ವಿದ್ವತ್ ಪಿಯು ಕಾಲೇಜಿನ ವಿದ್ಯಾರ್ಥಿಗಳಿಂದ ವಿಶಿಷ್ಟ ರೀತಿಯಲ್ಲಿ “ಶಿಕ್ಷಕರ ದಿನ” ಆಚರಣೆ ಗುರುವಾಯನಕೆರೆ(reporterkarnataka.com): ಪ್ರತಿಷ್ಠಿತ ವಿದ್ವತ್ ಪಿಯು ಕಾಲೇಜ್ ನಲ್ಲಿ ಇಂದು ಗುರುವಂದನಾ ಕಾರ್ಯಕ್ರಮದ ಮೂಲಕ ವಿದ್ಯಾರ್ಥಿಗಳು ತಮ್ಮ ನೆಚ್ಚಿನ ಶಿಕ್ಷಕ ವೃಂದಕ್ಕೆ ಗೌರವ ಸಮರ್ಪಣೆ ಮಾಡಿದರು. ವಿದ್ಯಾರ್ಥಿಗಳೇ ಏರ್ಪಡಿಸಿದ್ದ ಈ ಗುರುವಂದನಾ ಕಾರ್ಯಕ್ರಮ ಶಿಕ್ಷಕರ ದಿನಾಚರಣೆಯ ಭಾಗವಾಗಿ ಮ... ಶಂಭೂರು ಬೊಂಡಾಲ ಜಗನ್ನಾಥ ಶೆಟ್ಟಿ ಸ್ಮಾರಕ ಸರಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳಿಂದ ಶಂಭೂರು ಎಂಆರ್ ಎಫ್ ಘಟಕಕ್ಕೆ ಭೇಟಿ ಬಂಟ್ವಾಳ(reporterkarnataka.com): ಪ್ಲಾಸ್ಟಿಕ್ ಮಣ್ಣಿನಲ್ಲಿ ಕರಗದೆ ನೂರಾರು ವರ್ಷಗಳು ಹಾಗೆಯೇ ಉಳಿಯುವುದರಿಂದ ಅನೇಕ ಸಮಸ್ಯೆಗಳು ಎದುರಾಗುತ್ತಿದೆ. ಅದನ್ನು ಪರಿಹರಿಸಲು ಪ್ಲಾಸ್ಟಿಕ್ , ಬಟ್ಟೆ ಮುಂತಾದ ಅಜೈವಿಕ ವಸ್ತುಗಳನ್ನು ಬೇರ್ಪಡಿಸಿ ವಿವಿಧ ಮರುಬಳಕೆ ಉತ್ಪನ್ನಗಳ ತಯಾರಿಗಾಗಿ ಅದನ್ನು ಕಳುಹಿಸಿಕೊ... ರಾಣಿಬೆನ್ನೂರು: ಮಂಗಳೂರಿನ ಐರಿನ್ ಲೀನಾ ಸಿಕ್ವೇರಾಗೆ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯ ಕೆಥೋಲಿಕ್ ವಿದ್ಯಾ ಮಂಡಳಿಯ ಆಡಳಿತಕ್ಕೊಳಪಟ್ಟ ನಂತೂರು ಕೆಲ್ವರಿ ಸಂತ ಜೋಸೆಫರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಪ್ರಭಾರಿ ಮುಖ್ಯ ಶಿಕ್ಷಕಿ ಐರಿನ್ ಲೀನಾ ಸಿಕ್ವೇರಾ ಅವರು ಕರ್ನಾಟಕ ರಾಜ್ಯ ಅನುದಾನಿತ ಪ್ರಾಥಮಿಕ ಶಿಕ್ಷಕ ಸಂಘ ನೀಡಲ್ಪಡುವ ... ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ರಾಜ್ಯಶಾಸ್ತ್ರ ಉಪನ್ಯಾಸಕರ ಒಂದು ದಿನದ ಕಾರ್ಯಾಗಾರ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲಾ ರಾಜ್ಯಶಾಸ್ತ್ರ ಉಪನ್ಯಾಸಕರ ಒಂದು ದಿವಸದ ಕಾರ್ಯಾಗಾರ ಮತ್ತು ದಕ್ಷಿಣ ಕನ್ನಡ ಜಿಲ್ಲಾ ರಾಜ್ಯಶಾಸ್ತ್ರ ಸಂಘದ ಪದಾಧಿಕಾರಿಗಳ ಅಯ್ಕೆ ಕಾರ್ಯಕ್ರಮವು ಮಂಗಳೂರು ಕೊಡಿಯಲ್ ಬೈಲ್ ಬೆಸೆಂಟ್ ಕಾಲೇಜಿನಲ್ಲಿ ನಡೆಯಿತು. ಕಾರ್ಯಕ್ರಮವನ್ನು ಸೈಂಟ್ ಅಲೋಷಿಯ... Mangaluru | ಐಡಿಎಸ್ ಕಾಲೇಜಿನಲ್ಲಿ ಡಿಸೈನ್ ಸೆಲೆಬ್ರೇಷನ್ ವರ್ಕ್ಶಾಪ್ ಮಂಗಳೂರು(reporterkarnataka.com): ಐ. ಡಿ. ಎಸ್. ಕಾಲೇಜಿನಲ್ಲಿ ಡಿಸೈನ್ ಸೆಲೆಬ್ರೇಷನ್ ವರ್ಕ್ಶಾಪ್ – “ಡೀಪ್ ಡೈವ್ ಇನ್ಟು ಡಿಸೈನ್ ಅಂಡ್ AI” ಸೃಜನಶೀಲತೆ, ಡಿಸೈನ್ ಥಿಂಕಿಂಗ್ ಮತ್ತು ಡಿಸೈನ್ ಕ್ಷೇತ್ರದಲ್ಲಿ AIಯ ಅಭಿವೃದ್ಧಿಶೀಲ ಪಾತ್ರವನ್ನು ಅನ್ವೇಷಿಸುವ ಉದ್ದೇಶದಿಂದ ಇತ್ತೀಚೆಗೆ ಆಯೋಜಿಸಲಾಯಿತು... Mangaluru | ಐಡಿಎಸ್ ಕಾಲೇಜಿನಲ್ಲಿ ಡಿಸೈನ್ ಸೆಲೆಬ್ರೇಷನ್ ವರ್ಕ್ಶಾಪ್ ಮಂಗಳೂರು(reporterkarnataka.com): ಐಡಿಎಸ್ ಕಾಲೇಜಿನಲ್ಲಿ ಡಿಸೈನ್ ಸೆಲೆಬ್ರೇಷನ್ ವರ್ಕ್ಶಾಪ್ – “ಡೀಪ್ ಡೈವ್ ಇನ್ಟು ಡಿಸೈನ್ ಅಂಡ್ AI” ಸೃಜನಶೀಲತೆ, ಡಿಸೈನ್ ಥಿಂಕಿಂಗ್ ಮತ್ತು ಡಿಸೈನ್ ಕ್ಷೇತ್ರದಲ್ಲಿ AIಯ ಅಭಿವೃದ್ಧಿಶೀಲ ಪಾತ್ರವನ್ನು ಅನ್ವೇಷಿಸುವ ಉದ್ದೇಶದಿಂದ ಇತ್ತೀಚೆಗೆ ಆಯೋಜಿಸಲಾಯಿತು. ಕಾ... Mangaluru | ಇಂಡಿಯನ್ ಡಿಸೈನ್ ಸ್ಕೂಲ್ ನ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಓರಿಯಂಟೇಶನ್ ಕಾರ್ಯಕ್ರಮ ಮಂಗಳೂರು(reporterkarnataka.com): ನಗರದ ಅತ್ತಾವರ ಇಂಡಿಯನ್ ಡಿಸೈನ್ ಸ್ಕೂಲ್ ನ ಪ್ರಥಮ ವರ್ಷದ ವಿದ್ಯಾರ್ಥಿ ಗಳಿಗೆ ಓರಿಯಂಟೇಶನ್ ಕಾಯ೯ಕ್ರಮ ಇತ್ತೀಚೆಗೆ ಕಾಲೇಜಿನ ಆವರಣದಲ್ಲಿ ಜರುಗಿತು. ಅತಿಥಿ ಗಣ್ಯರೆಲ್ಲ ಸೇರಿ ಗಿಡಕ್ಕೆ ನೀರು ಹಾಯಿಸುವ ಮೂಲಕ ಕಾರ್ಯಕ್ರಮವನ್ನು