞ ವೈದ್ಯ ಹಾಗೂ ಬರಹಗಾರ ಡಾ ಸುರೇಶ ನೆಗಳಗುಳಿ ಅವರನ್ನು ಆಯ್ಕೆ ಮಾಡಲಾಗಿದೆ. ... ಉಡುಪಿ: 11ರಂದು ಕಸಾಪದಿಂದ ದತ್ತಿ ಉಪನ್ಯಾಸ; ದತ್ತಿ ಪುರಸ್ಕಾರ ಪ್ರದಾನ ಉಡುಪಿ(reporterkarnataka.com): ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕ,ಡಾ. ಜಿ ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ಉಡುಪಿ ಇದರ ಸಹಕಾರದಲ್ಲಿ ದಿ. ಪುಳಿಮಾರು ಎಂ. ಕೃಷ್ಣ ಶೆಟ್ಟಿ ಸ್ಮಾರಕ ದತ್ತಿ ಉಪನ್ಯಾಸ ಹಾಗೂ ಯಕ್ಷಪ್ರೇ... ಸಾಹಿತ್ಯ ಪೋಷಕ ಡಾ.ಕೆ.ವಿ.ದೇವಪ್ಪ ಮಂಗಳೂರು ಅವರಿಗೆ ಸಮಾಜ ಸೇವಾರತ್ನ ರಾಜ್ಯ ಪ್ರಶಸ್ತಿ ಪ್ರದಾನ ಮಂಗಳೂರು(reporterkarnataka.com): ಕಥಾಬಿಂದು ಪ್ರಕಾಶನದ 16ನೇ ವಾರ್ಷಿಕೋತ್ಸವದ ಪ್ರಯುಕ್ತ ನಗರದ ಪುರಭವನದಲ್ಲಿ ನಡೆದ ಸಾಹಿತ್ಯೋತ್ಸವ 2023 ಕಾರ್ಯಕ್ರಮದಲ್ಲಿ ಸಾಹಿತ್ಯ ಪೋಷಕ ಡಾ .ಕೆ .ವಿ. ದೇವಪ್ಪ ಮಂಗಳೂರು ಅವರಿಗೆ ಕಥಾಬಿಂದು "ಸಮಾಜ ಸೇವಾ ರತ್ನ "ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕನ್ನಡ... ಮಂಗಳೂರು: ರೇಖಾ ಸುದೇಶ್ ರಾವ್ ಅವರ ‘ಹೊಂಬೆಳಕು’ ಕವನ ಸಂಕಲನ ಲೋಕಾರ್ಪಣೆ ಮಂಗಳೂರು(reporterkarnataka.com): ಮಂಗಳೂರಿನ ಪಿ.ವಿ.ಪ್ರದೀಪ್ ಕುಮಾರ್ ಸಾರಥ್ಯದ ಕಥಾಬಿಂದು ಪ್ರಕಾಶನದ 16ನೇ ವಾರ್ಷಿಕ ಸಾಹಿತ್ಯೋತ್ಸವ ಸಮಾರಂಭದಲ್ಲಿ ನಗರದ ಮಂಗಳಾದೇವಿ ನಿವಾಸಿ ರೇಖಾ ಸುದೇಶ ರಾವ್ ಅವರ ಹೊಂಬೆಳಕು ಕವನ ಸಂಕಲನವನ್ನು ಪುರಭವನದಲ್ಲಿ ಬಿಡುಗಡೆಗೊಳಿಸಲಾಯಿತು. ಮೂಡುಬಿದಿರೆಯ ಶ್ರೀಪತ... ಜಂಗಮರೆಂದರೆ ಯಾರು? ಜಂಗಮರೆಂದರೆ ಯಾರು? ಯಾರು?? ಯಾರು? ಯಾರು?? ಜಂಗಮರೆಂದರೆ!! ಪ!! ಎಲ್ಲವನ ಕೊಟ್ಟು ಇಹದೆಲ್ಲವನ ಬಿಟ್ಟು ಬಲ್ಲಿದನ ಜೋಳಿಗೆಯ ಕರದಲಿ ಪಿಡಿದು ಕಲ್ಲು ಮನಸುಗಳ ಹೂವಾಗಿಸುವದೆಡೆಗೆ ಮಲ್ಲಿನಾಥನ ಮಗನಾಗಿ ಯೋಗಿಯಾದವರೆ!! ಜಂಗಮ!! ಬಣ್ಣ ಬಣ್ಣಗಳ ಕನಸುಗಳನೆಲ್ಲ ತೊರೆದು ಬಿನ್ನಹದಿಂದಲೆ ಜೀವನದ ಸಾರವ ... « Previous Page 1 2 3 4 5 Next Page » ಜಾಹೀರಾತು