ತಮ್ಮಣ್ಣನ ಅಜ್ಜಿಮನೆ; ಶಶಿಕುಮಾರ್ ಬೆತ್ತದಕೊಳಲು ಅವರ ಕಥೆ ಓದಿ ತಮ್ಮಣ್ಣ ಆಗ ತಾನೆ ಒಂದನೇ ತರಗತಿ ಮುಗಿಸಿ ಬೇಸಿಗೆ ರಜೆ ಕಳೆಯಲು ಅಮ್ಮನೊಂದಿಗೆ ಅಜ್ಜಿಯ ಮನೆಗೆ ಬಂದಿದ್ದ. ನಮ್ ತಮ್ಮಣ್ಣನಿಗೋ ಅಜ್ಜಿ ಅಂದ್ರೆ ಪ್ರಾಣ, ಅಜ್ಜಿ ಯಾವಾಗ್ಲು ಪೋನ್ ಮಾಡಿದಾಗೆಲ್ಲ ಅಜ್ಜಿಯ ಮನೆಗೆ ಈಗ್ಲೆ ಹೋಗಣ ಅಂತ ಅಳೋಕೆ ಶುರು ಮಾಡ್ತಿದ್ದ.. ತಮ್ಮಣ್ಣನ ಅಜ್ಜಿಯ ಮನೆ ಬಹಳ ದೊಡ್ಡದಾಗಿತ್ತ... ಶ್ಲಾಘ್ಯದಲ್ಲಿ ಪ್ರಥಮ ಪಿಯುಸಿ PCMB ಮತ್ತು PCMS ವಿದ್ಯಾರ್ಥಿಗಳಿಗೆ ಕೋಚಿಂಗ್ ತರಗತಿ: ಇಂದೇ ನೋಂದಾಯಿಸಿಕೊಳ್ಳಿ ಮಂಗಳೂರು(reporterkarnataka.com): ನಗರದ ಪ್ರತಿಷ್ಠಿತ ಶ್ಲಾಘ್ಯ ತರಬೇತಿ ಸಂಸ್ಥೆಯಲ್ಲಿ ಪ್ರಥಮ ಪಿಯುಸಿ PCMB ಮತ್ತು PCMS ವಿದ್ಯಾರ್ಥಿಗಳಿಗೆ ಕೋಚಿಂಗ್ ತರಗತಿ ಆರಂಭಗೊಳ್ಳಲಿದೆ. ಪ್ರತಿ ತರಗತಿಗೆ ಗರಿಷ್ಠ 8 ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ ನೀಡಲಾಗುವುದು. ಸಮಯಗಳು: *ಸೋಮವಾರದಿಂದ ಶುಕ್ರ... ಕವನ : ನಮ್ಮ ನಡೆ ಶಾಲೆ ಕಡೆ | ಉಮಾ ಮಾಧವಿ ಅಂದು , ಸಂಚಾರಿ ವಾಣಿಯನ್ನು ಮುಟ್ಟಿ ನೋಡಲು ಬಿಡದ ಹಿರಿಯರು, ಆದರೆ ಚಿಣ್ಣರಿಗೆ ಬಲು ಆಸೆ ಏನಿರಬಹುದು? ಅದರಲ್ಲಿ ತಿಳಿವಾಸೆ ಚಿಣ್ಣರು ಜಾಣರು ಗುಟ್ಟೆಲ್ಲಾ ಬಲ್ಲರು ಇಂದು , ಅದೇ ಹಿರಿಯರು ಬನ್ನಿ ವೀಡಿಯೋ ಪಾಠ ನೋಡಿ ಎಂದರು ಚಿಣ್ಣರಿಗೆ ವೀಡಿಯೋ ನೋಡಿ ನೋಡಿ ಕಣ್ಣಾಲಿಗಳು ಸೋತವು, ಜೇಡರ ಬ... ಓ ಕೊರನಾವೇ ನೀನು ಹೇಗೆ ಬಂದೆ ಭೂಮಿಗೆ’ ?: ಉಡುಪಿಯ ವಿಶ್ರಾಂತ ಮುಖ್ಯಶಿಕ್ಷಕಿ ಉಮಾಮಾಧವಿ ಬರೆದ ಸುಂದರ ಹಾಡು ಓ ಕೊರನಾವೇ ನೀನು ಹೇಗೆ ಬಂದೆ ಭೂಮಿಗೆ ನಾನಾ ರೀತೀಲಿ ದೇಹ ನೀ ಸೇರಿದೆ ಕೆಮ್ಮು ಜ್ವರ ದಮ್ಮಿಂದ ಹೃದಯ ಸೇರಿದೆ ಉಸಿರನ್ನು ಎಳೆದೂ ಎಳೆದೂ ಜೀವ ಹಿಂಡಿದೆ ಜಗವೆಲ್ಲವೂ ನಡುಗಿದೆ ರೋಗಕೆ ಗ್ರಹಣಶಕ್ತಿ ಗ್ರಹಿಸದಂತೆ ಜೀವ ಸೇರಿದೆ ಹಿರಿಯ ಕಿರಿಯ ಭೇದ ಇಲ್ಲದೆ ಯುದ್ಧ ಮಾಡಿದೆ ಯಾವ ಲಕ್ಷಣ... « Previous Page 1 …4 5 6 ಜಾಹೀರಾತು