ಸಾಂಕೇತಿಕವಾಗಿ ಉದ್ಘಾಟಿಸಿದರು. ಮ... ಸೈಂಟ್ ಅಲೋಶಿಯಸ್ ಮತ್ತು ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜಿನಿಂದ ಶೈಕ್ಷಣಿಕ ಸಹಯೋಗ ಮತ್ತು ಅಂತರಶಿಸ್ತೀಯ ಸಂಶೋಧನೆಯ ಒಪ್ಪಂದಕ್ಕೆ ಸಹಿ ಮಂಗಳೂರು(reporterkarnataka.com): ಶೈಕ್ಷಣಿಕ ಸಹಯೋಗ ಮತ್ತು ಅಂತರಶಿಸ್ತೀಯ ಸಂಶೋಧನೆಯನ್ನು ಮುನ್ನಡೆಸುವ ದಿಶೆಯಲ್ಲಿ ಮಹತ್ವದ ಹೆಜ್ಜೆಯನ್ನಿಟ್ಟುಕೊಂಡು, ಮಂಗಳೂರಿನ ಸೈಂಟ್ ಅಲೋಶಿಯಸ್ ಘೋಷಿತ ವಿಶ್ವವಿದ್ಯಾಲಯ ಮತ್ತು ಮಂಗಳೂರಿನ ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು ಆಗಸ್ಟ್ 8ರಂದು ಒಪ್ಪಂದಕ್ಕೆ (MoU) ... Kalladka | ಶ್ರೀರಾಮ ಪ್ರಥಮ ದರ್ಜೆ ಮಹಾವಿದ್ಯಾಲಯದ ಪ್ರವೇಶೋತ್ಸವ: ‘ಆಗತ-ಸ್ವಾಗತ 2025’ ಬಂಟ್ವಾಳ(reporterkarnataka.com): ಶ್ರೀರಾಮ ಪ್ರಥಮ ದರ್ಜೆ ಮಹಾವಿದ್ಯಾಲಯದ 2025-26ನೇ ಶೈಕ್ಷಣಿಕ ವರ್ಷದ ನೂತನ ವಿದ್ಯಾರ್ಥಿಗಳನ್ನು ಸ್ವಾಗತಿಸುವ ಕಾರ್ಯಕ್ರಮ 'ಆಗತ-ಸ್ವಾಗತ 2025' ಬುಧವಾರ ಆಜಾದ್ ಭವನದಲ್ಲಿ ನಡೆಯಿತು. ಗಣ್ಯರಿಂದ ದೀಪ ಪ್ರಜ್ವಲನ, ವಿದ್ಯಾರ್ಥಿಗಳಿಂದ ಸರಸ್ವತಿ ವಂದನೆ, ಬಳಿಕ ಗಣ್ಯ... ಕೇಂಬ್ರಿಡ್ಜ್ ಸ್ಕೂಲ್ ನ ಕನ್ನಡ ಶಿಕ್ಷಕಿ ಸಪ್ನಾ ಕ್ರಾಸ್ತಾಗೆ ಪರೀಕ್ಷಾ ಸ್ಫೂರ್ತಿ ಗುರು ಶ್ರೇಷ್ಠ ಪ್ರಶಸ್ತಿ ಮಂಗಳೂರು(reporterkarnataka.com): ನಗರದ ಪಾಲ್ದಾನೆಯ ಕೇಂಬ್ರಿಡ್ಜ್ ಸ್ಕೂಲ್ ನ ಕನ್ನಡ ಶಿಕ್ಷಕಿ ಸಪ್ನಾ ಕ್ರಾಸ್ತಾ ಅವರಿಗೆ ಪರೀಕ್ಷಾ ಸ್ಫೂರ್ತಿ ಫೌಂಡೇಶನ್ ಹಾಗೂ ಮೈಸೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಹಯೋಗದಲ್ಲಿ 2025ನೇ ಸಾಲಿನ ಪರೀಕ್ಷಾ ಸ್ಫೂರ್ತಿ ಗುರು ಶ್ರೇಷ್ಠ ಪ್ರಶಸ್ತಿ ಪ್ರದಾನ ಮಾಡಲ... 1 2 3 … 34 Next Page » ಜಾಹೀರಾತು